• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಬಚ್ಚನ್‌ ಅಳಿಯ ನಿಖಿಲ್‌ ನಂದಾ ವಿರುದ್ಧ FIR ದಾಖಲು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 17, 2025 - 3:45 pm
in ಬಾಲಿವುಡ್
0 0
0
Add a subheading (44)

ಬಾಲಿವುಡ್ ಮಹಾನಟ ಅಮಿತಾಭ್ ಬಚ್ಚನ್ ಅಳಿಯ ಮತ್ತು ಎಸ್ಕಾರ್ಟ್ಸ್ ಕುಬೋಟಾ ಕಂಪನಿಯ ಸಿಇಒ ನಿಖಿಲ್ ನಂದಾ ವಿರುದ್ಧ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ದಾತಾಗಂಜ್ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದೊಂದಿಗೆ ಎಫ್ಐಆರ್ ದಾಖಲಾಗಿದೆ . ನಿಖಿಲ್ ನಂದಾ ಸೇರಿದಂತೆ 8 ಜನರ ವಿರುದ್ಧ ನ್ಯಾಯಾಲಯದ ಆದೇಶದ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಈ ಕೇಸಿನ ಹಿನ್ನೆಲೆಯಲ್ಲಿ, ಟ್ರ್ಯಾಕ್ಟರ್ ಏಜೆನ್ಸಿ ಮಾಲೀಕ ಜಿತೇಂದ್ರ ಸಿಂಗ್ ನವೆಂಬರ್ 22, 2024ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸೋದರ ಜ್ಞಾನೇಂದ್ರ ಸಿಂಗ್ ಪೊಲೀಸರಿಗೆ ದೂರು ನೀಡಿದ್ದಾರೆ.

ಜಿತೇಂದ್ರ ಸಿಂಗ್ ದಾತಾ ಗಂಜ್ ನಲ್ಲಿ ಜೈ ಕಿಸಾನ್ ಟ್ರೇಡರ್ಸ್ ಟ್ರ್ಯಾಕ್ಟರ್ ಏಜೆನ್ಸಿಯನ್ನು ನಡೆಸುತ್ತಿದ್ದರು. ಅವರ ಸಹಭಾಗಿ ಲಲ್ಲಾ ಬಾಬು ಕುಟುಂಬ ವಿವಾದದಿಂದ ಜೈಲಿಗೆ ಹೋಗಿದ್ದ ನಂತರ, ಜಿತೇಂದ್ರ ಒಬ್ಬರೇ ಏಜೆನ್ಸಿಯ ಜವಾಬ್ದಾರಿ ಹೊತ್ತಿದ್ದರು.ಎಸ್ಕಾರ್ಟ್ಸ್ ಕುಬೋಟಾ ಕಂಪನಿಯ ಸ್ಥಳೀಯ ಅಧಿಕಾರಿಗಳಾದ ಆಶಿಷ್ ಬಲಿಯಾನ್ (ಏರಿಯಾ ಮ್ಯಾನೇಜರ್), ಸುಮಿತ್ ರಾಘವ್ (ಸೇಲ್ಸ್ ಮ್ಯಾನೇಜರ್), ದಿನೇಶ್ ಪಂತ್ (ಯುಪಿ ಹೆಡ್), ಮತ್ತು ಇತರರು ಜಿತೇಂದ್ರರ ಮೇಲೆ ಮಾರಾಟ ಹೆಚ್ಚಿಸಲು ಒತ್ತಡ ಹೇರಿದ್ದರಂತೆ. ಅವರು ಏಜೆನ್ಸಿ ಲೈಸೆನ್ಸ್ ರದ್ದು ಮಾಡುವುದು ಮತ್ತು ಆಸ್ತಿಯನ್ನು ಮುಟ್ಟುಗೋಲು ಹಾಕುವ ಬೆದರಿಕೆ ನೀಡಿದ್ದರು . ಈ ಮಾನಸಿಕ ಹಿಂಸೆ ತಾಳಲಾರದೆ ಜಿತೇಂದ್ರ ನವೆಂಬರ್ 21ರಂದು ಕೊನೆಯ ಬಾರಿಗೆ ಒತ್ತಡಕ್ಕೊಳಗಾದ ನಂತರ, ಮರುದಿನ ಆತ್ಮಹತ್ಯೆ ಮಾಡಿಕೊಂಡರು.
ಜಿತೇಂದ್ರ ಕುಟುಂಬವು ಆರಂಭದಲ್ಲಿ ಪೊಲೀಸರಿಗೆ ದೂರು ನೀಡಿದರೂ, ನ್ಯಾಯಾಲಯದ ಹಸ್ತಕ್ಷೇಪದ ನಂತರ ಮಾತ್ರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ . ಜಿತೇಂದ್ರರ ತಂದೆ ಶಿವ್ ಸಿಂಗ್, ನಿಖಿಲ್ ನಂದಾ ಯಾರೆಂದು ನನಗೆ ಗೊತ್ತಿಲ್ಲ, ಆದರೆ ಕಂಪನಿಯವರೇ ನನ್ನ ಮಗನ ಮರಣಕ್ಕೆ ಕಾರಣ ಎಂದು ಹೇಳಿದ್ದಾರೆ . ಪ್ರಸ್ತುತ ದಾತಾಗಂಜ್ ಪೊಲೀಸ್ ಠಾಣೆಯ ಇನ್ಚಾರ್ಜ್ ಗೌರವ್ ವಿಷ್ಣೋಯ್ ತನಿಖೆ ಪ್ರಗತಿಯಲ್ಲಿದೆ ಎಂದು ದೃಢಪಡಿಸಿದ್ದಾರೆ . ನಿಖಿಲ್ ನಂದಾ, ರಾಜ್ ಕಪೂರ್ ಮೊಮ್ಮಗಳು ರಿತು ನಂದಾ ಮಗ ಮತ್ತು ಶ್ವೇತಾ ಬಚ್ಚನ್ ಪತಿ, ಇದುವರೆಗೆ ಈ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ .

