• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 28, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” ಚಿತ್ರ ಜುಲೈ 4 ರಂದು ಬಿಡುಗಡೆ

ಆರ್ ಅನಂತರಾಜು ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ರವಿಶಂಕರ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 28, 2025 - 4:22 pm
in ಸಿನಿಮಾ
0 0
0
Web 2025 06 28t161950.573

“ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು‌ ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ಜಿಂದಗಿ” ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ ಸಿಟಿ” ಚಿತ್ರ‌ ಇದೇ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮೊದಲು ಮಾತನಾಡಿದ ಖ್ಯಾತ ನಟ ರವಿಶಂಕರ್, ಈ ಚಿತ್ರದ ಜರ್ನಿ ಚೆನ್ನಾಗಿತ್ತು. ಚಿತ್ರದ ತುಣುಕುಗಳನ್ನು ನೋಡಿದಾಗ ನಾಯಕ ರಾಜೀವ್ ರೆಡ್ಡಿ ಅವರ ಅಭಿನಯ ಬಹಳ ಇಷ್ಟವಾಯಿತು. ನನ್ನದು ಈ ಚಿತ್ರದಲ್ಲಿ ವಿಭಿನ್ನ ಪಾತ್ರ. ಜುಲೈ 4 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

RelatedPosts

ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ

ಸ್ಯಾಂಡಲ್‌‌ವುಡ್ ಸೂರ್ಯ ಚಂದ್ರ ಕಿಚ್ಚ-ದಚ್ಚು

ಹಠಾತ್ ಹೃದಯಘಾತದಿಂದ ‘ಹುಡುಗರು’ ಚಿತ್ರದ ‘ಪಂಕಜಾ’ ಹಾಡಿನ ನಟಿ ಸಾವು

‘ಲಕ್ಷ್ಯ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆ

ADVERTISEMENT
ADVERTISEMENT

Whatsapp image 2025 06 28 at 4.06.02 pmಇದು ನನ್ನ ನಿರ್ದೇಶನದ 11 ನೇ ಚಿತ್ರ. ರವಿಶಂಕರ್ ಅವರು ಬಹಳ ವರ್ಷಗಳ ಪರಿಚಯ. ಆದರೆ ಅವರ ಜೊತೆಗೆ ಕೆಲಸ ಮಾಡಿರುವುದು ಇದೇ ಮೊದಲು. ಚಿತ್ರ ಅಂದುಕೊಂಡ ಹಾಗೆ ಮೂಡಿಬರಲು ನಿರ್ಮಾಪಕರು ಹಾಗೂ ಇಡೀ ತಂಡದ‌ ಸಹಕಾರವೇ ಕಾರಣ. ಇದೊಂದು ಬೆಂಗಳೂರು ಭೂಗತ ಜಗತ್ತಿನ ಸುತ್ತ ನಡೆಯುವ ಕಥೆ. 90 ರ ಕಾಲಘಟ್ಟದ ಕಥೆಯೂ ಹೌದು. ತೊಂದರೆಗೀಡಾದ ನಾಯಕ ಹೇಗೆ ತನ್ನ ಕಷ್ಟವನ್ನು ನಿಭಾಯಿಸಿಕೊಂಡು ಬರುತ್ತಾನೆ ಎನ್ನುವುದೇ ಪ್ರಮುಖ ಕಥಾಹಂದರ.

Whatsapp image 2025 06 28 at 4.06.01 pmಆಕ್ಷನ್ ಚಿತ್ರ ಎನಿಸಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ರಾಜೀವ್ ರೆಡ್ಡಿ ಈ ಚಿತ್ರದ ನಾಯಕನಾಗಿ ನಟಿಸಿದ್ದು, ಪ್ರೇರಣ ನಾಯಕಿಯಾಗಿ ಅಭಿನಯಿಸಿದ್ದಾರೆ. ಸುಮನ್, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್ ಮುಂತಾದ ಹಿರಿಯ ನಟರು ಈ ಚಿತ್ರದಲ್ಲಿದ್ದಾರೆ. ಕರ್ನಲ್ ರಾಜೇಂದ್ರ ಅವರು ಸೇರಿದಂತೆ ಚಿತ್ರ‌ದ ಕೆಲವು ನಿರ್ಮಾಪಕರು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜುಲೈ 4 ರಂದು ನಮ್ಮ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಅನಂತರಾಜು ತಿಳಿಸಿದರು.

