• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೀಡಿಯಾ ಮುಂದೆ ದಾಸನ ದರ್ಶನ.. ವಾಮನ ವಿಶೇಷ ಪ್ರದರ್ಶನ!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 10, 2025 - 4:14 pm
in ಸಿನಿಮಾ
0 0
0
Untitled design 2025 04 10t162103.441

ಕನ್ನಡ ಚಿತ್ರರಂಗದ ಪಾಲಿನ ಬಾಕ್ಸ್ ಆಫೀಸ್ ಸುಲ್ತಾನ, ಅಭಿಮಾನಿಗಳ ಒಡೆಯ, ಸ್ಯಾಂಡಲ್‌ವುಡ್ ನಯಾ ಯಜಮಾನ, ಚಾಲೆಂಜ್‌ಗಳನ್ನ ಎದುರಿಸೋ ಚಾಲೆಂಜಿಂಗ್ ಸ್ಟಾರ್ ಡಿಬಾಸ್ ದರ್ಶನ್ ಈಸ್ ಬ್ಯಾಕ್. ಒಂಥರಾ ಶ್ರೀರಾಮ ವನವಾಸ ಹಾಗೂ ಪಾಂಡವರ ಅಜ್ಞಾತವಾಸದಂತೆ ತಾನೂ ಸಾಲು ಸಾಲು ಅವಮಾನ, ಅಪಮಾನಗಳನ್ನ ಮೆಟ್ಟಿ ನಿಂತ ಬಳಿಕ ದರ್ಶನ ಹೊರಬಂದಿದ್ದಾರೆ. ಯೆಸ್.. ವಾಮನ ಚಿತ್ರದ ಸ್ಪೆಷಲ್ ಪ್ರದರ್ಶನಕ್ಕಾಗಿ ದಾಸ ದರ್ಶನ್ ಮಾಧ್ಯಮಗಳಿಗೆ ದರ್ಶನ ನೀಡಿದ್ದಾರೆ.

RelatedPosts

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

ADVERTISEMENT
ADVERTISEMENT

ಒಂದು ಸಣ್ಣ ಗ್ಯಾಪ್‌‌ನ ನಂತ್ರ ಮೇ ಐ ಕಮ್ ಇನ್..? ಅಂತ ದರ್ಶನ್ ಹೀಗೆ ಸಾರ್ವಜನಿಕವಾಗಿ ಹೊರಬಂದು ನಗು ಚೆಲ್ಲಿರೋದು ಅವರ ಇಡೀ ಅಭಿಮಾನಿ ಬಳಗಕ್ಕೆ ಖುಷಿ ಕೊಟ್ಟಿದೆ. ನಮ್ಮ ಕನ್ನಡ ಚಿತ್ರರಂಗದಲ್ಲಿರೋದೇ ಬೆರಳೆಣಿಕೆಯಷ್ಟು ಸೂಪರ್ ಸ್ಟಾರ್ಸ್‌. ಅವರು ಹಿಂದೆ ಸರಿಯೋದು ಇಂಡಸ್ಟ್ರಿಗೆ ಒಳಿತಲ್ಲ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಳಿಕ ಎರಡನೇ ಅರೋಪಿಯಾಗಿ ಜೈಲು ಸೇರಿದ್ದ ದರ್ಶನ್, ಬೇಲ್ ಮೇಲೆ ಹೊರಗೆ ಬಂದಿದ್ದಾರೆ.

ಕಾನೂನಿನ ಪ್ರಕಾರ ಕೋರ್ಟ್, ಕಟಕಟೆ, ವಾದ ಪ್ರತಿವಾದಗಳು ಇದ್ದೇ ಇರುತ್ತವೆ. ಆದ್ರೆ ಅವೆಲ್ಲವುಗಳ ಹೊರತಾಗಿ ಚಿತ್ರರಂಗಕ್ಕೆ ಬೇಗ ವಾಪಸ್ ಆಗಿರೋ ದರ್ಶನ್ ನಡೆಗೆ ಹ್ಯಾಟ್ಸಾಪ್ ಹೇಳಲೇಬೇಕು. ರಾಮನ ಭಂಟ ಹನುಮನಂತೆ ದರ್ಶನ್ ಕಷ್ಟ ಸುಖಗಳ ಪಾಲುದಾರ ಧನ್ವೀರ್ ಗೌಡ ನಟನೆಯ 4ನೇ ಸಿನಿಮಾ ವಾಮನ. ಧನ್ವೀರ್‌ಗೆ ಬಿಗ್ ಬ್ರದರ್ ಆಗಿರೋ ದರ್ಶನ್, ವಾಮನ ರಿಲೀಸ್‌ಗೂ ಮೊದಲೇ ಬಂದು ಜಿಟಿ ಮಾಲ್‌‌ನಲ್ಲಿ ವಿಶೇಷ ಪ್ರದರ್ಶನದಲ್ಲಿ ಭಾಗಿಯಾಗುವ ಮೂಲಕ ಸಾಥ್ ನೀಡಿದ್ದಾರೆ.

