• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶಸ್ಸಿನ ಹಾದಿಯಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ

"ಬ್ರ್ಯಾಟ್"(BRAT)ಗೆ ಗೆಲುವಿನ ಹ್ಯಾಟ್ ತೊಡಿಸಿದ ಕಲಾಭಿಮಾನಿಗಳು..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 4, 2025 - 11:02 am
in ಸಿನಿಮಾ
0 0
0
Untitled design 2025 11 04t110001.673

RelatedPosts

‘ಮಾರ್ನಮಿ’ ಟ್ರೇಲರ್ ಮೆಚ್ಚಿದ ಕಿಚ್ಚ ಸುದೀಪ್: ನ. 28ಕ್ಕೆ ರಿತ್ವಿಕ್ ಮಠದ್-ಚೈತ್ರಾ ಆಚಾರ್ ಸಿನಿಮಾ ರಿಲೀಸ್

‘ಮ್ಯಾಂಗೋ ಪಚ್ಚ’ ಆಡಿಯೋ ರೈಟ್ಸ್ ಸೇಲ್‌: ಹೊಸ ಹೀರೋ ಸಂಚಿತ್ ಚಿತ್ರಕ್ಕೆ ಭರ್ಜರಿ ಡಿಮ್ಯಾಂಡ್

ಹೊಸ ಪ್ರತಿಭೆಗಳ ಬಿಗ್ ‘ಟಾಸ್ಕ್‌’ಗೆ ಶ್ರೀಮುರಳಿ ಸಾಥ್..!!

ಕನ್ನಡದ ಜೊತೆ ಆಂಧ್ರದಲ್ಲೂ ‘ಲವ್ OTP’ಗೆ ಬಹುಪರಾಕ್

ಕನ್ನಡ ಚಿತ್ರರಂಗದಲ್ಲೀಗ ಒಂದರಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರ ಕೂಡ ಸೇರಿದೆ. ಕಳೆದವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು.

ನಮ್ಮ‌ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಎಂದು ಮಾತನಾಡಿದ ನಿರ್ದೇಶಕ ಶಶಾಂಕ್, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜೊತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

ನಮ್ಮ ಚಿತ್ರತಂಡ ಬಿಡುಗಡೆಯಾದ ದಿನದಿಂದ ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.‌ ಹೋದ ಕಡೆ‌ ಎಲ್ಲಾ ಜನರು ಚಿತ್ರದ ಪ್ರತಿ ಸನ್ನಿವೇಶವನ್ನು ಎಂಜಾಯ್ ಮಾಡುತ್ತಾ ನೋಡುತ್ತಿದ್ದಾರೆ. ಕೃಷ್ಣ ಅವರ ಕ್ರಿಸ್ಟಿ ಪಾತ್ರಕ್ಕೆ ಜನ ಫಿದಾ ಆಗಿದ್ದಾರೆ. ಸಹ ಕಲಾವಿದರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.‌ ನಮ್ಮ‌ ಚಿತ್ರಕ್ಕೆ ಪ್ರೀತಿ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಇನ್ನೂ ಚಿತ್ರ ನೋಡದವರು ಕುಟುಂಬ ಸಮೇತ ಹತ್ತಿರದ ಚಿತ್ರಮಂದಿರಗಳಿಗೆ ಹೋಗಿ ನೋಡಿ‌. ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲೂ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಆ ಪೈಕಿ ಮೊದಲಿಗೆ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು.

ADVERTISEMENT

ಕನ್ನಡ ಚಿತ್ರರಂಗದಲ್ಲೀಗ ಒಂದರಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರ ಕೂಡ ಸೇರಿದೆ. ಕಳೆದವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು.

ನಮ್ಮ‌ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಎಂದು ಮಾತನಾಡಿದ ನಿರ್ದೇಶಕ ಶಶಾಂಕ್, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜೊತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

ನಮ್ಮ ಚಿತ್ರತಂಡ ಬಿಡುಗಡೆಯಾದ ದಿನದಿಂದ ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.‌ ಹೋದ ಕಡೆ‌ ಎಲ್ಲಾ ಜನರು ಚಿತ್ರದ ಪ್ರತಿ ಸನ್ನಿವೇಶವನ್ನು ಎಂಜಾಯ್ ಮಾಡುತ್ತಾ ನೋಡುತ್ತಿದ್ದಾರೆ. ಕೃಷ್ಣ ಅವರ ಕ್ರಿಸ್ಟಿ ಪಾತ್ರಕ್ಕೆ ಜನ ಫಿದಾ ಆಗಿದ್ದಾರೆ. ಸಹ ಕಲಾವಿದರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.‌ ನಮ್ಮ‌ ಚಿತ್ರಕ್ಕೆ ಪ್ರೀತಿ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಇನ್ನೂ ಚಿತ್ರ ನೋಡದವರು ಕುಟುಂಬ ಸಮೇತ ಹತ್ತಿರದ ಚಿತ್ರಮಂದಿರಗಳಿಗೆ ಹೋಗಿ ನೋಡಿ‌. ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲೂ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಆ ಪೈಕಿ ಮೊದಲಿಗೆ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು.

