• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಟೀಸರ್ ನೋಡಿ ಹೇಳೋಕೆ ಆಗಲ್ಲ- ಫಿಲ್ಮ್ ಚೇಂಬರ್

admin by admin
February 11, 2026 - 5:38 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 11T172350.281

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಚಕ್ರವರ್ತಿ ಚಂದ್ರಚೂಡ್ ಕಮೋಡ್ ಟು ಕಾಂಡೋಮ್ ವಿವಾದಾತ್ಮಕ ಹೇಳಿಕೆ ಚಿತ್ರರಂಗದಲ್ಲಿ ತಾರಕಕ್ಕೇರಿತ್ತು. ಕೆ ಮಂಜು ಹಾಗೂ ಚಂದ್ರಚೂಡ್ ನಡುವೆ ಟಾಕ್ ವಾರ್ ಆಗಿತ್ತು. ಆದ್ರೀಗ ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ ಮುಂದಾಳತ್ವದಲ್ಲಿ ಸಂಧಾನ ಸಫಲವಾಗಿದೆ. ಅಷ್ಟೇ ಅಲ್ಲ.. ರಾಕಿಂಗ್ ಟಾಕ್ಸಿಕ್‌ಗೆ ಚಿತ್ರರಂಗ ಸಾಥ್ ನೀಡಿದೆ.

RelatedPosts

ನಟ ರವಿತೇಜಾ ‘ಇರುಮುಡಿ’ಗೆ ಮಾಸ್ ಓಪನಿಂಗ್: ಫಸ್ಟ್ ಡೇ ವರ್ಲ್ಡ್‌‌ವೈಡ್ ಕಲೆಕ್ಷನ್ 25 ಕೋಟಿ ರೂ!

‘ಚಲ್ತೆ ಚಲ್ತೆ’ ಚಿತ್ರದಿಂದಲೇ ಬಿರುಕು!: ಐಶ್ವರ್ಯಾ ರೈ-ರಾಣಿ ಮುಖರ್ಜಿ ನಡುವೆ ನಡೆದಿದ್ದೇನು?

ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!

‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾದ-ಸಂಜನಾ ಆನಂದ್

ADVERTISEMENT
ADVERTISEMENT

ಕ್ಷಮೆಯಾಚಿಸಿದ ಚಂದ್ರಚೂಡ್.. ವಿವಾದ ಸುಖಾಂತ್ಯ

ತಾಯಿ ಸಮಾನ ಜಯಮಾಲಾ ನಿರ್ಧಾರಕ್ಕೆ ಚಕ್ರಿ ಬದ್ಧ

ಕನ್ನಡ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾದ ಚಕ್ರವರ್ತಿ ಚಂದ್ರಚೂಡ್ ಅವರ ಹೇಳಿಕೆ ಕೊನೆಗೂ ಸುಖಾಂತ್ಯ ಕಂಡಂತಾಗಿದೆ. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ಹೊರಬಂದ ಕ್ಷಣದಿಂದಲೇ ನಿರ್ಮಾಪಕರ ವಲಯದಲ್ಲಿ ಆಕ್ರೋಶ ಜ್ವಾಲೆ ಹೊತ್ತಿಕೊಂಡಿತ್ತು. ನಿರ್ಮಾಪಕರ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿದರೆ, ಕೆ. ಮಂಜು ಸೇರಿದಂತೆ ಹಲವರು ಕಿಡಿಕಾರಿದ್ದರು.

