• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಬಿಗ್ ಬಾಸ್ ರಜತ್, ವಿನಯ್ ಗೌಡ ʻಮಚ್ಚಿಗೂʼ ಬಿಸಿ ಮುಟ್ಟಿಸ್ತಾರಾ ಪೊಲೀಸರು?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 19, 2025 - 6:43 pm
in ಕಿರುತೆರೆ, ಸಿನಿಮಾ
0 0
0
Befunky collage 2025 03 19t184006.591

ಸೋಶಿಯಲ್ ಮೀಡಿಯಾದಲ್ಲಿ ಪುಡಿ ರೌಡಿಗಳು ಲಾಂಗ್, ಮಚ್ಚು ಹಿಡಿದು ಪೋಸ್ ನೀಡೋದು, ನಕಲಿ ಪಿಸ್ತೂಲ್ ಹಿಡಿದು ರೀಲ್ಸ್ ಮಾಡೋದು, ಲಾಂಗ್ ಹಿಡಿದುಕೊಂಡು ಬೈಕ್‌‌‌ನಲ್ಲಿ ವ್ಹೀಲಿಂಗ್ ಮಾಡಿಕೊಂಡು ಹೋಗೋದು ಈಗೀಗ ಕಾಮನ್ ಆಗ್ತಾ ಇದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಹಾಗೂ ಬೆಂಗಳೂರು ಪೊಲೀಸ್‌‌ ಸೈಬರ್ ಸೆಕ್ಯುರಿಟಿ ವಿಂಗ್ ಇಂಥಾ ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಿದವ್ರನ್ನ ಎಚ್ಚರಿಸಿ, ಕ್ರಮ ತಗೊಳ್ತಾ ಇದೆ. 

ಇದೇ ನ್ಯಾಯ ಎಲ್ಲರಿಗೂ ಆಗಬೇಕು. ಸಾಮಾನ್ಯ ಜನರಿಗೊಂದು ನ್ಯಾಯ. ಸೆಲೆಬ್ರಿಟಿಗಳಿಗೆ ಒಂದು ನ್ಯಾಯ ಆಗಬಾರದು. ಆದರೆ, ಇದರ ಬಗ್ಗೆ ಕೊಂಚವೂ ಆಲೋಚಿಸದೆ ಕನ್ನಡದ ಇಬ್ಬರು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಮಚ್ಚು ಲಾಂಗ್ ಹಿಡಿದು ಪೋಸ್ ನೀಡಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ತಾರಾ? ಇವ್ರಿಗೂ ಖಾಕಿ ಬಿಸಿ ಮುಟ್ಟಿಸುತ್ತಾ ಅನ್ನೋ ಕುತೂಹಲ ಮೂಡುತ್ತದೆ.ಈ ಪೋಸ್ಟ್‌‌‌‌‌‌‌‌‌ಗಳು ಸಾಮಾಜಿಕ ಜಾಲ ತಾಣಗಗಲ್ಲಿ ವೈರಲ್ ಆಗ್ತಿವೆ.

RelatedPosts

ನಟ ಸೂರ್ಯ ಅಭಿಮಾನಿಗಳಿಗೆ ಬಿಗ್ ಶಾಕ್: ‘ಕರುಪ್ಪು’ ರಿಲೀಸ್ ಕೊನೇ ಕ್ಷಣದಲ್ಲಿ ರದ್ದು

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?

ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!

ADVERTISEMENT
ADVERTISEMENT

Whatsapp image 2025 03 19 at 4.52.39 pmWhatsapp image 2025 03 19 at 4.52.37 pm  Whatsapp image 2025 03 19 at 4.52.38 pm

