• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಚ್ಚು ವಕೀಲ ಗೈರು.. ಮತ್ತೆ ಅರೆಸ್ಟ್ ಆಗ್ತಾರಾ ಡಿಬಾಸ್..?!

ಜುಲೈ 24ರಂದು ಸುಪ್ರೀಂ ಕೋರ್ಟ್‌ನಲ್ಲಿ ದಚ್ಚು ಪರ ವಾದ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2025 - 5:12 pm
in ಸಿನಿಮಾ
0 0
0
Untitled design (72)

ಥಾಯ್ಲೆಂಡ್ ಟೂರ್‌‌ನಲ್ಲಿರೋ ಡಿ ಬಾಸ್ ದರ್ಶನ್‌ಗೆ ಮತ್ತೆ ಟೆನ್ಷನ್ ಶುರುವಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಅವರ ಬೇಲ್ ಆರ್ಡರ್ ಕ್ಯಾನ್ಸಲ್ ಆಗೋ ಸೂಚನೆ ಸಿಕ್ಕಿದೆ. ಹಾಗಾದ್ರೆ ಮತ್ತೆ ಅರೆಸ್ಟ್ ಆಗ್ತಾರಾ ದರ್ಶನ್..? ಬೇಲ್ ಕ್ಯಾನ್ಸಲ್ ಆಗೋಕೆ ಕಾರಣ ಏನು..? ಪವರ್‌ಫುಲ್ ಲಾಯರ್ ಗೈರಾಗಿದ್ದು ಏಕೆ ಅನ್ನೋ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ.

  • ದಚ್ಚು ವಕೀಲ ಗೈರು.. ಮತ್ತೆ ಅರೆಸ್ಟ್ ಆಗ್ತಾರಾ ಡಿಬಾಸ್..?!
  • ಕಪಿಲ್ ಸಿಬಲ್ ಚಕ್ಕರ್.. ಮ್ಯಾಟರ್‌ಗಾಗಿ ಒಂದು ದಿನ ರಿಕ್ವೆಸ್ಟ್
  • ಜುಲೈ 24ರಂದು ಸುಪ್ರೀಂ ಕೋರ್ಟ್‌ನಲ್ಲಿ ದಚ್ಚು ಪರ ವಾದ
  • ಲಿಖಿತ ರೂಪದಲ್ಲಿ ವಾದ ಮಂಡನೆಗೆ ಸೂಚನೆ.. ಢವ ಢವ

ಕೋರ್ಟ್‌ ನಲ್ಲಿ ಕಾಡಿ ಬೇಡಿ ಥಾಯ್ಲೆಂಡ್‌ಗೆ ಹೋಗಿರೋ ನಟ ದರ್ಶನ್‌ಗೆ ಅಲ್ಲಿಯೂ ನೆಮ್ಮದಿ ಇಲ್ಲದಂತಾಗಿದೆ. ಯಾಕಂದ್ರೆ ಸುಪ್ರೀಂ ಕೋರ್ಟ್‌ ಯಾವುದೇ ಸಮಯದಲ್ಲಿ ಅವರ ಬೇಲ್ ಆರ್ಡರ್‌‌ನ ರದ್ದು ಮಾಡೋ ಸಾಧ್ಯತೆಯಿದೆ. ಹೌದು.. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಂಬರ್-2 ಆಗಿರೋ ದರ್ಶನ್‌ಗೆ ಸಂಕಷ್ಟ ತಪ್ಪುತ್ತಿಲ್ಲ.

RelatedPosts

ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್..! ‘ರಾಮಾಯಣ’ ಟೀಸರ್ ರಿಲೀಸ್‌ಗೆ ಡೇಟ್‌ ಫಿಕ್ಸ್‌

ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!

ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು

ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1

ADVERTISEMENT
ADVERTISEMENT

ಸದ್ಯ ಡೆವಿಲ್ ಸಿನಿಮಾದ ಶೂಟಿಂಗ್ ಹಿನ್ನೆಲೆ 11 ದಿನಗಳ ಕಾಲದ ಮಟ್ಟಿಗೆ ಥಾಯ್ಲೆಂಡ್‌‌ನಲ್ಲಿ ಬೀಡು ಬಿಟ್ಟಿದ್ದಾರೆ ದಾಸ ದರ್ಶನ್. ಆತನಿಗೆ ಡೆವಿಲ್ ಚಿತ್ರತಂಡ ಜೊತೆಗಿದ್ರೂ, ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಕೂಡ ಸಾಥ್ ನೀಡಿದ್ದಾರೆ. ಯಾರೇ ಜೊತೆಗಿದ್ರೂ ಸಹ ದಚ್ಚು ಹೃದಯ ಸದ್ಯದ ಮಟ್ಟಿಗೆ ಢವ ಢವ ಅಂತಿರೋದು ಸುಳ್ಳಲ್ಲ.

