• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಕಲರ್ಸ್‌ ದೊಡ್ಮನೆ ಹಬ್ಬದ ಮೆರುಗು: ಬಿಗ್ ಬಾಸ್ ಸ್ಪರ್ಧಿಗಳಿಂದ ಮನರಂಜನೆಯ ಮಹಾಪೂರ

admin by admin
February 10, 2026 - 4:17 pm
in ಕಿರುತೆರೆ, ಸಿನಿಮಾ
0 0
0
Untitled design 2026 02 10T161454.615

ಕನ್ನಡಿಗರ ನೆಚ್ಚಿನ ಮನರಂಜನಾ ವಾಹಿನಿ ‘ಕಲರ್ಸ್‌ ಕನ್ನಡ’ ಸದಾ ನವನವೀನ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ಸೆಳೆಯುತ್ತಲೇ ಇರುತ್ತದೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು ಕಲರ್ಸ್‌ ದೊಡ್ಮನೆ ಹಬ್ಬ ಎಂಬ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಮೂರು ಗಂಟೆಗಳ ಕಾಲ ವೀಕ್ಷಕರನ್ನು ರಂಜಿಸಲಿರುವ ಈ ಕಾರ್ಯಕ್ರಮ, ಶನಿವಾರದಂದು (ಫೆ.14) ಕರುನಾಡಿನ ಮನೆ ಮಂದಿಯೆಲ್ಲ ಕುಳಿತು ನೋಡಬಹುದಾದ ಅತ್ಯುತ್ತಮ ಕಾರ್ಯಕ್ರಮ ಇದಾಗಲಿದೆ. ಅಂದಹಾಗೆ, ಈ ಕಲರ್ಸ್‌ ದೊಡ್ಮನೆ ಹಬ್ಬ ಇದೇ ಶನಿವಾರ ಸಂಜೆ 6:00 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

RelatedPosts

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್‌ 12ರ ಎಲ್ಲಾ ಸ್ಪರ್ಧಿಗಳು ಹೊರಬಂದ ಮೇಲೆ ಇದೇ ಮೊದಲ ಬಾರಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮನೆಯೊಳಗಿನ ಗಂಭೀರ ವಾತಾವರಣದ ಬದಲು ಇಲ್ಲಿ ಕೇವಲ ನಗು, ಹರಟೆ ಮತ್ತು ಸಂಭ್ರಮಕ್ಕೆ ಮಾತ್ರ ಆದ್ಯತೆ ನೀಡಲಾಗಿದೆ. ನಕ್ಕು ನಗಿಸುವ ಸಾಕಷ್ಟು ಝಲಕ್‌ಗಳು ಈ ಕಲರ್ಸ್‌ ದೊಡ್ಮನೆ ಹಬ್ಬದ ಹೈಲೈಟ್‌.

ಭಾಗ್ಯಲಕ್ಷ್ಮೀ ಸೀರಿಯಲ್‌ ನಟಿ ಹಾಗೂ ನಿರೂಪಕಿ ಸುಷ್ಮಾ ರಾವ್ ತಮ್ಮ ಎಂದಿನ ಲವಲವಿಕೆಯಿಂದ ಈ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗಳ ಗುಟ್ಟುಗಳನ್ನು ಹೊರಹಾಕುವಲ್ಲಿ ಸುಷ್ಮಾ ಅವರ ಚಾತುರ್ಯ ಇಲ್ಲಿ ಹೈಲೈಟ್.

ಕಾರ್ಯಕ್ರಮದಲ್ಲಿ ಕೇವಲ ಹಾಡು-ಕುಣಿತ ಅಷ್ಟೇ ಅಲ್ಲದೆ, ಬಿಗ್ ಬಾಸ್ ಮನೆಯ ಟಾಸ್ಕ್‌ಗಳನ್ನು ನೆನಪಿಸುವಂತಹ ತಮಾಷೆಯ ಗೇಮ್‌ಗಳನ್ನು ಸುಷ್ಮಾ ಅವರು ಆಡಿಸಿ ರಂಜಿಸಿದ್ದಾರೆ. ಇದು ಸ್ಪರ್ಧಿಗಳ ನಡುವಿನ ಹಳೆಯ ಕಾಲೆಳೆಯುವ ಗುಣವನ್ನು ಮತ್ತೆ ನೆನಪಿಸಲಿದೆ.

ಈ ಬಾರಿಯ ಬಿಗ್ ಬಾಸ್‌ನಲ್ಲಿ ಅತಿ ಹೆಚ್ಚು ಚರ್ಚೆಗೊಳಗಾದವರೆಂದರೆ ಅದು ಬಿಗ್‌ಬಾಸ್‌ ವಿಜೇತ ಗಿಲ್ಲಿ ನಟ. ಇದೀಗ ಇದೇ ದೊಡ್ಮನೆ ಹಬ್ಬ ಕಾರ್ಯಕ್ರಮದಲ್ಲಿ ಗಿಲ್ಲಿ ಅಭಿಮಾನಿಗಳಿಗಾಗಿಯೇ ವಿಶೇಷ ವೇದಿಕೆ ಕಲ್ಪಿಸಲಾಗಿದೆ. ಅವರ ಬಿಗ್‌ ಬಾಸ್‌ ಜರ್ನಿಯನ್ನು ಸಂಭ್ರಮಿಸುವ ಜೊತೆಗೆ, ಫ್ಯಾನ್ಸ್‌ ಸಹ ಈ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ಬಿಗ್ ಬಾಸ್‌ ಸೀಸನ್‌ 12ರ ಸ್ಪರ್ಧಿಗಳು ವೇದಿಕೆ ಮೇಲೆ ತಮ್ಮಿಷ್ಟದ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಬಿಗ್‌ ಬಾಸ್‌ ದಿನಗಳನ್ನು ಮೆಲುಕು ಹಾಕಿದ್ದಾರೆ. ಹೊರ ಬಂದ ಮೇಲೆ ಸಿಕ್ಕ ಪ್ರತಿಕ್ರಿಯೆ ಹೇಗಿತ್ತು ಅನ್ನೋದನ್ನೂ ಹೇಳಿಕೊಂಡಿದ್ದಾರೆ. ಇದೆಲ್ಲ ಮನರಂಜನೆಯ ರಸದೌತಣವನ್ನು ಸವಿಯಲು ಕಲರ್ಸ್‌ ದೊಡ್ಮನೆ ಹಬ್ಬ ಕಾರ್ಯಕ್ರಮವನ್ನು ಮಿಸ್‌ ಮಾಡಲೇಬೇಡಿ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (1)
    ‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!
    August 31, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version