• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

2 ಕ್ವಾರ್ಟರ್ ಕೊಟ್ರೆ ಮಾತ್ರ ಮಕ್ಕಳು, ಕುಡುಕ ಅಪ್ಪನ ಬಗ್ಗೆ ಸಿಡಿದೆದ್ದ ಚೈತ್ರಾ ಕುಂದಾಪುರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 15, 2025 - 3:59 pm
in ಕಿರುತೆರೆ, ಸಿನಿಮಾ
0 0
0
Web 2025 05 15t155238.279

ದೇಶಪ್ರೇಮದ ಭಾಷಣಗಳಿಂದ ಜನಪ್ರಿಯತೆ ಗಳಿಸಿದ ಚೈತ್ರಾ ಕುಂದಾಪುರ ಇತ್ತೀಚೆಗೆ ತಮ್ಮ ವೈಯಕ್ತಿಕ ಜೀವನದ ವಿವಾದದಿಂದ ಸುದ್ದಿಯಲ್ಲಿದ್ದಾರೆ. ಐದು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ, ಬಿಗ್ ಬಾಸ್ ಕನ್ನಡ ಮತ್ತು ಇತರ ರಿಯಾಲಿಟಿ ಶೋಗಳ ಮೂಲಕ ಮತ್ತೆ ಚರ್ಚೆಗೆ ಬಂದ ಚೈತ್ರಾ, ತಮ್ಮ ತಂದೆ ಬಾಲಕೃಷ್ಣ ನಾಯ್ಕ್ ಅವರೊಂದಿಗಿನ ಸಂಘರ್ಷದಿಂದ ಗಮನ ಸೆಳೆದಿದ್ದಾರೆ.

ಚೈತ್ರಾ ಕುಂದಾಪುರ ಇತ್ತೀಚೆಗೆ ತಾವು ಪ್ರೀತಿಸಿದ ವ್ಯಕ್ತಿಯೊಂದಿಗೆ ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾದರು. ಆದರೆ, ಈ ಮದುವೆಗೆ ತಮ್ಮ ತಂದೆ ಬಾಲಕೃಷ್ಣ ನಾಯ್ಕ್ ಅವರನ್ನು ಆಹ್ವಾನಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಬಾಲಕೃಷ್ಣ ನಾಯ್ಕ್, “ಚೈತ್ರಾ ನನ್ನನ್ನು ಮದುವೆಗೆ ಕರೆದಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿಯೂ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾಳೆ,” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

RelatedPosts

ದರ್ಶನ್ ಅಭಿಮಾನಿಗಳ ವಿರುದ್ಧ ಮತ್ತೆ ರಮ್ಯಾ ಕಿಡಿ

ಕಾಲಿವುಡ್‌‌‌ಗೆ ಕಾಲಿಟ್ಟ ಮಂಡ್ಯ ಹುಡ್ಗ

D ಫ್ಯಾನ್ಸ್‌ಗೆ ರಮ್ಯಾ ಮಂಗಳಾರತಿ..ನ್ಯಾಯಕ್ಕಾಗಿ ಕ್ವೀನ್ ಧ್ವನಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯ

ADVERTISEMENT
ADVERTISEMENT

“ಚೈತ್ರಾ ಮತ್ತು ಆಕೆಯ ಪತಿ ಹಣದ ಆಸೆಗಾಗಿ ಈ ರೀತಿ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ,”-ಬಾಲಕೃಷ್ಣ ನಾಯ್ಕ್.

ಚೈತ್ರಾಳ ತಿರುಗೇಟು: 

ತಂದೆಯ ಆರೋಪಗಳಿಗೆ ಚೈತ್ರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, “ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ಕೊಟ್ಟರೆ ಮಾತ್ರ ಮಕ್ಕಳು ದೇವರು ಎನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರು,” ಎಂದು ಬರೆದುಕೊಂಡಿದ್ದಾರೆ. ಜೊತೆಗೆ, ತಂದೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲಿಲ್ಲ, ಶಿಕ್ಷಣಕ್ಕೆ ಫೀಸ್ ಕಟ್ಟಲಿಲ್ಲ, ಮದುವೆಯ ಜವಾಬ್ದಾರಿ ಹೊತ್ತಿಲ್ಲ ಎಂದು ಆರೋಪಿಸಿದ್ದಾರೆ.

“ಹೆತ್ತ ಮಕ್ಕಳನ್ನು ಸಾಕಲಿಲ್ಲ, ಫೀಸ್ ಕಟ್ಟಿ ಓದಿಸಲಿಲ್ಲ, ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆ ಮಾಡಿಸಲಿಲ್ಲ. ಎಲ್ಲ ಮುಗಿದ ಮೇಲೆ ಅಪವಾದ ಹಾಕೋಕೆ ತಂದೆ, ವಾವ್”-ಚೈತ್ರಾ ಕುಂದಾಪುರ

ತಂದೆಯ ದೂರು: 

