• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುಮಕ್ಕ ಡಿಲೀಟ್ ಆದ್ರೂ ಅಂಬಿನ ಮರೆಯದ ದರ್ಶನ್

‘ಸೀನಿಯರ್’ ಬಗ್ಗೆ ‘ಜೂನಿಯರ್’ ಭಾವನಾತ್ಮಕ ಪೋಸ್ಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 29, 2025 - 9:20 pm
in ಸಿನಿಮಾ
0 0
0
111 (11)

ಮದರ್ ಇಂಡಿಯಾನ ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಹಾಗೂ ಮನಸ್ಸಿನಿಂದಲೇ ಡಿಲೀಟ್ ಮಾಡಿರೋ ಡಿಬಾಸ್ ದರ್ಶನ್, ಪಿತೃ ಸಮಾನ ಅಂಬಿಯನ್ನ ಮಾತ್ರ ಇಂದಿಗೂ ಆರಾಧಿಸುತ್ತಾರೆ. ಅದಕ್ಕೆ ಕಾರಣ ಹತ್ತು ಹಲವು. 73ನೇ ಅಂಬಿ ಜನ್ಮ ದಿನದ ವಿಶೇಷ, ಸೀನಿಯರ್ ಬಗ್ಗೆ ಜೂನಿಯರ್ ಭಾವನಾತ್ಮಕ ಮಾತುಗಳನ್ನ ಆಡಿದ್ದಾರೆ. ಅದನ್ನ ನಾವು ಹೇಳೋದಕ್ಕಿಂತ ನೀವೇ ಒಮ್ಮೆ ಕಣ್ತುಂಬಿಕೊಳ್ಳಿ.

ಮಂಡ್ಯದ ಗಂಡು, ಕಲಿಯುಗದ ಕರ್ಣ, ರೆಬೆಲ್ ಸ್ಟಾರ್ ಅಂಬರೀಶ್ ಇಂದು ಇದ್ದಿದ್ರೆ 73ನೇ ಜನುಮ ದಿನ ಆಚರಿಸಿಕೊಳ್ತಿದ್ರು. ಆದ್ರೆ ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿರೋ ಸ್ಮಾರಕದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಅಂಬಿ ಜನ್ಮ ಜಯಂತ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಸ್ಮಾರಕಕ್ಕೆ ಪೂಜೆ ಸಲ್ಲಿಸುವ ಮೂಲಕ ಸುಮಲತಾ ಅಂಬರೀಶ್ ಪತಿದೇವ ಅಂಬಿಗೆ ಇಲ್ಲಿಂದಲೇ ಜನ್ಮ ದಿನದ ಶುಭಾಶಯ ಕೋರಿದ್ರು. ಅದಕ್ಕೆ ರಾಕ್‌ಲೈನ್ ವೆಂಕಟೇಶ್ ಕೂಡ ಸಾಥ್ ನೀಡಿದ್ರು.

RelatedPosts

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

ADVERTISEMENT
ADVERTISEMENT

118617099 2427128660923971 2984710145365812361 n

ಪ್ರತೀ ವರ್ಷ ಬರ್ತ್ ಡೇ ಹಾಗೂ ಪುಣ್ಮ ಸ್ಮರಣೆಗೆ ತಾಯಿಯೊಂದಿಗೆ ಪೂಜೆಗೆ ತಪ್ಪದೆ ಹಾಜರಾಗ್ತಿದ್ದ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್, ಈ ಬಾರಿ ಗೈರಾದರು. ಅಲ್ಲದೆ ಅಂಬಿ ಸೊಸೆ ಅವಿವಾ ಬಿದ್ದಪ್ಪ ಹಾಗೂ ಮೊಮ್ಮಗ ಕೂಡ ಪೂಜೆಗೆ ಬಂದಿಲ್ಲ. ಬಹುಶಃ ಹೊರಗಡೆ ಟೂರ್ ಹೋಗಿರೋ ಕಾರಣಕ್ಕೆ ಮಗ-ಸೊಸೆ ಹಾಗೂ ಮೊಮ್ಮಗ ಪೂಜೆಯಲ್ಲಿ ಭಾಗಿಯಾಗಿಲ್ಲ ಅನಿಸುತ್ತೆ.

151259095

ಇನ್ನು ಪೂಜೆಯ ನಂತರ ಅಂಬಿ ಜೊತೆಗಿನ ಹಳೆಯ ನನಪುಗಳನ್ನ ಮೆಲುಕು ಹಾಕಿದ ಸುಮಲತಾ, ಕಮಲ್ ಹಾಸನ್ ಕನ್ನಡ ವಿರೋಧಿ ಹೇಳಿಕೆಗೆ ಗುಡುಗಿದರು. ಕಮಲ್ ಹಾಸನ್ ಬಾಯಿಗೆ ಬಂದಂತೆ ಮಾತನಾಡೋದಲ್ಲ. ಕನ್ನಡಿಗರಿಗೆ ಕ್ಷಮೆ ಯಾಚಿಸಲೇಬೇಕು ಅಂತ ಆಗ್ರಹಿಸಿದರು.

