• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್‌ಗೆ ಹಾಸಿಗೆ, ದಿಂಬು ಕೊಡ್ಬೇಕಾ? ಬೇಡ್ವಾ?: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 17, 2025 - 5:28 pm
in Flash News, ಸಿನಿಮಾ
0 0
0
114 (5)

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಜೈಲಿನಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 19ರವರೆಗೆ ಮುಂದೂಡಿದೆ. 

ಈ ಪ್ರಕರಣದಲ್ಲಿ ದರ್ಶನ್‌ಗೆ ಜೈಲಿನಲ್ಲಿ ಹಾಸಿಗೆ, ತಲೆದಿಂಬು ಮತ್ತು ಇತರ ಸೌಕರ್ಯಗಳನ್ನು ಕಲ್ಪಿಸುವಂತೆ ಕೋರ್ಟ್‌ಗೆ ಮನವಿ ಮಾಡಲಾಗಿತ್ತು. ಆದರೆ, ಜೈಲಾಧಿಕಾರಿಗಳು ಕೋರ್ಟ್‌ನ ಆದೇಶವನ್ನು ಪಾಲಿಸದಿರುವುದರಿಂದ ದರ್ಶನ್ ಮತ್ತೊಮ್ಮೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

RelatedPosts

‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಯಶ್‌ ನಟನೆಯ ಟಾಕ್ಸಿಕ್ No.01

ಭಾರತದ ಕಾನೂನು ಪಾಲಿಸದಿದ್ದರೆ ಇಲ್ಲಿಂದ ಹೊರನಡೆಯಿರಿ: ಸುಪ್ರೀಂ ಕೋರ್ಟ್‌ನಿಂದ ವಾಟ್ಸಾಪ್ ಮತ್ತು ಮೆಟಾಗೆ ಗಂಭೀರ ಎಚ್ಚರಿಕೆ

ADVERTISEMENT
ADVERTISEMENT
ಕೋರ್ಟ್‌ ಆದೇಶದ ನಂತರವೂ ಸೌಲಭ್ಯವಿಲ್ಲ

ಈ ಹಿಂದೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದ ನ್ಯಾಯಾಲಯವು, ಜೈಲಿನಲ್ಲಿ ದರ್ಶನ್‌ಗೆ ಹಾಸಿಗೆ, ತಲೆದಿಂಬು ಮತ್ತು ಇತರ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಜೈಲಾಧಿಕಾರಿಗಳಿಗೆ ಆದೇಶಿಸಿತ್ತು. ಕೋರ್ಟ್‌ನ ಆದೇಶದ ನಂತರವೂ ಜೈಲಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದರ್ಶನ್ ಆರೋಪಿಸಿದ್ದಾರೆ. ಈ ಕಾರಣದಿಂದಾಗಿ, ದರ್ಶನ್ ತಮಗೆ ತೊಂದರೆಯಾಗುತ್ತಿದೆ ಎಂದು ದೂರಿದ್ದು, ಜೈಲಾಧಿಕಾರಿಗಳು ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ.

ನ್ಯಾಯಾಲಯದಲ್ಲಿ ವಾದ-ಪ್ರತಿವಾದ

57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ದರ್ಶನ್‌ ಅವರ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ದರ್ಶನ್‌ ಪರ ವಕೀಲರು, ಜೈಲಿನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ತಮ್ಮ ಕಕ್ಷಿದಾರ ತೊಂದರೆ ಅನುಭವಿಸುತ್ತಿರುವುದನ್ನು ನ್ಯಾಯಾಲಯದ ಮುಂದೆ ಮಂಡಿಸಿದರು. ಜೈಲಾಧಿಕಾರಿಗಳು ಕೋರ್ಟ್‌ ಆದೇಶವನ್ನು ಗಂಭೀರವಾಗಿ ಪರಿಗಣಿಸದಿರುವುದು ಕಾನೂನಿನ ಉಲ್ಲಂಘನೆಯಾಗಿದೆ ಎಂದು ವಾದಿಸಿದರು. ಇದಕ್ಕೆ ಪ್ರತಿವಾದವಾಗಿ, ಜೈಲಾಧಿಕಾರಿಗಳ ಪರ ವಕೀಲರು ತಮ್ಮ ಸಮರ್ಥನೆಯನ್ನು ಮಂಡಿಸಿದರು. ಎರಡೂ ಕಡೆಯ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು, ಈ ಅರ್ಜಿಯ ಕುರಿತಾದ ತೀರ್ಪನ್ನು ಸೆಪ್ಟೆಂಬರ್ 19ಕ್ಕೆ ಕಾಯ್ದಿರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 03T145430.085

ಅನೈತಿಕ ಸಂಬಂಧ ಆರೋಪದಡಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಬಂಧನ, ಗಂಡನ ಬದಲು ಅಣ್ಣ ಬಲಿ!

by ಶ್ರೀದೇವಿ ಬಿ. ವೈ
February 3, 2026 - 2:40 pm
0

Untitled design 2026 02 03T142025.161

ಸ್ಮಶಾನಕ್ಕೆ ಬಿರಿಯಾನಿ ಆರ್ಡರ್..ಬೆಚ್ಚಿಬಿದ್ದ ಡೆಲಿವರಿ ಬಾಯ್; ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 3, 2026 - 2:29 pm
0

BeFunky collage 2026 02 03T140325.860

ತಾಯಿಯೊಂದಿಗೆ ಓಡಿಹೋದವನನ್ನು 10 ವರ್ಷದ ಬಳಿಕ ಮಚ್ಚಿನಿಂದ ಕೊಚ್ಚಿ ಕೊಂದ ಮಗ

by ಶ್ರೀದೇವಿ ಬಿ. ವೈ
February 3, 2026 - 2:05 pm
0

Untitled design 2026 02 03T134026.180

‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ

by ಶಾಲಿನಿ ಕೆ. ಡಿ
February 3, 2026 - 1:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T134026.180
    ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ
    February 3, 2026 | 0
  • Untitled design 2026 02 03T131113.018
    ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    February 3, 2026 | 0
  • Untitled design 2026 02 03T124813.397
    ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಯಶ್‌ ನಟನೆಯ ಟಾಕ್ಸಿಕ್ No.01
    February 3, 2026 | 0
  • BeFunky collage 2026 02 03T125923.271
    ಭಾರತದ ಕಾನೂನು ಪಾಲಿಸದಿದ್ದರೆ ಇಲ್ಲಿಂದ ಹೊರನಡೆಯಿರಿ: ಸುಪ್ರೀಂ ಕೋರ್ಟ್‌ನಿಂದ ವಾಟ್ಸಾಪ್ ಮತ್ತು ಮೆಟಾಗೆ ಗಂಭೀರ ಎಚ್ಚರಿಕೆ
    February 3, 2026 | 0
  • Untitled design 2026 02 03T124123.969
    “ನಾನು ಆತ್ಮಹ**ತ್ಯೆಗೆ ಶರಣಾದರೆ ಐಟಿ ಅಧಿಕಾರಿಗಳೇ ಹೊಣೆ”: ಕೆಜಿಎಫ್ ಬಾಬು
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version