• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL ರೇಂಜ್‌ಗೆ ಜನ ಬಿಗ್ ಬಾಸ್ ನೋಡ್ತಾರೆ: ಕಿಚ್ಚ ಸುದೀಪ್

ನನ್ನ ಐಡಿಯಾಗಳು ಇನ್ ಕಾರ್ಪೊರೇಟ್ ಆಗಿವೆ..ಹಾಗಾಗಿ ವಾಪಸ್ ಬಂದೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2025 - 5:04 pm
in Flash News, ಸಿನಿಮಾ
0 0
0
Untitled design (57)

ಗುಡ್ ನ್ಯೂಸ್.. ಗುಡ್ ನ್ಯೂಸ್.. ಗುಡ್ ನ್ಯೂಸ್.. ಬಿಗ್‌ಬಾಸ್‌‌ ಸೀಸನ್-12ಗೂ ಬಾದ್‌ಷಾ ಕಿಚ್ಚ ಸುದೀಪ್ ಅವರೇ ಬಾಸ್. ಕಳೆದ ವರ್ಷವೇ ನಿರೂಪಣೆಗೆ ವಿದಾಯ ಹೇಳಿದ್ದ ಕಿಚ್ಚ, ಕೊನೆಗೂ ಮನಸ್ಸು ಬದಲಿಸಿದ್ದಾರೆ. ಬಿಗ್ ಮನೆಗೆ ಗ್ರ್ಯಾಂಡ್ ಎಂಟ್ರಿ ಕೊಡೋಕೆ ಸಜ್ಜಾಗಿದ್ದಾರೆ. ಈ ಬಿಗ್‌ಬಾಸ್ ಬಿಗ್ ಸರ್‌ಪ್ರೈಸ್‌ ಅನ್ನು ಸ್ವತಃ ಅಭಿನಯ ಚಕ್ರವರ್ತಿ ಸುದೀಪ್ ಬಾಯಿಂದಲೇ ಒಮ್ಮೆ ಕೇಳಿ.

  • ದಿ ವೆಯ್ಟ್ ಈಸ್ ಓವರ್.. ಬಿಗ್ ಮನೆಗೆ ಕಿಚ್ಚ ಗ್ರ್ಯಾಂಡ್ ಎಂಟ್ರಿ
  • ಬಿಗ್‌ಬಾಸ್ ಸೀಸನ್-12ರ ಕಥೆ ಆರಡಿ ಕಟೌಟ್ ಕಿಚ್ಚನ ಜೊತೆ
  • ಮನಸ್ಸು ಬದಲಿಸಿದ ಕಿಚ್ಚ.. ಕನ್ನಡಿಗರ ದಿಲ್ ಫುಲ್ ಖುಷ್..!
  • ಅಮ್ಮನ ನೆಚ್ಚಿನ ಶೋ.. ಫ್ಯಾನ್ಸ್, ಫ್ಯಾಮಿಲಿ, ವಾಹಿನಿಗಾಗಿ ಜೈ

ಯೆಸ್.. ದಿ ವೆಯ್ಟ್ ಈಸ್ ಓವರ್.. ಕೊನೆಗೂ ಬಿಗ್‌ಬಾಸ್ ವೇದಿಕೆಯಿಂದ ಗುಡ್ ನ್ಯೂಸ್ ಸಿಕ್ಕಾಗಿದೆ. ಕಲರ್ಸ್‌ ವಾಹಿನಿಯ ಹೆಡ್ಸ್ ಜೊತೆ ಸ್ವತಃ ಬಾದ್‌ಷಾ ಕಿಚ್ಚ ಸುದೀಪ್ ಅವರೇ ಬಂದು ಬಿಗ್‌ಬಾಸ್ ಸೀಸನ್-12 ಅಪ್ಡೇಟ್ ನೀಡಿದ್ದಾರೆ. ಇದು ಬರೀ ಕಲರ್ಸ್‌ ವಾಹಿನಿಗಷ್ಟೇ ಅಲ್ಲ, ಬಿಗ್‌ಬಾಸ್ ಮಾಜಿ ಕಂಟೆಸ್ಟೆಂಟ್ಸ್, ಕನ್ನಡಿಗರು ಹಾಗೂ ವಿದೇಶಗಳಲ್ಲೂ ನೋಡುವಂತಹ ಬಿಗ್‌ಬಾಸ್ ಕನ್ನಡ ವೀಕ್ಷಕರಿಗೆ ಸಿಕ್ಕಾಪಟ್ಟೆ ಖುಷಿ ಕೊಟ್ಟಿದೆ.

RelatedPosts

ಬಿಗ್ ಬಾಸ್ ಕನ್ನಡ 12: ಟಿವಿ ತಾರೆ ಅಭಿಷೇಕ್ ದೊಡ್ಮನೆಗೆ ಎಂಟ್ರಿ

ಕಾಂತಾರ-1: ಪ್ರೀಮಿಯರ್ ಶೋಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚೀಫ್ ಗೆಸ್ಟ್..!

