• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಟಿಲೈಟ್ಸ್‌ ಸಿನಿಮಾದ ಬಾವ ಬಾವ ಸಾಂಗ್‌ ರಿಲೀಸ್‌

ಮತ್ತೆ ಟ್ರೆಂಡಿಂಗ್ ಸಾಂಗ್‌ ಮೂಲಕ ಬಂದ ದುನಿಯಾ ವಿಜಯ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2026 - 7:29 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 06T192817.346

ದುನಿಯಾ ವಿಜಯ್‌ ನಿರ್ದೇಶನದ ಸಿಟಿಲೈಟ್ಸ್‌ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ.. ಬಾವ ಬಾವ ಅನ್ನೋ ರ್ಯಾಪ್‌ ಹಾಡಿನ ಮೂಲಕ ದುನಿಯಾ ವಿಜಯ್‌ ಮತ್ತೆ ಟ್ರೆಂಡಿ ಸಾಂಗ್‌ ಅನ್ನು ಪ್ರೇಕ್ಷಕರ ಮುಂದೆ ತಂದಿದ್ದಾರೆ… ಇಂದು ಸುದ್ದಿಗೋಷ್ಠಿ ಮಾಡುವ ಮೂಲಕ ಸಿಟಿಲೈಟ್ಸ್‌ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ರು..

ಈ ಹಾಡನ್ನು ಅಂಕಿತ್‌ ಕುಮಾರ್‌ ಬಾವ ಅವರೇ ಬರೆದು ಹಾಡಿದ್ದಾರೆ. ಚರಣ್‌ ರಾಜ್‌ ಹಾಡಿಗೆ ಸಂಗೀತ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚರಣ್‌ ರಾಜ್‌, ‘ದುನಿಯಾ ವಿಜಯ್‌ ಅವರು ಪ್ರತಿ ಬಾರಿ ಹಾಡು ಇದೇ ರೀತಿ ಬೇಕು ಅನ್ನೋ ಒಂದಷ್ಟು ವಿಚಾರಗಳನ್ನ ಇಟ್ಟುಕೊಂಡೆ ಬಂದಿರುತ್ತಾರೆ ಅದು ನನಗೆ ಸಹಾಯವಾಗುತ್ತೆ’ ಎಂದರು..

RelatedPosts

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ

ADVERTISEMENT
ADVERTISEMENT

ಹಾಡನ್ನ ಬರೆದು ಹಾಡಿರೋ ಅಂಕಿತ್‌ ಕುಮಾರ್‌ ಬಾವ ಮಾತನಾಡಿ ‘ನನ್ನ ಹಳೆ ಹಾಡುಗಳನ್ನ ನೋಡಿ ನಮ್ಮ ತಂಡವನ್ನ ಕರೆಸಿ ಅವಕಾಶ ಕೊಟ್ರು.. ವಿಜಿ ಸರ್‌ ಅವಕಾಶ ಕೊಡ್ತಾರೆ ಅಂತ ಯಾವತ್ತು ಅನ್ಕೊಂಡಿರಲಿಲ್ಲ’ ಎಂದರು.

ಇನ್ನು ನಟ ವಿನಯ್‌ ರಾಜ್‌ ಕುಮಾರ್‌ ಮಾತನಾಡಿ ‘ಚರಣ್‌ ಸರ್‌ ಗೆ ಒಂದು ಒಳ್ಳೆ ಸಾಂಗ್‌ ಕೊಡಿ ಅಂತ ಕೇಳಿದ್ದೆ ಆದರೆ ಅವರು ಐದು ಹಾಡುಗಳನ್ನ ಕೊಟ್ಟಿದ್ದಾರೆ ಖುಷಿ ಆಗ್ತಿದೆ’ ಎಂದರು.

ಇನ್ನು ನಟಿ ಮೋನಿಷಾ ವಿಜಯ್‌ ಕುಮಾರ್‌ ಮಾತನಾಡಿ ವಿನಯ್‌ ರಾಜ್‌ ಕುಮಾರ್‌ ಜೊತೆ ಅಭಿನಯ ಮಾಡಿದ್ದು ಖುಷಿ ಕೊಟ್ಟಿದೆ. ತುಂಬಾ ವಿಚಾರಗಳನ್ನ ಕಲಿತಿದ್ದೇನೆ’ ಎಂದರು..

