• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪೂಜಾ, ರುಕ್ಕು, ಶ್ರೀನಿಧಿ.. BRB ಕಿಚ್ಚನಿಗೆ ತ್ರಿಬಲ್ ಧಮಾಕ..?!

ಯಾರಾಗ್ತಾರೆ ಕಿಚ್ಚನ ಜೋಡಿ..? ಎಲ್ರೂ ಮಾಡ್ತಾರಾ ಮೋಡಿ ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2025 - 2:25 pm
in ಸಿನಿಮಾ
0 0
0
Film 2025 04 21t142432.157

ಬಿಲ್ಲ ರಂಗ ಬಾಷ ಚಿತ್ರದ ಶೂಟಿಂಗ್ ಕಿಕ್‌‌ಸ್ಟಾರ್ಟ್‌ ಆಗಿದೆ. 200 ವರ್ಷಗಳ ಭವಿಷ್ಯದ ಫ್ಯಾಂಟಸಿ ಎಂಟರ್‌ಟೈನರ್‌ಗೆ ಬಾದ್‌ಷಾ ಎಂಟ್ರಿ ಕೊಟ್ಟಿದ್ದು, ಕಿಚ್ಚನ ಜೊತೆ ಬಣ್ಣ ಹಚ್ಚಲಿರೋ ಗ್ಲಾಮರ್ ಡಾಲ್ ಯಾರು ಅನ್ನೋ ಪ್ರಶ್ನೆ ಪ್ರೇಕ್ಷಕರಲ್ಲಿ ಮೂಡಿದೆ. ಅದಕ್ಕೆ ಉತ್ತರ ಒಬ್ಬರಲ್ಲ ಇಬ್ಬರಲ್ಲ ಮೂವರು ಅಂದ್ರೆ ನೀವು ನಂಬಲೇಬೇಕು.

ಮ್ಯಾಕ್ಸ್ ಸಿನಿಮಾದಲ್ಲಿ ಬಾದ್‌ಷಾ ಕಿಚ್ಚ ಸುದೀಪ್ ಅವರಿಗೆ ನಟೀಮಣಿಯೇ ಇರಲಿಲ್ಲ ಅಂತ ಫ್ಯಾನ್ಸ್ ಸಿಕ್ಕಾಪಟ್ಟೆ ಬೇಜಾರು ಮಾಡ್ಕೊಂಡಿದ್ರು. ಅದಕ್ಕೆ ಅಭಿನಯ ಚಕ್ರವರ್ತಿ ಕೂಡ ಒಳಗೊಳಗೆ ಬೇಸರ ಇದ್ರೂ ಸಹ, ಸ್ಕ್ರಿಪ್ಟ್ ಡಿಮ್ಯಾಂಡ್ ಮಾಡಿದಂತೆ ಪಾತ್ರ ನಿರ್ವಹಿಸಬೇಕು ಅನ್ನೋ ಉತ್ತರ ಕೊಟ್ಟು ಸುಮ್ಮನಾಗಿದ್ರು. ಆದ್ರೀಗ ಕಾಲ ಬದಲಾಗಿದೆ. ಮ್ಯಾಕ್ಸ್ ಬೆನ್ನಲ್ಲೇ ಸೆಟ್ಟೇರಿರುವ ಬಿಲ್ಲ ರಂಗ ಬಾಷ ಚಿತ್ರದಲ್ಲಿ ಒಬ್ಬರಲ್ಲ, ಇಬ್ಬರಲ್ಲ, ಮೂವರ ಹೆಸರು ಕೇಳಿಬರ್ತಿದೆ.

RelatedPosts

ಅಪ್ಪು ಸಂಭ್ರಮದಲ್ಲಿ “ಅಪ್ಪು ಕಪ್ ಸೀಸನ್ 3” ಜರ್ಸಿ ಅನಾವರಣ

ಸೂರ್ಯ ಕರುಪ್ಪು ಖದರ್.. ಮತ್ತೆ ಮೈಮೇಲೆ ಕರಿಕೋಟು

ಬಿ.‌ ಸರೋಜಾದೇವಿ ಹೆಸರಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಿಸಿ: ಸಿಎಂಗೆ ನಟಿ ತಾರಾ ಮನವಿ

5 ದಿನಕ್ಕೆ 150 ಕೋಟಿ.. ಯೂತ್ ನಿದ್ದೆ ಕೆಡಿಸಿದ ‘ಸೈಯಾರ’

