• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್‌ಗೆ ಬೇಲ್ ಟೆನ್ಷನ್: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2025 - 8:21 pm
in Flash News, ಸಿನಿಮಾ
0 0
0
111222

RelatedPosts

ಬ್ಯಾಡ್ಮಿಂಟನ್ ಆಡುತ್ತಿರುವಾಗಲೇ ಹೃದಯಾಘಾತ: ಕುಸಿದು ಬಿದ್ದು ಯುವಕ ಸಾವು

ದರ್ಶನ್ ಫ್ಯಾನ್ಸ್‌ನಿಂದ ರಮ್ಯಾಗೆ ಅಶ್ಲೀಲ ಕಾಮೆಂಟ್ಸ್‌: FIRE ಸಂಸ್ಥೆಯಿಂದ ಸರ್ಕಾರಕ್ಕೆ ಪತ್ರ

FIDE Women’s Chess World Cup: ಚೆಸ್ ವಿಶ್ವಕಪ್ ಗೆದ್ದ ದಿವ್ಯಾ ದೇಶಮುಖ್

ಭಯ ಹುಟ್ಟಿಸುವ ದೆವ್ವದ ಕಥಾನಕ “ಓಮೆನ್” ಚಿತ್ರದ ಟ್ರೈಲರ್ ರಿಲೀಸ್

ADVERTISEMENT
ADVERTISEMENT

ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಜುಲೈ 17ರಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

ಈ ಪ್ರಕರಣದಲ್ಲಿ ದರ್ಶನ್ ಮತ್ತು ಇತರ 16 ಆರೋಪಿಗಳು ಸುಮಾರು ಆರು ತಿಂಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು. ಕರ್ನಾಟಕ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿದ್ದರೂ, ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಒತ್ತಾಯದಿಂದ ಪ್ರಶ್ನಿಸಿದ್ದಾರೆ. ಮೇ 21ರಂದು ನಡೆದ ವಿಚಾರಣೆಯ ಬಳಿಕ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಜುಲೈ 17ಕ್ಕೆ ಮುಂದೂಡಿತ್ತು.

ಈ ಪ್ರಕರಣದಲ್ಲಿ ದರ್ಶನ್ ಮತ್ತು ಆತನ ಗ್ಯಾಂಗ್‌ನವರು ಬಂಧನಕ್ಕೊಳಗಾಗಿದ್ದರು. ಜಾಮೀನು ಪಡೆದ ಬಳಿಕ ದರ್ಶನ್ ತಮ್ಮ ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ, ದರ್ಶನ್ ತಮ್ಮ ಮುಂಬರುವ ಚಿತ್ರ “ದಿ ಡೆವಿಲ್” ಚಿತ್ರೀಕರಣಕ್ಕಾಗಿ ಥಾಯ್ಲೆಂಡ್‌ಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಏರ್‌ಪೋರ್ಟ್‌ನಲ್ಲಿ ಕುಟುಂಬದೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ದಿ ಡೆವಿಲ್” ಚಿತ್ರದ ಚಿತ್ರೀಕರಣವು ಥಾಯ್ಲೆಂಡ್‌ನಲ್ಲಿ ಸುಮಾರು 11 ದಿನಗಳ ಕಾಲ ನಡೆಯಲಿದೆ. ಈ ಚಿತ್ರದಲ್ಲಿ ಕೆಲವು ಹಾಡುಗಳ ಚಿತ್ರೀಕರಣ ಹಾಗೂ ಒಂದು ಸಾಹಸ ದೃಶ್ಯವನ್ನು ಚಿತ್ರೀಕರಿಸಲಾಗುತ್ತಿದೆ. ದರ್ಶನ್‌ಗೆ ಈ ಚಿತ್ರೀಕರಣದಲ್ಲಿ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಕೂಡ ಸಾಥ್‌ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 07 28t173352.829

ಬ್ಯಾಡ್ಮಿಂಟನ್ ಆಡುತ್ತಿರುವಾಗಲೇ ಹೃದಯಾಘಾತ: ಕುಸಿದು ಬಿದ್ದು ಯುವಕ ಸಾವು

by ಶಾಲಿನಿ ಕೆ. ಡಿ
July 28, 2025 - 5:41 pm
0

Untitled design 2025 07 28t171513.660

ದರ್ಶನ್ ಫ್ಯಾನ್ಸ್‌ನಿಂದ ರಮ್ಯಾಗೆ ಅಶ್ಲೀಲ ಕಾಮೆಂಟ್ಸ್‌: FIRE ಸಂಸ್ಥೆಯಿಂದ ಸರ್ಕಾರಕ್ಕೆ ಪತ್ರ

by ಶಾಲಿನಿ ಕೆ. ಡಿ
July 28, 2025 - 5:17 pm
0

Untitled design 2025 07 28t164853.716

FIDE Women’s Chess World Cup: ಚೆಸ್ ವಿಶ್ವಕಪ್ ಗೆದ್ದ ದಿವ್ಯಾ ದೇಶಮುಖ್

by ಶಾಲಿನಿ ಕೆ. ಡಿ
July 28, 2025 - 4:52 pm
0

Untitled design 2025 07 28t162542.799

ಭಯ ಹುಟ್ಟಿಸುವ ದೆವ್ವದ ಕಥಾನಕ “ಓಮೆನ್” ಚಿತ್ರದ ಟ್ರೈಲರ್ ರಿಲೀಸ್

by ಶಾಲಿನಿ ಕೆ. ಡಿ
July 28, 2025 - 4:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 28t173352.829
    ಬ್ಯಾಡ್ಮಿಂಟನ್ ಆಡುತ್ತಿರುವಾಗಲೇ ಹೃದಯಾಘಾತ: ಕುಸಿದು ಬಿದ್ದು ಯುವಕ ಸಾವು
    July 28, 2025 | 0
  • Untitled design 2025 07 28t171513.660
    ದರ್ಶನ್ ಫ್ಯಾನ್ಸ್‌ನಿಂದ ರಮ್ಯಾಗೆ ಅಶ್ಲೀಲ ಕಾಮೆಂಟ್ಸ್‌: FIRE ಸಂಸ್ಥೆಯಿಂದ ಸರ್ಕಾರಕ್ಕೆ ಪತ್ರ
    July 28, 2025 | 0
  • Untitled design 2025 07 28t164853.716
    FIDE Women’s Chess World Cup: ಚೆಸ್ ವಿಶ್ವಕಪ್ ಗೆದ್ದ ದಿವ್ಯಾ ದೇಶಮುಖ್
    July 28, 2025 | 0
  • Untitled design 2025 07 28t154931.648
    ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಉಗ್ರನನ್ನು ಸದೆಬಡಿದ ಭಾರತೀಯ ಸೇನೆ
    July 28, 2025 | 0
  • Untitled design 2025 07 28t153149.702
    ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರ ದುರ್ಮರಣ
    July 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version