• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ಅವತಾರದಲ್ಲಿ ಜಿಂಕೆ ಮರಿ ನಂದಿತಾ ಶ್ವೇತಾ: ‘ಬೆನ್ನಿ’ ಮೋಷನ್ ಪೋಸ್ಟರ್ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 2:11 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 15T140713.208

ಪೆಪೆ ಸಿನಿಮಾ ನಿರ್ದೇಶಕ ಶ್ರೀಲೇಶ್ ಎಸ್ ನಾಯರ್ ಬೆನ್ನಿ ಸಿನಿಮಾ ಮೂಲಕ ಮಹಿಳಾ ಪ್ರಧಾನ ಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ. ಬಹುಭಾಷಾ ನಟಿ, ಕನ್ನಡದ ಜಿಂಕೆ ಮರಿ ಖ್ಯಾತಿಯ ನಂದಿತಾ ಶ್ವೇತಾ ಈ ಚಿತ್ರದ‌ ನಾಯಕಿ. ಸಂಕ್ರಾಂತಿ ಹಬ್ಬದ ವಿಶೇಷವಾಗಿ ಬೆನ್ನಿ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಶ್ವೇತಾ ಕಂಪ್ಲೀಟ್ ವೈಲೆಂಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ನಿಯ ಹೊಸ ಅವತಾರ ರೂಪ ಕಂಡು ಇವ್ರೇನಾ ಜಿಂಕೆಮರಿ ನಂದಿತಾ ಎನ್ನುತ್ತಿದ್ದಾರೆ ಅಭಿಮಾನಿಗಳು.

ಬೆನ್ನಿ ಚಿತ್ರದಲ್ಲಿ ದಕ್ಷಿಣದ ಭಾರತದ ಪ್ರಮುಖ ನಟರು ಅಭಿನಯಿಸಲಿದ್ದಾರೆ. ಕನ್ನಡ ಮಾತ್ರವಲ್ಲ ತೆಲುಗು, ತಮಿಳು ಹಾಗೂ ಮಲಯಾಳಂ ಈ ಚಿತ್ರ ಮೂಡಿ ಬರುತ್ತಿದೆ. ಸಂಡೇ ಸಿನಿಮಾಸ್‌ ಬ್ಯಾನರ್‌ನಡಿ ರಾಮೇನಹಳ್ಳಿ ಜಗನ್ನಾಥ್‌ ಚಿತ್ರವನ್ನು ನಿರ್ಮಿಸಿ ಪ್ರೆಸೆಂಟ್‌ ಮಾಡುತ್ತಿದ್ದಾರೆ.

RelatedPosts

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ADVERTISEMENT
ADVERTISEMENT

ಸಚಿನ್ ಬಸ್ರೂರು ಈ ಚಿತ್ರಕ್ಕೆ ಸಂಗೀತ‌ ನಿರ್ದೇಶನ ಮಾಡುತ್ತಿದ್ದು, ಗುರುಪ್ರಸಾದ್ ನಾರ್ನಾಡ್ ಕ್ಯಾಮರಾವರ್ಕ್ ಮಾಡುತ್ತಿದ್ದಾರೆ. ಮನು ಶೇಡ್ಗಾರ್ ಹಾಗೂ ರಂಜನ್ ನರಸಿಂಹಮೂರ್ತಿ ಸಂಕಲನ ಈ ಚಿತ್ರಕ್ಕೆ ಇದೆ.

ಜಿಂಕೆ ಮರಿ ಶ್ವೇತಾ ಸ್ಯಾಂಡಲ್‌ವುಡ್‌ಗೆ ಮತ್ತೆ ಕಂಬ್ಯಾಕ್‌..ಬೆನ್ನಿಯಾಗಿ ಬಂದ ಜಿಂಕೆ ಮರಿ.!

‘ಜಿಂಕೆ ಮರೀನಾ, ಜಿಂಕೆ ಮರೀನಾ..ಅಂತಾ ಕುಣಿದು ಫೇಮಸ್‌ ಆಗಿದ್ದ ನಂದಿತಾ ಶ್ವೇತಾ ಮತ್ತೆ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ನಂದಾ ಲವ್ಸ್‌ ನಂದಿತಾ ಸಿನಿಮಾ ಮೂಲಕ ಕನ್ನಡ ಸಿನಿಪ್ರಿಯರ ಮುಂದೆ ಬಂದಿದ್ದ ಶ್ವೇತಾ, ಆ ಬಳಿಕ ತೆಲುಗು, ತಮಿಳು ಚಿತ್ರರಂಗದತ್ತ ಮುಖ ಮಾಡಿದರು. ಇದೀಗ ಮತ್ತೊಮ್ಮೆ ನಂದಿತಾ ಶ್ವೇತಾ ಸ್ಯಾಂಡಲ್‌ವುಡ್‌ಗೆ ಕಂಬ್ಯಾಕ್‌ ಆಗುತ್ತಿದ್ದಾರೆ.

