• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ

ಸಾಕ್ಷಿ ಸಂದೀಪ್‌ಗೆ ಆಕರ್ಷ್ ಮೂಲಕ ಅಪರಿಚಿತರ ಬೆದರಿಕೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 1:57 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0

ರೇಣುಕಾಸ್ವಾಮಿ ಮರ್ಡರ್ ಕೇಸ್‌‌ನಲ್ಲಿ ಜೈಲು ಪಾಲಾಗಿರೋ ಡಿಬಾಸ್ ದರ್ಶನ್‌ಗೆ ಇನ್ನೊಂದು ವರ್ಷ ಬೇಲ್ ಸಿಗಲ್ಲ ಅನ್ನೋದು ಪಕ್ಕಾ ಆಗಿತ್ತು. ಆದ್ರೀಗ ಇತ್ತೀಚೆಗೆ ನಡೆದಿರೋ ಬೆಳವಣಿಗೆ ನೋಡ್ತಿದ್ರೆ ಪರ್ಮನೆಂಟ್ ಆಗಿ ಬೇಲ್ ಸಿಗೋದೇ ಡೌಟು ಅನಿಸ್ತಿದೆ. ಹೌದು.. ಸಾಕ್ಷಿ ಬೆದರಿಕೆ ಆರೋಪ ಕೇಳಿಬರ್ತಿದ್ದು, ಕಾನೂನು ಮತ್ತಷ್ಟು ಸ್ಟ್ರಿಕ್ಟ್ ಆಗ್ತಿದೆ. ಈ ಕುರಿತ ಒಂದು ಡಿಟೈಲ್ಡ್ ರಿಪೋರ್ಟ್ ಇಲ್ಲಿದೆ..

  • ಡಿಬಾಸ್ ದಚ್ಚುಗೆ ಮತ್ತಷ್ಟು ಸಂಕಷ್ಟ.. ಸಾಕ್ಷಿ ಬೆದರಿಕೆ ಆರೋಪ
  • ಹೀಗಾದ್ರೆ ಒಂದು ವರ್ಷ ಅಲ್ಲ ಪರ್ಮನೆಂಟ್ ಬೇಲ್ ಕ್ಯಾನ್ಸಲ್
  • ಸಾಕ್ಷಿ ಸಂದೀಪ್‌ಗೆ ಆಕರ್ಷ್ ಮೂಲಕ ಅಪರಿಚಿತರ ಬೆದರಿಕೆ
  • ದುರ್ಗಾ ಬಾರ್ & ರೆಸ್ಟೋರೆಂಟ್‌‌ನ ಕ್ಯಾಷಿಯರ್ ಸಂದೀಪ್

ಆಪ್ತ ಗೆಳತಿ ಪವಿತ್ರಾ ಗೌಡಗಾಗಿ ಡಿಬಾಸ್ ದರ್ಶನ್ ಹೀರೋಯಿಸಂ ತೋರಿಸೋಕೆ ಮುಂದಾಗಿ, ಪರಪ್ಪನ ಅಗ್ರಹಾರದಲ್ಲಿ ಸುಮಾರು ಎರಡು ವರ್ಷಗಳಿಂದ ವಾಸ್ತವ್ಯ ಹೂಡುವಂತಾಗಿದೆ. ಹೌದು.. ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್‌‌ನಲ್ಲಿ ಜೈಲು ಹಕ್ಕಿ ಆಗಿರೋ ದರ್ಶನ್‌‌‌ಗೆ ಸುಪ್ರೀಂ ಕೋರ್ಟ್ ಬೇಲ್ ಕ್ಯಾನ್ಸಲ್ ಮಾಡಿತ್ತು. ಆದ್ರೀಗ ಒಂದು ವರ್ಷದೊಳಗೆ ಎಲ್ಲಾ ಸಾಕ್ಷಿಗಳ ವಿಚಾರಣೆ ಆಗದಿದ್ರೆ ಬೇಲ್‌ಗೆ ಅವರು ಅರ್ಹರು ಅಂದಿತ್ತು ಅದೇ ಸುಪ್ರೀಂ.

