• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಬಚ್ಚನ್‌ ಅಳಿಯ ನಿಖಿಲ್‌ ನಂದಾ ವಿರುದ್ಧ FIR ದಾಖಲು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 17, 2025 - 3:45 pm
in ಬಾಲಿವುಡ್
0 0
0
Add a subheading (44)

ಬಾಲಿವುಡ್ ಮಹಾನಟ ಅಮಿತಾಭ್ ಬಚ್ಚನ್ ಅಳಿಯ ಮತ್ತು ಎಸ್ಕಾರ್ಟ್ಸ್ ಕುಬೋಟಾ ಕಂಪನಿಯ ಸಿಇಒ ನಿಖಿಲ್ ನಂದಾ ವಿರುದ್ಧ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ದಾತಾಗಂಜ್ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದೊಂದಿಗೆ ಎಫ್ಐಆರ್ ದಾಖಲಾಗಿದೆ . ನಿಖಿಲ್ ನಂದಾ ಸೇರಿದಂತೆ 8 ಜನರ ವಿರುದ್ಧ ನ್ಯಾಯಾಲಯದ ಆದೇಶದ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಈ ಕೇಸಿನ ಹಿನ್ನೆಲೆಯಲ್ಲಿ, ಟ್ರ್ಯಾಕ್ಟರ್ ಏಜೆನ್ಸಿ ಮಾಲೀಕ ಜಿತೇಂದ್ರ ಸಿಂಗ್ ನವೆಂಬರ್ 22, 2024ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸೋದರ ಜ್ಞಾನೇಂದ್ರ ಸಿಂಗ್ ಪೊಲೀಸರಿಗೆ ದೂರು ನೀಡಿದ್ದಾರೆ.

ಜಿತೇಂದ್ರ ಸಿಂಗ್ ದಾತಾ ಗಂಜ್ ನಲ್ಲಿ ಜೈ ಕಿಸಾನ್ ಟ್ರೇಡರ್ಸ್ ಟ್ರ್ಯಾಕ್ಟರ್ ಏಜೆನ್ಸಿಯನ್ನು ನಡೆಸುತ್ತಿದ್ದರು. ಅವರ ಸಹಭಾಗಿ ಲಲ್ಲಾ ಬಾಬು ಕುಟುಂಬ ವಿವಾದದಿಂದ ಜೈಲಿಗೆ ಹೋಗಿದ್ದ ನಂತರ, ಜಿತೇಂದ್ರ ಒಬ್ಬರೇ ಏಜೆನ್ಸಿಯ ಜವಾಬ್ದಾರಿ ಹೊತ್ತಿದ್ದರು.ಎಸ್ಕಾರ್ಟ್ಸ್ ಕುಬೋಟಾ ಕಂಪನಿಯ ಸ್ಥಳೀಯ ಅಧಿಕಾರಿಗಳಾದ ಆಶಿಷ್ ಬಲಿಯಾನ್ (ಏರಿಯಾ ಮ್ಯಾನೇಜರ್), ಸುಮಿತ್ ರಾಘವ್ (ಸೇಲ್ಸ್ ಮ್ಯಾನೇಜರ್), ದಿನೇಶ್ ಪಂತ್ (ಯುಪಿ ಹೆಡ್), ಮತ್ತು ಇತರರು ಜಿತೇಂದ್ರರ ಮೇಲೆ ಮಾರಾಟ ಹೆಚ್ಚಿಸಲು ಒತ್ತಡ ಹೇರಿದ್ದರಂತೆ. ಅವರು ಏಜೆನ್ಸಿ ಲೈಸೆನ್ಸ್ ರದ್ದು ಮಾಡುವುದು ಮತ್ತು ಆಸ್ತಿಯನ್ನು ಮುಟ್ಟುಗೋಲು ಹಾಕುವ ಬೆದರಿಕೆ ನೀಡಿದ್ದರು . ಈ ಮಾನಸಿಕ ಹಿಂಸೆ ತಾಳಲಾರದೆ ಜಿತೇಂದ್ರ ನವೆಂಬರ್ 21ರಂದು ಕೊನೆಯ ಬಾರಿಗೆ ಒತ್ತಡಕ್ಕೊಳಗಾದ ನಂತರ, ಮರುದಿನ ಆತ್ಮಹತ್ಯೆ ಮಾಡಿಕೊಂಡರು.
ಜಿತೇಂದ್ರ ಕುಟುಂಬವು ಆರಂಭದಲ್ಲಿ ಪೊಲೀಸರಿಗೆ ದೂರು ನೀಡಿದರೂ, ನ್ಯಾಯಾಲಯದ ಹಸ್ತಕ್ಷೇಪದ ನಂತರ ಮಾತ್ರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ . ಜಿತೇಂದ್ರರ ತಂದೆ ಶಿವ್ ಸಿಂಗ್, ನಿಖಿಲ್ ನಂದಾ ಯಾರೆಂದು ನನಗೆ ಗೊತ್ತಿಲ್ಲ, ಆದರೆ ಕಂಪನಿಯವರೇ ನನ್ನ ಮಗನ ಮರಣಕ್ಕೆ ಕಾರಣ ಎಂದು ಹೇಳಿದ್ದಾರೆ . ಪ್ರಸ್ತುತ ದಾತಾಗಂಜ್ ಪೊಲೀಸ್ ಠಾಣೆಯ ಇನ್ಚಾರ್ಜ್ ಗೌರವ್ ವಿಷ್ಣೋಯ್ ತನಿಖೆ ಪ್ರಗತಿಯಲ್ಲಿದೆ ಎಂದು ದೃಢಪಡಿಸಿದ್ದಾರೆ . ನಿಖಿಲ್ ನಂದಾ, ರಾಜ್ ಕಪೂರ್ ಮೊಮ್ಮಗಳು ರಿತು ನಂದಾ ಮಗ ಮತ್ತು ಶ್ವೇತಾ ಬಚ್ಚನ್ ಪತಿ, ಇದುವರೆಗೆ ಈ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ .

