• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೀರೋ ಆಗಿ ಎಂಟ್ರಿ ಕೊಟ್ಟ ಬಿಗ್‌ಬಾಸ್‌ ಗಿಲ್ಲಿ: ನಾಯಕಿ ಯಾರು?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 21, 2026 - 4:55 pm
in ಸಿನಿಮಾ
0 0
0
Web Photo Editor (20)

ಬಿಗ್‌ಬಾಸ್‌ ಕನ್ನಡ ಸೀಸನ್‌ 12ರ ವಿನ್ನರ್‌ ಹಾಗೂ ತಮ್ಮ ವಿಭಿನ್ನ ವ್ಯಕ್ತಿತ್ವದಿಂದ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಗಿಲ್ಲಿ ನಟ ಅಂದರೆ ಮಳವಳ್ಳಿ ನಟರಾಜ್ ಅವರಿಗೆ ಇಂದು (ಜೂನ್‌ 21) ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ಇದೇ ವಿಶೇಷ ದಿನದಂದು ಅವರ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದ್ದು, ನಾಯಕನಾಗಿ ನಟಿಸುತ್ತಿರುವ ಮೊದಲ ಸಿನಿಮಾದ ಶೀರ್ಷಿಕೆ ಅಧಿಕೃತವಾಗಿ ಅನಾವರಣಗೊಂಡಿದೆ.

ಬಿಗ್‌ಬಾಸ್‌ ಮನೆಯಲ್ಲಿದ್ದಾಗ ಗಿಲ್ಲಿ ನಟ ತಮ್ಮ ಸರಳತೆ, ಹಾಸ್ಯಪ್ರಜ್ಞೆ ಹಾಗೂ ವಿಶಿಷ್ಟ ಮಾತಿನ ಶೈಲಿಯಿಂದ ಜನಮನ ಗೆದ್ದಿದ್ದರು. ಕಾರ್ಯಕ್ರಮದ ಅಂತಿಮ ಹಂತದಲ್ಲಿ ಟಾಪ್‌ ಫೈನಲಿಸ್ಟ್‌ಗಳಿಗೆ ತಮ್ಮ ವ್ಯಕ್ತಿತ್ವವನ್ನು ತಾವೇ ವರ್ಣಿಸುವಂತೆ ನೀಡಲಾಗಿದ್ದ ಟಾಸ್ಕ್‌ನಲ್ಲಿ ಗಿಲ್ಲಿ ನಟ ತಮ್ಮನ್ನು ತಾವು ‘ಪಳಾರ್‌ ಗಿಲ್ಲಿ’ ಎಂದು ಕರೆದುಕೊಂಡಿದ್ದರು. ಆ ಪದವೇ ಅಭಿಮಾನಿಗಳಲ್ಲಿ ಸಾಕಷ್ಟು ಜನಪ್ರಿಯವಾಗಿತ್ತು.

RelatedPosts

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ADVERTISEMENT
ADVERTISEMENT

ಈಗ ಅದೇ ಹೆಸರನ್ನು ಅವರ ಮೊದಲ ಸಿನಿಮಾಕ್ಕೆ ಇಡಲಾಗಿದ್ದು, ಚಿತ್ರದ ಟೈಟಲ್‌ ‘ಪಳಾರ್‌’ ಎಂದು ಘೋಷಿಸಲಾಗಿದೆ. ಹೀಗಾಗಿ ಬಿಗ್‌ಬಾಸ್‌ ಮೂಲಕ ಜನಪ್ರಿಯಗೊಂಡ ಪದವೇ ಈಗ ಬೆಳ್ಳಿತೆರೆಗೆ ಕಾಲಿಡುತ್ತಿರುವುದು ವಿಶೇಷವೆನಿಸಿದೆ. ಚಿತ್ರದ ಹೆಸರಿಗೂ ಬಿಗ್‌ಬಾಸ್‌ ನೆನಪುಗಳಿಗೂ ನಂಟಿರುವುದು ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲ ಮೂಡಿಸಿದೆ.

