• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ನಾಮಿನೇಷನ್ ಪ್ರಕಟ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 5, 2025 - 1:21 pm
in ಸಿನಿಮಾ
0 0
0
Web (27)

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ರ ಆರನೇ ವರ್ಷದ ಪ್ರಶಸ್ತಿಗಳಿಗೆ ನಾಮ ನಿರ್ದೇಶನಗಳನ್ನು ಘೋಷಿಸಲಾಗಿದ್ದು, 2024ರಲ್ಲಿ ತೆರೆಕಂಡ ಅತ್ಯುತ್ತಮ ಕನ್ನಡ ಚಿತ್ರಗಳನ್ನು ಆಯ್ಕೆ ಮಾಡಿ, ಅವುಗಳಲ್ಲಿ 29 ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಐವತ್ತಕ್ಕೂ ಹೆಚ್ಚು ಸಿನಿಮಾ ಪತ್ರಕರ್ತರು ಈ ನಾಮ ನಿರ್ದೇಶನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಮತದಾನದ ಮೂಲಕ ಆಯ್ಕೆ ಮಾಡಿದ್ದಾರೆ.

ಈ ವರ್ಷ ಪ್ರಶಸ್ತಿಗಳನ್ನು ಐದು ವಿಭಾಗಗಳಲ್ಲಿ ವಿಂಗಡಿಸಲಾಗಿದ್ದು, ಚೊಚ್ಚಲ ಪ್ರಶಸ್ತಿಗಳು, ತಾಂತ್ರಿಕ ವಿಭಾಗ, ಸಂಗೀತ ವಿಭಾಗ ನಟನೆ ಮತ್ತು ಬರವಣಿಗೆ ಹಾಗೂ ತೀರ್ಪುಗಾರರ ಪ್ರಶಸ್ತಿಗಳನ್ನು ಒಳಗೊಂಡಿವೆ. ಮತ್ತೊಂದು ವಿಶೇಷ ಅಂದರೆ, ಈ ವರ್ಷದಿಂದ ಕನ್ನಡ ಸಿನಿಮಾ ರಂಗಕ್ಕೆ ಗಮನಾರ್ಹ ಕೊಡುಗೆ ನೀಡಿರುವವರಿಗೆ ಹಂಸಲೇಖ ಅವರ ಹೆಸರಿನಲ್ಲಿ ಜೀವಮಾನ ಸಾಧನೆ (ಚಿನ್ನದ ಪದಕ) ಗೌರವವನ್ನು ಪರಿಚಯಿಸಲಾಗುತ್ತಿದೆ.

RelatedPosts

41ರಲ್ಲೂ ತ್ರಿಷಾ ಕೃಷ್ಣನ್‌‌ಗೆ ಡಿಮ್ಯಾಂಡ್ ಡಬಲ್..!

ಕೆಡಿ ತೆಲುಗು ಟ್ರೈಲರ್ ರಿಲೀಸ್, ಟಾಲಿವುಡ್‌ನಲ್ಲಿ ಧ್ರುವ ಅಬ್ಬರ

ಸಾನ್ವಿ ಸುದೀಪ್ ಗಣೇಶನ ಟ್ಯಾಟೂ ವಿವಾದ..ಭಕ್ತಿಯೋ..? ಫ್ಯಾಷನ್ನೋ..?

