• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಬಚ್ಚನ್‌ ಅಳಿಯ ನಿಖಿಲ್‌ ನಂದಾ ವಿರುದ್ಧ FIR ದಾಖಲು!

admin by admin
February 17, 2025 - 3:45 pm
in ಬಾಲಿವುಡ್
0 0
0
Add a subheading (44)

ಬಾಲಿವುಡ್ ಮಹಾನಟ ಅಮಿತಾಭ್ ಬಚ್ಚನ್ ಅಳಿಯ ಮತ್ತು ಎಸ್ಕಾರ್ಟ್ಸ್ ಕುಬೋಟಾ ಕಂಪನಿಯ ಸಿಇಒ ನಿಖಿಲ್ ನಂದಾ ವಿರುದ್ಧ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ದಾತಾಗಂಜ್ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದೊಂದಿಗೆ ಎಫ್ಐಆರ್ ದಾಖಲಾಗಿದೆ . ನಿಖಿಲ್ ನಂದಾ ಸೇರಿದಂತೆ 8 ಜನರ ವಿರುದ್ಧ ನ್ಯಾಯಾಲಯದ ಆದೇಶದ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಈ ಕೇಸಿನ ಹಿನ್ನೆಲೆಯಲ್ಲಿ, ಟ್ರ್ಯಾಕ್ಟರ್ ಏಜೆನ್ಸಿ ಮಾಲೀಕ ಜಿತೇಂದ್ರ ಸಿಂಗ್ ನವೆಂಬರ್ 22, 2024ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸೋದರ ಜ್ಞಾನೇಂದ್ರ ಸಿಂಗ್ ಪೊಲೀಸರಿಗೆ ದೂರು ನೀಡಿದ್ದಾರೆ.

ಜಿತೇಂದ್ರ ಸಿಂಗ್ ದಾತಾ ಗಂಜ್ ನಲ್ಲಿ ಜೈ ಕಿಸಾನ್ ಟ್ರೇಡರ್ಸ್ ಟ್ರ್ಯಾಕ್ಟರ್ ಏಜೆನ್ಸಿಯನ್ನು ನಡೆಸುತ್ತಿದ್ದರು. ಅವರ ಸಹಭಾಗಿ ಲಲ್ಲಾ ಬಾಬು ಕುಟುಂಬ ವಿವಾದದಿಂದ ಜೈಲಿಗೆ ಹೋಗಿದ್ದ ನಂತರ, ಜಿತೇಂದ್ರ ಒಬ್ಬರೇ ಏಜೆನ್ಸಿಯ ಜವಾಬ್ದಾರಿ ಹೊತ್ತಿದ್ದರು.ಎಸ್ಕಾರ್ಟ್ಸ್ ಕುಬೋಟಾ ಕಂಪನಿಯ ಸ್ಥಳೀಯ ಅಧಿಕಾರಿಗಳಾದ ಆಶಿಷ್ ಬಲಿಯಾನ್ (ಏರಿಯಾ ಮ್ಯಾನೇಜರ್), ಸುಮಿತ್ ರಾಘವ್ (ಸೇಲ್ಸ್ ಮ್ಯಾನೇಜರ್), ದಿನೇಶ್ ಪಂತ್ (ಯುಪಿ ಹೆಡ್), ಮತ್ತು ಇತರರು ಜಿತೇಂದ್ರರ ಮೇಲೆ ಮಾರಾಟ ಹೆಚ್ಚಿಸಲು ಒತ್ತಡ ಹೇರಿದ್ದರಂತೆ. ಅವರು ಏಜೆನ್ಸಿ ಲೈಸೆನ್ಸ್ ರದ್ದು ಮಾಡುವುದು ಮತ್ತು ಆಸ್ತಿಯನ್ನು ಮುಟ್ಟುಗೋಲು ಹಾಕುವ ಬೆದರಿಕೆ ನೀಡಿದ್ದರು . ಈ ಮಾನಸಿಕ ಹಿಂಸೆ ತಾಳಲಾರದೆ ಜಿತೇಂದ್ರ ನವೆಂಬರ್ 21ರಂದು ಕೊನೆಯ ಬಾರಿಗೆ ಒತ್ತಡಕ್ಕೊಳಗಾದ ನಂತರ, ಮರುದಿನ ಆತ್ಮಹತ್ಯೆ ಮಾಡಿಕೊಂಡರು.
ಜಿತೇಂದ್ರ ಕುಟುಂಬವು ಆರಂಭದಲ್ಲಿ ಪೊಲೀಸರಿಗೆ ದೂರು ನೀಡಿದರೂ, ನ್ಯಾಯಾಲಯದ ಹಸ್ತಕ್ಷೇಪದ ನಂತರ ಮಾತ್ರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ . ಜಿತೇಂದ್ರರ ತಂದೆ ಶಿವ್ ಸಿಂಗ್, ನಿಖಿಲ್ ನಂದಾ ಯಾರೆಂದು ನನಗೆ ಗೊತ್ತಿಲ್ಲ, ಆದರೆ ಕಂಪನಿಯವರೇ ನನ್ನ ಮಗನ ಮರಣಕ್ಕೆ ಕಾರಣ ಎಂದು ಹೇಳಿದ್ದಾರೆ . ಪ್ರಸ್ತುತ ದಾತಾಗಂಜ್ ಪೊಲೀಸ್ ಠಾಣೆಯ ಇನ್ಚಾರ್ಜ್ ಗೌರವ್ ವಿಷ್ಣೋಯ್ ತನಿಖೆ ಪ್ರಗತಿಯಲ್ಲಿದೆ ಎಂದು ದೃಢಪಡಿಸಿದ್ದಾರೆ . ನಿಖಿಲ್ ನಂದಾ, ರಾಜ್ ಕಪೂರ್ ಮೊಮ್ಮಗಳು ರಿತು ನಂದಾ ಮಗ ಮತ್ತು ಶ್ವೇತಾ ಬಚ್ಚನ್ ಪತಿ, ಇದುವರೆಗೆ ಈ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ .

RelatedPosts

ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್

ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ

ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (70)

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

by ದಿಶಾ ಕೆ. ಎಸ್.
June 27, 2026 - 2:41 pm
0

Web Photo Editor (72)

ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌

by ದಿಶಾ ಕೆ. ಎಸ್.
June 27, 2026 - 2:09 pm
0

Web Photo Editor (71)

ನಾಳೆ ಬೆಳಿಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಪ್ರಸಾರ

by ದಿಶಾ ಕೆ. ಎಸ್.
June 27, 2026 - 1:29 pm
0

Web Photo Editor (68)

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ? ಸುಳಿವು ನೀಡಿದ ಸಚಿವ ಬೈರತಿ ಸುರೇಶ್

by ದಿಶಾ ಕೆ. ಎಸ್.
June 27, 2026 - 12:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version