ಈ ಮೂಲಕ ಮತ್ತೆ ಫೀಲ್ಡ್‌ಗೆ ಇಳಿದಿದ್ದಾರೆ ಬಾಕ್ಸ್ ಆಫೀಸ್ ಸುಲ್ತಾನ ದರ್ಶನ್. ಪ್ರತಿಯೊಬ್ಬರ ಲೈಫ್‌‌ನಲ್ಲೂ ಅಪ್ ಅಂಡ್ ಡೌನ್ಸ್ ಇದ್ದೇ ಇರುತ್ತೆ. ಅದೇ ರೀತಿ ದರ್ಶನ್ ಬಾಳಲ್ಲೂ ಒಂದು ಕಹಿ ಘಟನೆ ನಡೆದು ಹೋಗಿದೆ. ಹಾಗಂತ ಅಲ್ಲೇ ನಿಲ್ಲೋಕೆ ಅಸಾಧ್ಯ. ಎಂದಿನಂತೆ ಶೂಟಿಂಗ್‌ಗೆ ಮರಳಿದ ದಚ್ಚು, ಡೆವಿಲ್ ದಿ ಹೀರೋ ಚಿತ್ರಕ್ಕಾಗಿ ಮೈಸೂರು, ರಾಜಸ್ಥಾನದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗಿಯಾಗಿದ್ರು. ಇದೀಗ ಬಹಿರಂಗವಾಗಿ ಹೊರಬರುವ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ.

ನಟ ಚಿಕ್ಕಣ್ಣ, ನಿರ್ಮಾಪಕ ಶಿವಕುಮಾರ್, ಧನ್ವೀರ್ ಗೌಡ, ನಿರ್ದೇಶಕ ಮಹೇಶ್ ಕುಮಾರ್ ಹಾಗೂ ವಾಮನ ಡೈರೆಕ್ಟರ್ ಶಂಕರ್ ರಾಮನ್ ಜೊತೆಗೂಡಿ ವಾಮನ ಸಿನಿಮಾ ವೀಕ್ಷಿಸಿದ ದರ್ಶನ್ ಫಸ್ಟ್ ರಿವ್ಯೂ ಕೂಡ ನೀಡಿದ್ದಾರೆ. ತಾಯಿ-ಮಗನ ಬಾಂಧವ್ಯ, ತಂದೆಯ ಮಹತ್ವ, ಫಸ್ಟ್ ಹಾಫ್ ಒಂಥರಾ ಸೆಕೆಂಡ್ ಹಾಫ್ ಇನ್ನೊಂಥರಾ ಅಂತ ಡಿಟೈಲ್ಡ್ ಆಗಿ ಮಾತನಾಡಿದ್ದಾರೆ.

ಇನ್ನು ಧನ್ವೀರ್ ತರಹ ನನಗೆ ಲವ್ ಮಾಡೋಕೆ ಬರಲ್ಲ ಅಂತ ಕಿಚಾಯಿಸಿದ ದಚ್ಚು, ಮುದ್ದು ರಾಕ್ಷಸಿ ಅಂತ ವೈಫ್‌ನ ಯಾವತ್ತಾದ್ರೂ ಕರೆದಿದ್ದೀರಾ ಅಂತ ಮಾಧ್ಯಮದವರ ಜೊತೆಗೂ ಸಲುಗೆಯಿಂದ ಮಾತನಾಡಿದ್ದಾರೆ.

ಬಲಿ ಚಕ್ರವರ್ತಿ ಬಳಿ ಮೂರು ಹೆಜ್ಜೆ ವರ ಕೇಳುವ ವಾಮನನಂತೆ, ಇಲ್ಲಿ ಧನ್ವೀರ್‌ಗೆ ಕರ್ನಾಟಕದ ಜನತೆ ಚಿತ್ರರಂಗದಲ್ಲಿ ನೆಲೆಯೂರಲು ಒಂದು ಹೆಜ್ಜೆ ಕೊಡಿ ಸಾಕು ಅಂತ ಮನವಿ ಮಾಡಿದ್ರು. ಧನ್ವೀರ್ ಹೈಟ್, ಕಾಲುಗಳ ಬಗ್ಗೆ ಮಾತನಾಡಿದ ದಚ್ಚು, ಆ್ಯಕ್ಷನ್ ಸೀಕ್ವೆನ್ಸ್ ಬಗ್ಗೆಯೂ ಪ್ರಸ್ತಾಪ ಮಾಡಿದ್ರು.