ಬಿಗ್‌ ಬಾಸ್‌ ಸ್ಪರ್ಧಿಗಳಾಗಿದ್ದ ವಿನಯ್‌ ಗೌಡ ಹಾಗೂ ರಜತ್‌ ಕಿಶನ್‌ ಸೋಶಿಯಲ್‌ ಮೀಡಿಯಾದಲ್ಲಿ ರೀಲ್ಸ್‌ ಪೋಸ್ಟ್‌ ಮಾಡಿದ್ದಾರೆ. ಇದರಲ್ಲಿ ದರ್ಶನ್‌ ಅವರ ಸಿನಿಮಾಗಳ ಹೆಸರನ್ನು ಪ್ಯಾಂಟ್ ಮೇಲೆ ಬರೆಸಿಕೊಂಡಿರುವ ರಜತ್‌, ಬಿಳ್ಳಿ ಬಣ್ಣದ ಶರ್ಟ್‌ನ ಮೇಲೆ ಡಿಬಾಸ್‌ ಎಂದು ದೊಡ್ಡದಾಗಿ ಬರೆದುಕೊಂಡಿದ್ದಾರೆ. ಇನ್ನೊಂದೆಡೆ ಇದೇ ಮಾದರಿಯ ಸಿಂಪಲ್‌ ಡ್ರೆಸ್‌‌ನಲ್ಲಿರುವ ವಿನಯ್‌ ಗೌಡ ರೀಲ್ಸ್‌ ಮಾಡಿದ್ದು, ತಮ್ಮ ರೀಲ್ಸ್‌ನಲ್ಲಿ ಮಚ್ಚೊಂದನ್ನಕೈಯಲ್ಲಿ ಹಿಡಿದು ರೀಲ್ಸ್‌‌‌‌‌‌‌ಗೆ ಪೋಸ್‌ ಕೊಟ್ಟಿದ್ದಾರೆ. ಈ ರೀಲ್ಸ್ ಅನ್ನು ರಜತ್‌ ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಆದರೆ, ಇಲ್ಲಿ ಸಣ್ಣ ಮಟ್ಟದ ಎಚ್ಚರಿಕೆ ತೋರಿಸಿರುವ ವಿನಯ್‌ ಗೌಡ ತಮ್ಮ ಅಕೌಂಟ್‌ನಲ್ಲಿ ಇದನ್ನು ಪೋಸ್ಟ್‌ ಮಾಡಿಲ್ಲ.

Whatsapp image 2025 03 19 at 4.52.37 pm (1)

‘ನನ್ನ ಸೋದರ ಏನಾದರೂ ಪ್ರಾಬ್ಲಂ ಎಂದು ಹೇಳಿದಾಗ.. ಕರಿಯಾ..’ ಎಂದು ರಜತ್‌ ಈ ರೀಲ್ಸ್‌‌‌‌‌‌‌ಗೆ ಕ್ಯಾಪ್ಶನ್ ಬರೆದುಕೊಂಡಿದ್ದಾರೆ.

Whatsapp image 2025 03 19 at 4.52.38 pm (1)

ಇದನ್ನು ಸಾರ್ವಜನಿಕ ಸ್ಥಳದಲ್ಲಿ ಮಾಡದೇ ಇರಬಹುದು. ಆದರೆ, ಇಂಥ ರೀಲ್ಸ್‌ಗಳನ್ನು ಸೆಲೆಬ್ರಿಟಿಯಾದವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುವುದರಿಂದ ಆಗುವ ಅಪಾಯಗಳ ಬಗ್ಗೆ ಎಚ್ಚರಿಕೆ ಹೊಂದಿರಬೇಕು. ಇದು ಆಗಬೇಕೆಂದರೆ, ಬೆಂಗಳೂರು ಪೊಲೀಸರು ಸೆಲೆಬ್ರಿಟಿಗಳು ಹಾಗೂ ಸಾಮಾನ್ಯ ಜನರಿಗೆ ಬೇರೆ ಬೇರೆ ಕಾನೂನು ಮಾಡದೇ, ಇಂಥ ವರ್ತನೆ ತೋರಿದ ಎಲ್ಲರ ಮೇಲೂ ಕೇಸ್‌ ಹಾಕಿ ಕ್ರಮ ತೆಗೆದುಕೊಳ್ಳಬೇಕು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
  • BeFunky collage (35)
    ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!
    May 13, 2026 | 0
  • Untitled design 2026 05 08T200535.902
    ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?
    May 8, 2026 | 0
  • BeFunky collage (100)
    ಕಲರ್ಸ್ ಕನ್ನಡದ ‘ರಾಣಿ’ ಧಾರಾವಾಹಿಯಲ್ಲಿ ಹೊಸ ಮೈಲಿಗಲ್ಲು
    May 5, 2026 | 0
  • Untitled design 2026 05 04T230359.369
    ನಟಿ ರಜಿನಿ ವಿರುದ್ಧ ಗಂಭೀರ ಆರೋಪ: ನಿರ್ದೇಶಕರಿಂದ ಫಿಲಂ ಚೇಂಬರ್​​ಗೆ ದೂರು
    May 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version