ಪೈಲ್ವಾನನ್ನು ಎತ್ತಿ ಹಾಕಿದ ಶಿವಣ್ಣ..ಪೆದ್ದಿ ಮೇಕಿಂಗ್ ಝಲಕ್

ADVERTISEMENT
ADVERTISEMENT

Whatsapp image 2025 05 05 at 12.37.43 pm

ಭಾನುವಾರ ಸಂಜೆ ನಡೆದ ಟ್ರೋಫಿ ಅನಾವರಣ ಮತ್ತು ನಾಮ ನಿರ್ದೇಶನಗಳ ಘೋಷಣೆ ಸಮಾರಂಭಕ್ಕೆ ಖ್ಯಾತ ನಟ ಅಜಯ್ ರಾವ್ ಮತ್ತು ನಟಿ ಮೇಘನಾ ಗಾಂವ್ಕರ್ ಅತಿಥಿಯಾಗಿ ಆಗಮಿಸಿದ್ದರು. ಹೊಸದಾಗಿ ವಿನ್ಯಾಸಗೊಳಿಸಿದ್ದ ಆರನೇ ವರ್ಷದ ಟ್ರೋಫಿಯನ್ನು ಅನಾವರಣಗೊಳಿಸಿದರು. 2025ರ ಪ್ರಶಸ್ತಿಗಳಿಗೆ ನಾಮ ನಿರ್ದೇಶನಗಳನ್ನು ಘೋಷಿಸಿದರು.
ಅತ್ಯುತ್ತಮ ನಟ ಪ್ರಶಸ್ತಿಗಾಗಿ ಶಿವರಾಜ್ ಕುಮಾರ್ (ಭೈರತಿ ರಣಗಲ್), ಕಿಚ್ಚ ಸುದೀಪ್ (ಮ್ಯಾಕ್ಸ್) ಗಣೇಶ್ (ಕೃಷ್ಣಂ ಪ್ರಣಯ ಸಖಿ), ಶ್ರೀಮುರಳಿ (ಭಗೀರ) ಮತ್ತು ದುನಿಯಾ ವಿಜಯ್ (ಭೀಮಾ) ನಾಮ ನಿರ್ದೇಶನಗೊಂಡಿದ್ದಾರೆ.

Whatsapp image 2025 05 05 at 12.37.42 pm (1)

ಅತ್ಯುತ್ತಮ ನಟಿ ಪ್ರಶಸ್ತಿಗಾಗಿ ಬಿಂದು ಶಿವರಾಮ್ (ಕೆರೆಬೇಟೆ), ರೋಶನಿ ಪ್ರಕಾಶ್ (ಮರ್ಫಿ), ಚೈತ್ರಾ ಆಚಾರ್ (ಬ್ಲಿಂಕ್), ರುಕ್ಮಿಣಿ ವಸಂತ್ (ಬಘೀರ) ಮತ್ತು ನಿಶ್ವಿಕಾ ನಾಯ್ಡು (ಕರಟಕ ದಮನಕ) ಪಾತ್ರಗಳ ನಟನೆಗಾಗಿ ನಾಮ ನಿರ್ದೇಶನಗೊಂಡಿದ್ದಾರೆ. ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಭೀಮಾ ಹದಿನೇಳೆಂಟು, ಫೋಟೋ, ಮ್ಯಾಕ್ಸ್ ಮತ್ತು ಶಾಖಾಹಾರಿ ಚಿತ್ರಗಳು ನಾಮ ನಿರ್ದೇಶನಗೊಂಡಿವೆ.

Whatsapp image 2025 05 05 at 12.37.41 pm (1)

ಅತ್ಯುತ್ತಮ ಚೊಚ್ಚಲ ನಟ ಪ್ರಶಸ್ತಿಗಾಗಿ ಯುವರಾಜ್ ಕುಮಾರ್, ಸಮರ್ಜಿತ್ ಲಂಕೇಶ್, ಅಜಯ್ ಪೃಥ್ವಿ, ರೋಹಿತ್ ಮತ್ತು ರಾಕೇಶ್ ದಳವಾಯಿ ಪೈಪೋಟಿ ನಟಿಸಿದ್ದಾರೆ.
ಅತ್ಯುತ್ತಮ ಸಂಗೀತ ನಿರ್ದೇಶನ ವಿಭಾಗದಲ್ಲಿ ಅರ್ಜುನ್ ಜನ್ಯ (ಕೃಷ್ಣಂ ಪ್ರಣಯ ಸಖಿ), ಚರಣ್ ರಾಜ್ (ಭೀಮ), ಬಿ. ಅಜನೀಶ್ ಲೋಕನಾಥ್ (ಮ್ಯಾಕ್ಸ್), ವೀರ್ ಸಮರ್ಥ (ಒಂದು ಸರಳ ಪ್ರೇಮಕಥೆ) ಮತ್ತು ವಿ.ಹರಿಕೃಷ್ಣ (ಕರಟಕ ದಮನಕ) ನಾಮ ನಿರ್ದೇಶನಗೊಂಡಿದ್ದಾರೆ.

