• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮನಿಷಾಗೆ ನೀನೇ ನನ್ನಂತೆ ಎಂದ ಬ್ರ್ಯಾಟ್ ಡಾರ್ಲಿಂಗ್ ಕೃಷ್ಣ

ಶ್ರೇಯಾ ಘೋಷಾಲ್ ಔಟ್..10ನೇ ತರಗತಿ ಬಾಲಕಿಗೆ ಚಾನ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 26, 2025 - 4:17 pm
in ಸಿನಿಮಾ
0 0
0
Web 2025 07 26t161706.001

ಡಾರ್ಲಿಂಗ್​ ಕೃಷ್ಣ ಅಭಿನಯದ ಬ್ರ್ಯಾಟ್​ ಸಿನಿಮಾ ಸಖತ್ ಸೌಂಡ್ ಮಾಡ್ತಿದೆ. ಅದರಲ್ಲೂ ‘ನೀನೆ ನನ್ನಂತೆ’ ಹಾಡಂತೂ ಪ್ರೇಕ್ಷರ ಹೃದಯ ಗೆದ್ದಿದೆ. ಟ್ವಿಸ್ಟ್ ಏನಂದ್ರೆ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಹಾಡಬೇಕಿದ್ದ ಈ ಹಾಡು ಕನ್ನಡದ ಚಿಕ್ಕ ಹುಡುಗಿ ಕಂಠದಲ್ಲಿ ಮೂಡಿ ಬಂದಿದೆ. ಇನ್ಮುಂದೆ ಶ್ರೇಯಾ ಜಾಗಕ್ಕೆ ಲಹರಿ ಬರೋದು ಫಿಕ್ಸ್. ಪರಭಾಷೆ ಗಾಯಕರ ಡೇಟ್ಸ್ ಗೆ ಕಾಯೋ ಅವಶ್ಯಕತೆಯಿಲ್ಲ. ಕನ್ನಡಕ್ಕೆ ಅಪ್ಪಟ ಕನ್ನಡ ಗಾಯಕಿ ಸಿಕ್ಕಿರೋದು ಇಡೀ ಸ್ಯಾಂಡಲ್‌ವುಡ್‌ಗೆ​ ಖುಷಿ ತಂದಿದೆ.

ಬ್ರ್ಯಾಟ್ ಇದೊಂದು ಪಕ್ಕಾ ಲವ್​ & ಎಂಟಟೈನ್ಮೆಂಟ್​ ಸಿನಿಮಾ. ನಿರ್ದೇಶಕ ಶಶಾಂಕ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಇದೀಗ ಸಖತ್ ಸೌಂಡ್​ ಮಾಡ್ತಿದೆ. ಕಾರಣ ರಿಲೀಸ್ ಆಗಿರೋ  ಸುಮಧುರ ಹಾಡು. ಫಸ್ಟ್ ರ‍್ಯಾಂಕ್ ರಾಜು ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಈ ಬ್ರ್ಯಾಟ್​ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದು, ಡಾರ್ಲಿಂಗ್ ಕೃಷ್ಣ ಪಾತ್ರ ಪೋಲಿನಾ? ತರ್ಲೆನಾ? ತುಂಟಾನಾ? ಎಂಬುದು ಬಾರೀ ಕುತೂಹಲ ಮೂಡಿಸಿದೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ಇನ್ನು ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತಾ ನೀಡಿದ್ದು, ಇದೀಗ ಚಿತ್ರತಂಡ 5 ಭಾಷೆಗಳಲ್ಲಿ ಮೆಲೋಡಿ ಸಾಂಗ್ ಒಂದನ್ನ ರಿಲೀಸ್ ಮಾಡಿ ಸಿನಿರಸಿಕರ ಹೃದಯ ಗೆದ್ದಿದೆ. ಸದ್ಯ ಬಿಡುಗಡೆ ಆಗಿರೋ ನೀನೆ ನನ್ನಂತೆ ಹಾಡನ್ನು ಸಿದ್ ಶ್ರೀರಾಮ್ ಕನ್ನಡ ಹಾಗು ತೆಲುಗಿನಲ್ಲಿ ಹಾಡಿದ್ದಾರೆ. ಇಂಟೆರೆಸ್ಟಿಂಗ್ ಅಂದ್ರೆ ಈ ಹಾಡಿನ ಫೀಮೇಲ್ ವರ್ಷನ್ ಶ್ರೇಯಾ ಘೋಷಲ್ ಹಾಡಬೇಕಿತ್ತು. ಆದರೆ, ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಕನ್ನಡದ ಗಾಯಕಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿಯೇ ಶ್ರೇಯಾ ಬದಲು ಸರಿಗಮಪ ಲಹರಿ ಮಹೇಶ್ ಇದನ್ನ ಹಾಡಿದ್ದಾರೆ.