ಬೇರೆ ಟಾಪಿಕ್ ಬೇಡ ಅಂತ ಬರೀ ಸಿನಿಮಾ ಬಗ್ಗೆ ಮಾತನಾಡಿದ ಡಿಬಾಸ್, ಇತ್ತೀಚೆಗೆ ರಾಯಲ್ ಸಿನಿಮಾ ವೀಕ್ಷಿಸಿದ್ರು. ಇದೀಗ ವಾಮನ ನೋಡಿದ್ದಾರೆ. ಸೋ ದಿನಕರ್, ಚಿಕ್ಕಣ್ಣ ಅಥ್ವಾ ಧನ್ವೀರ್ ಕಾಂಬೋ ಸಿನಿಮಾಗಳ ಬಗ್ಗೆಯೂ ಮಾತನಾಡಿದ್ದಾರೆ. ಆ ತರಹದ ಕಥೆ, ಡೈರೆಕ್ಟರ್‌‌ಗಳು ಬೇಕು ಅಂದಿದ್ದಾರೆ. ಅಷ್ಟೇ ಅಲ್ಲ, ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂತ ಮತ್ತೊಮ್ಮೆ ಕನ್ನಡಾಭಿಮಾನ ತೋರಿದ್ದಾರೆ ಚಾಲೆಂಜಿಂಗ್ ಸ್ಟಾರ್.

ಧನ್ವೀರ್‌ಗೆ ಬೇಗ ಮದ್ವೆ ಮಾಡಿ, ನಾನು ರಿಸೆಪ್ಷನ್‌ಗೆ ಸೂಟ್, ಮುಹೂರ್ತಕ್ಕೆ ಪಂಚೆ ಹಾಕ್ತೀನಿ. ಬೀಗರ ಊಟಕ್ಕೆ ಕರೆದ್ರೆ ಏನು ಅಂತ ಜೋಕ್ ಮಾಡೋ ಮೂಲಕ ತಮ್ಮನಂತಹ ಧನ್ವೀರ್ ಗೌಡ ಫ್ಯೂಚರ್ ಬಗ್ಗೆಯೂ ಮಾತನಾಡಿದ್ದಾರೆ ದರ್ಶನ್.

ಚಿಕ್ಕಣ್ಣ ಕೂಡ ಸಿನಿಮಾ ನೋಡಿದ ಬಳಿಕ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಧನ್ವೀರ್ ನಟನೆಯನ್ನ ಕೊಂಡಾಡಿದ ಸ್ಯಾಂಡಲ್‌ವುಡ್ ಉಪಾಧ್ಯಕ್ಷ, ನನಗೆ ರಾಜಾಹುಲಿ ಸಿನಿಮಾ ನೋಡಿದ ಫೀಲ್ ಸಿಕ್ತು ಅಂದಿದ್ದಾರೆ. ಸಖತ್ & ವೆರೈಟಿ ಲವ್ ಸ್ಟೋರಿ ತುಂಬಾ ಕಾಡಿತು ಅಂತ ಚಿಕ್ಕು ಮುಗುಳುನಕ್ಕರು.

ಒಟ್ಟಾರೆ ಚಾಲೆಂಜ್‌ಗಳನ್ನ ನೀರು ಕುಡಿದಷ್ಟೇ ಸಲೀಸಾಗಿ ಎದುರಿಸೋ ಚಾಲೆಂಜಿಂಗ್ ಸ್ಟಾರ್, ಬೆನ್ನು ನೋವಿನ ನಡುವೆಯೂ ಸಹ ಶೂಟಿಂಗ್, ಡಬ್ಬಿಂಗ್, ಟ್ರೈಲರ್ ಲಾಂಚ್, ಸ್ಪೆಷಲ್ ಪ್ರೀಮಿಯರ್ ಅಂತ ಸಕ್ರಿಯರಾಗಿರೋದು ಒಳ್ಳೆಯ ಬೆಳವಣಿಗೆ. ಸದ್ಯ ಗಜಪಡೆ ಚಿಕ್ಕದಾಗಿದ್ದು, ಚೊಕ್ಕವಾಗಿರೋ ಮುನ್ಸೂಚನೆ ಸಿಕ್ಕಿದೆ. ಅದ್ರಲ್ಲೂ ಮಾಧ್ಯಮಗಳ ಮುಂದೆ ಬಹಳ ಗೌರವಪೂರ್ವಕವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆದುಕೊಂಡ ದರ್ಶನ್‌‌ರಲ್ಲಿ ಆಗಿರೋ ಬದಲಾವಣೆ ನೋಡಿದ್ರೆ ಡಿಬಾಸ್ 2.ಓ ವರ್ಷನ್ ಕಾಣ್ತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

Untitled design 2026 06 09T184026.754

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

by ಶಾಲಿನಿ ಕೆ. ಡಿ
June 9, 2026 - 6:43 pm
0

Untitled design 2026 06 09T183641.373

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

by ಶಾಲಿನಿ ಕೆ. ಡಿ
June 9, 2026 - 6:38 pm
0

Untitled design 2026 06 09T181254.505

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

by ಶಾಲಿನಿ ಕೆ. ಡಿ
June 9, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T185645.244
    ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್
    June 9, 2026 | 0
  • Untitled design 2026 06 09T184026.754
    ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    June 9, 2026 | 0
  • Untitled design 2026 06 09T183641.373
    ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?
    June 9, 2026 | 0
  • Untitled design 2026 06 09T173501.731
    ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?
    June 9, 2026 | 0
  • Untitled design 2026 06 09T164608.653
    ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version