• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

ಬಲರಾಮನ ದಿನಗಳ ‘ಕ್ವಾಟ್ರು’ ಸಾಂಗ್ ಸಖತ್ ಗ್ಲಾಮರ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 6:41 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 10T184105.113

ಇಂಡಸ್ಟ್ರಿ ಉದ್ಧಾರ ಮಾಡಲು ಟೊಂಕ ಕಟ್ಟಿ ನಿಂತಿರೋ ಜೂನಿಯರ್ ಟೈಗರ್ ವಿನೋದ್ ಪ್ರಭಾಕರ್, ಬಲರಾಮನ ದಿನಗಳು ಸಾಂಗ್ ಲಾಂಚ್ ಇವೆಂಟ್‌‌ನಲ್ಲಿ ಭರವಸೆಯ ಮಾತುಗಳನ್ನಾಡಿದ್ದಾರೆ. ಅನ್ನದಾತನ ಬೆನ್ನಿಗೆ ನಿಂತಿರೋ ಟೈಸನ್, ಇತರರಿಗೂ ಮಾದರಿ ಆಗುವಂತೆ ಮಾತನಾಡಿದ್ದಾರೆ. ಇಷ್ಟಕ್ಕೂ ಅವರು ಹೇಳಿದ್ದಾದ್ರೂ ಏನು..? ಹೇಗಿದೆ ಹೊಚ್ಚ ಹೊಸ ಐಟಂ ನಂಬರ್ ಅನ್ನೋದರ ಫುಲ್‌ ಡಿಟೇಲ್ಸ್‌ ಇಲ್ಲಿದೆ..

  • ಅನ್ನದಾತನ ಬೆಂಬಲಕ್ಕೆ ಟೈಸನ್.. 7ಕೋಟಿಯಲ್ಲಿ ಬಲರಾಮ
  • ಬಲರಾಮನ ದಿನಗಳ ‘ಕ್ವಾಟ್ರು’ ಸಾಂಗ್ ಸಖತ್ ಗ್ಲಾಮರ್..!
  • ರೆಟ್ರೋ ಅಂಡರ್‌‌ವರ್ಲ್ಡ್ ಚಿತ್ರದಲ್ಲಿ ಹಾಟ್ ಐಟಂ ನಂಬರ್
  • ಭೂಗತ ಲೋಕದಲ್ಲಿ ನಟ ವಿನೋದ್.. ಜೂನ್ 26ಕ್ಕೆ ತೆರೆಗೆ

ಕೆ. ಎಂ. ಚೈತನ್ಯ ನಿರ್ದೇಶನದ ಬಲರಾಮನ ದಿನಗಳು ಚಿತ್ರದ ರೆಟ್ರೋ ಶೈಲಿಯ ಕ್ವಾಟರ್ರು ಸಾಂಗ್‌ನ ಹಿರಿಯನಟಿ ತಾರಾ ಅನುರಾಧಾ ಬಿಡುಗಡೆ ಮಾಡಿದರು. ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿರೋ ಈ ಹಾಡಿಗೆ ನಟಿ ವಂದಿತಾ ಗೌಡ ಹೆಜ್ಜೆ ಹಾಕಿದ್ದಾರೆ. ಪಡ್ಡೆ ಹೈಕ್ಳ ನಿದ್ದೆ ಕೆಡಿಸೋ ಐಟಂ ನಂಬರ್ ಇದಾಗಿದ್ದು, ಸಖತ್ ಗ್ಲಾಮರಸ್ ಆಗಿ ಮೂಡಿಬಂದಿದೆ.