ʼಸಾಲುಗಳ ನಡುವೆʼ: ಅನಿರುದ್ಧ ಅವರ ಚೊಚ್ಚಲ ಪುಸ್ತಕ ಬಿಡುಗಡೆ

ಏಷ್ಯಾ ಕಪ್ 2025 ಫೈನಲ್: ಭಾರತ vs ಪಾಕಿಸ್ತಾನದ ಕಾದಾಟಕ್ಕೆ ಟಿಕೆಟ್‌ಗಳು ಸೋಲ್ಡ್ ಔಟ್!

ADVERTISEMENT
ADVERTISEMENT

ಕಳೆದ ಬಿಗ್‌ಬಾಸ್ ಸೀಸನ್-11ರ ಗ್ರ್ಯಾಂಡ್ ಫಿನಾಲೆಗೂ ಮೊದಲೇ ತಮ್ಮ ಎಕ್ಸ್ ಖಾತೆ ಮೂಲಕ ಇದೇ ನನ್ನ ಕೊನೆಯ ನಿರೂಪಣೆಯ ಬಿಗ್‌ಬಾಸ್ ಆಗಲಿದೆ ಅಂತ ಅಧಿಕೃತವಾಗಿ ಖುದ್ದು ಕಿಚ್ಚ ಸುದೀಪ್ ಅವರೇ ಪೋಸ್ಟ್ ಮಾಡಿದ್ರು. ಇದರಿಂದ ಎಲ್ಲರ ಹೃದಯ ಒಡೆದಂತಾಗಿತ್ತು. ಇದೀಗ ವಾಹಿನಿ ಕಿಚ್ಚನ ಮನವೊಲಿಸುವಲ್ಲಿ ಯಶಸ್ವಿ ಆಗಿದೆ. ಆಡಿಯೆನ್ಸ್ ಬಹಳ ಎಕ್ಸೈಟಿಂಗ್ ಆಗಿದ್ದಾರೆ. ಕಂಟೆಸ್ಟೆಂಟ್ಸ್ ಹಾಗೂ ವೀಕ್ಷಕರು ಬದಲಿ ಇಲ್ಲ ಅಂತ ಹೇಳೋದು ಕೇಳಿ ವಾಪಸ್ ಬಂದೆ. ಹಾನೆಸ್ಟ್ ಆಗಿ ಪೋಸ್ಟ್ ಮಾಡಿದ್ದು ನಿಜ, ಈಗ ವಾಪಸ್ ಬಂದಿದ್ದೂ ನಿಜ ಎಂದಿದ್ದಾರೆ ಕಿಚ್ಚ.

IPLನಷ್ಠೇ ಜನ ಬಿಗ್‌ಬಾಸ್‌ನ ಇಷ್ಟ ಪಡ್ತಾರೆ. ನೋಡ್ತಾರೆ. ಅಲ್ಲದೆ ಬಿಗ್‌ಬಾಸ್ ತುಂಬಾ ಜನಕ್ಕೆ ಕರಿಯರ್ ಕಟ್ಟಿಕೊಟ್ಟಿದೆ. ವ್ಯಕ್ತಿತ್ವಗಳ ಜೊತೆ ಬದುಕು ರೂಪಿಸಿದೆ. ನನ್ನ ಚೈತನ್ಯ ಎಂದೂ ಕುಗ್ಗಿಲ್ಲ. ನನಗೆ ವೈಯಕ್ತಿಕವಾಗಿ ಕಂಟೆಸ್ಟೆಂಟ್ಸ್‌‌ನ ಕಂಟ್ರೋಲ್ ಮಾಡೋದು ಒತ್ತಡ ಆಗಬಾರದು. ವಿವಾದಿತರನ್ನ ಕರೆಯಬಾರದು ಅಂತ ಹೇಳಿಲ್ಲ. ಆದ್ರೆ ಅವರೇ ಯಾಕೆ ಅನ್ನೋ ಕ್ಲಾರಿಟಿ ಇರಬೇಕು. ಕೆಲವೊಂದು ಐಡಿಯಾಗಳನ್ನ ಇನ್ ಕಾರ್ಪೊರೇಟ್ ಆಗಿರಲಿಲ್ಲ. ಈಗ ಇನ್ ಕಾರ್ಪೋರೇಟ್ ಆಗಿವೆ. ಹಾಗಾಗಿ ವಾಪಸ್ ಬಂದೆ ಎಂದಿದ್ದಾರೆ.

