• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡೆವಿಲ್ ಮೇಕರ್‌‌‌‌ಗೆ ಧೈರ್ಯ ತುಂಬಿದ ಸಾರಥಿ ಪ್ರೊಡ್ಯೂಸರ್

ಸಾರಥಿ ರಿಲೀಸ್ ಟೈಮ್‌ನಲ್ಲೂ ಜೈಲು ಸೇರಿದ್ರು ನಟ ದರ್ಶನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 22, 2025 - 8:13 pm
in ಸಿನಿಮಾ
0 0
0
1 2025 08 22t200408.439

ಒಬ್ಬ ಅನ್ನದಾತನ ಕಷ್ಟವನ್ನು ಮತ್ತೊಬ್ಬ ಅನ್ನದಾತ ಮಾತ್ರ ಅರ್ಥ ಮಾಡಿಕೊಳ್ಳಬಲ್ಲ. ಹೌದು, ದರ್ಶನ್ ಜೈಲಲ್ಲಿದ್ದಾಗ ಸಾರಥಿ ಸಿನಿಮಾ ರಿಲೀಸ್ ಮಾಡಿ ಗೆದ್ದಿದ್ದ ನಿರ್ಮಾಪಕ ಸತ್ಯ ಪ್ರಕಾಶ್, ಇದೀಗ ಡೆವಿಲ್ ಚಿತ್ರದ ನಿರ್ಮಾಪಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಇಷ್ಟಕ್ಕೂ ಗ್ಯಾರಂಟಿ ನ್ಯೂಸ್ ಜೊತೆ ಸಾರಥಿ ಮೇಕರ್ ಮಿಲನ ಪ್ರಕಾಶ್ ಬಗ್ಗೆ ಹೇಳಿದ್ದೇನು ಅನ್ನೋದನ್ನ ನೀವ್ ತಿಳಿಯಲೇ ಬೇಕು.

  • ಡೆವಿಲ್ ಮೇಕರ್‌‌‌‌ಗೆ ಧೈರ್ಯ ತುಂಬಿದ ಸಾರಥಿ ಪ್ರೊಡ್ಯೂಸರ್
  • ಸಾರಥಿ ರಿಲೀಸ್ ಟೈಮ್‌ನಲ್ಲೂ ಜೈಲು ಸೇರಿದ್ರು ನಟ ದರ್ಶನ್
  • ಸಿಂಪಥಿ ಮೇಲೆ ಅಂದು ಬಾಕ್ಸ್ ಆಫೀಸ್ ಧೂಳೆಬ್ಬಿಸಿತ್ತು ಸಾರಥಿ
  • ಇಂದು ಡೆವಿಲ್‌ಗೆ ವರ್ಕೌಟ್ ಆಗುತ್ತಾ ಅದೇ ಫಾರ್ಮುಲಾ..?!

ಸಾರಥಿ ಸಿನಿಮಾ, ದರ್ಶನ್ ಕರಿಯರ್‌ನ ಒನ್ ಆಫ್ ದಿ ಬಿಗ್ಗೆಸ್ಟ್ ಹಿಟ್ ಮೂವಿ. ಡಿಬಾಸ್‌ಗೆ ಅವ್ರ ಸಹೋದರ ದಿನಕರ್ ತೂಗುದೀಪ ಅವರೇ ಆ್ಯಕ್ಷನ್ ಕಟ್ ಹೇಳಿದ್ದ ಸಾರಥಿಗೆ ಸತ್ಯ ಪ್ರಕಾಶ್ ಬಂಡವಾಳ ಹೂಡಿದ್ದರು. ಆದ್ರೆ ಪತ್ನಿ ಜೊತೆ ಜಗಳ ಮಾಡಿದ ಹಿನ್ನೆಲೆ ದರ್ಶನ್ ಡೊಮೆಸ್ಟಿಕ್ ವಯಲೆನ್ಸ್ ಹಿನ್ನೆಲೆ ಅಂದು ಜೈಲು ಪಾಲಾಗಿದ್ದರು. ದರ್ಶನ್ ಜೈಲೂಟ ಸವಿಯುತ್ತಿದ್ದಂತೆಯೇ ಸಾರಥಿ ಸಿನಿಮಾ ರಿಲೀಸ್ ಆಗಿತ್ತು. ಇದೀಗ ಅದೇ ಪರಿಸ್ಥಿತಿ ಡೆವಿಲ್ ಚಿತ್ರದ ನಿರ್ಮಾಪಕರಿಗೂ ಎದುರಾಗಿದೆ.

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

518345396 753096123919487 4717435044179003994 nರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ ಮತ್ತೆ ಜೈಲು ಸೇರಿದ್ದಾರೆ ದಾಸ ದರ್ಶನ್. ಆದ್ರೆ ಪರಿಸ್ಥಿತಿಗಳು ಆಗ ಇದ್ದಂತೆ ಈಗ ಇಲ್ಲ. ಯಾಕಂದ್ರೆ ಆಗ ಸೋಶಿಯಲ್ ಮೀಡಿಯಾ ಈಗಿನಷ್ಟು ಬೆಳೆದಿರಲಿಲ್ಲ. ಇನ್‌ಫ್ಯಾಕ್ಟ್ ಅಂಥದ್ದೊಂದು ಫ್ಲಾಟ್‌ಫಾರ್ಮ್‌ ಇರಲೇ ಇಲ್ಲ. ಅಲ್ಲದೆ, ಪತ್ನಿ ಕೂಡ ವಿರೋಧವಾಗಿದ್ರು. ಈಗ ಸೋಶಿಯಲ್ ಮೀಡಿಯಾ ಇದೆ. ಜೊತೆಗೆ ವಿಜಯಲಕ್ಷ್ಮೀ ದರ್ಶನ್‌ ಬೆಂಬಲ ಸಹ ಇದೆ. ಹೀಗಾಗಿ ಡೆವಿಲ್ ಸಿನಿಮಾದ ಪ್ರಕಾಶ್ ವೀರ್‌ಗೆ ಶುಭವಾಗಲಿದೆ ಎನ್ನಲಾಗ್ತಿದೆ.