RelatedPosts

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ADVERTISEMENT
ADVERTISEMENT

ವಿನೋದ್ ಪ್ರಭಾಕರ್, ಪ್ರಿಯಾ ಆನಂದ್ ಅಭಿನಯದ ಈ ಚಿತ್ರವನ್ನು ಪದ್ಮಾವತಿ ಜಯರಾಮ್ ಹಾಗೂ ಶ್ರೇಯಸ್ ನಿರ್ಮಿಸಿದ್ದಾರೆ. ಈ ವೇಳೆ ನಟಿ ತಾರಾ ಮಾತನಾಡುತ್ತಾ ಈ ಪೆಪ್ಪಿ ಸಾಂಗ್ ತುಂಬಾ ಚೆನ್ನಾಗಿದೆ. ಶ್ರೇಯಸ್ ತುಂಬಾ ಪ್ಯಾಷನ್ ಇರೋ ನಿರ್ಮಾಪಕ. ಆತನಿಗೆ ವಿನೋದ್ ಕಂಡ್ರೆ ತುಂಬಾ ಪ್ರೀತಿ, ಅಲ್ಲದೆ ಪದ್ಮಮ್ಮ ಕೂಡ ಒಳ್ಳೇ ಪ್ರೊಡ್ಯೂಸರ್. ಅವರು ಇಡೀ ತಂಡಕ್ಕೆ ತಾಯಿ ಅಂದ್ರೆ ತಪ್ಪಾಗಲ್ಲ. ಮೂರು ಜನ ಸೇರಿ ಇಡೀ ಚಿತ್ರವನ್ನು ತುಂಬಾ ಚೆನ್ನಾಗಿ ತೆಗೆದುಕೊಂಡು ಹೋಗಿದ್ದಾರೆ. ವೇಣು ಕ್ಯಾಮೆರಾ ವರ್ಕ್ ಸಹ ಚೆನ್ನಾಗಿದೆ. ಸಿನಿಮಾ ತುಂಬಾ ಕ್ಲಾಸಿಕ್‌ ಆಗಿ ಮೂಡಿಬಂದಿದೆ ಎಂದರು.

ನಿರ್ಮಾಪಕ ಶ್ರೇಯಸ್ ಮಾತನಾಡಿ ಇವತ್ತು ನಮ್ಮ ಸಿನಿಮಾದ ಮೂರನೇ ಹಾಡನ್ನು ರಿಲೀಸ್ ಮಾಡಿದ್ದೇವೆ. ಸದ್ಯದಲ್ಲೇ ಮತ್ತೊಂದು ಸಾಂಗ್ ಹಾಗೂ ಟ್ರೈಲರ್ ರಿಲೀಸ್ ಮಾಡುವ ಪ್ಲಾನ್ ಇದೆ ಎಂದರು. ನಿರ್ಮಾಪಕಿ ಪದ್ಮಾವತಿ ಜಯರಾಮ್ ಮಾತನಾಡಿ, ಚಿತ್ರದ ಬಗ್ಗೆ ನನಗೆ ಯಾವುದೇ ರೀತಿಯ ಭಯವಿಲ್ಲ. ಯಾಕಂದ್ರೆ ನಿರ್ದೇಶಕರ ಮೇಲೆ ತುಂಬಾ ವಿಶ್ವಾಸವಿದೆ. ಇಂಥ ಸೀನಿಯರ್‌ಗಳನ್ನೆಲ್ಲಾ ನನ್ನ ಮಗ ಕರೆತಂದಿದ್ದಾನೆಂಬ ಖುಷಿಯಿದೆ ಎಂದರು.

ಬಲರಾಮನ ದಿನಗಳು ಚಿತ್ರದಲ್ಲಿ ಒಟ್ಟು 7 ಹಾಡುಗಳಿವೆ. ವಿನೋದ್ ಪ್ರಭಾಕರ್ ತುಂಬಾ ಟ್ಯಾಲೆಂಟ್ ಇರುವ ಕಲಾವಿದ. ಈ ಚಿತ್ರವನ್ನು ಥಿಯೇಟರಿನಲ್ಲೇ ನೋಡಬೇಕು. ಆಗಲೇ ಫೀಲ್ ಬರೋದು. ಆ ದಿನಗಳು ಚಿತ್ರ ಬಿಡುಗಡೆಯಾದ 19 ವರ್ಷಗಳ ನಂತರ ಈ ಸಿನಿಮಾ ಮಾಡಲು ಸಾಕಷ್ಟು ಪುಸ್ತಕಗಳನ್ನು ಸ್ಟಡಿ ಮಾಡಿ, ಅಂಡರ್‌ವರ್ಡ್ಲ್ ಬಗ್ಗೆ ತಿಳಿದುಕೊಂಡು ಕಥೆ ಬರೆದೆ. ಅದರ ಮತ್ತೊಂದು ವರ್ಷನ್ ಇದು ಅಂದ್ರು ನಿರ್ದೇಶಕ ಚೈತನ್ಯ.