ಈ ಪ್ರಶಸ್ತಿ ಪ್ರದಾನ ಸಮಾರಂಭವು 11 ಮೇ 2025ರಂದು ಸಂಜೆ ನಡೆಯಲಿದ್ದು, ಸಿನಿಮಾ ರಂಗದ ಸಾಕಷ್ಟು ಕಲಾವಿದರು, ತಂತ್ರಜ್ಞರು ಭಾಗಿಯಾಗಲಿದ್ದಾರೆ.

Whatsapp image 2025 05 05 at 12.37.41 pm

2025ನೇ ಸಾಲಿನ ಪ್ರಶಸ್ತಿ ಸಮಾರಂಭಕ್ಕೆ ಮುಖ್ಯ ಪ್ರಾಯೋಜಕರಾಗಿ ಯುಮಿ ವೆಂಚರ್ಸ್ಮ ಸಹ ಪ್ರಯೋಜಕರಾಗಿ ಟರ್ಬೋಸ್ಟಿಲ್ ಮತ್ತು ಕಾವೇರಿ ಹಾಸ್ಪಿಟಲ್ ಜೊತೆಯಾಗಿದ್ದಾರೆ. ಕಾರ್ಯಕ್ರಮದ ಯಶಸ್ಸಿ ಸಹಕರಿಸಿದ ಪ್ರಾಯೋಜಕರು, ಮಾಧ್ಯಮದ ಸ್ನೇಹಿತರು ಮತ್ತು ಚಿತ್ರೋದ್ಯಮದ ನಿರಂತರ ಬೆಂಬಲಕ್ಕೆ ಅಕಾಡೆಮಿ ಋಣಿಯಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 15T204855.073

41ರಲ್ಲೂ ತ್ರಿಷಾ ಕೃಷ್ಣನ್‌‌ಗೆ ಡಿಮ್ಯಾಂಡ್ ಡಬಲ್..!

by ಶಾಲಿನಿ ಕೆ. ಡಿ
May 15, 2026 - 8:49 pm
0

Untitled design 2026 05 15T204228.451

ಗಾಯಕನ ಮೇಲೆ ಮಳೆಯಂತೆ ಕೋಟಿ ಕೋಟಿ ಹಣ ಸುರಿಸಿದ ಭಕ್ತರು..! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
May 15, 2026 - 8:43 pm
0

Untitled design 2026 05 15T200313.419

ಕೆಡಿ ತೆಲುಗು ಟ್ರೈಲರ್ ರಿಲೀಸ್, ಟಾಲಿವುಡ್‌ನಲ್ಲಿ ಧ್ರುವ ಅಬ್ಬರ

by ಶಾಲಿನಿ ಕೆ. ಡಿ
May 15, 2026 - 8:04 pm
0

Untitled design 2026 05 15T185127.216

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

by ಶಾಲಿನಿ ಕೆ. ಡಿ
May 15, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 15T204855.073
    41ರಲ್ಲೂ ತ್ರಿಷಾ ಕೃಷ್ಣನ್‌‌ಗೆ ಡಿಮ್ಯಾಂಡ್ ಡಬಲ್..!
    May 15, 2026 | 0
  • Untitled design 2026 05 15T200313.419
    ಕೆಡಿ ತೆಲುಗು ಟ್ರೈಲರ್ ರಿಲೀಸ್, ಟಾಲಿವುಡ್‌ನಲ್ಲಿ ಧ್ರುವ ಅಬ್ಬರ
    May 15, 2026 | 0
  • Untitled design 2026 05 15T183115.351
    ಸಾನ್ವಿ ಸುದೀಪ್ ಗಣೇಶನ ಟ್ಯಾಟೂ ವಿವಾದ..ಭಕ್ತಿಯೋ..? ಫ್ಯಾಷನ್ನೋ..?
    May 15, 2026 | 0
  • Untitled design 2026 05 15T174335.123
    ಪೈಲ್ವಾನನ್ನು ಎತ್ತಿ ಹಾಕಿದ ಶಿವಣ್ಣ..ಪೆದ್ದಿ ಮೇಕಿಂಗ್ ಝಲಕ್
    May 15, 2026 | 0
  • Untitled design 2026 05 15T153930.110
    ಕಾನೂನಿನ ಚಕ್ರವ್ಯೂಹದಲ್ಲಿ ಸಿಲುಕಿದ ನಟ ದರ್ಶನ್‌..!
    May 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version