• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಬಚ್ಚನ್‌ ಅಳಿಯ ನಿಖಿಲ್‌ ನಂದಾ ವಿರುದ್ಧ FIR ದಾಖಲು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 17, 2025 - 3:45 pm
in ಬಾಲಿವುಡ್
0 0
0
Add a subheading (44)

ಬಾಲಿವುಡ್ ಮಹಾನಟ ಅಮಿತಾಭ್ ಬಚ್ಚನ್ ಅಳಿಯ ಮತ್ತು ಎಸ್ಕಾರ್ಟ್ಸ್ ಕುಬೋಟಾ ಕಂಪನಿಯ ಸಿಇಒ ನಿಖಿಲ್ ನಂದಾ ವಿರುದ್ಧ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ದಾತಾಗಂಜ್ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದೊಂದಿಗೆ ಎಫ್ಐಆರ್ ದಾಖಲಾಗಿದೆ . ನಿಖಿಲ್ ನಂದಾ ಸೇರಿದಂತೆ 8 ಜನರ ವಿರುದ್ಧ ನ್ಯಾಯಾಲಯದ ಆದೇಶದ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಈ ಕೇಸಿನ ಹಿನ್ನೆಲೆಯಲ್ಲಿ, ಟ್ರ್ಯಾಕ್ಟರ್ ಏಜೆನ್ಸಿ ಮಾಲೀಕ ಜಿತೇಂದ್ರ ಸಿಂಗ್ ನವೆಂಬರ್ 22, 2024ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸೋದರ ಜ್ಞಾನೇಂದ್ರ ಸಿಂಗ್ ಪೊಲೀಸರಿಗೆ ದೂರು ನೀಡಿದ್ದಾರೆ.

ಜಿತೇಂದ್ರ ಸಿಂಗ್ ದಾತಾ ಗಂಜ್ ನಲ್ಲಿ ಜೈ ಕಿಸಾನ್ ಟ್ರೇಡರ್ಸ್ ಟ್ರ್ಯಾಕ್ಟರ್ ಏಜೆನ್ಸಿಯನ್ನು ನಡೆಸುತ್ತಿದ್ದರು. ಅವರ ಸಹಭಾಗಿ ಲಲ್ಲಾ ಬಾಬು ಕುಟುಂಬ ವಿವಾದದಿಂದ ಜೈಲಿಗೆ ಹೋಗಿದ್ದ ನಂತರ, ಜಿತೇಂದ್ರ ಒಬ್ಬರೇ ಏಜೆನ್ಸಿಯ ಜವಾಬ್ದಾರಿ ಹೊತ್ತಿದ್ದರು.ಎಸ್ಕಾರ್ಟ್ಸ್ ಕುಬೋಟಾ ಕಂಪನಿಯ ಸ್ಥಳೀಯ ಅಧಿಕಾರಿಗಳಾದ ಆಶಿಷ್ ಬಲಿಯಾನ್ (ಏರಿಯಾ ಮ್ಯಾನೇಜರ್), ಸುಮಿತ್ ರಾಘವ್ (ಸೇಲ್ಸ್ ಮ್ಯಾನೇಜರ್), ದಿನೇಶ್ ಪಂತ್ (ಯುಪಿ ಹೆಡ್), ಮತ್ತು ಇತರರು ಜಿತೇಂದ್ರರ ಮೇಲೆ ಮಾರಾಟ ಹೆಚ್ಚಿಸಲು ಒತ್ತಡ ಹೇರಿದ್ದರಂತೆ. ಅವರು ಏಜೆನ್ಸಿ ಲೈಸೆನ್ಸ್ ರದ್ದು ಮಾಡುವುದು ಮತ್ತು ಆಸ್ತಿಯನ್ನು ಮುಟ್ಟುಗೋಲು ಹಾಕುವ ಬೆದರಿಕೆ ನೀಡಿದ್ದರು . ಈ ಮಾನಸಿಕ ಹಿಂಸೆ ತಾಳಲಾರದೆ ಜಿತೇಂದ್ರ ನವೆಂಬರ್ 21ರಂದು ಕೊನೆಯ ಬಾರಿಗೆ ಒತ್ತಡಕ್ಕೊಳಗಾದ ನಂತರ, ಮರುದಿನ ಆತ್ಮಹತ್ಯೆ ಮಾಡಿಕೊಂಡರು.
ಜಿತೇಂದ್ರ ಕುಟುಂಬವು ಆರಂಭದಲ್ಲಿ ಪೊಲೀಸರಿಗೆ ದೂರು ನೀಡಿದರೂ, ನ್ಯಾಯಾಲಯದ ಹಸ್ತಕ್ಷೇಪದ ನಂತರ ಮಾತ್ರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ . ಜಿತೇಂದ್ರರ ತಂದೆ ಶಿವ್ ಸಿಂಗ್, ನಿಖಿಲ್ ನಂದಾ ಯಾರೆಂದು ನನಗೆ ಗೊತ್ತಿಲ್ಲ, ಆದರೆ ಕಂಪನಿಯವರೇ ನನ್ನ ಮಗನ ಮರಣಕ್ಕೆ ಕಾರಣ ಎಂದು ಹೇಳಿದ್ದಾರೆ . ಪ್ರಸ್ತುತ ದಾತಾಗಂಜ್ ಪೊಲೀಸ್ ಠಾಣೆಯ ಇನ್ಚಾರ್ಜ್ ಗೌರವ್ ವಿಷ್ಣೋಯ್ ತನಿಖೆ ಪ್ರಗತಿಯಲ್ಲಿದೆ ಎಂದು ದೃಢಪಡಿಸಿದ್ದಾರೆ . ನಿಖಿಲ್ ನಂದಾ, ರಾಜ್ ಕಪೂರ್ ಮೊಮ್ಮಗಳು ರಿತು ನಂದಾ ಮಗ ಮತ್ತು ಶ್ವೇತಾ ಬಚ್ಚನ್ ಪತಿ, ಇದುವರೆಗೆ ಈ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ .

RelatedPosts

ನಯನತಾರಾನ ಮಂಚಕ್ಕೆ ಕರೆದಿದ್ದ ಮಹಾನುಭಾವ ಯಾರು..?

252 ಕೋಟಿ ರೂ.ಡ್ರಗ್ ಕೇಸ್‌ ಆರೋಪಿ ದಾವೂದ್ ಇಬ್ರಾಹಿಂ ಜೊತೆ ನಟಿ ಶ್ರದ್ಧಾ ಕಪೂರ್‌ಗೆ ಇದೆ ಲಿಂಕ್‌..!!

ಬಾಲಿವುಡ್ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ನಟ ಗೋವಿಂದ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 19T124914.503

ಗಂಡನನ್ನ ಬಿಟ್ಟು ತವರು ಮನೆಗೆ ಬಂದ ಮಗಳನ್ನೇ ಮಚ್ಚಿನಿಂದ ಕೊಚ್ಚಿದ ಪಾಪಿ ತಾಯಿ

by ಶಾಲಿನಿ ಕೆ. ಡಿ
November 19, 2025 - 12:52 pm
0

Untitled design 2025 11 19T120832.465

ಸೌದಿ ಬಸ್ ದುರಂತ: 45 ಮೆಕ್ಕಾ ಯಾತ್ರಿಕರ ಶವ ಭಾರತಕ್ಕೆ ಬರಲ್ಲ..ಕಾರಣವೇನು?

by ಶಾಲಿನಿ ಕೆ. ಡಿ
November 19, 2025 - 12:10 pm
0

Untitled design 2025 11 19T112933.724

ಸೃಜನ್ ಲೋಕೇಶ್ ನಿರ್ದೇಶನದ ‘ಜಿಎಸ್‌ಟಿ’ ಚಿತ್ರದಲ್ಲಿ ಚಮೇಲಿಯಾದ ಸಂಹಿತಾ ವಿನ್ಯಾ

by ಶಾಲಿನಿ ಕೆ. ಡಿ
November 19, 2025 - 11:31 am
0

Untitled design 2025 11 19T110500.345

ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ವಿವರ

by ಶಾಲಿನಿ ಕೆ. ಡಿ
November 19, 2025 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (73)
    ನಯನತಾರಾನ ಮಂಚಕ್ಕೆ ಕರೆದಿದ್ದ ಮಹಾನುಭಾವ ಯಾರು..?
    November 17, 2025 | 0
  • Untitled design (41)
    252 ಕೋಟಿ ರೂ.ಡ್ರಗ್ ಕೇಸ್‌ ಆರೋಪಿ ದಾವೂದ್ ಇಬ್ರಾಹಿಂ ಜೊತೆ ನಟಿ ಶ್ರದ್ಧಾ ಕಪೂರ್‌ಗೆ ಇದೆ ಲಿಂಕ್‌..!!
    November 15, 2025 | 0
  • Untitled design 2025 11 12T091930.397
    ಬಾಲಿವುಡ್ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್
    November 12, 2025 | 0
  • Untitled design 2025 11 12T083755.387
    ನಟ ಗೋವಿಂದ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
    November 12, 2025 | 0
  • Untitled design 2025 11 11T115710.827
    ಧರ್ಮೇಂದ್ರ ನಿಧನ ಸುದ್ದಿ ಸಂಪೂರ್ಣ ಸುಳ್ಳು: ನಟಿ ಹೇಮಮಾಲಿನಿ ಸ್ಪಷ್ಟನೆ
    November 11, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version