ಯಾಕಂದ್ರೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ದರ್ಶನ್ ಪರ ವಾದ ಮಂಡಿಸಬೇಕಿತ್ತು ಆರೋಪಿ ದರ್ಶನ್ ಪರ ವಕೀಲ ಕಪಿಲ್ ಸಿಬಲ್. ಆದ್ರೆ ಕಪಿಲ್ ಸಿಬಲ್ ವಾದ ಮಂಡಿಸೋಕೆ ಕೋರ್ಟ್‌ಗೆ ಬಂದೇ ಇಲ್ಲ. ಸುಪ್ರೀಂ ಕೋರ್ಟ್‌‌ಗೆ ಗೈರಾಗುವ ಮೂಲಕ ತಮ್ಮ ಬಳಿ ಪ್ರಬಲವಾದ ಸಾಕ್ಷ್ಯಾಧಾರಗಳು ಇಲ್ಲ ಅನ್ನೋದನ್ನ ಪ್ರೂವ್ ಮಾಡಿದ್ರಾ ಲಾಯರ್ ಅನ್ನೋ ಅನುಮಾನ ಶುರುವಾಗಿದೆ. ಅಷ್ಟೇ ಅಲ್ಲ, ಕಪಿಲ್ ಸಿಬಲ್ ಪರವಾಗಿ ಅವರ ಅಸಿಸ್ಟೆಂಟ್ ಸಿದ್ದಾರ್ಥ್ ದವೆ ಕೋರ್ಟ್‌ನ ಒಂದು ದಿನ ಕಾಲಾವಕಾಶ ಕೇಳಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿರೋ ನ್ಯಾಯಾಧೀಶರು, ಕೋರ್ಟ್‌ನಲ್ಲಿ ದರ್ಶನ್ ಪರ ವಾದ ಮಂಡನೆಗೆ ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಹಾಗಾಗಿ ಲಿಖಿತ ರೂಪದಲ್ಲಿ ವಾದ ಮಂಡಿಸೋಕೆ ಸೂಚನೆ ನೀಡಿದ್ದಾರೆ. ಇದನ್ನೆಲ್ಲಾ ನೋಡ್ತಿದ್ರೆ, ಕಳೆದ ಹಿಯರಿಂಗ್ ನಲ್ಲಿ ದರ್ಶನ್‌ ಅಂಡ್ ಗ್ಯಾಂಗ್‌ಗೆ ಹೈ ಕೋರ್ಟ್‌ ಹೇಗೆ ಬೇಲ್ ನೀಡಿತು ಎಂದಿತ್ತು. ಇದೀಗ ಲಿಖಿತ ರೂಪದಲ್ಲಿ ವಾದ ಮಂಡಿಸಲು ಹೇಳಿದೆ. ಸೋ.. ದಚ್ಚುಗೆ ಯಾಕೋ ಮತ್ತೆ ಸಂಕಷ್ಟ ಶುರುವಾಗೋ ಮುನ್ಸೂಚನೆ ಇದೆ.

ಇನ್ ಕೇಸ್ ಬೇಲ್ ಆರ್ಡರ್ ಸುಪ್ರೀಂನಲ್ಲಿ ಕ್ಯಾನ್ಸಲ್ ಆದ್ರೆ ದರ್ಶನ್‌ ವೀಸಾ ಕ್ಯಾನ್ಸಲ್ ಆಗಲಿದೆ. ಕೂಡಲೇ ಅವರನ್ನ ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ. ನಂತರ ಹೆಲ್ತ್ ಟೆಸ್ಟ್ ಮಾಡಿಸಿ, ಕೋರ್ಟ್‌ಗೆ ಪ್ರೊಡ್ಯೂಸ್ ಮಾಡ್ತಾರೆ. ಮತ್ತೆ ಜೈಲು ಪಾಲಾಗುವ ದರ್ಶನ್‌ಗೆ ಕನಿಷ್ಟ ಐದಾರು ತಿಂಗಳು ಬೇಲ್ ಸಿಗೋದು ಕಷ್ಟವಿದೆ. ಹಾಗಾದಲ್ಲಿ ಮಗದೊಮ್ಮೆ ದಚ್ಚುಗೆ ಜೈಲೂಟ ಫಿಕ್ಸ್.