RelatedPosts

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

ADVERTISEMENT
ADVERTISEMENT

ಸುಪ್ರೀಂ ನಿರ್ದೇಶನದಂತೆ ಸದ್ಯ ಸೆಷನ್ ಕೋರ್ಟ್‌‌ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಸಾಕ್ಷಿಗಳ ವಿಚಾರಣೆ ವಾರಕ್ಕೆ ಐದು ದಿನ ನಡೆಯುತ್ತಿದೆ. ಕೋರ್ಟ್ ಟ್ರಯಲ್ಸ್‌‌ ನಡೆಯುತ್ತಿರೋ ಈ ಸಂದರ್ಭದಲ್ಲಿ ಅಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಟ್ರಯಲ್ಸ್ ವೇಳೆ ಸಾಕ್ಷಿಗಳಿಗೆ ಬೆದರಿಕೆ ಹಾಕೋ ಮೂಲಕ ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದಾರೆ ಅಪರಿಚಿತರು. ಅಲ್ಲಿಗೆ ಆ ಅಪರಿಚಿತರು ದರ್ಶನ್ ಕಡೆಯವರೇ ಅನ್ನೋದನ್ನ ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಯೆಸ್.. ಪ್ರಾಸಿಕ್ಯೂಷನ್ ಸಾಕ್ಷಿ 17 ಸಂದೀಪ್‌ಗೆ ಪರಿಚಯ ಇರುವ ಆಕರ್ಷ್ ಎಂಬಾತನ ಮೂಲಕ ಅಪರಿಚಿತ ವ್ಯಕ್ತಿಗಳು ವಾಟ್ಸಪ್ ಮೂಲಕ ಕರೆ ಮಾಡಿಸಿದ್ದಾರೆ. ತುಮಕೂರಿನ ದುರ್ಗಾ ಬಾರ್ & ರೆಸ್ಟೋರೆಂಟ್‌‌ನ ಕ್ಯಾಷಿಯರ್ ಸಂದೀಪ್ ಆ ಸಾಕ್ಷಿ ಆಗಿದ್ರು. ಕರೆ ಮಾಡಿದವರು ಹೇಳಿಕೊಟ್ಟಂತೆ ಸಂದೀಪ್ ಸಾಕ್ಷಿ ನುಡಿಯಬೇಕು ಅಂತ ಬೆದರಿಕೆ ಒಡ್ಡಿ, ಸಾಕ್ಷ್ಯ ನಾಶಕ್ಕೆ ಮುಂದಾಗಿರೋದು ಕೋರ್ಟ್‌‌ನಲ್ಲಿ ಬಯಲಾಗಿದೆ ಅನ್ನೋದು ಅಚ್ಚರಿ. ಇಷ್ಟಕ್ಕೂ ಅಪರಿಚಿತರು ಬೆದರಿಕೆ ಹಾಕಿದ್ದಲ್ಲದೆ, ಒತ್ತಾಯ ಮಾಡಿದ್ದಾರೆ.

ಒತ್ತಾಯ ಮಾಡಿದ್ದು ಎನಂತ ಗೊತ್ತಾ..?

1.ಆರೋಪಿಗಳನ್ನು ಗುರುತಿಸಲು ಆಗುವುದಿಲ್ಲ ಎಂದು ಹೇಳು.

2. ದುರ್ಗಾ ಬಾರ್ ಬಳಿ ಇರುವ CCTVನ ಪೊಲೀಸರು ಎತ್ತುಕೊಂಡು ಹೋದ್ರು ಎಂದು ಹೇಳು.

3. ಕಿಡ್ನ್ಯಾಪ್ ಮಾಡಿದ ಆರೋಪಿಗಳನ್ನ ಗುರುತಿಸಲಾಗುವುದಿಲ್ಲ ಎಂದು ಹೇಳು.

4. ಪೊಲೀಸರ ಮಹಜರಿನಲ್ಲಿ ಏನಿದೆ ಎಂಬುವುದು ನನಗೆ ಗೊತ್ತಿಲ್ಲ.

ಹೀಗೆ ಈ ನಾಲ್ಕು ಸ್ಟೇಟ್ಮೆಂಟ್‌ಗಳನ್ನ ನೀಡಲು ಬೆದರಿಸಿದ್ದಾರೆ. ಈ ಬಗ್ಗೆ ನನಗೆ ಭಯವಾಗುತ್ತಿದೆ ನಮ್ಮ ಬಾರ್ ಬಳಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಟ ಮಾಡುತ್ತಿದ್ದಾರೆ. ಹೀಗಂತ ಟ್ರಯಲ್ ವೇಳೆ ನ್ಯಾಯಾಧೀಶರ ಮುಂದೆ ತನಗೆ ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ ಇರುವುದರ ಬಗ್ಗೆ ಸಾಕ್ಷಿ ತಿಳಿಸಿದ್ದಾರೆ. ಸಾಕ್ಷ್ಯ ತಿರುಚಲು ಯತ್ನಿಸಿರುವುದಕ್ಕೆ ಪ್ರತ್ಯೇಕ ಪ್ರಮಾಣಪತ್ರ ಸಲ್ಲಿಸುವಂತೆ ಸಾಕ್ಷಿಗೆ ಜಡ್ಜ್ ಸೂಚಿಸಿದ್ದಾರೆ. ಈ ಬಗ್ಗೆ ಸಾಕ್ಷಿ ಹೇಳಿಕೆ ದಾಖಲಿಸಿಕೊಂಡ 59 CCH ನ್ಯಾಯಾಧೀಶೆ, ಅಗತ್ಯ ಭದ್ರತೆ ಒದಗಿಸುವಂತೆ ತನಿಖಾಧಿಕಾರಿಗೆ ಕೋರ್ಟ್ ಸೂಚಿಸಿದೆ.

ಟ್ರಯಲ್ಸ್ ವೇಳೆ ಹೀಗೆ ಎಡಬಿಡಂಗಿ ಕೆಲಸ ಕಾರ್ಯಗಳು ನಡೆದಲ್ಲಿ ದರ್ಶನ್‌ಗೆ ಒಂದು ವರ್ಷ ಅಲ್ಲ.. ಪರ್ಮನೆಂಟ್ ಆಗಿ ಬೇಲ್ ಸಿಗೋದು ಮಾತ್ರ ಹಂಡ್ರೆಡ್ ಪರ್ಸೆಂಟ್ ಡೌಟ್. ಈಗಲೂ ಕಾಲ ಮಿಂಚಿಲ್ಲ.. ಎಚ್ಚೆತ್ತುಕೊಂಡು ಜಾಗರೂಕತೆಯಿಂದ ಹೆಜ್ಜೆ ಹಾಕಿದ್ರೆ ದರ್ಶನ್‌ಗೆ ಒಳಿತಾಗಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version