ADVERTISEMENT
ADVERTISEMENT

470995605 18364807378137326 7156278366892121042 n  250 (2) copy

ಬಿಲ್ಲ, ರಂಗ ಹಾಗೂ ಬಾಷ ಅನ್ನೋದು ಒಂದು ಪಾತ್ರ ಅಲ್ಲ, ಮೂರು ಪಾತ್ರಗಳು. ಆ ಮೂರೂ ಕ್ಯಾರೆಕ್ಟರ್‌‌ಗಳನ್ನು ಕಿಚ್ಚ ಸುದೀಪ್ ಒಬ್ಬರೇ ನಿರ್ವಹಿಸುತ್ತಾರೆ ಅನ್ನೋದು ವಿಶೇಷ. ಅದು ಮೂರು ಶೇಡ್‌‌ಗಳುಳ್ಳ ಪಾತ್ರವಾ ಅಥ್ವಾ ತ್ರಿಬಲ್ ಆ್ಯಕ್ಟಿಂಗ್‌ನಲ್ಲಿ ಸುದೀಪ್ ಕಾಣಿಸ್ತಾರಾ ಅನ್ನೋದು ಸಸ್ಪೆನ್ಸ್. ಆದ್ರೆ ಆಲ್ ಇಂಡಿಯಾ ಕಟೌಟ್ ಜೊತೆ ಬಣ್ಣ ಹಚ್ಚೋಕೆ ಸಜ್ಜಾಗಿರೋ ಸುಂದರಿಯರು ಮಾತ್ರ ಒಬ್ಬಿಬ್ಬರಲ್ಲ, ಬರೋಬ್ಬರಿ ಮೂವರು.

Rukmini vasanth

ಕಿಚ್ಚ 47 ಸಿನಿಮಾಗೆ ಕೆಜಿಎಫ್ ಖ್ಯಾತಿಯ ಶ್ರೀನಿಧಿ ಶೆಟ್ಟಿ ಎನ್ನಲಾಗಿತ್ತು. ಅದಕ್ಕೆ ತಮಿಳು ಡೈರೆಕ್ಟರ್ ಚೇರನ್ ನಿರ್ದೇಶನ ಮಾಡೋದು ಕೂಡ ಪಕ್ಕಾ ಆಗಿತ್ತು. ಆದ್ರೀಗ ಆ ಸಿನಿಮಾ ತಡವಾಗ್ತಿರೋದ್ರಿಂದ ಶ್ರೀನಿಧಿ ಶೆಟ್ಟಿ ಬಿಲ್ಲ ರಂಗ ಬಾಷ ಚಿತ್ರಕ್ಕೆ ನಾಯಕಿ ಆಗ್ತಾರೆ ಎನ್ನಲಾಗ್ತಿದೆ. ಸದ್ಯ ನಾನಿಯ ಹಿಟ್-3 ಸಿನಿಮಾಗಾಗಿ ಬಣ್ಣ ಹಚ್ಚಿರೋ ಶ್ರೀನಿಧಿ, ಬಿಲ್ಲ ರಂಗ ಬಾಷ ಚಿತ್ರದಿಂದ ಕಂಬ್ಯಾಕ್ ಮಾಡ್ತಾರಾ ಅನ್ನೋದು ಕಾದು ನೋಡಬೇಕಿದೆ.

Ghfg (1)

ಇನ್ನು ಸಪ್ತ ಸಾಗರದಾಚೆ ಎಲ್ಲೋ ಬಳಿಕ ತೆಲುಗು ಹಾಗೂ ತಮಿಳಲ್ಲಿ ಸಖತ್ ಬ್ಯುಸಿ ಆಗಿರೋ ಅಪ್ಪಟ ಕನ್ನಡತಿ ರುಕ್ಮಿಣಿ ವಸಂತ್ ಹೆಸರು ಕೂಡ ದಟ್ಟವಾಗಿ ಕೇಳಿಬರ್ತಿದೆ. ಮಿಗಿಲಾಗಿ ರುಕ್ಮಿಣಿ ವಸಂತ್ ನಿನ್ನೆಯಷ್ಟೇ ಇನ್ಸ್‌ಟಾ ಸ್ಟೇಟಸ್‌‌ನಲ್ಲಿ ಬಿಲ್ಲ ರಂಗ ಬಾಷ ಅಂತ ಬರೆದುಕೊಂಡಿದ್ದರು. ಅಲ್ಲಿಗೆ ಈಕೆಯೇ ಕಿಚ್ಚನ ಜೋಡಿ ಅಂತ ಫ್ಯಾನ್ಸ್ ಫಿಕ್ಸ್ ಆಗ್ತಿದ್ದಾರೆ. ಆದ್ರೆ ರುಕ್ಕು, ಶ್ರೀನಿಧಿ ನಡುವೆ ಮತ್ತೊಂದು ಹೆಸರು ಕೇಳಿಬರ್ತಿದೆ. ಅವರೇ ಕರಾವಳಿ ಬ್ಯೂಟಿ ಪೂಜಾ ಹೆಗ್ಡೆ.