ಈ ಹಿಂದೆ ದರ್ಶನ್ ಬೇಲ್ ಪಡೆಯಲು ನೀಡಿದ್ದ ಎಲ್ಲಾ ಕಾರಣಗಳು ಠುಸ್ ಆಗಿವೆ. ಬೆನ್ನು ನೋವು ಕಾರಣ ನೀಡಿ ಹೊರಬಂದಿದ್ರು. ಕೂಡಲೇ ಆಪರೇಷನ್ ಮಾಡಿಸಬೇಕು ಎಂದಿದ್ರು. ಆದ್ರೆ ಸರ್ಜರಿ ಆಗಲೇ ಇಲ್ಲ. ಬೆನ್ನು ನೋವಿನ ನಡುವೆಯೂ ಶೂಟಿಂಗ್ ಶುರು ಮಾಡಿದ್ದಾರೆ ದಚ್ಚು. ಅಲ್ಲದೆ ಕೊಲೆ ಆರೋಪಿಯ ಸಾಕ್ಷಿಗಳ ಜೊತೆ ಓಡಾಟ ಮಾಡ್ತಿದ್ದಾರೆ. ಇವೆಲ್ಲವೂ ದರ್ಶನ್ ಬೇಲ್ ಆರ್ಡರ್ ರದ್ದಾಗೋಕೆ ಪುಷ್ಠಿ ನೀಡಲಿವೆ. ತಪ್ಪು ಹೆಜ್ಜೆ ಇಡ್ತಿರೋ ದರ್ಶನ್‌‌ಗೆ ಈ ಬಾರಿ ಒಳಗೆ ಹೋದಲ್ಲಿ ಅವ್ರನ್ನ ಕಾಪಾಡೋಕೆ ದೇವರಿಂದಲೂ ಸಾಧ್ಯವಿಲ್ಲ ಅಂತಿವೆ ಮೂಲಗಳು. ಜುಲೈ 24ರ ಗುರುವಾರ ದಚ್ಚು ಪಾಲಿಗೆ ಗುಡ್ ಡೇ ಆಗುತ್ತಾ ಅಥ್ವಾ ಬ್ಯಾಡ್ ಡೇ ಆಗುತ್ತಾ ಅಂತ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 29T154409.158

45 ದಿನಕ್ಕೆ ಒಂದು ಸಿಲಿಂಡರ್: ಗೃಹ ಬಳಕೆದಾರರಿಗೆ ಸಚಿವ ಮುನಿಯಪ್ಪ ಗುಡ್‌ ನ್ಯೂಸ್

by ಶಾಲಿನಿ ಕೆ. ಡಿ
March 29, 2026 - 3:56 pm
0

Untitled design (55)

ರಾಜ್ಯಾದ್ಯಂತ ರಾತ್ರಿ ವೇಳೆಯೂ ಸುಡುವ ಸೆಕೆ: ಗಂಭೀರ ಕಾಯಿಲೆಯ ಭೀತಿ..!

by ಯಶಸ್ವಿನಿ ಎಂ
March 29, 2026 - 2:37 pm
0

Untitled design (54)

ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್..! ‘ರಾಮಾಯಣ’ ಟೀಸರ್ ರಿಲೀಸ್‌ಗೆ ಡೇಟ್‌ ಫಿಕ್ಸ್‌

by ಯಶಸ್ವಿನಿ ಎಂ
March 29, 2026 - 2:00 pm
0

Untitled design (53)

ಭಾರತ ಸೇನೆಗೆ ಬಂತು ಬ್ರಹ್ಮಾಸ್ತ್ರಗಳು: ಯುದ್ಧಕ್ಕೆ ರೆಡಿಯಾಯ್ತ ಭಾರತ..!

by Hemanth Kumar S
March 29, 2026 - 1:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (54)
    ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್..! ‘ರಾಮಾಯಣ’ ಟೀಸರ್ ರಿಲೀಸ್‌ಗೆ ಡೇಟ್‌ ಫಿಕ್ಸ್‌
    March 29, 2026 | 0
  • Untitled design 2026 03 28T180623.582
    ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!
    March 28, 2026 | 0
  • Untitled design 2026 03 28T164633.225
    ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು
    March 28, 2026 | 0
  • Untitled design (36)
    ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1
    March 28, 2026 | 0
  • Untitled design (30)
    ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version