ಬಾಲಕೃಷ್ಣ ನಾಯ್ಕ್ ತಮ್ಮ ದೂರನ್ನು ಮುಂದುವರೆಸಿದ್ದಾರೆ. “ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ಗಾಯತ್ರಿ ಮರ್ಯಾದೆಯಿಂದ ಬದುಕುತ್ತಿದ್ದೇವೆ. ಚೈತ್ರಾ ಬಿಗ್ ಬಾಸ್‌ಗೆ ಹೋಗುವಾಗಲೂ ನನಗೆ ತಿಳಿಸಿರಲಿಲ್ಲ. ನನ್ನ ಪತ್ನಿ ಚೈತ್ರಾಳ ಬೆಂಬಲಕ್ಕೆ ನಿಂತು ನನ್ನನ್ನು ಜಗಲಿಯಲ್ಲಿ ಬಿಟ್ಟಿದ್ದಾಳೆ,” ಎಂದು ಆರೋಪಿಸಿದ್ದಾರೆ. ಚೈತ್ರಾಳ ದೇಶಪ್ರೇಮದ ಮಾತುಗಳು ಕೃತಿಗೆ ಸಂಬಂಧವಿಲ್ಲ ಎಂದೂ, ತಂದೆಯನ್ನು ದೂರವಿಟ್ಟವರು ಸಂಸ್ಕೃತಿಯ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ ಅವರು ಹೇಳಿದ್ದಾರೆ.

ಚೈತ್ರಾ ಕುಂದಾಪುರ ದೇಶಪ್ರೇಮದ ಭಾಷಣಗಳಿಂದ ಗಮನ ಸೆಳೆದಿದ್ದರು. ಆದರೆ, 2023ರಲ್ಲಿ ಐದು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದರು. ಬಳಿಕ, ಬಿಗ್ ಬಾಸ್ ಕನ್ನಡದಲ್ಲಿ ಭಾಗವಹಿಸಿ ಮತ್ತೆ ಜನಪ್ರಿಯತೆ ಗಳಿಸಿದರು. ಆದರೆ, ಈ ವಿವಾದವು ಆಕೆಯ ವೈಯಕ್ತಿಕ ಜೀವನದ ಮೇಲೆ ಮತ್ತೊಂದು ಕಪ್ಪು ಚುಕ್ಕೆಯಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (38)

ತುಂಗಭದ್ರಾ, KRS ಡ್ಯಾಂನಿಂದ ಭಾರೀ ನೀರು ಬಿಡುಗಡೆ: ಬಳ್ಳಾರಿ, ಮಂಡ್ಯದಲ್ಲಿ ಹೆಚ್ಚಿದ ಪ್ರವಾಹ ಆತಂಕ!

by ಸಾಬಣ್ಣ ಎಚ್. ನಂದಿಹಳ್ಳಿ
July 28, 2025 - 9:48 am
0

Untitled design (37)

ಪ್ರಿಯಕರನೊಟ್ಟಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಪತ್ನಿ: ರಾಜಾ ರಘುವಂಶಿ ಹ*ತ್ಯೆ ನೆನಪಿಸುವ ಮತ್ತೊಂದು ಕೃತ್ಯ!

by ಸಾಬಣ್ಣ ಎಚ್. ನಂದಿಹಳ್ಳಿ
July 28, 2025 - 9:33 am
0

Untitled design (36)

ಬೆಂಗಳೂರಿನ ಬಗ್ಗೆ ನಾಲಿಗೆ ಹರಿಬಿಟ್ಟ ಪ್ರಕರಣ: ಕನ್ನಡಿಗರಿಗೆ ಕೈ ಮುಗಿದು ಕ್ಷಮೆ ಕೇಳಿದ ನೇಹಾ ಬಿಸ್ವಾಲ್!

by ಸಾಬಣ್ಣ ಎಚ್. ನಂದಿಹಳ್ಳಿ
July 28, 2025 - 9:11 am
0

Untitled design (34)

ರಾಜ್ಯದಲ್ಲಿ ಆಗಸ್ಟ್ 3 ರವರೆಗೆ ಮಳೆ ಅಬ್ಬರ: ಕರಾವಳಿ, ಮಲೆನಾಡು, ಕೊಡಗು ಸೇರಿ ಈ 7 ಜಿಲ್ಲೆಗಳಿಗೆ ಭಾರೀ ಮಳೆ!

by ಸಾಬಣ್ಣ ಎಚ್. ನಂದಿಹಳ್ಳಿ
July 28, 2025 - 8:04 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 07 26t222410.595
    ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!
    July 26, 2025 | 0
  • Untitled design 2025 07 25t151328.578
    ವೀಕೆಂಡ್‌‌ನಲ್ಲಿ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಫಿನಾಲೆ; ಯಾರ ಪಾಲಾಗಿದೆ ವಿನ್ನರ್ಸ್ ಮಾಲೆ ?
    July 25, 2025 | 0
  • 111 (32)
    ರಾಮಾಚಾರಿ ಹೊಟ್ಟೆಗೆ ಚೂರಿಯಿಂದ ಇರಿದ ಮಾನ್ಯತಾ ಗ್ಯಾಂಗ್
    July 23, 2025 | 0
  • 111 (7)
    ‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಮಹಾಸಂಗಮ!
    July 22, 2025 | 0
  • 0 (19)
    ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ಕನ್ನಡತಿ ಸೀರಿಯಲ್‌ ನಟಿ ಸಾರಾ ಅಣ್ಣಯ್ಯ!
    July 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version