ಇಡೀ ತಂಡಕ್ಕೆ ಈ ಒಂದು ಹಾಡನ್ನ ಶ್ರೇಯಾ ಘೋಷಾಲ್ ಅವರಿಂದಲೇ ಹಾಡಿಸೋ ಪ್ಲಾನ್ ಇತ್ತು ಆದರೆ, ಅರ್ಜುನ್ ಜನ್ಯ ಒಂದು ಸಲಹೆ ಕೊಟ್ಟರು. ಅದಕ್ಕೇನೆ ಬ್ರ್ಯಾಟ್ ಚಿತ್ರದಲ್ಲಿ ನವ ಗಾಯಕಿ ಲಹರಿ ಮಹೇಶ್ ಹಾಡೋಕೆ ಸಾಧ್ಯವಾಗಿದೆ. ಸರಿಗಮಪ ಸೀಸನ್ 16ರ ಗಾಯಕಿ ಲಹರಿ ಮಹೇಶ್ ಇನ್ನು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಇಷ್ಟು ಚಿಕ್ಕ ವಯಸ್ಸಿಗೆ ದೊಡ್ಡ ಅವಕಾಶ ಸಿಕ್ಕಿದ್ದು ಲಹರಿ ಸಿಂಗಿಂಗ್ ಕರಿಯರ್ ಗೆ ಮೈಲುಗಲ್ಲಾಗಲಿದೆ.

ಶ್ರೇಯಾ ಡೇಟ್ಸ್ ಹಾಗು ಬಜೆಟ್ ಕಾಂಪ್ರೊಮೈಸ್ ಆಗದ ಕಾರಣ ಲಹರಿ ಮಹೇಶ್, ಶ್ರೇಯಾ ಜಾಗವನ್ನ ರಿಪ್ಲೇಸ್ ಮಾಡಿದ್ದಾರೆ ಸದ್ಯ ಇದುವೇ ಟಾಕ್ ಆಫ್ ದಿ ಟೌನ್ ಆಗಿದೆ.ಅರ್ಜುನ್ ಜನ್ಯ ಒಳ್ಳೆ ಮ್ಯೂಸಿಕ್ ಡೈರೆಕ್ಟರ್ ಅಷ್ಟೇ ಅಲ್ಲ. ಯುವ ಪ್ರತಿಭೆಗಳನ್ನ ಗುರುತಿಸೋ ಟ್ಯಾಲೆಂಟ್ ಹಾಗು ಒಳ್ಳೆ ಮನಸು ಕೂಡ ಅವರಿಗಿದೆ. ಹಾಗಾಗಿಯೇ ಸರಿಗಮಪ ಶೋ ಲಹರಿ ಮಹೇಶ್ ಅವರಿಗೆ  ಬ್ರ್ಯಾಟ್ ಚಿತ್ರದಲ್ಲಿ ಹಾಡಲು ಅವಕಾಶ ಸಿಕ್ಕಿದೆ. ಅದನ್ನ ಲಹರಿ ಮಹೇಶ್ ಚೆನ್ನಾಗಿಯೇ ಉಪಯೋಗಿಸಿಕೊಂಡಿದ್ದಾರೆ. ಅಂದಹಾಗೆ 6 ತಿಂಗಳಲ್ಲಿ 15 ಟ್ಯೂನ್ ಕೊಟ್ಟಿದ್ರು ಅರ್ಜುನ್ ಜನ್ಯ ಎಂದು ಹೇಳಿರೋ ಶಶಾಂಕ್ ಈ ಹಾಡು ಹಿಟ್ ಆಗಲು ಲಹರಿ ಕಂಠ.. ಅರ್ಜುನ್ ಮ್ಯೂಸಿಕ್ ಕಾರಣ ಎಂದಿದ್ದಾರೆ.

ಬ್ರ್ಯಾಟ್​ ಸಿನಿಮಾದ ನೀನೆ ನನ್ನಂತೆ ಹಾಡಂತೂ ಲವರ್ಸ್​​​ಗಳ ಹೃದಯ ಗೆದ್ದಿದ್ದು, ತೆರೆಯ ಮೇಲೆ ನಟ ಡಾರ್ಲಿಂಗ್ ಕೃಷ್ಣ ಹಾಗೂ ಮನಿಷಾ ಕಂದಕೂರ್ ಅದ್ಭುತವಾಗಿ ಅಭಿನಯಿಸಿದ್ದಾರೆ. ನನ್ನ ರಿಯಲ್ ಲೈಫ್ ಕ್ಯಾರೆಕ್ಟರ್ ಇದು ಆಪ್ಪೋಸಿಟ್ ಪಾತ್ರ ಎಂದು ಕೃಷ್ಣ ಹೇಳಿಕೊಂಡಿದ್ದಾರೆ

ಒಟ್ಟಾರೆ ಬ್ರ್ಯಾಟ್​ ಸಿನಿಮಾ ನೋಡಲು ಪ್ರೇಕ್ಷಕರು ಕಾತುರರಾಗಿದ್ದು, ಸಿನಿಮಾ ಆದಷ್ಟೂ ಬೇಗ ತೆರೆಗೆ ಬರಲಿ ಅಂತ ಕಣ್ ಕಣ್​ ಬಡಿಯುತ್ತಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version