• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಇನ್ಮುಂದೆ ಟೆನ್ಷನ್‌ಗೆ ಹೇಳಿ ಬೈ ಬೈ.. ಶೀಘ್ರವೇ ಶುರುವಾಗಲಿದೆ ಕಾಮಿಡಿ ಕಿಲಾಡಿಗಳು..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 23, 2025 - 4:27 pm
in ಕಿರುತೆರೆ, ಸಿನಿಮಾ
0 0
0
Untitled design 2025 10 23t162144.123

ಬೆಂಗಳೂರು, 23 ಅಕ್ಟೋಬರ್ 2025: ಕನ್ನಡದ ಮನರಂಜನಾ ವಲಯದಲ್ಲಿ ತನ್ನ ಅನನ್ಯ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿರುವ ಜೀ ಕನ್ನಡ ವಾಹಿನಿ, ಪ್ರೇಕ್ಷಕರನ್ನು ಮತ್ತೊಮ್ಮೆ ನಗೆಗಡಲಿನಲ್ಲಿ ತೇಲಿಸಲು ಸಜ್ಜಾಗಿದೆ. ಜೀ ವಾಹಿನಿಯ ಅತ್ಯಂತ ಜನಪ್ರಿಯ ಮನರಂಜನಾ ಕಾರ್ಯಕ್ರಮಗಳಲ್ಲೊಂದಾದ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಹೊಸ ಸೀಸನ್ ಅಕ್ಟೋಬರ್ 25, ರಿಂದ ಪ್ರಸಾರವಾಗಲಿದೆ.

ಕಾಮೆಡಿ ಕಿಲಾಡಿಗಳು’ ಹೊಸ ಸೀಸನ್‌ನ ನಿರೂಪಕರಾಗಿ ನಿರಂಜನ್ ದೇಶಪಾಂಡೆ ಕಾರ್ಯನಿರವಹಿಸುತ್ತಿದ್ದಾರೆ. ತಮ್ಮ ಅನನ್ಯ ಮಾತಿನ ಶೈಲಿ ಮತ್ತು ಹಾಸ್ಯ ಮಾಡುವುದರಿಂದ ಪ್ರೇಕ್ಷಕರನ್ನು ಸದಾ ರಂಜಿಸಿದ ನಿರಂಜನ್, ‘ಕಾಮೆಡಿ ಕಿಲಾಡಿಗಳು’ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ತರಲಿದ್ದಾರೆ. 

RelatedPosts

ಹಿರಿಯ ನಟಿ ಉಮಾಶ್ರೀಗೆ ಶ್ರೀ ಶಿವಕುಮಾರ ಪ್ರಶಸ್ತಿ..!

ಪ್ರಭಾಸ್ ‘ಫೌಜಿ’ ಸಿನಿಮಾದಲ್ಲಿ ಕನ್ನಡ ನಟಿ ಚೈತ್ರಾ ಆಚಾರ್ !

ಪಾಲಿಟಿಕ್ಸ್‌‌ನತ್ತ ಶಿವಣ್ಣ.. ಕಮ್ಯುನಿಸ್ಟ್ ಪಕ್ಷ ಆರಿಸಿಕೊಂಡಿದ್ಯಾಕೆ ?

ರಕ್ಷಿತ್, ರಾಜ್ ಶೆಟ್ಟಿ ಕಾಂತಾರ ನೋಡಿಲ್ಲವೇಕೆ..? ಪ್ರಗತಿ ಶೆಟ್ಟಿ ಏನ್‌ ಹೇಳಿದ್ರು..?

ADVERTISEMENT
ADVERTISEMENT

ಇನ್ನೂ ಕಾರ್ಯಕ್ರಮದ ತೀರ್ಪುಗಾರರಾಗಿ ಕಾಮೆಡಿ ಕಿಂಗ್ ಎಂದೇ ಖ್ಯಾತಿ ಪಡೆದಿರುವ ಜನಪ್ರಿಯ ನಟ ಜಗ್ಗೇಶ್ ಮತ್ತು ಚಿತ್ರರಂಗದ ಜನಪ್ರಿಯ ನಿರ್ದೇಶಕ ಯೋಗರಾಜ್ ಭಟ್ ಅವರಿದ್ದಾರೆ. ಕನ್ನಡ ಚಲನಚಿತ್ರರಂಗದಲ್ಲಿ ಹಾಸ್ಯ ಚಿತ್ರಗಳ ಮೂಲಕ ಜನಮನ ಸೂರೆಗೊಂಡಿರುವ ಜಗ್ಗೇಶ್ ಮತ್ತು ತಮ್ಮ ಚಿತ್ರಗಳ ಮೂಲಕ ವಿಭಿನ್ನ ಹಾಸ್ಯ ಪ್ರಕಾರಗಳನ್ನು ರೂಪಿಸಿದ ಯೋಗರಾಜ್ ಭಟ್ ಅವರ ಜೊತೆಗೆ, ಅನುಭವಿ ನಟಿ ತಾರಾ ಅನುರಾಧ ಅವರೂ ತೀರ್ಪುಗಾರರಾಗಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಲಿದ್ದಾರೆ. 