ಗಿಲ್ಲಿ ನಟ ಅವರ ಹುಟ್ಟುಹಬ್ಬದ ದಿನವೇ ಬೆಂಗಳೂರಿನ ಬಂಡೆ ಮಹಾಕಾಳಿ ಅಮ್ಮನವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿತು. ಹಿರಿಯ ನಟ ರವಿಚಂದ್ರನ್‌ ಕ್ಲ್ಯಾಪ್‌ ಮಾಡುವ ಮೂಲಕ ‘ಪಳಾರ್‌’ ಚಿತ್ರದ ಶೀರ್ಷಿಕೆಯನ್ನು ಅಧಿಕೃತವಾಗಿ ಅನಾವರಣಗೊಳಿಸಿದರು. ಈ ಮೂಲಕ ಗಿಲ್ಲಿ ನಟ ಅವರ ಸಿನಿ ಪಯಣಕ್ಕೆ ಶುಭ ಹಾರೈಸಿದರು.

‘ಪಳಾರ್‌’ ಚಿತ್ರವನ್ನು ಕೆವಿನ್‌ ಪ್ರೊಡಕ್ಷನ್ಸ್‌ ಸಹಯೋಗದಲ್ಲಿ ರಾಶಿ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಹರೀಶ್‌ ಮತ್ತು ನವೀನ್‌ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ನಿರ್ದೇಶಕ ಚಂದ್ರ ಮೋಹನ್‌ ಆಕ್ಷನ್‌ ಕಟ್‌ ಹೇಳುತ್ತಿದ್ದು, ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿರುವ ಆನಂದ್‌ ಆಡಿಯೋ ಸಂಸ್ಥೆ ಹಾಗೂ ಖ್ಯಾತ ಗಾಯಕ-ಸಂಗೀತ ನಿರ್ದೇಶಕ ವಾಸುಕಿ ವೈಭವ್‌ ಕೂಡ ಚಿತ್ರತಂಡದೊಂದಿಗೆ ಕೈಜೋಡಿಸಿದ್ದಾರೆ.

ಇದೀಗ ಚಿತ್ರದ ನಾಯಕಿ ಯಾರು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಿಶೇಷವಾಗಿ ಬಿಗ್‌ಬಾಸ್‌ ಮೂಲಕ ಜನಪ್ರಿಯತೆ ಗಳಿಸಿದ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಜೋಡಿ ಮತ್ತೆ ಒಂದಾಗಲಿದೆಯೇ ಎಂಬ ಕುತೂಹಲವೂ ಹೆಚ್ಚಾಗಿದೆ. ಆದರೆ ಚಿತ್ರತಂಡ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

 ಹುಟ್ಟುಹಬ್ಬದ ಸಂಭ್ರಮದ ನಡುವೆ ಗಿಲ್ಲಿ ನಟ ಅವರ ಮೊದಲ ನಾಯಕನ ಸಿನಿಮಾದ ಘೋಷಣೆ ಅಭಿಮಾನಿಗಳಿಗೆ ಡಬಲ್‌ ಖುಷಿ ನೀಡಿದ್ದು, ‘ಪಳಾರ್‌’ ಚಿತ್ರಕ್ಕಾಗಿ ಸಿನಿಪ್ರಿಯರು ಈಗಿನಿಂದಲೇ ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಅದ್ವೈತ್ (9)

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by ಕವಿತಾ
August 12, 2026 - 6:52 pm
0

ಅದ್ವೈತ್ (8)

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್: ಯಾರಿಗೆ ಯಾವ ಇಲಾಖೆ?

by ಕವಿತಾ
August 12, 2026 - 6:36 pm
0

ಅದ್ವೈತ್ (7)

ತೆಲಂಗಾಣ ಅಪಘಾತ: ಬೀದರ್‌ನ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

by ಕವಿತಾ
August 12, 2026 - 6:36 pm
0

ಅದ್ವೈತ್ (6)

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

by ಕವಿತಾ
August 12, 2026 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version