• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಿಗ್ ಬಾಸ್ ಕನ್ನಡಕ್ಕೂ ನನಗು ಯಾವುದೇ ಸಂಭಂದ ಇಲ್ಲ: ಚಕ್ರವರ್ತಿ ಚಂದ್ರಚೂಡ್‌ ಪೋಸ್ಟ್ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 19, 2025 - 5:46 pm
in ಸಿನಿಮಾ
0 0
0
Untitled design (27)

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಆರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಕೆಲವೇ ವಾರಗಳಲ್ಲಿ ಈ ಜನಪ್ರಿಯ ರಿಯಾಲಿಟಿ ಶೋ ತೆರೆಗೆ ಬರಲಿದೆ. ಕಲರ್ಸ್ ಕನ್ನಡ ಮತ್ತು ಬಿಗ್ ಬಾಸ್ ತಂಡವು ಈ ಬಾರಿಯೂ ಕಿಚ್ಚ ಸುದೀಪ್ ಅವರೇ ನಿರೂಪಕರಾಗಿ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ ಎಂದು ಈಗಾಗಲೇ ಘೋಷಿಸಿದೆ. ಈ ಸುದ್ದಿಯ ಬೆನ್ನಲ್ಲೇ, ಶೋನ ತಯಾರಿಗಳು ಭರದಿಂದ ಸಾಗುತ್ತಿವೆ. ಈಗಾಗಲೇ ಕೆಲವು ಸಂಭಾವಿತ ಸ್ಪರ್ಧಿಗಳ ಹೆಸರುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಈ ಸಂದರ್ಭದಲ್ಲಿ, ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಪತ್ರಕರ್ತ, ನಟ, ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಚಕ್ರವರ್ತಿ, ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಶೋನಲ್ಲಿ ತಮ್ಮ ಚುರುಕಾದ ವರ್ತನೆಯಿಂದ ಗಮನ ಸೆಳೆದಿದ್ದ ಅವರು, ಈಗ ಸೀಸನ್ 12ಕ್ಕೆ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

RelatedPosts

ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?

ಹೃದಯಾಘಾತದಿಂದ ಸಂಗೀತ ದಿಗ್ಗಜ ಎಸ್.ಪಿ. ವೆಂಕಟೇಶ್ ವಿಧಿವಶ

ದಳಪತಿ ವಿಜಯ್ ಫ್ಯಾನ್ಸ್‌ಗೆ ನಿರಾಸೆ: ಜನ ನಾಯಗನ್‌ನ 20 ನಿಮಿಷದ ವಿವಾದಿತ ದೃಶ್ಯ ಕಟ್‌

DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್

ADVERTISEMENT
ADVERTISEMENT

ಚಕ್ರವರ್ತಿ ಚಂದ್ರಚೂಡ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ, “ಬಿಗ್ ಬಾಸ್ ಕನ್ನಡಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಸ್ಪರ್ಧಿಗಳಾಗಿ ಭಾಗವಹಿಸಲು ನನ್ನನ್ನು ಸಂಪರ್ಕಿಸಿದರೆ ಯಾವುದೇ ಪ್ರಯೋಜನವಿಲ್ಲ. ದಯವಿಟ್ಟು ಕಲರ್ಸ್ ಕನ್ನಡ ವಾಹಿನಿಯನ್ನು ಸಂಪರ್ಕಿಸಿ. ನನ್ನ ಮತ್ತು ನಿಮ್ಮ ಸಮಯ ತುಂಬಾ ಅಮೂಲ್ಯ” ಎಂದು ಬರೆದಿದ್ದಾರೆ. ಕಿಚ್ಚ ಸುದೀಪ್ ಅವರೊಂದಿಗಿನ ಆತ್ಮೀಯ ಸಂಬಂಧದ ಕಾರಣ, ಅನೇಕರು ಬಿಗ್ ಬಾಸ್‌ಗೆ ಸ್ಪರ್ಧಿಗಳಾಗಿ ಆಯ್ಕೆಯಾಗಲು ಚಕ್ರವರ್ತಿಯವರಿಗೆ ಕರೆ ಮಾಡುತ್ತಿದ್ದಾರೆ. ಇದರಿಂದ ಕಿರಿಕಿರಿಯಾದ ಪರಿಣಾಮ ಚಕ್ರವರ್ತಿ, ಈ ಪೋಸ್ಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ, ಬಿಗ್ ಬಾಸ್ ಕನ್ನಡದ ಮಾಜಿ ವಿಜೇತ ಪ್ರಥಮ್ ಕೂಡ ಇದೇ ರೀತಿಯ ಸಂದೇಶವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಅವರಿಗೂ ಸಾಕಷ್ಟು ಜನರು ಕರೆ ಮಾಡಿ, ಬಿಗ್ ಬಾಸ್‌ಗೆ ಸ್ಪರ್ಧಿಗಳಾಗಿ ಆಯ್ಕೆಯಾಗಲು ಸಹಾಯ ಮಾಡುವಂತೆ ಕೇಳಿಕೊಂಡಿದ್ದರು. ಇದರಿಂದ ಬೇಸತ್ತ ಪ್ರಥಮ್, “ಬಿಗ್ ಬಾಸ್ ಪ್ರೆಸ್‌ ಮೀಟ್‌ ಆದ ನಂತರ ನೂರಾರು ಜನ ನಮ್ಮ ಆಫೀಸ್‌ಗೆ ಮತ್ತು ನನ್ನ ಆಪ್ತರ ಮೂಲಕ ಕಾಲ್ ಮಾಡುತ್ತಿದ್ದಾರೆ. ಯಾವ ಇನ್‌ಫ್ಲುಯೆನ್ಸ್ ಕೂಡ ಕೆಲಸ ಮಾಡಲ್ಲ. ಕಲರ್ಸ್ ಕನ್ನಡದ ಹೆಡ್ ಪ್ರಶಾಂತ್ ನಾಯಕ್ ಸರ್ ಮತ್ತು ಪ್ರಕಾಶ್ ಸರ್ ಅವರ ತಂಡವೇ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತದೆ” ಎಂದು ಟ್ವೀಟ್ ಮಾಡಿದ್ದರು.