RelatedPosts

ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್..! ‘ರಾಮಾಯಣ’ ಟೀಸರ್ ರಿಲೀಸ್‌ಗೆ ಡೇಟ್‌ ಫಿಕ್ಸ್‌

ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1

ಯಶ್ ರಾಮಾಯಣ ಥೀಮ್‌ಗೆ 80 ಸಿಂಫೋನಿ ಆರ್ಕೆಸ್ಟ್ರಾ

ಧುರಂಧರ್‌ಗಿಲ್ಲ ಸಪೋರ್ಟ್.. ಬಿಟೌನ್ ಸ್ಟಾರ್ಸ್‌ಗೆ ಅದೆಷ್ಟು ಹೊಟ್ಟೆ ಉರಿ..?

ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 29T233115.221

IPL 2026: ಕೆಕೆಆರ್‌ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
March 29, 2026 - 11:39 pm
0

Untitled design 2026 03 29T232256.032

ವಾಟ್ಸಾಪ್‌ನಲ್ಲಿ ಹೊಸ ಕ್ರಾಂತಿ: ಚಾಟ್‌ನಲ್ಲೇ AI ಫೋಟೋ ಎಡಿಟಿಂಗ್ ಫೀಚರ್ ಬಿಡುಗಡೆ

by ಶಾಲಿನಿ ಕೆ. ಡಿ
March 29, 2026 - 11:25 pm
0

Untitled design 2026 03 29T225458.079

ಧಾರಾವಾಹಿ ಶೂಟಿಂಗ್‌ ವೇಳೆ ದುರಂತ; ಸಮುದ್ರದಲ್ಲಿ ಮುಳುಗಿ ಖ್ಯಾತ ನಟ ರಾಹುಲ್ ನಿಧನ

by ಶಾಲಿನಿ ಕೆ. ಡಿ
March 29, 2026 - 11:06 pm
0

Untitled design 2026 03 29T223925.091

‘ಉಳಿದವರು ಕಂಡಂತೆ’ ಸಿನಿಮಾಗೆ 12 ವರ್ಷ..ಫ್ಲಾಪ್‌ನಿಂದ ಕಲ್ಟ್ ಕ್ಲಾಸಿಕ್

by ಶಾಲಿನಿ ಕೆ. ಡಿ
March 29, 2026 - 10:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (54)
    ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್..! ‘ರಾಮಾಯಣ’ ಟೀಸರ್ ರಿಲೀಸ್‌ಗೆ ಡೇಟ್‌ ಫಿಕ್ಸ್‌
    March 29, 2026 | 0
  • Untitled design (36)
    ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1
    March 28, 2026 | 0
  • Untitled design 2026 03 27T152510.548
    ಯಶ್ ರಾಮಾಯಣ ಥೀಮ್‌ಗೆ 80 ಸಿಂಫೋನಿ ಆರ್ಕೆಸ್ಟ್ರಾ
    March 27, 2026 | 0
  • Untitled design (22)
    ಧುರಂಧರ್‌ಗಿಲ್ಲ ಸಪೋರ್ಟ್.. ಬಿಟೌನ್ ಸ್ಟಾರ್ಸ್‌ಗೆ ಅದೆಷ್ಟು ಹೊಟ್ಟೆ ಉರಿ..?
    March 25, 2026 | 0
  • Untitled design 2026 03 24T183149.984
    ಧುರಂಧರ್ ‘ಬಾಕ್ಸ್ ಆಫೀಸ್‌ ಕಾ ಬಾಪ್’ ಎಂದ ತಲೈವಾ..!
    March 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version