ADVERTISEMENT

ಕನ್ನಡ ಚಿತ್ರರಂಗದಲ್ಲೀಗ ಒಂದರಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರ ಕೂಡ ಸೇರಿದೆ. ಕಳೆದವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು.

ನಮ್ಮ‌ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಎಂದು ಮಾತನಾಡಿದ ನಿರ್ದೇಶಕ ಶಶಾಂಕ್, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜೊತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

ನಮ್ಮ ಚಿತ್ರತಂಡ ಬಿಡುಗಡೆಯಾದ ದಿನದಿಂದ ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.‌ ಹೋದ ಕಡೆ‌ ಎಲ್ಲಾ ಜನರು ಚಿತ್ರದ ಪ್ರತಿ ಸನ್ನಿವೇಶವನ್ನು ಎಂಜಾಯ್ ಮಾಡುತ್ತಾ ನೋಡುತ್ತಿದ್ದಾರೆ. ಕೃಷ್ಣ ಅವರ ಕ್ರಿಸ್ಟಿ ಪಾತ್ರಕ್ಕೆ ಜನ ಫಿದಾ ಆಗಿದ್ದಾರೆ. ಸಹ ಕಲಾವಿದರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.‌ ನಮ್ಮ‌ ಚಿತ್ರಕ್ಕೆ ಪ್ರೀತಿ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಇನ್ನೂ ಚಿತ್ರ ನೋಡದವರು ಕುಟುಂಬ ಸಮೇತ ಹತ್ತಿರದ ಚಿತ್ರಮಂದಿರಗಳಿಗೆ ಹೋಗಿ ನೋಡಿ‌. ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲೂ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಆ ಪೈಕಿ ಮೊದಲಿಗೆ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು.

ADVERTISEMENT

ಕನ್ನಡ ಚಿತ್ರರಂಗದಲ್ಲೀಗ ಒಂದರಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರ ಕೂಡ ಸೇರಿದೆ. ಕಳೆದವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು.

ನಮ್ಮ‌ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಎಂದು ಮಾತನಾಡಿದ ನಿರ್ದೇಶಕ ಶಶಾಂಕ್, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜೊತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

ನಮ್ಮ ಚಿತ್ರತಂಡ ಬಿಡುಗಡೆಯಾದ ದಿನದಿಂದ ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.‌ ಹೋದ ಕಡೆ‌ ಎಲ್ಲಾ ಜನರು ಚಿತ್ರದ ಪ್ರತಿ ಸನ್ನಿವೇಶವನ್ನು ಎಂಜಾಯ್ ಮಾಡುತ್ತಾ ನೋಡುತ್ತಿದ್ದಾರೆ. ಕೃಷ್ಣ ಅವರ ಕ್ರಿಸ್ಟಿ ಪಾತ್ರಕ್ಕೆ ಜನ ಫಿದಾ ಆಗಿದ್ದಾರೆ. ಸಹ ಕಲಾವಿದರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.‌ ನಮ್ಮ‌ ಚಿತ್ರಕ್ಕೆ ಪ್ರೀತಿ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಇನ್ನೂ ಚಿತ್ರ ನೋಡದವರು ಕುಟುಂಬ ಸಮೇತ ಹತ್ತಿರದ ಚಿತ್ರಮಂದಿರಗಳಿಗೆ ಹೋಗಿ ನೋಡಿ‌. ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲೂ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಆ ಪೈಕಿ ಮೊದಲಿಗೆ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು.

ಕನ್ನಡ ಚಿತ್ರರಂಗದಲ್ಲೀಗ ಒಂದರಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರ ಕೂಡ ಸೇರಿದೆ. ಕಳೆದವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು.