ನಟ ನಿರ್ದೇಶಕ ವಿಜಯ್‌ ಕುಮಾರ್‌ ಮಾತನಾಡಿ ‘ ರ್ಯಾಪ್‌ ಹಾಡು ಯಾವಾಗಲು ಕಷ್ಟಗಳನ್ನ ಹೇಳಿಕೊಳ್ಳಲು ಬಳಸುವ ಹಾಡಾಗಿದೆ. ಸಿಟಿಲೈಟ್ಸ್‌ ನಲ್ಲಿ ನೋವು ಎನ್ನಿಸೋ ವಿಚಾರವನ್ನ ಹೇಳಲು ಹೊರಟಿದ್ದೇನೆ, ಈ ಕಥೆಗೆ ವಿನಯ್‌ ಅವ್ರೇ ಬೇಕಿತ್ತು ಪರ್ಸನಲಿ ನನಗೆ ವಿನಯ್‌ ಇಷ್ಟ’ ಎಂದರು.

ಸದ್ಯ ಬಾವ ಬಾವ ರ್ಯಾಪ್‌ ಸ್ಟೈಲ್‌ ಹಾಡು ಬಿಡುಗಡೆ ಆಗಿದ್ದು ಈ ಮೂಲಕ ಸಿಟಿಲೈಟ್ಸ್‌ ಸಿನಿಮಾದ ಪ್ರಮೋಷನ್‌ ಶುರುವಾಗಿದೆ. ಈ ಸಿನಿಮಾ ಮೂಲಕ ಪುತ್ರಿ ಮೋನಿಷಾ ವಿಜಯ್‌ಕುಮಾ‌ರ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ ವಿಜಯ್‌ .

‘ಸಿಟಿ ಲೈಟ್ಸ್’ನಲ್ಲಿ ಚಿತ್ರಕ್ಕೆ “ಜವಾಬ್ ದಾರಿ…ದೀಪಗಳು ಎಂಬ ಅಡಿಬರಹವಿದೆ. ಹಳ್ಳಿಯಿಂದ ಬೆಂಗಳೂರಿಗೆ ಬಂದ ಇಬ್ಬರು ಏನೆಲ್ಲ ಕಷ್ಟಗಳನ್ನು ಎದುರಿಸುತ್ತಾರೆ ಎನ್ನುವ ಕಥೆ ಚಿತ್ರದಲ್ಲಿದೆ. ಚಿತ್ರಕ್ಕೆ ಶಿವಸೇನಾ ಛಾಯಾಚಿತ್ರಗ್ರಹಣ, ದೀಪು ಎಸ್.ಕುಮಾರ್ ಸಂಕಲನ, ಮಾಸ್ತಿ ಅವರ ಸಂಭಾಷಣೆ ಮತ್ತು ಚರಣ್ ರಾಜ್ ಸಂಗೀತವಿದೆ. ದುನಿಯಾ ಟಾಕೀಸ್‌ ಹಾಗೂ ಯಂತ್ರೋದ್ದಾರಕ ಬ್ಯಾನರ್‌ ಅಡಿಯಲ್ಲಿ ವಿಜಯ್‌ ಕುಮಾರ್‌ ಹಾಗೂ ವಿಕ್ರಂ ಆರ್ಯಾ ನಿರ್ಮಾಣ ಮಾಡಿದ್ದಾರೆ…

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (29)

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

by ಕವಿತಾ
August 13, 2026 - 10:01 pm
0

Untitled design (27)

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

by ಕವಿತಾ
August 13, 2026 - 9:23 pm
0

Untitled design (25)

ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ

by ಕವಿತಾ
August 13, 2026 - 8:31 pm
0

Untitled design (23)

ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!

by ಕವಿತಾ
August 13, 2026 - 8:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version