Darshan sarathi movie release struggles dis 1755682662ಇದೇ ಅಕ್ಟೋಬರ್ 31ಕ್ಕೆ ಬಹುನಿರೀಕ್ಷಿತ ಡೆವಿಲ್ ಸಿನಿಮಾನ ರಿಲೀಸ್ ಮಾಡೋಕೆ ಸಜ್ಜಾಗಿದ್ದಾರೆ ಡೈರೆಕ್ಟರ್ ಕಮ್    ಪ್ರೊಡ್ಯೂಸರ್ ಪ್ರಕಾಶ್. ಆದ್ರೆ ಆಗ ಅಪ್ಲೈ ಆದಂತಹ ಆ ಸಿಂಪಥಿ ಕಾರ್ಡ್ ಈಗಲೂ ಪ್ಲೇ ಮಾಡಿದ್ರೆ ವರ್ಕೌಟ್ ಆಗುತ್ತಾ ಅನ್ನೋದೇ ಯಕ್ಷ ಪ್ರಶ್ನೆ. ಯಾಕಂದ್ರೆ ರಿಯಲ್ ಲೈಫ್‌‌ನಲ್ಲಿ ವಿಲನ್ ಅನಿಸಿಕೊಂಡು ಜೈಲು ಸೇರಿರೋ ದರ್ಶನ್, ಸಿನಿಮಾದಲ್ಲಿ ಹೀರೋ ಆಗಿ ಸಮಾಜಕ್ಕೆ ಉಪದೇಶ ಕೊಟ್ರೆ ಜನ ನೋಡ್ತಾರಾ..? ಇಷ್ಟ ಪಡ್ತಾರಾ ಅನ್ನೋದೇ ಬಹುದೊಡ್ಡ ಪ್ರಶ್ನೆಯಾಗಿದೆ.

529372210 1169160601908238 2399218244392228413 nಇನ್ನು ಡೆವಿಲ್ ಚಿತ್ರದ ನಿರ್ಮಾಪಕರ ಕಷ್ಟ ಅರ್ಥೈಸಿಕೊಂಡಿರೋ ಸಾರಥಿ ನಿರ್ಮಾಪಕ ಸತ್ಯಪ್ರಕಾಶ್, ಮಿಲನ ಪ್ರಕಾಶ್‌ಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ರಿಲೀಸ್ ಮಾಡಬಹುದು ಅನ್ನೋ ಭರವಸೆ ನೀಡಿದ್ದಾರೆ. ಇದು ನಿಜಕ್ಕೂ ಪಾಸಿಟಿವ್ ವೈಬ್ ಸೃಷ್ಠಿಸಿದೆ. ಇಷ್ಟಕ್ಕೂ ಸಾರಥಿ ಸಿನಿಮಾದ ಸಮಯದಲ್ಲಾದ ಆ ಸಂಕಷ್ಟ, ಈಗಿರೋ ದರ್ಶನ್ ಸ್ಥಿತಿ, ನಿರ್ಮಾಪಕರ ಬಗ್ಗೆ ಸತ್ಯಪ್ರಕಾಶ್ ಏನೆಲ್ಲಾ ಮಾತಾಡಿದ್ರು ಅನ್ನೋದನ್ನ ಅವ್ರ ಬಾಯಿಂದಲೇ ಎಕ್ಸ್‌‌ಕ್ಲೂಸಿವ್ ಆಗಿ ಕೇಳಿ.

ಅಂದಹಾಗೆ ಸತ್ಯ ಪ್ರಕಾಶ್ ಸಾರಥಿ ಸಿನಿಮಾ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ರು. ಇದೀಗ ದುನಿಯಾ ವಿಜಯ್ ಜೊತೆ ಲ್ಯಾಂಡ್‌ಲಾರ್ಡ್‌ ಸಿನಿಮಾ ಮಾಡ್ತಿದ್ದು, ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದೆ. ರಿಲೀಸ್ ಡೇಟ್ ಕೂಡ ಸದ್ಯದಲ್ಲೇ ಅನೌನ್ಸ್ ಮಾಡುವ ಯೋಜನೆಯಲ್ಲಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (4)

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು

by ದಿಶಾ ಕೆ. ಎಸ್.
July 20, 2026 - 7:26 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (3)

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 20, 2026 - 6:47 am
0

Untitled design (23)

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

by ದಿಶಾ ಕೆ. ಎಸ್.
July 20, 2026 - 6:22 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (2)

ಅರ್ಜೆಂಟೀನಾ ಕನಸು ನುಚ್ಚು ನೂರು: ಸ್ಪೇನ್ ಮುಡಿಗೆ ವಿಶ್ವ ಫುಟ್‌ಬಾಲ್ ಕಿರೀಟ

by ದಿಶಾ ಕೆ. ಎಸ್.
July 20, 2026 - 6:17 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version