Outfit @sithara kudige jewelries @malabargoldanddiamondsmakeup @roshnisafir hair @makeup by sandhyaprasain @the hairstylist lilly photos @fotografia.co.in

ಪೂಜಾ ಹೆಗ್ಡೆ ಇಲ್ಲೇ ನಮ್ಮ ಕರಾವಳಿಯಲ್ಲೇ ಹುಟ್ಟಿ, ಮುಂಬೈನಲ್ಲಿ ಬೆಳೆದರೂ ಸಹ ಕನ್ನಡದಲ್ಲಿ ಇಲ್ಲಿಯವರೆಗೆ ಒಂದೂ ಸಿನಿಮಾ ಮಾಡಿಲ್ಲ. ಆದ್ರೆ ಸೌತ್‌ನಿಂದ ಬಾಲಿವುಡ್‌‌ವರೆಗೆ ಈಕೆ ಆಲ್ಮೋಸ್ಟ್ ಆಲ್ ಎಲ್ಲಾ ಸೂಪರ್ ಸ್ಟಾರ್ಸ್‌ ಜೊತೆ ಬಣ್ಣ ಹಚ್ಚಿದ್ದಾರೆ. ಹಾಗಾಗಿ ಬಿಲ್ಲ ರಂಗ ಬಾಷ ಚಿತ್ರದ ಮೂಲಕ ಪೂಜಾ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡ್ತಾರೆ ಅನ್ನೋದು ಒಂದು ಮೂಲದ ಸುದ್ದಿ. ಅದೇನೇ ಇರಲಿ, ಕಿಚ್ಚನ ಜೊತೆ ಈ ಮೂವರೂ ಕಾಣಿಸಿಕೊಂಡ್ರೆ ಗ್ಲಾಮರ್‌ ಗೆ ಕಿಂಚಿತ್ತೂ ಕೊರೆತೆ ಇರಲಾರದು. ಆದ್ರೆ ನಿರ್ದೇಶಕ ಅನೂಪ್ ಭಂಡಾರಿ ಯಾರನ್ನ ಫೈನಲ್ ಮಾಡ್ತಾರೆ ಅನ್ನೋದನ್ನ ನಿರೀಕ್ಷಿಸಬೇಕಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

111 (31)

ಅಪ್ಪು ಸಂಭ್ರಮದಲ್ಲಿ “ಅಪ್ಪು ಕಪ್ ಸೀಸನ್ 3” ಜರ್ಸಿ ಅನಾವರಣ

by ಶಾಲಿನಿ ಕೆ. ಡಿ
July 23, 2025 - 7:03 pm
0

Untitled design 2025 07 23t184036.776

ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಅಕ್ರಮ ನಡೆದಿದೆ: ರಾಹುಲ್ ಗಾಂಧಿ

by ಶಾಲಿನಿ ಕೆ. ಡಿ
July 23, 2025 - 6:47 pm
0

Untitled design 2025 07 23t180509.410

ಶಿವಮೊಗ್ಗದಲ್ಲಿ ವೈದ್ಯಕೀಯ ಮೂಲಸೌಕರ್ಯಕ್ಕೆ ಉತ್ತೇಜನ; ಡಾ. ಶರಣಪ್ರಕಾಶ್‌ ಪಾಟೀಲ್‌

by ಶಾಲಿನಿ ಕೆ. ಡಿ
July 23, 2025 - 6:20 pm
0

Untitled design 2025 07 23t175227.765

ಸೂರ್ಯ ಕರುಪ್ಪು ಖದರ್.. ಮತ್ತೆ ಮೈಮೇಲೆ ಕರಿಕೋಟು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 23, 2025 - 5:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • 111 (31)
    ಅಪ್ಪು ಸಂಭ್ರಮದಲ್ಲಿ “ಅಪ್ಪು ಕಪ್ ಸೀಸನ್ 3” ಜರ್ಸಿ ಅನಾವರಣ
    July 23, 2025 | 0
  • Untitled design 2025 07 23t175227.765
    ಸೂರ್ಯ ಕರುಪ್ಪು ಖದರ್.. ಮತ್ತೆ ಮೈಮೇಲೆ ಕರಿಕೋಟು
    July 23, 2025 | 0
  • Untitled design 2025 07 23t172940.690
    ಬಿ.‌ ಸರೋಜಾದೇವಿ ಹೆಸರಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಿಸಿ: ಸಿಎಂಗೆ ನಟಿ ತಾರಾ ಮನವಿ
    July 23, 2025 | 0
  • Untitled design (100)
    5 ದಿನಕ್ಕೆ 150 ಕೋಟಿ.. ಯೂತ್ ನಿದ್ದೆ ಕೆಡಿಸಿದ ‘ಸೈಯಾರ’
    July 23, 2025 | 0
  • Untitled design (96)
    ಮರಳು ದಂಧೆ & ವ್ಯವಸ್ಥೆ.. ‘ಕೊತ್ತಲವಾಡಿ’ ಕೊತ ಕೊತ
    July 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version