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಕಲರ್ಸ್ ಕನ್ನಡ ತಂಡದ ನಿಯಂತ್ರಣದಲ್ಲಿದೆ ಎಂದು ಈ ಎರಡೂ ಪೋಸ್ಟ್‌ಗಳು ಸ್ಪಷ್ಟಪಡಿಸಿವೆ. ಯಾವುದೇ ಮಧ್ಯವರ್ತಿಗಳ ಮೂಲಕ ಆಯ್ಕೆಯಾಗುವ ಸಾಧ್ಯತೆ ಇಲ್ಲ ಎಂದು ಚಕ್ರವರ್ತಿ ಮತ್ತು ಪ್ರಥಮ್ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ, ಬಿಗ್ ಬಾಸ್ ಕನ್ನಡ 12ರ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ, ಮತ್ತು ಕಿಚ್ಚ ಸುದೀಪ್‌ ಆಕರ್ಷಕ ನಿರೂಪಣೆಯೊಂದಿಗೆ ಈ ಸೀಸನ್ ಕೂಡ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಲಿದೆ ಎಂಬ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 03T233852.175

ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?

by ಯಶಸ್ವಿನಿ ಎಂ
February 3, 2026 - 11:42 pm
0

Untitled design 2026 02 03T232711.414

ಅಬಕಾರಿ ಹಗರಣ ಆರೋಪ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ BJP-JDS ಅಹೋರಾತ್ರಿ ಧರಣಿ

by ಯಶಸ್ವಿನಿ ಎಂ
February 3, 2026 - 11:33 pm
0

Untitled design 2026 02 03T230641.183

ಕೆಮ್ಮು-ಶೀತಕ್ಕೆ ಬ್ರಾಂಡಿ ಅಥವಾ ರಮ್ ಮದ್ದೇ ? ಈ ಬಗ್ಗೆ ತಜ್ಞರು ಹೇಳೋದ್ದೇನು..!

by ಯಶಸ್ವಿನಿ ಎಂ
February 3, 2026 - 11:09 pm
0

Untitled design 2026 02 03T222922.138

ಮುಂಬೈನ ರನ್‌ವೇಯಲ್ಲಿ ಏರ್ ಇಂಡಿಯಾ & ಇಂಡಿಗೋ ವಿಮಾನಗಳ ರೆಕ್ಕೆ ಡಿಕ್ಕಿ, ಪ್ರಯಾಣಿಕರು ಸುರಕ್ಷಿತ

by ಯಶಸ್ವಿನಿ ಎಂ
February 3, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T233852.175
    ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?
    February 3, 2026 | 0
  • Untitled design 2026 02 03T214558.146
    ಹೃದಯಾಘಾತದಿಂದ ಸಂಗೀತ ದಿಗ್ಗಜ ಎಸ್.ಪಿ. ವೆಂಕಟೇಶ್ ವಿಧಿವಶ
    February 3, 2026 | 0
  • Untitled design 2026 02 03T204439.231
    ದಳಪತಿ ವಿಜಯ್ ಫ್ಯಾನ್ಸ್‌ಗೆ ನಿರಾಸೆ: ಜನ ನಾಯಗನ್‌ನ 20 ನಿಮಿಷದ ವಿವಾದಿತ ದೃಶ್ಯ ಕಟ್‌
    February 3, 2026 | 0
  • Untitled design 2026 02 03T201007.199
    DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್
    February 3, 2026 | 0
  • Untitled design 2026 02 03T192941.264
    ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್‌ ಶೂಟ್‌: ಧುರಂಧರ್ 2 ಚಿತ್ರದ ವಿರುದ್ದ ಎಫ್‌ಐಆರ್‌
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version