Darshan and ambhi (1)

ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಮದರ್ ಇಂಡಿಯಾ ಸುಮಲತಾ ಅಂಬರೀಶ್ ಹಾಗೂ ಅಭಿ, ಅವಿವಾರಿಂದ ಅಂತರ ಕಾಯ್ದುಕೊಂಡಿರೋದು ಗೊತ್ತೇಯಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರನ್ನ ಅನ್‌ಫಾಲೋ ಮಾಡಿ, ಹೆತ್ತ ತಾಯಿಗೆ ಹತ್ತಿರ ಆಗುವ ಮೂಲಕ ಸುಮಕ್ಕನಿಗೆ ಗುಡ್ ಬೈ ಹೇಳಿದ್ರು ದಾಸ ದರ್ಶನ್. ಇದನ್ನ ಅಲ್ಲಗೆಳೆದಿದ್ದ ಸುಮಲತಾ ಅಂಬರೀಶ್, ಮೊಮ್ಮಗನ ನಾಮಕರಣಕ್ಕೆ ಆಹ್ವಾನ ಮಾಡ್ತೀನಿ ಅಂದಿದ್ರು. ಆದ್ರೆ ಅಭಿ-ಅವಿವಾ ಮಗನ ನಾಮಕರಣ ಮಹೋತ್ಸವಕ್ಕೆ ದರ್ಶನ್ ಬಂದೇ ಇರಲಿಲ್ಲ.

Hq720

ದರ್ಶನ್ ಕೋಪ, ಮುನಿಸು ಬರೀ ಸುಮಲತಾ ಜೊತೆಗಷ್ಟೇ. ಅಂಬರೀಶ್ ಜೊತೆಗಲ್ಲ. ಅದೇ ಕಾರಣದಿಂದ ದಚ್ಚು, ಪಿತೃಸಮಾನ ಅಂಬರೀಶ್‌‌ರಿಗೆ ಬರ್ತ್ ಡೇ ಪ್ರಯುಕ್ತ ಭಾವನಾತ್ಮಕ ಪೋಸ್ಟ್ ಹಾಕಿ, ತಮ್ಮ ಮನದ ಮಾತುಗಳನ್ನ ಹೊರಹಾಕಿದ್ದಾರೆ.

Darshan and ambhi (5)

‘ತಂದೆ ಸಮಾನರಾದ ಅಂಬಿ ಅಪ್ಪಾಜಿ ರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ. ಈ ಹುಟ್ಟು ಹಬ್ಬದ ದಿನದಂದು ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರರುಣಿ. ವಿ ಲವ್ ಯೂ ರೆಬೆಲ್ ಸ್ಟಾರ್’.

Darshan and ambhi (6)

    ಅಂಬಿಯೊಂದಿಗೆ ದಚ್ಚುಗೆ ಒಂದು ಎಮೋಷನಲ್ ಬಾಂಡಿಂಗ್ ಇದೆ. ಅದಕ್ಕೆ ಕಾರಣ ದಚ್ಚು ಹೆಚ್ಚಾಗಿ ಪಳಗಿದ್ದೇ ಅಂಬಿ ಗರಡಿಯಲ್ಲಿ ಅನ್ನೋದು ಓಪನ್ ಸೀಕ್ರೆಟ್. ಅಷ್ಟೇ ಅಲ್ಲ, ದೇವರ ಮಗ ಚಿತ್ರದಲ್ಲಿ ಸಹನಟ ಆಗಿದ್ದರಿಂದ ಹಿಡಿದು, ಬುಲ್ ಬುಲ್ ಚಿತ್ರದಲ್ಲಿ ಅಂಬಿಗಾಗಿ ಚಿತ್ರ ನಿರ್ಮಾಣ ಮಾಡುವವರೆಗೆ ರೆಬೆಲ್ ಸ್ಟಾರ್ ಜೊತೆ ಒಂದೊಳ್ಳೆ ಜರ್ನಿ ಇದೆ. ದೇವರ ಮಗ, ಅಣ್ಣಾವ್ರು, ಬುಲ್‌ಬುಲ್, ಅಂಬರೀಶ ಹಾಗೂ ಕುರುಕ್ಷೇತ್ರ.. ಹೀಗೆ ಒಂದಲ್ಲ ಎರಡಲ್ಲ ಐದೈದು ಸಿನಿಮಾಗಳಲ್ಲಿ ದಚ್ಚು-ಅಂಬಿ ತೆರೆ ಹಂಚಿಕೊಂಡಿದ್ರು. ಅದ್ರ ಕೃತಜ್ಞತಾ ಭಾವ ದರ್ಶನ್‌‌ಗಿರೋದು ನಿಜಕ್ಕೂ ಮೆಚ್ಚುವ ವಿಷಯ.

    ShareSendShareTweetShare
    ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

    ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

    ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

    Please login to join discussion

    ತಾಜಾ ಸುದ್ದಿ

    Untitled design 2026 06 10T112250.663

    ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

    by ಶಾಲಿನಿ ಕೆ. ಡಿ
    June 10, 2026 - 11:23 am
    0

    Untitled design 2026 06 10T105723.335

    ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

    by ಶಾಲಿನಿ ಕೆ. ಡಿ
    June 10, 2026 - 10:57 am
    0

    Untitled design 2026 06 10T102613.279

    ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

    by ಶಾಲಿನಿ ಕೆ. ಡಿ
    June 10, 2026 - 10:28 am
    0

    Untitled design 2026 06 09T185645.244

    ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    June 9, 2026 - 6:59 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 06 10T105723.335
      ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ
      June 10, 2026 | 0
    • Untitled design 2026 06 09T185645.244
      ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್
      June 9, 2026 | 0
    • Untitled design 2026 06 09T184026.754
      ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
      June 9, 2026 | 0
    • Untitled design 2026 06 09T183641.373
      ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?
      June 9, 2026 | 0
    • Untitled design 2026 06 09T173501.731
      ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?
      June 9, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version