ನಮ್ಮ‌ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಎಂದು ಮಾತನಾಡಿದ ನಿರ್ದೇಶಕ ಶಶಾಂಕ್, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜೊತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

ನಮ್ಮ ಚಿತ್ರತಂಡ ಬಿಡುಗಡೆಯಾದ ದಿನದಿಂದ ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.‌ ಹೋದ ಕಡೆ‌ ಎಲ್ಲಾ ಜನರು ಚಿತ್ರದ ಪ್ರತಿ ಸನ್ನಿವೇಶವನ್ನು ಎಂಜಾಯ್ ಮಾಡುತ್ತಾ ನೋಡುತ್ತಿದ್ದಾರೆ. ಕೃಷ್ಣ ಅವರ ಕ್ರಿಸ್ಟಿ ಪಾತ್ರಕ್ಕೆ ಜನ ಫಿದಾ ಆಗಿದ್ದಾರೆ. ಸಹ ಕಲಾವಿದರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.‌ ನಮ್ಮ‌ ಚಿತ್ರಕ್ಕೆ ಪ್ರೀತಿ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಇನ್ನೂ ಚಿತ್ರ ನೋಡದವರು ಕುಟುಂಬ ಸಮೇತ ಹತ್ತಿರದ ಚಿತ್ರಮಂದಿರಗಳಿಗೆ ಹೋಗಿ ನೋಡಿ‌. ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲೂ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಆ ಪೈಕಿ ಮೊದಲಿಗೆ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು.

ADVERTISEMENT

ಕನ್ನಡ ಚಿತ್ರರಂಗದಲ್ಲೀಗ ಒಂದರಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರ ಕೂಡ ಸೇರಿದೆ. ಕಳೆದವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು.

ನಮ್ಮ‌ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಎಂದು ಮಾತನಾಡಿದ ನಿರ್ದೇಶಕ ಶಶಾಂಕ್, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜೊತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

ನಮ್ಮ ಚಿತ್ರತಂಡ ಬಿಡುಗಡೆಯಾದ ದಿನದಿಂದ ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.‌ ಹೋದ ಕಡೆ‌ ಎಲ್ಲಾ ಜನರು ಚಿತ್ರದ ಪ್ರತಿ ಸನ್ನಿವೇಶವನ್ನು ಎಂಜಾಯ್ ಮಾಡುತ್ತಾ ನೋಡುತ್ತಿದ್ದಾರೆ. ಕೃಷ್ಣ ಅವರ ಕ್ರಿಸ್ಟಿ ಪಾತ್ರಕ್ಕೆ ಜನ ಫಿದಾ ಆಗಿದ್ದಾರೆ. ಸಹ ಕಲಾವಿದರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.‌ ನಮ್ಮ‌ ಚಿತ್ರಕ್ಕೆ ಪ್ರೀತಿ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಇನ್ನೂ ಚಿತ್ರ ನೋಡದವರು ಕುಟುಂಬ ಸಮೇತ ಹತ್ತಿರದ ಚಿತ್ರಮಂದಿರಗಳಿಗೆ ಹೋಗಿ ನೋಡಿ‌. ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲೂ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಆ ಪೈಕಿ ಮೊದಲಿಗೆ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು.

ADVERTISEMENT

ಕನ್ನಡ ಚಿತ್ರರಂಗದಲ್ಲೀಗ ಒಂದರಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರ ಕೂಡ ಸೇರಿದೆ. ಕಳೆದವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು.

ನಮ್ಮ‌ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಎಂದು ಮಾತನಾಡಿದ ನಿರ್ದೇಶಕ ಶಶಾಂಕ್, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜೊತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

ನಮ್ಮ ಚಿತ್ರತಂಡ ಬಿಡುಗಡೆಯಾದ ದಿನದಿಂದ ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.‌ ಹೋದ ಕಡೆ‌ ಎಲ್ಲಾ ಜನರು ಚಿತ್ರದ ಪ್ರತಿ ಸನ್ನಿವೇಶವನ್ನು ಎಂಜಾಯ್ ಮಾಡುತ್ತಾ ನೋಡುತ್ತಿದ್ದಾರೆ. ಕೃಷ್ಣ ಅವರ ಕ್ರಿಸ್ಟಿ ಪಾತ್ರಕ್ಕೆ ಜನ ಫಿದಾ ಆಗಿದ್ದಾರೆ. ಸಹ ಕಲಾವಿದರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.‌ ನಮ್ಮ‌ ಚಿತ್ರಕ್ಕೆ ಪ್ರೀತಿ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಇನ್ನೂ ಚಿತ್ರ ನೋಡದವರು ಕುಟುಂಬ ಸಮೇತ ಹತ್ತಿರದ ಚಿತ್ರಮಂದಿರಗಳಿಗೆ ಹೋಗಿ ನೋಡಿ‌. ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲೂ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಆ ಪೈಕಿ ಮೊದಲಿಗೆ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು.

ADVERTISEMENT

ಕನ್ನಡ ಚಿತ್ರರಂಗದಲ್ಲೀಗ ಒಂದರಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರ ಕೂಡ ಸೇರಿದೆ. ಕಳೆದವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು.