Whatsapp image 2025 06 28 at 4.05.59 pmಇದೊಂದು ರಿವೆಂಜ್ ಸ್ಟೋರಿ. ನಿಮಗೆ ತೊಂದರೆಯಾದಾಗ ನಿಮ್ಮನ್ನು ನೀವು ಹೇಗೆ ಕಾಪಾಡಿಕೊಳ್ಳುತ್ತೀರಾ ಎಂಬುದೆ ಪ್ರಮುಖ ಕಥಾಹಂದರ.‌ ರವಿಶಂಕರ್, ಸುಮನ್ ಮುಂತಾದ ಹಿರಿಯ ಕಲಾವಿದರೊಂದಿಗೆ ಅಭಿನಯಿಸಿದ್ದು ಬಹಳ ಖುಷಿಯಾಗಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದು ನಾಯಕ ರಾಜೀವ್ ರೆಡ್ಡಿ ಹೇಳಿದರು.

Whatsapp image 2025 06 28 at 4.06.01 pm (1)ನಿರ್ಮಾಪಕರಾದ ಮಂಜುನಾಥ್, ಕೃಷ್ಣಮೂರ್ತಿ ಹಾಗೂ ಕರ್ನಲ್ ರಾಜೇಂದ್ರ ಅವರು ಮಾತನಾಡಿ‌, ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಜುಲೈ 4 ರಂದು ನಮ್ಮ ಚಿತ್ರ 200 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ.‌ ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ ಎಂದರು. ಸಂಗೀತ ನಿರ್ದೇಶಕ ನಾಗ್ ಹಾಗೂ ಛಾಯಾಗ್ರಾಹಕ ಪ್ರದೀಪ್ ಪತ್ರಿಕಾಗೋಷ್ಠಿಯಲ್ಲಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 06 28t203839.863

ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ

by ಶ್ರೀದೇವಿ ಬಿ. ವೈ
June 28, 2025 - 8:40 pm
0

Web 2025 06 28t193030.386

ಆನ್ ಲೈನ್ ಆ್ಯಡ್ಸ್ ನೋಡೋ ಮುನ್ನ ಎಚ್ಚರ ಎಚ್ಚರ..!

by ಶ್ರೀದೇವಿ ಬಿ. ವೈ
June 28, 2025 - 7:50 pm
0

Pm modi speak with shubhanshu shukla

ಬಾಹ್ಯಾಕಾಶ ನಿಲ್ದಾಣದಿಂದ ಪ್ರಧಾನಿ ಮೋದಿ ಜೊತೆ ಶುಭಾಂಶು ಶುಕ್ಲಾ ಮಾತುಕತೆ

by ಶ್ರೀದೇವಿ ಬಿ. ವೈ
June 28, 2025 - 7:44 pm
0

Web 2025 06 28t190443.560

ಪ್ರಿಯಕರನ ಜೊತೆ ಸೇರಿ ಗಂಡನ ಶವವನ್ನ ಗೋಣಿಚೀಲದಲ್ಲಿ ತುಂಬಿ ಸಾಗಿಸಿದ ಸುಮಂಗಳಾ!

by ಶ್ರೀದೇವಿ ಬಿ. ವೈ
June 28, 2025 - 7:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 28t203839.863
    ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ
    June 28, 2025 | 0
  • Add a heading (9)
    ಸ್ಯಾಂಡಲ್‌‌ವುಡ್ ಸೂರ್ಯ ಚಂದ್ರ ಕಿಚ್ಚ-ದಚ್ಚು
    June 28, 2025 | 0
  • Untitled design (25)
    ಹಠಾತ್ ಹೃದಯಘಾತದಿಂದ ‘ಹುಡುಗರು’ ಚಿತ್ರದ ‘ಪಂಕಜಾ’ ಹಾಡಿನ ನಟಿ ಸಾವು
    June 28, 2025 | 0
  • Untitled design 2025 06 27t201128.697
    ‘ಲಕ್ಷ್ಯ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆ
    June 27, 2025 | 0
  • Untitled design 2025 06 27t191344.853
    ದಶಕದ ಬಳಿಕ ಸಿನಿಮಾ ನಿರ್ದೇಶನಕ್ಕೆ ಮುಂದಾದ ತಮಿಳು ನಟ ಎಸ್‌‌.ಜೆ ಸೂರ್ಯ
    June 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version