• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣವಾಯಿತು ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಟೀಸರ್

ಸುಮಂತ್ ಶೈಲೇಂದ್ರ ಅಭಿನಯದ "ಚೇಸರ್" ಚಿತ್ರದ ಟೀಸರ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 24, 2025 - 1:28 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Dhruva Sarja Chaser film

ಹೊಸಬರ ಹೊಸಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರಾಮಃ ನಿರ್ದೇಶನದ ಹಾಗೂ “ದಿಲ್ ವಾಲ” ಚಿತ್ರದ ಖ್ಯಾತಿಯ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಟೀಸರ್ ಅನ್ನು ಧ್ರುವ ಸರ್ಜಾ ಅನಾವರಣ ಮಾಡಿದರು. ನಟರಾದ ಅರವಿಂದ್, ತ್ರಿವಿಕ್ರಮ್ ಹಾಗು ಕರಣ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

RelatedPosts

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!

ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ

ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!

ADVERTISEMENT
ADVERTISEMENT

“ಚೇಸರ್” ಚಿತ್ರದ ಟೀಸರ್ ಚೆನ್ನಾಗಿದೆ.‌ ಆಕ್ಷನ್ ಸನ್ನಿವೇಶಗಳಲ್ಲಿ ಸುಮಂತ್ ಶೈಲೇಂದ್ರ ಚೆನ್ನಾಗಿ ಅಭಿನಯಿಸಿದ್ದಾರೆ. ಜಯ್ಯರಾಮಃ ನಿರ್ದೇಶನ ಹಾಗೂ ಇಡೀ ತಂಡದ ಕಾರ್ಯವೈಖರಿ ಟೀಸರ್ ನಲ್ಲಿ ಎದ್ದು ಕಾಣುತ್ತಿದೆ. ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಶುಭವಾಗಲಿ ಎಂದು ಧ್ರುವ ಸರ್ಜಾ ಹಾರೈಸಿದರು.
‌


ನನ್ನ ಸ್ನೇಹಿತನ ಪ್ರೇಮವಿವಾಹಕ್ಕೆ ಸಾಕ್ಷಿ ಹಾಕಲು ಸಬ್ ರಿಜಿಸ್ಟರ್ ಆಫೀಸ್ ಗೆ ಹೋಗಿದಾಗ ಅಲ್ಲಿ ನನಗೆ ಅವರು ಹೇಳಿದ ಕಥೆಯೇ “ಚೇಸರ್”.‌ ಈ ಕಥೆಯನ್ನು ಮೆಚ್ಚಿ ಸಿನಿಮಾ‌‌ ನಿರ್ಮಾಣ ಮಾಡಿದ‌ ಮಾಲತಿ‌ ಶೇಖರ್ ಅವರಿಗೆ ಹಾಗೂ ಚಿತ್ರ‌ ಉತ್ತಮವಾಗಿ ಬರಲು ಸಹಕಾರ ನೀಡಿದ ಇಡೀ ತಂಡಕ್ಕೆ, ವಿಶೇಷವಾಗಿ ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಎಂ.ಜಯ್ಯರಾಮಃ.

ನಾನು ನಿರ್ಮಾಪಕಿಯಾಗಲು ನನ್ನ ಕುಟುಂಬದ ಸಹಕಾರವೇ ಕಾರಣ ಎಂದು ಮಾತನಾಡಿದ ನಿರ್ಮಾಪಕಿ ಮಾಲತಿ ಶೇಖರ್, ಹತ್ತು ವರ್ಷಗಳ ಹಿಂದೆ ” ಅಂಜನಿ ಪುತ್ರ” ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅವರ ಚಿಕ್ಕಮ್ಮನ ಪಾತ್ರದಲ್ಲಿ ಅಭಿನಯಿಸಿದ್ದೆ. ಈ‌ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದೇನೆ. ಧ್ರುವ ಸರ್ಜಾ ಅವರು ಟೀಸರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ ಎಂದರು.

ಮೂರು ವರ್ಷಗಳ ನಂತರ ನನ್ನ ಅಭಿನಯದ ಚಿತ್ರ ತೆರೆಗೆ ಬರಲು ಅಣಿಯಾಗುತ್ತಿದೆ. “ಚೇಸರ್” ಅಂದ ಕೂಡಲೆ‌ ಬರೀ ಚೇಸಿಂಗ್ ಮಾತ್ರ ಇಲ್ಲ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ ಎಂದು ನಾಯಕ ಸುಮಂತ್ ಶೈಲೇಂದ್ರ ತಿಳಿಸಿದರು.

ಕಾರ್ಯಕಾರಿ ನಿರ್ಮಾಪಕ ಕಲ್ಮನೆ ಮಂಜಣ್ಣ, ಛಾಯಾಗ್ರಾಹಕ ಕೆ.ಎಸ್ ಚಂದ್ರಶೇಖರ್ ಹಾಗೂ ಹಿನ್ನಲೆ ಸಂಗೀತ ನೀಡಿರುವ ಹರ್ಷವರ್ಧನ್ ರಾಜ್ “ಚೇಸರ್” ಬಗ್ಗೆ ಮಾತನಾಡಿದರು. ಅರ್ಜುನ್ ಜನ್ಯ‌ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್‌ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿದೆ.

ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು “ಚೇಸರ್” ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 17T183412.494

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

by ಶಾಲಿನಿ ಕೆ. ಡಿ
August 17, 2026 - 6:34 pm
0

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

by ಶಾಲಿನಿ ಕೆ. ಡಿ
August 17, 2026 - 6:01 pm
0

Untitled design 2026 08 17T171800.526

ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ಸಾವು‌

by ಶಾಲಿನಿ ಕೆ. ಡಿ
August 17, 2026 - 5:22 pm
0

ChatGPT Image Aug 17, 2026, 05 01 55 PM

ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಫಿಕ್ಸ್! ಅಧಿಕೃತ ಘೋಷಣೆ ಮಾತ್ರ ಬಾಕಿ

by ಶಾಲಿನಿ ಕೆ. ಡಿ
August 17, 2026 - 5:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
  • ChatGPT Image Aug 17, 2026, 03 15 01 PM
    7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!
    August 17, 2026 | 0
  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • Untitled design 2026 08 17T123126.443
    ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!
    August 17, 2026 | 0
  • ChatGPT Image Aug 17, 2026, 11 37 10 AM
    ಸಿನಿಮಾಗಳಿಗಿಂತ ವೈಯಕ್ತಿಕ ಬದುಕಿನ ಹೇಳಿಕೆಯಿಂದ ಸುದ್ದಿಯಾದ ಅನುಪಮಾ!
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version