ನಮ್ಮ‌ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಎಂದು ಮಾತನಾಡಿದ ನಿರ್ದೇಶಕ ಶಶಾಂಕ್, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜೊತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

ನಮ್ಮ ಚಿತ್ರತಂಡ ಬಿಡುಗಡೆಯಾದ ದಿನದಿಂದ ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.‌ ಹೋದ ಕಡೆ‌ ಎಲ್ಲಾ ಜನರು ಚಿತ್ರದ ಪ್ರತಿ ಸನ್ನಿವೇಶವನ್ನು ಎಂಜಾಯ್ ಮಾಡುತ್ತಾ ನೋಡುತ್ತಿದ್ದಾರೆ. ಕೃಷ್ಣ ಅವರ ಕ್ರಿಸ್ಟಿ ಪಾತ್ರಕ್ಕೆ ಜನ ಫಿದಾ ಆಗಿದ್ದಾರೆ. ಸಹ ಕಲಾವಿದರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.‌ ನಮ್ಮ‌ ಚಿತ್ರಕ್ಕೆ ಪ್ರೀತಿ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಇನ್ನೂ ಚಿತ್ರ ನೋಡದವರು ಕುಟುಂಬ ಸಮೇತ ಹತ್ತಿರದ ಚಿತ್ರಮಂದಿರಗಳಿಗೆ ಹೋಗಿ ನೋಡಿ‌. ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲೂ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಆ ಪೈಕಿ ಮೊದಲಿಗೆ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

Saalumarada thimakka

ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..

by ಯಶಸ್ವಿನಿ ಎಂ
November 14, 2025 - 12:28 pm
0

Untitled design (32)

ರಘುವಂಶ ಪ್ರಸಾದ್ ತೇಜಸ್ವಿಯನ್ನ ಹಿಂದಿಕ್ಕಿ ಮುನ್ನಡೆ ಸಾಧಿಸುತ್ತಿರುವ ಕುಮಾರ್‌

by ಯಶಸ್ವಿನಿ ಎಂ
November 14, 2025 - 12:23 pm
0

Bihar1

ಬಿಹಾರದಲ್ಲಿ NDA ಗೆಲುವಿಗೆ ಕಾರಣಗಳೇನು? ‘ಮಹಾಘಟಬಂಧನ’ ಸೋತು ಸುಣ್ಣವಾಗಲು ಏನು ಕಾರಣ..?

by ದಿಲೀಪ್ ಡಿ. ಆರ್
November 14, 2025 - 11:42 am
0

Untitled design (30)

ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿರುವ NDA: ಜನರ ತೀರ್ಪು ಒಪ್ಪಿಕೊಳ್ಳಿ ಎಂದ ಸಿದ್ದರಾಮಯ್ಯ

by ಯಶಸ್ವಿನಿ ಎಂ
November 14, 2025 - 11:30 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 13T202348.398
    ‘ಮಾರ್ನಮಿ’ ಟ್ರೇಲರ್ ಮೆಚ್ಚಿದ ಕಿಚ್ಚ ಸುದೀಪ್: ನ. 28ಕ್ಕೆ ರಿತ್ವಿಕ್ ಮಠದ್-ಚೈತ್ರಾ ಆಚಾರ್ ಸಿನಿಮಾ ರಿಲೀಸ್
    November 13, 2025 | 0
  • Untitled design 2025 11 13T190254.112
    ‘ಮ್ಯಾಂಗೋ ಪಚ್ಚ’ ಆಡಿಯೋ ರೈಟ್ಸ್ ಸೇಲ್‌: ಹೊಸ ಹೀರೋ ಸಂಚಿತ್ ಚಿತ್ರಕ್ಕೆ ಭರ್ಜರಿ ಡಿಮ್ಯಾಂಡ್
    November 13, 2025 | 0
  • Untitled design 2025 11 13T184415.025
    ಹೊಸ ಪ್ರತಿಭೆಗಳ ಬಿಗ್ ‘ಟಾಸ್ಕ್‌’ಗೆ ಶ್ರೀಮುರಳಿ ಸಾಥ್..!!
    November 13, 2025 | 0
  • Untitled design 2025 11 13T172508.048
    ಕನ್ನಡದ ಜೊತೆ ಆಂಧ್ರದಲ್ಲೂ ‘ಲವ್ OTP’ಗೆ ಬಹುಪರಾಕ್
    November 13, 2025 | 0
  • Untitled design 2025 11 13T164925.119
    ಕಿಚ್ಚ ಸುದೀಪ್ ‘ಮಾರ್ಕ್’ ಸಿನಿಮಾದ ಶೂಟಿಂಗ್ ಮುಕ್ತಾಯ: ಡಿಸೆಂಬರ್ 25ಕ್ಕೆ ರಿಲೀಸ್
    November 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version