ಇದೇ ಹಿನ್ನೆಲೆಯಲ್ಲಿ ಇಂದು ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಿತು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಚಕ್ರವರ್ತಿ ಚಂದ್ರಚೂಡ್, ಈ ಹಿಂದೆ ಹೇಳಿಕೆಗೆ ಕ್ಷಮೆ ಕೇಳಿದ್ದೇನೆ, ಈಗಲೂ ಕೇಳುತ್ತೇನೆ. ಜಯಮಾಲಾ ಅವರು ನನ್ನ ತಾಯಿ ಸಮಾನರು. ಅವರ ಮಾತಿಗೆ ಬದ್ಧನಾಗಿ ನಿಲ್ಲುತ್ತೇನೆ. ಚಿತ್ರೋದ್ಯಮದ ನಿರ್ಮಾಪಕರಿಗೆ ನೋವು ಉಂಟುಮಾಡುವ ಉದ್ದೇಶ ನನಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಮಾತನಾಡಿದ ಜಯಮಾಲಾ, ಬಾಯಿ ತಪ್ಪಿ ಹೇಳಿದ ಮಾತಿಗೆ ಚಂದ್ರಚೂಡ್ ಅವರು ಕ್ಷಮೆ ಕೇಳಿದ್ದಾರೆ. ಇಲ್ಲಿಗೇ ವಿಷಯವನ್ನು ನಿಲ್ಲಿಸೋಣ, ಸುಖಾಂತ್ಯವಾಗಲಿ ಎಂದು ಸಮಾಧಾನಕರ ಧ್ವನಿಯಲ್ಲಿ ಹೇಳಿದರು. ಆದರೆ ಮತ್ತೊಂದೆಡೆ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಮತ್ತೊಂದು ದೊಡ್ಡ ವಿವಾದದ ಸುಳಿಗೆ ಸಿಲುಕಿದೆ. ಸಿನಿಮಾದ ಕೆಲ ದೃಶ್ಯಗಳು ಕ್ರೈಸ್ತ ಧರ್ಮದ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂಬ ಆರೋಪದೊಂದಿಗೆ ‘ರಾಷ್ಟ್ರೀಯ ಕ್ರೈಸ್ತ ಒಕ್ಕೂಟ’ ಚಿತ್ರತಂಡದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ. ಫಿಲಂ ಚೇಂಬರ್‌ಗೆ ಕೂಡ ದೂರು ಸಲ್ಲಿಸಲಾಗಿದೆ. ಈ ಬೆಳವಣಿಗೆಯ ಬಗ್ಗೆ ಜಯಮಾಲಾ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಟೀಸರ್ ನೋಡಿ ಹೇಳೋಕೆ ಆಗಲ್ಲ- ಫಿಲ್ಮ್ ಚೇಂಬರ್

ರಾಕಿಭಾಯ್ ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್..!!

ಐದು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಜಯಮಾಲಾ, ಟಾಕ್ಸಿಕ್ ಸಿನಿಮಾ ಪರವಾಗಿ ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದಾರೆ. ನಿರ್ಮಾಪಕರ ಜೊತೆ ಮಾತನಾಡಿ ಹೇಳುತ್ತಿದ್ದೇನೆ ಧರ್ಮಕ್ಕೆ ಧಕ್ಕೆ ತರುವ ಕೆಲಸ ಟಾಕ್ಸಿಕ್ ತಂಡ ಮಾಡುವುದಿಲ್ಲ. ಯಶ್ ವಿಚಾರವಂತರಾಗಿ ಹೀಗೆ ಮಾಡೋವರಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೇವಲ ಟೀಸರ್ ನೋಡಿ ಸಿನಿಮಾವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ, ಪೂರ್ತಿ ಸಿನಿಮಾ ನೋಡಿ ಮಾತಾಡಬೇಕು ಎಂದು ಕನ್ನಡ ಸಿನಿಮಾ ಪರ ನಿಂತಿದ್ದಾರೆ ಜಯಮಾಲಾ. ವಿವಾದಗಳ ನಡುವೆ ಟಾಕ್ಸಿಕ್ ಸಿನಿಮಾದ ಬಗ್ಗೆ ಕುತೂಹಲ ಮತ್ತಷ್ಟು ಗಟ್ಟಿಯಾಗಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ದೃಷ್ಟಿ ನೆಟ್ಟಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Image fe6c5e12

ವಂದೇ ಭಾರತ್ Vs ಅಮೃತ್ ಭಾರತ್: ನಿಮ್ಮ ಪ್ರಯಾಣಕ್ಕೆ ಯಾವುದು ಸೂಪರ್ ಚಾಯ್ಸ್

by ಶಾಲಿನಿ ಕೆ. ಡಿ
August 22, 2026 - 2:48 pm
0

Untitled design 2026 08 22T143751.629

ನಟ ರವಿತೇಜಾ ‘ಇರುಮುಡಿ’ಗೆ ಮಾಸ್ ಓಪನಿಂಗ್: ಫಸ್ಟ್ ಡೇ ವರ್ಲ್ಡ್‌‌ವೈಡ್ ಕಲೆಕ್ಷನ್ 25 ಕೋಟಿ ರೂ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 22, 2026 - 2:40 pm
0

ChatGPT Image Aug 22, 2026, 01 53 55 PM

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

by ಶಾಲಿನಿ ಕೆ. ಡಿ
August 22, 2026 - 2:03 pm
0

Image 9c6be90b

‘ಚಲ್ತೆ ಚಲ್ತೆ’ ಚಿತ್ರದಿಂದಲೇ ಬಿರುಕು!: ಐಶ್ವರ್ಯಾ ರೈ-ರಾಣಿ ಮುಖರ್ಜಿ ನಡುವೆ ನಡೆದಿದ್ದೇನು?

by ದಿಶಾ ಕೆ. ಎಸ್.
August 22, 2026 - 2:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version