• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 5:58 pm
in ಸಿನಿಮಾ
0 0
0
ಅನೈತಿಕ (7)

ತಮಿಳುನಾಡು-ಕರ್ನಾಟಕದ ನಡುವಿನ ಕಾವೇರಿ ಜಟಾಪಟಿ ಈಗ ಬಾಕ್ಸಾಫೀಸ್‌ಗೆ ಬಿಸಿ ತುಪ್ಪ ಸುರಿದಿದೆ. ಕಾಲಿವುಡ್ ವಿಜಯ್ ಸಿನಿಮಾಗೆ ಕರ್ನಾಟಕದಲ್ಲಿ ಬ್ರೇಕ್ ಬಿದ್ದಿದ್ದರೆ, ಮತ್ತೊಂದೆಡೆ ಕನ್ನಡಿಗರ ರೋಷಕ್ಕೆ ಬೆದರಿ ಚಿತ್ರಮಂದಿರಗಳೇ ಖಾಲಿಯಾಗುತ್ತಿವೆ. ಈ ಮಹಾ ವಿವಾದದ ಲಾಭ ಯಾರಿಗೆ ಆಯ್ತು? ದಳಪತಿ ಸಿನಿಮಾಗೆ ಬೈ-ಬೈ ಹೇಳಿ ಚಿತ್ರಮಂದಿರಗಳು ಮಾಡಿದ ಆ ಮಾಸ್ ಪ್ಲಾನ್ ಏನು? ಇಲ್ಲಿದೆ ನೋಡಿ ಕಾವೇರಿ ಕಿಚ್ಚು ಮತ್ತು ಗಾಂಧಿನಗರದ ಕಂಪ್ಲೀಟ್ ಸ್ಪೈಸಿ ರಿಪೋರ್ಟ್.

  • ಕಾವೇರಿ ವಿವಾದದ ಕಾವು ಚಿತ್ರರಂಗಕ್ಕೂ ತಟ್ಟಿದೆಯಾ..?
  • ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್
  • ಜನ ನಾಯಗನ್ ಜಾಗದಲ್ಲಿ ಕರಾವಳಿ ಆರ್ಭಟ..!
  • ತಮಿಳು ಸಿನಿಮಾಗೆ ಬ್ರೇಕ್ ಕರಾವಳಿಗೆ ಜಾಕ್‌ಪಾಟ್

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರಿನ ರಣರಂಗ ಈಗ  ನದಿ ದಾಟಿ ಸಿನಿರಂಗಕ್ಕೂ ಬೆಂಕಿ ಹೊತ್ತಿಸಿದೆ. ಕಾವೇರಿ ನೀರು ನಿರ್ವಹಣಾ ಸಮಿತಿ  ತಮಿಳುನಾಡಿಗೆ ನೀರು ಹರಿಸಲು ಆದೇಶಿಸುತ್ತಿದ್ದಂತೆ ರಾಜ್ಯಾದ್ಯಂತ ಕನ್ನಡ ಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ಈ ನದಿ ವಿವಾದದ ಕಾವು ಈಗ ಚಿತ್ರರಂಗಕ್ಕೂ ತಟ್ಟಿದ್ದು, ತಮಿಳುನಾಡು ರಾಜಕೀಯ ರಂಗಕ್ಕೆ ಕಾಲಿಟ್ಟಿರುವ ನಟ ವಿಜಯ್ ಅಭಿನಯದ ಜನ ನಾಯಗನ್ ಸಿನಿಮಾಗೆ ಕರ್ನಾಟಕದಲ್ಲಿ ಅಘೋಷಿತ ನಿಷೇಧ ಬಿದ್ದಿದೆ. ಬೆಂಗಳೂರಿನ ಅಂಜನ್, ಊರ್ವಶಿ, ವಿಕ್ಟರಿ, ಸಂಪಿಗೆ, ಪೂರ್ಣಿಮಾ, ಗುರುಶ್ರೀ ಥಿಯೇಟರ್ ಗಳು ಸೇರಿದಂತೆ ಹಲವು ಚಿತ್ರಮಂದಿರಗಳಿಂದ ಪೋಸ್ಟರ್‌ಗಳನ್ನು ತೆರವುಗೊಳಿಸಿ, ಶೋಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ನಿನ್ನೆವರೆಗೂ 500ಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿದ್ದ ಈ ಚಿತ್ರದ ಶೋಗಳು ಕೇವಲ 100ಕ್ಕೆ ಕುಸಿದುಬಿದ್ದಿವೆ.

RelatedPosts

ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?

ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

ADVERTISEMENT
ADVERTISEMENT

ಆದರೆ ಈ ಕಾವೇರಿ ಕಿಚ್ಚಿನ ನಡುವೆಯೇ ಕನ್ನಡಿಗರಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಭರ್ಜರಿ ಧಮಾಕ ಸಿಕ್ಕಿದೆ. ಜನ ನಾಯಗನ್ ಸಿನಿಮಾವನ್ನು ಸದ್ದಿಲ್ಲದೆ ಎತ್ತಂಗಡಿ ಮಾಡಿದ ಚಿತ್ರಮಂದಿರಗಳ ಮಾಲೀಕರು, ಖಾಲಿ ಬಿದ್ದ ಪರದೆಗಳ ಮೇಲೆ ಕರಾವಳಿಯ ಕಥೆಯನ್ನು ಹರಡಿದ್ದಾರೆ. ಹೌದು, ಕಾವೇರಿ ವಿವಾದದ ಲಾಭ ನೇರವಾಗಿ ಕನ್ನಡದ ಕರಾವಳಿ ಸಿನಿಮಾಗೆ ಸಿಕ್ಕಿದ್ದು, ಶೇ 80%ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ವಿಜಯ್ ಸಿನಿಮಾವನ್ನು ತೆಗೆದುಹಾಕಿ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ. ಶೆಟ್ಟಿ ಜುಗಲ್ಬಂದಿಯ ‘ಕರಾವಳಿ’ ಪ್ರದರ್ಶನವನ್ನು ಆರಂಭಿಸಲಾಗಿದೆ. ತಮಿಳು ಚಿತ್ರಗಳ ದಬ್ಬಾಳಿಕೆಗೆ ಬ್ರೇಕ್ ಬಿದ್ದ ತಕ್ಷಣವೇ ಕನ್ನಡ ಸಿನಿಮಾಗೆ ಹೌಸ್‌ಫುಲ್ ಬೋರ್ಡ್‌ಗಳು ಬೀಳುತ್ತಿದ್ದು, ಕರಾವಳಿಯ ಮಾಸ್ ಮ್ಯಾನಿಯಾ ಬಾಕ್ಸಾಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿದೆ.

ಒಟ್ಟಿನಲ್ಲಿ, ಕರ್ನಾಟಕದಲ್ಲಿ ತಮಿಳು ಸಿನಿಮಾಗಳನ್ನ ಪೂರ್ತಿಯಾಗಿ ಬಾಯ್‌ಕಾಟ್ ಮಾಡಿರುವ ಕನ್ನಡ ಅಭಿಮಾನಿಗಳು ತಮ್ಮ ನೆಲ-ಜಲ ಮತ್ತು ಭಾಷೆಯ ಹಕ್ಕನ್ನು ಎತ್ತಿಹಿಡಿದಿದ್ದಾರೆ. ಜನ ನಾಯಗನ್ ಜಾಗದಲ್ಲಿ ಈಗ ಕರಾವಳಿ ಅಲೆ ಜೋರಾಗಿದ್ದು, ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಶೆಟ್ಟಿ ಕಾಂಬಿನೇಷನ್‌ಗೆ ಡಿಮ್ಯಾಂಡ್ ನೆಕ್ಸ್ಟ್ ಲೆವೆಲ್‌ಗೆ ಹೋಗಿದೆ. ರಾಜಕೀಯದ ಕಿಚ್ಚಿನಲ್ಲಿ ತಮಿಳು ಚಿತ್ರರಂಗಕ್ಕೆ ತತ್ತರ ಉಂಟಾಗಿದ್ದರೆ, ಕನ್ನಡದ ‘ಕರಾವಳಿ’ ಮಾತ್ರ ಥಿಯೇಟರ್‌ಗಳಲ್ಲಿ ಅಬ್ಬರಿಸುತ್ತಾ ಕನ್ನಡಿಗರ ರೋಷಕ್ಕೆ ಸಾಕ್ಷಿಯಾಗಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅನೈತಿಕ (14)

ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ

by ಕವಿತಾ
August 1, 2026 - 7:56 pm
0

ಅನೈತಿಕ (13)

ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 7:29 pm
0

ಅನೈತಿಕ (12)

ಕಾವೇರಿ ವಿವಾದ: ನಾಳೆ ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by ಕವಿತಾ
August 1, 2026 - 7:18 pm
0

ಅನೈತಿಕ (11)

ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು

by ಕವಿತಾ
August 1, 2026 - 7:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (13)
    ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?
    August 1, 2026 | 0
  • ಅನೈತಿಕ (10)
    ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?
    August 1, 2026 | 0
  • Untitled design 2026 08 01T143715.408
    ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ
    August 1, 2026 | 0
  • ಈಶ್ವರ ಖಂಡ್ರೆ (5)
    ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್
    July 31, 2026 | 0
  • ಈಶ್ವರ ಖಂಡ್ರೆ (1)
    ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version