ನಂದಿತಾ ಶ್ವೇತಾ ಅವರನ್ನು ಮತ್ತೊಮ್ಮೆ ಕನ್ನಡ ಚಿತ್ರರಂಗದತ್ತ ಹೊಂದಿಸಿ ಬರೆಯಿರಿ ಸಿನಿಮಾದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್‌ ಕರೆದುಕೊಂಡು ಬರುತ್ತಿದ್ದಾರೆ. ಹಾಗಂತ ಶ್ವೇತಾಗೆ ಅವರು ಆಕ್ಷನ್‌ ಕಟ್‌ ಹೇಳುತ್ತಿಲ್ಲ. ಬದಲಿಗೆ ಅವರಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಪೆಪೆ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀಲೇಶ್ ಎಸ್ ನಾಯರ್ ಈಗ ಮತ್ತೊಂದು ಚಿತ್ರ ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರಕ್ಕೆ ಜಿಂಕೆ ಮರಿ ಖ್ಯಾತಿಯ ನಂದಿತಾ ಶ್ವೇತಾ ನಾಯಕಿ.

ಶ್ರೀಲೇಶ್‌ ಬೆನ್ನಿ ಎಂಬ ಮಹಿಳಾ ಪ್ರಧಾನ ಸಿನಿಮಾ ನಿರ್ದೇಶನ ಮುಂದಾಗಿದ್ದಾರೆ. ಈ ಚಿತ್ರದ ಫಸ್ಟ್‌ ಝಲಕ್‌ ರಿಲೀಸ್‌ ಆಗಿದೆ. ನಟಿ ಶ್ವೇತಾ ಇಲ್ಲಿ ಬೆನ್ನಿಯಾಗಿ ಟೈಲಟ್‌ ರೋಲ್‌ ಪ್ಲೇ ಮಾಡುತ್ತಿದ್ದಾರೆ. ತಂದೆ ಮತ್ತು ಮಗಳ ಬದುಕಿನಲ್ಲಿ ಎದುರಾಗುವ ಘಟನೆಗಳ ವಿರುದ್ಧ ನಡೆಯುವ ಪ್ರಸ್ತುತ ಕಾಲಘಟ್ಟ ಕಥಾಹಂದರವನ್ನು ಬೆನ್ನಿ ಹೊಂದಿದೆ. ಫಸ್ಟ್‌ ಲುಕ್‌ ಗೆ ಕಿಚ್ಚ ಖಡಕ್‌ ಆಗಿ ವಾಯ್ಸ್‌ ಕೊಟ್ಟಿದ್ದು, ರಕ್ತಸಿಕ್ತ ಅವತಾರದಲ್ಲಿ ನಂದಿತಾ ಶ್ವೇತಾ ಮಿಂಚಿದ್ದಾರೆ.

ದಕ್ಷಿಣದ ಭಾರತದ ಪ್ರಮುಖ ನಟರು ʼಬೆನ್ನಿʼಗೆ ಜೊತೆಯಾಗಲಿದ್ದಾರೆ. ಕನ್ನಡ ಮಾತ್ರವಲ್ಲ ತೆಲುಗು, ತಮಿಳು ಹಾಗೂ ಮಲಯಾಳಂ ಈ ಚಿತ್ರ ಮೂಡಿ ಬರುತ್ತಿದೆ. ಸಂಡೇ ಸಿನಿಮಾಸ್‌ ಬ್ಯಾನರ್‌ನಡಿ ರಾಮೇನಹಳ್ಳಿ ಜಗನ್ನಾಥ್‌ ಚಿತ್ರವನ್ನು ನಿರ್ಮಿಸಿ ಪ್ರೆಸೆಂಟ್‌ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರ್‌ ಸಂಗೀತ, ಗುರುಪ್ರಸಾದ್ ನಾರ್ನಾದ್ ಛಾಯಾಗ್ರಹಣ, ಮನು ಶೇಡ್ಗಾರ್ ಹಾಗೂ ರಂಜನ್ ನರಸಿಂಹಮೂರ್ತಿ ಸಂಕಲನ ಸಿನಿಮಾಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 04 22T092937.938

‘ಮಂಚಕ್ಕೆ ಕೈ-ಕಾಲು ಕಟ್ಟಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ!’ ಪ್ರಿಯಕರನ ಕೊಲೆ ತಪ್ಪೊಪ್ಪಿಕೊಂಡ ಪ್ರೇಮಾ

by ಶ್ರೀದೇವಿ ಬಿ. ವೈ
April 22, 2026 - 9:31 am
0

BeFunky collage 2026 04 22T085628.115

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!

by ಶ್ರೀದೇವಿ ಬಿ. ವೈ
April 22, 2026 - 8:56 am
0

BeFunky collage (100)

ಬೆಳಗಾವಿ: ಸೀರೆ ಬದಲು ನೈಟಿ ಧರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಕ್ರೂರ ಗಂಡ!

by ಶ್ರೀದೇವಿ ಬಿ. ವೈ
April 22, 2026 - 8:41 am
0

BeFunky collage (99)

ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಮಾ ವಿಚಾರಣೆಯಲ್ಲಿ ಬಯಲಾಯ್ತು ಸ್ಫೋಟಕ ವಿಚಾರ!

by ಶ್ರೀದೇವಿ ಬಿ. ವೈ
April 22, 2026 - 8:06 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version