• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್‌ಗೆ ನೆಮ್ಮದಿ ಇಲ್ವಾ..? ಡೆವಿಲ್ ಹೀಗೆ ಅಂತಿರೋದೇಕೆ..?

ರೇಣುಕಾಸ್ವಾಮಿ ಮರ್ಡರ್ ಕೇಸ್‌‌ನಲ್ಲಿ ನೆಮ್ಮದಿ ಕಳ್ಕೊಂಡ ದಚ್ಚು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 11, 2025 - 5:51 pm
in ಸಿನಿಮಾ
0 0
0
Untitled design 2025 08 11t175201.532

ಡಿಬಾಸ್ ದರ್ಶನ್‌ಗೆ ಯಾಕೋ ನೆಮ್ಮದಿನೇ ಇಲ್ಲದಂತಾಗಿದೆ. ಅದಕ್ಕೆ ಕಾರಣಗಳನ್ನ ನಾವು ಪದೇ ಪದೆ ಹೇಳ್ತಿದ್ರೆ ಫ್ಯಾನ್ಸ್ ಜೊತೆ ಅವರು ಕೂಡ ಉರ್ಕೋತಾರೆ. ಇಷ್ಟು ದಿನ ನಾವ್ ಹೇಳ್ತಿದ್ದ ಆ ಡೈಲಾಗ್‌ನ ಖುದ್ದು ದರ್ಶನ್ ಅವರೇ ಹೇಳೋಕೆ ಶುರು ಮಾಡಿದ್ದಾರೆ. ಇದ್ರೆ ನೆಮ್ದಿ ಆಗಿರ್ಬೇಕ್ ಅಂತಿದ್ದಾರೆ. ಇಷ್ಟಕ್ಕೂ ಏನಾಯ್ತು..? ಯಾಕೆ ಹೀಗಂದ್ರು ಅನ್ನೋದಕ್ಕೆ ಈ ಸ್ಟೋರಿ ನೋಡಿ.

  • ದರ್ಶನ್‌ಗೆ ನೆಮ್ಮದಿ ಇಲ್ವಾ..? ಡೆವಿಲ್ ಹೀಗೆ ಅಂತಿರೋದೇಕೆ..?
  • ಸುಪ್ರೀಂ ಕೋರ್ಟ್‌ ಬೇಲ್ ಮ್ಯಾಟರ್ ಇತ್ಯರ್ಥದವರೆಗೆ ಟೆನ್ಷನ್
  • ರೇಣುಕಾಸ್ವಾಮಿ ಮರ್ಡರ್ ಕೇಸ್‌‌ನಲ್ಲಿ ನೆಮ್ಮದಿ ಕಳ್ಕೊಂಡ ದಚ್ಚು
  • ಡೆವಿಲ್‌‌ನಲ್ಲಿ ದರ್ಶನ್‌‌‌ ಡೈಲಾಗ್ ಟೈಟಲ್‌‌ನಲ್ಲೇ ಬರ್ತಿದೆ ಸಾಂಗ್

ಚಾಲೆಂಜಿಂಗ್ ಸ್ಟಾರ್ ದರ್ಶನ್.. 55 ಸಿನಿಮಾ ಮಾಡಿ ಸೂಪರ್ ಸ್ಟಾರ್ ಪಟ್ಟಕ್ಕೇರಿದ್ರೂ ಸಹ ಇಂದಿಗೂ ಚಾಲೆಂಜ್‌‌ಗಳನ್ನ ಫೇಸ್ ಮಾಡೋದು ತಪ್ಪಿಲ್ಲ. ಒಂದರ ನಂತರ ಒಂದರಂತೆ ಬೇತಾಳನಂತೆ ಬೆನ್ನಿಗೆ ಬಿದ್ದಿವೆ ವಿವಾದಗಳು. ಸದ್ಯ ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರೋ ದಾಸ ದರ್ಶನ್, ಮತ್ತೆ ಜೈಲೂಟ ಸವಿಯೋದು ಪಕ್ಕಾ ಎನ್ನಲಾಗ್ತಿದೆ.