RelatedPosts

ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಗ್ರೀನ್ ಸಿಗ್ನಲ್: ಹೈಕೋರ್ಟ್ ತಡೆಯಾಜ್ಞೆ ತೆರವು

ನಿವೃತ್ತಿ ಬಳಿಕ ರಾಜಕೀಯಕ್ಕೆ ಸಜ್ಜಾದ್ರಾ ಗಾಯಕ ಅರಿಜಿತ್ ಸಿಂಗ್ ?

ಶಿಲ್ಪಾ ಶೆಟ್ಟಿ ರೆಸ್ಟೋರೆಂಟ್ ‘ಅಮ್ಮಾ ಕೈ’ಯಲ್ಲಿ ಕರ್ನಾಟಕದ ಸಂಪೂರ್ಣ ಸವಿರುಚಿ

ಕ್ಲೀನ್‌‌ಚಿಟ್ ಕೊಡದ ಹೈಕೋರ್ಟ್..ನಟ ರಣವೀರ್‌ಗೆ ಕಾದಿದೆ ಶಾಕ್

ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 27T235002.889

ಮಹಿಳೆಯರಿಗಷ್ಟೇ ಅಲ್ಲ, ಪುರುಷರಿಗೂ ಕಾಡುತ್ತೆ ಹಾರ್ಮೋನ್ ಕಿರಿಕಿರಿ: 20ರ ಹರೆಯದ ಯುವಕರಿಗಿದೆ ಈ ಗಂಡಾಂತರ!

by ಯಶಸ್ವಿನಿ ಎಂ
February 27, 2026 - 11:52 pm
0

Untitled design 2026 02 27T232433.512

ರಿಂಕು ಸಿಂಗ್ ತಂದೆ ವಿಧಿವಶ: ಸಂಕಷ್ಟದಲ್ಲೂ ಫನ್ನಿ ವಿಡಿಯೋ ಬೇಕಿತ್ತಾ..?

by ಯಶಸ್ವಿನಿ ಎಂ
February 27, 2026 - 11:33 pm
0

Untitled design 2026 02 27T224807.491

ಟಾಕ್ಸಿಕ್ ಅಲರ್ಟ್: ಸಿನಿಮಾದ ಯಶ್-ಕಿಯಾರಾ ಜೋಡಿಯ ‘ತಬಾಹಿ’ ಸಾಂಗ್ ರಿಲೀಸ್‌ಗೆ ಡೇಟ್ ಫಿಕ್ಸ್!

by ಯಶಸ್ವಿನಿ ಎಂ
February 27, 2026 - 10:58 pm
0

Untitled design 2026 02 27T223741.439

20 ವರ್ಷಗಳ ದಂಪತ್ಯ: ಗೆಳತಿಯ ಪ್ರೀತಿಗಾಗಿ ಗಂಡನಿಂದ ದೂರಾದ ಮಹಿಳೆ

by ಯಶಸ್ವಿನಿ ಎಂ
February 27, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T165557.386
    ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಗ್ರೀನ್ ಸಿಗ್ನಲ್: ಹೈಕೋರ್ಟ್ ತಡೆಯಾಜ್ಞೆ ತೆರವು
    February 27, 2026 | 0
  • Untitled design 2026 02 26T163322.657
    ನಿವೃತ್ತಿ ಬಳಿಕ ರಾಜಕೀಯಕ್ಕೆ ಸಜ್ಜಾದ್ರಾ ಗಾಯಕ ಅರಿಜಿತ್ ಸಿಂಗ್ ?
    February 26, 2026 | 0
  • Untitled design 2026 02 26T152514.628
    ಶಿಲ್ಪಾ ಶೆಟ್ಟಿ ರೆಸ್ಟೋರೆಂಟ್ ‘ಅಮ್ಮಾ ಕೈ’ಯಲ್ಲಿ ಕರ್ನಾಟಕದ ಸಂಪೂರ್ಣ ಸವಿರುಚಿ
    February 26, 2026 | 0
  • Untitled design 2026 02 25T155940.537
    ಕ್ಲೀನ್‌‌ಚಿಟ್ ಕೊಡದ ಹೈಕೋರ್ಟ್..ನಟ ರಣವೀರ್‌ಗೆ ಕಾದಿದೆ ಶಾಕ್
    February 25, 2026 | 0
  • Untitled design 2026 02 24T162704.954
    ಟಾಕ್ಸಿಕ್ v/s ಧುರಂಧರ್-2 ಮಾರ್ಚ್ 19ಕ್ಕೆ ಬಿಗ್ ಕ್ಲ್ಯಾಶ್..!!
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version