ಇನ್ನು ಕಲರ್ಸ್‌ ಕನ್ನಡ ಬ್ಯುಸಿನೆಸ್ ಹೆಡ್ ಕೂಡ ಕೆಲವೊಂದು ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದು, ಇನ್ನೂ ಬೆಟರ್ ಆಗಿ ಮಾಡೋಣ ಅಂತ ಸುದೀಪ್ ಸರ್ ಹೇಳಿದ್ದಾರೆ. ಹಾಗಾಗಿ ಈ ಹಿಂದಿನ 11 ಸೀಸನ್‌ಗಳಿಗಿಂತ ಈ ಬಾರಿ ತುಂಬಾ ಚೆನ್ನಾಗಿ ಬರ್ತೀವಿ ಎಂದರು. ಈ ಬಾರಿಯೂ ಮೂರು ತಿಂಗಳೇ ನಡೆಯಲಿದ್ದು, ಡೇಟ್ ಇನ್ನೂ ನಿಗದಿ ಮಾಡಿಲ್ಲ ಎಂದರು.

ಒಟ್ಟಾರೆ ಯಂಗ್ ಅಂಡ್ ಎನರ್ಜಿಟಿಕ್ ಕಿಚ್ಚ ಸುದೀಪ್ ಮತ್ತೆ ಬಿಗ್‌ಬಾಸ್ ವೇದಿಕೆಯಲ್ಲಿ ಪಂಚಾಯ್ತಿ ಮಾಡೋಕೆ ಬರ್ತಿರೋದು ಇಂಟರೆಸ್ಟಿಂಗ್. ಇದು ಸುದೀಪ್ ಅವರ ತಾಯಿಯ ಅಚ್ಚುಮೆಚ್ಚಿನ ಶೋ ಕೂಡ ಆಗಿದ್ದು, ಮಗಳು, ಪತ್ನಿಗೂ ಇಷ್ಟವಾಗುವ ಶೋ. ಹಾಗಾಗಿ ಬಿಗ್‌ಬಾಸ್‌ಗೆ ಸುದೀಪ್ ಈ ಬಾರಿಯೂ ಬಾಸ್ ಆಗಿದ್ದು ಎಲ್ಲರಿಗೂ ಖುಷಿ ತಂದಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 09 28t230050.204

ಬಾಂಗ್ಲಾದೇಶದಲ್ಲಿ ವೈಭವದ ನವರಾತ್ರಿ: 33,350 ಮಂಟಪಗಳಲ್ಲಿ ದುರ್ಗಾ ಪೂಜೆ

by ಯಶಸ್ವಿನಿ ಎಂ
September 28, 2025 - 11:02 pm
0

Untitled design 2025 09 28t223228.454

ಬುಮ್ರಾವನ್ನು ಛಿದ್ರ ಮಾಡಿದರೂ, ವರುಣ್‌ನ ಮುಂದೆ ‘ಬ್ಯಾಟ್’ ಮುರಿದ ಫರ್ಹಾನ್

by ಯಶಸ್ವಿನಿ ಎಂ
September 28, 2025 - 10:42 pm
0

Untitled design 2025 09 28t222243.496

ಬುಮ್ರಾ ವಿರುದ್ಧ ಫರ್ಹಾನ್‌ನ ಸಿಕ್ಸರ್ ದಾಳಿ! ಟಿ20ಐ ನಲ್ಲಿ ಹೊಸ ಇತಿಹಾಸ ಸೃಷ್ಟಿ

by ಯಶಸ್ವಿನಿ ಎಂ
September 28, 2025 - 10:25 pm
0

Untitled design 2025 09 28t220317.014

ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ಸಿಎಂ ವೈಮಾನಿಕ ಸಮೀಕ್ಷೆಗೆ ಮುಂದು!

by ಯಶಸ್ವಿನಿ ಎಂ
September 28, 2025 - 10:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 28t211308.836
    ಬಿಗ್ ಬಾಸ್ ಕನ್ನಡ 12: ಟಿವಿ ತಾರೆ ಅಭಿಷೇಕ್ ದೊಡ್ಮನೆಗೆ ಎಂಟ್ರಿ
    September 28, 2025 | 0
  • Untitled design 2025 09 28t151152.065
    ಏಷ್ಯಾ ಕಪ್ 2025 ಫೈನಲ್: ಭಾರತ vs ಪಾಕಿಸ್ತಾನದ ಕಾದಾಟಕ್ಕೆ ಟಿಕೆಟ್‌ಗಳು ಸೋಲ್ಡ್ ಔಟ್!
    September 28, 2025 | 0
  • Untitled design 2025 09 28t144715.408
    ಡಿಜಿಟಲ್ ಅರೆಸ್ಟ್‌ಗೆ ಸಿಲುಕಿದ ಮಹಿಳಾ ವಿಜ್ಞಾನಿ: 8 ಲಕ್ಷ ದೋಚಿದ ಸೈಬರ್ ವಂಚಕರು
    September 28, 2025 | 0
  • Untitled design 2025 09 28t142251.381
    ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ
    September 28, 2025 | 0
  • Untitled design 2025 09 28t140902.633
    ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿ ಸ್ಕೈವಾಕ್‌ ಕುಸಿತ: ತಪ್ಪಿದ ಭಾರೀ ದುರಂತ
    September 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version