RelatedPosts

ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ

ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ‘ನಾಗಬಂಧಂ’

ವಿಜಯ್ ಪತ್ನಿಗೆ 250Cr ಜೀವನಾಂಶ..ತ್ರಿಶಾ ಇನ್ಫಿನಿಟಿ ಸೀಕ್ರೆಟ್

ಕುಗ್ಗದ KVN..ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಧ್ರುವ, ದಳಪತಿ, ಯಶ್

ADVERTISEMENT
ADVERTISEMENT

ಹೌದು.. ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಬೇಲ್ ಕ್ಯಾನ್ಸಲ್ ಆಗೋ ಸಾಧ್ಯತೆಯಿದ್ದು, ಇದು ದಚ್ಚು ಜೊತೆ ಅವ್ರ ಕುಟುಂಬ ಹಾಗೂ ಅಪಾರ ಅಭಿಮಾನಿ ಬಳಗಕ್ಕೂ ಟೆನ್ಷನ್ ಕೊಡ್ತಿದೆ. ಅದರ ಮಧ್ಯೆ ದಚ್ಚು ಡೆವಿಲ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಭರದಿಂದ ಸಾಗ್ತಿದ್ದು, ನಿರ್ಮಾಪಕರು ಒಂದು ಹಂತಕ್ಕೆ ಸೇಫ್. ಅಂತೂ ಇಂತೂ ಕೊನೆಗೂ ಶೂಟಿಂಗ್ ಮುಗಿಸಿ, ಡೆವಿಲ್ ರಿಲೀಸ್ ಮಾಡೋಕೆ ಸಜ್ಜಾಗ್ತಿದ್ದಾರೆ.

ಡೆವಿಲ್ ಸಿನಿಮಾ ಒಂದಷ್ಟು ಟೀಸರ್ ಝಲಕ್‌ಗಳು ಹಾಗೂ ಮೇಕಿಂಗ್ ವಿಡಿಯೋಗಳಿಂದ ಅತೀವ ನಿರೀಕ್ಷೆ ಮೂಡಿಸಿದ್ದು, ದಚ್ಚು ಸ್ಟೈಲಿಶ್ ಲುಕ್ಸ್‌‌ನಲ್ಲಿ ಮಿಂಚುತ್ತಿದ್ದಾರೆ. ಅದ್ರಲ್ಲೂ ಸ್ವಿಟ್ಜರ್ಲೆಂಡ್‌‌‌‌ಗೆ ಹೋಗಿ ಸಾಂಗ್ಸ್ ಶೂಟಿಂಗ್ ಮುಗಿಸಿ ಬಂದಂತಹ ಡೈರೆಕ್ಟರ್ ಕಮ್ ಪ್ರೊಡ್ಯೂಸರ್ ಮಿಲನ ಪ್ರಕಾಶ್, ಇದೀಗ ಪ್ರಮೋಷನ್ಸ್‌ಗೆ ಮುಹೂರ್ತ ಇಟ್ಟಿದ್ದಾರೆ. ಇದೇ ಆಗಸ್ಟ್ 15ರಂದು ಡೆವಿಲ್ ಫಸ್ಟ್ ಸಾಂಗ್ ರಿವೀಲ್ ಆಗ್ತಿದೆ.