ನಾಯಕ ವಿನೋದ್ ಪ್ರಭಾಕರ್ ಮಾತನಾಡಿ.. ಮಾದೇವ ನಂತರ ಕಮಿಟ್ ಆದ ಚಿತ್ರವಿದು. ಒಬ್ಬ ನಟನಾಗಿ ಯಾವುದೇ ಪಾತ್ರ ಮಾಡಲು ನಾನು ಸಿದ್ದ. ಅದರಲ್ಲೂ ಇದೊಂದು ಕಾಲ್ಪನಿಕ ಕಥೆ, ಬಯೋಪಿಕ್ ಮಾಡುವಾಗ ಭಯ ಇದ್ದೇ ಇರುತ್ತದೆ. ನನ್ನ ಸಿನಿ ಕರಿಯರ್‌ನಲ್ಲೇ ಬಿಗ್ಗೆಸ್ಟ್ ಚಿತ್ರವಿದು. ಕೆವಿಎನ್ ಮೂಲಕ ರಿಲೀಸ್ ಆಗ್ತಿರುವುದು ನಮ್ಮ ಚಿತ್ರಕ್ಕೆ ಆನೆಬಲ ಸಿಕ್ಕಂತಾಗಿದೆ ಎಂದರು.

ಅಷ್ಟೇ ಅಲ್ಲ, ನನ್ನ ಮೇಲೆ ಜಾಸ್ತಿ ಬಂಡವಾಳ ಹಾಕಬೇಡಿ.. ಸಿನಿಮಾದ ಬಜೆಟ್ 7 ಕೋಟಿ ಮೀರಬಾರದು ಅಂದಿದ್ರಂತೆ ವಿನೋದ್ ಪ್ರಭಾಕರ್.

ಈ ಮಾತು ನಿಜಕ್ಕೂ ಗ್ರೇಟ್. ಯಾಕಂದ್ರೆ ಈಗಿನ ಬಹುತೇಕ ಹೀರೋಗಳು ನಿರ್ಮಾಪಕರುಗಳಿಂದ ತಮ್ಮ ಕೆಪ್ಯಾಸಿಟಿಗಿಂತ ಜಾಸ್ತಿ ಬಜೆಟ್ ಹಾಕಿಸ್ತಾರೆ. ರಿಟರ್ನ್ಸ್ ಇರಲ್ಲ. ಹಾಗಾಗಿ ನಿರ್ಮಾಪಕರುಗಳು ಬೀದಿಗೆ ಬರುವಂತಾಗ್ತಿದೆ. ಹಾಗಾಗಿ ಅಂಥವರುಗಳ ನಡುವೆ ಇಂಡಸ್ಟ್ರಿ ಉದ್ಧಾರಕ್ಕೆ ನಿಂತಿರೋ ಮರಿ ಟೈಗರ್ ನಡೆ ಇಂಟರೆಸ್ಟಿಂಗ್ ಹಾಗೂ ಇಂಪ್ರೆಸ್ಸೀವ್ ಅನಿಸಿದೆ. ಹಾಗಂತ ಈಗ ಬಲರಾಮನ ದಿನಗಳು ಚಿತ್ರ ಏನೂ 7 ಕೋಟಿಯಲ್ಲೇ ಕಂಪ್ಲೀಟ್ ಆಗಿಲ್ಲ. ಅದನ್ನ ಮೀರಿದ ಬಜೆಟ್ ಆಗಿದೆ ಅನ್ನೋದು ಅಚ್ಚರಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (62)

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 2:00 pm
0

ಸ್ವ (60)

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 1:56 pm
0

ಸ್ವ (58)

ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

by ದಿಶಾ ಕೆ. ಎಸ್.
July 22, 2026 - 1:49 pm
0

ಸ್ವ (56)

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 22, 2026 - 1:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version