‘ಕಾಮೆಡಿ ಕಿಲಾಡಿಗಳು’ ಕಾರ್ಯಕ್ರಮವು ಕರ್ನಾಟಕದ ವಿವಿಧ ಭಾಗಗಳಿಂದ ಬರುವ ಹೊಸ ಹಾಸ್ಯ ಪ್ರತಿಭೆಗಳಿಗೆ ಒಂದು ವಿಶಾಲ ವೇದಿಕೆಯನ್ನು ನೀಡಲಿದೆ. ಈ ಪ್ರತಿಭಾನ್ವಿತ ಹಾಸ್ಯಕಲಾವಿದರು ತಮ್ಮ ಸ್ಕಿಟ್‌ಗಳು, ಹಾಸ್ಯನಾಟಕಗಳ ಮೂಲಕ ಜನರ ಮನಸನ್ನು ಗೆಲ್ಲಲು ಶೀಘ್ರವೇ ವೇದಿಕೆಗೆ ಬರದಿದ್ದಾರೆ

ಕಾರ್ಯಕ್ರಮದ ಹೊಸ ಸೀಸನ್‌ನ ಪ್ರಸಾರವು ಅಕ್ಟೋಬರ್ 25,ರಂದುಶುರುವಾಗಲಿದೆ. ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. 

ಸತತ 19 ವರ್ಷಗಳಿಂದ ಕನ್ನಡ ಪ್ರೇಕ್ಷಕರನ್ನು ಮನರಂಜಿಸುತ್ತಿರುವ ಜೀ ಕನ್ನಡ ವಾಹಿನಿ, ‘ಕಾಮೆಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ತನ್ನ ಯಶಸ್ಸಿನ ಪರಂಪರೆಯನ್ನು ಮುಂದುವರೆಸಲಿದೆ. ಹಾಸ್ಯ ಪ್ರೇಮಿಗಳೆಲ್ಲರೂ ಈ ವಾರಾಂತ್ಯದಿಂದ ತಮ್ಮ ಟಿವಿ ಸೆಟ್‌ಗಳ ಮುಂದೆ ಕುಳಿತು, ಕಿಲಾಡಿ ಹಾಸ್ಯದ ಜೊತೆ ಕಿಲಾಡಿ ಮನರಂಜನೆಯನ್ನು ಅನುಭವಿಸಲು ಸಿದ್ಧರಾಗಬಹುದು. ಇನ್ನು ಟೆನ್ಷನ್‌ಗೆ ಬೈಬೈ ಮತ್ತು ನಗೆಗೆ ಜೈಜೈ ಹೇಳುವ ಸಮಯ ಇದಾಗಿದೆ

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 23t215156.687

ಹಿರಿಯ ನಟಿ ಉಮಾಶ್ರೀಗೆ ಶ್ರೀ ಶಿವಕುಮಾರ ಪ್ರಶಸ್ತಿ..!

by ಯಶಸ್ವಿನಿ ಎಂ
October 23, 2025 - 9:53 pm
0

Untitled design 2025 10 23t213459.255

ನಾಳೆ 17ನೇ ರೋಜ್‌ಗಾರ್‌ ಮೇಳ: 51 ಸಾವಿರ ಯುವಕರಿಗೆ ಉದ್ಯೋಗಾವಕಾಶ

by ಯಶಸ್ವಿನಿ ಎಂ
October 23, 2025 - 9:36 pm
0

Untitled design 2025 10 23t211638.680

ಹಾಸನಾಂಬೆ ಜಾತ್ರೆಯಲ್ಲಿ ಐತಿಹಾಸಿಕ ದಾಖಲೆ: 26 ಲಕ್ಷ ಭಕ್ತರು, 25 ಕೋಟಿ ಆದಾಯ!

by ಯಶಸ್ವಿನಿ ಎಂ
October 23, 2025 - 9:18 pm
0

Untitled design 2025 10 23t205139.678

ಶ್ರೇಯಸ್ ಅಯ್ಯರ್‌ಗೆ ರೋಹಿತ್ ಶರ್ಮಾ ಕ್ಲಾಸ್‌..!

by ಯಶಸ್ವಿನಿ ಎಂ
October 23, 2025 - 8:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 21t211840.691
    ಸಿಗಂದೂರು ಚೌಡೇಶ್ವರಿ ಆಶೀರ್ವಾದದೊಂದಿಗೆ ಬೊಂಬಾಟ್ ಭೋಜನ ಸೀಸನ್ 6 ಭವ್ಯ ಪ್ರಾರಂಭ..!
    October 21, 2025 | 0
  • Koodi (1)
    ವೀಕೆಂಡ್ ವಿತ್ ರಮೇಶ್ ಹೊಸ ಸೀಸನ್‌ಗೆ ಸಜ್ಜು: ರಿಷಬ್ ಶೆಟ್ಟಿ ಮೊದಲ ಅತಿಥಿ..?
    October 20, 2025 | 0
  • Web (16)
    ಸ್ಯಾಂಡಲ್ ವುಡ್ ನಟಿ ಸಂಗೀತ ಭಟ್ ಆಸ್ಪತ್ರೆಗೆ ದಾಖಲು , ಆಗಿದ್ದೇನು?
    October 17, 2025 | 0
  • Untitled design 2025 10 16t192909.744
    ನಿವೇದಿತಾ ನಿವೇದನೆ.. 2ನೇ ಮದ್ವೆ ಬಗ್ಗೆ ಮೌನ ಮುರಿದ ಹಾಟಿ..!!
    October 16, 2025 | 0
  • Untitled design 2025 10 15t230449.833
    ಕನ್ನಡದಲ್ಲಿ ಇದೇ ಮೊದಲನೇ ಬಾರಿಗೆ ಲ್ಯಾಟಿನ್ ಅಮೇರಿಕನ್ ಕತೆಗಳು..!
    October 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version