ಆ ಹಾಡು ಯಾವುದು..? ಹೇಗಿರಲಿದೆ ಅನ್ನೋದೇ ಕ್ಯೂರಿಯಾಸಿಟಿ. ಯಾಕಂದ್ರೆ ಈ ಹಿಂದೆ ದರ್ಶನ್ ಅಮಲಿನ ಮತ್ತಲ್ಲೆ ಹೇಳಿದ್ದ ಡೈಲಾಗ್‌ವೊಂದರಿಂದ ಆರಿಸಿದ ಸಾಲುಗಳಿಂದಲೇ ಆ ಹಾಡು ಶುರುವಾಗ್ತಿದೆ. ಇದ್ರೆ ನೆಮ್ಮದಿಯಾಗ್ ಇರಬೇಕ್ ಅನ್ನೋ ಸಾಂಗ್ ಅದಾಗಿದ್ದು, ಸ್ವಾತಂತ್ರ್ಯೋತ್ಸವ ಹಿನ್ನೆಲೆ ಆಗಸ್ಟ್ 15ಕ್ಕೆ ಹಾಡು ಬಿಡುಗಡೆ ಆಗಲಿದೆ. ಅದನ್ನ ಚಿತ್ರತಂಡ ಅಫಿಶಿಯಲಿ ಅನೌನ್ಸ್ ಮಾಡಿದ್ದು, ಫ್ಯಾನ್ಸ್ ಖುಷಿಯಿಂದ ಅದನ್ನ ಶೇರ್ ಮಾಡ್ತಿ ಕಾತರದಿಂದ ಕಾಯ್ತಿದ್ದಾರೆ. ಗುಡ್ or ಬ್ಯಾಡ್.. ನಾವು ನಿಮ್ಮೊಂದಿಗೆ ಬಾಸ್ ಅಂತೆಲ್ಲಾ ಸಾಥ್ ಕೊಡ್ತಿದ್ದಾರೆ.

ರಾಬರ್ಟ್‌, ಕಾಟೇರ ಚಿತ್ರಗಳ ಬಳಿಕ ಬರ್ತಿರೋ ದರ್ಶನ್‌ರ ಸಿನಿಮಾ ಈ ಡೆವಿಲ್. ಈ ಹಿಂದಿನ ಎರಡೂ ಚಿತ್ರಗಳು ಹಂಡ್ರೆಡ್ ಕ್ರೋರ್ ಕ್ಲಬ್ ಸೇರುವ ಮೂಲಕ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದವು. ಹಾಗಾಗಿ ಈ ಡೆವಿಲ್ ಕೂಡ ಹಂಡ್ರೆಡ್ ಪರ್ಸೆಂಟ್ ಕ್ಲಿಕ್ ಆಗಲಿದೆ. ಬಾಕ್ಸ್ ಆಫೀಸ್ ಸುಲ್ತಾನನಿಗೆ ಹ್ಯಾಟ್ರಿಕ್ ಹಿಟ್ ಪಟ್ಟ ತಂದುಕೊಂಡಲಿದೆ ಅನ್ನೋ ಭರವಸೆಯಲ್ಲಿದೆ ಚಿತ್ರರಂಗ ಹಾಗೂ ಡಿ ಭಕ್ತಗಣ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

IND vs ENG T20 World Cup 2026 semi final

IND vs ENG T20 Semi Final 2026: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತಕ್ಕೆ ಸವಾಲು!

by ಶ್ರೀದೇವಿ ಬಿ. ವೈ
March 5, 2026 - 6:52 pm
0

ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'

ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ

by ಶ್ರೀದೇವಿ ಬಿ. ವೈ
March 5, 2026 - 6:27 pm
0

'ನಾಗಬಂಧಂ'

ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ‘ನಾಗಬಂಧಂ’

by ಶ್ರೀದೇವಿ ಬಿ. ವೈ
March 5, 2026 - 6:13 pm
0

BeFunky collage 2026 03 05T181015.010

ವಿಜಯ್ ಪತ್ನಿಗೆ 250Cr ಜೀವನಾಂಶ..ತ್ರಿಶಾ ಇನ್ಫಿನಿಟಿ ಸೀಕ್ರೆಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2026 - 6:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • 'ನಾಗಬಂಧಂ'
    ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ‘ನಾಗಬಂಧಂ’
    March 5, 2026 | 0
  • BeFunky collage 2026 03 05T181015.010
    ವಿಜಯ್ ಪತ್ನಿಗೆ 250Cr ಜೀವನಾಂಶ..ತ್ರಿಶಾ ಇನ್ಫಿನಿಟಿ ಸೀಕ್ರೆಟ್
    March 5, 2026 | 0
  • KVN..ಧ್ರುವ, ದಳಪತಿ, ಯಶ್
    ಕುಗ್ಗದ KVN..ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಧ್ರುವ, ದಳಪತಿ, ಯಶ್
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version