• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾಧ್ಯಮಗಳ ಮುಂದೆ ‘ದರ್ಶನ’ ಕೊಡ್ತಾರಂತೆ ಡಿಬಾಸ್ ಮ್ಯಾನೇಜರ್ ಮಲ್ಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2026 - 7:36 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 15T192133.743

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಲಗೈ ಭಂಟ ಮತ್ತು ಆಪ್ತ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ್ ಸಂಕನಗೌಡರ್ ಅವರು ಕಳೆದ ಏಳೆಂಟು ವರ್ಷಗಳಿಂದ ನಾಪತ್ತೆಯಾಗಿದ್ದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಳಿಕ ಖಾಕಿ ಪಡೆ ದರ್ಶನ್ ಅವರನ್ನು ಪ್ರಶ್ನಿಸಿದಾಗ, ಮಲ್ಲಿಕಾರ್ಜುನ್ ನಾಪತ್ತೆಯಾದ ವಿಚಾರವೂ ತನಿಖೆಗೆ ಬಂದಿತ್ತು. ಆ ವೇಳೆ “ಮಲ್ಲಿ ಸತ್ತು ಹೋಗಿರಬಹುದು. ದರ್ಶನ್ ಆತನನ್ನು ಮುಗಿಸಿ ತೋಟದ ಮನೆಯಲ್ಲಿ ಹೂತು ಹಾಕಿರಬಹುದು” ಎಂಬ ಗಂಭೀರ ಆರೋಪಗಳು ಸಾರ್ವಜನಿಕ ವಲಯದಲ್ಲಿ ಹರಿದಾಡಿದ್ದವು. ಆದರೆ ಈಗ, ಮಲ್ಲಿಕಾರ್ಜುನ್ ಅವರೇ ಸ್ವತಃ ಒಂದು ಪತ್ರದ ಮೂಲಕ ಮಾಧ್ಯಮಗಳ ಮುಂದೆ ಬರಲು ಸಿದ್ಧರಾಗಿದ್ದಾರೆ.

ಮಲ್ಲಿಕಾರ್ಜುನ್ ಬಿ. ಸಂಕನಗೌಡರ್ ಅವರು ಇದ್ದಕ್ಕಿದ್ದಂತೆ ಬೆಂಗಳೂರನ್ನು ತೊರೆದು ನಾಪತ್ತೆಯಾದರು. ರೇಣುಕಾಸ್ವಾಮಿ ಪ್ರಕರಣದ ತನಿಖೆ ವೇಳೆ ಪೊಲೀಸರು ದರ್ಶನ್ ಅವರನ್ನು ವಿಚಾರಿಸಿದಾಗ, ಮಲ್ಲಿಕಾರ್ಜುನ್ ಬಗ್ಗೆ ಮಾಹಿತಿ ಕೇಳಿದ್ದರು. ಆಗ ದರ್ಶನ್ ಅವರು ಅವನು ಎಲ್ಲೂ ಹೋಗಿಲ್ಲ. ಇದ್ದಾನೆ ಅಷ್ಟೇ. ಅವನ ಬಗ್ಗೆ ಜಾಸ್ತಿ ಪ್ರಶ್ನೆ ಮಾಡಬೇಡಿ ಎಂದು ಉತ್ತರಿಸಿದ್ದರು. ಆಗಾಗಿ ಈ ಬಗ್ಗೆ ಅನುಮಾನ ಮತ್ತಷ್ಟು ಹೆಚ್ಚಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ “ಮಲ್ಲಿ ಕೊಲೆಯಾಗಿ ಮಣ್ಣುಮಾಡಲಾಗಿದೆ” ಎಂಬ ವದಂತಿಗಳು ಹರಡಿದ್ದವು.

RelatedPosts

ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ

IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?

ADVERTISEMENT
ADVERTISEMENT

ಇದೀಗ ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯುವಂತೆ ಸ್ವತಃ ಮಲ್ಲಿಕಾರ್ಜುನ ಸಂಕನಗೌಡರ್ ಅವರೇ ಮುಂದೆ ಬಂದಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಒಂದು ಪತ್ರದ ಮೂಲಕ ತಿಳಿಸಿದ್ದು, “ನಾನು ಬದುಕಿದ್ದೀನಿ, ಶೀಘ್ರದಲ್ಲೇ ನಿಮ್ಮ ಮುಂದೆ ಬರುತ್ತಿದ್ದೀನಿ” ಎಂದು ಹೇಳಿ ಎಲ್ಲಾ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ.

“ಮಾಧ್ಯಮ ಮಿತ್ರರವರೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ. ನಾನು ಮಲ್ಲಿಕಾರ್ಜುನ್ ಬಿ. ಸಂಕನಗೌಡರ. ಮೂಲತಃ ಗದಗದವನು. 18 ವರ್ಷಗಳ ಕಾಲ ನಾನು ಚಲನಚಿತ್ರ ಕ್ಷೇತ್ರದಲ್ಲಿ ಹಲವಾರು ಪ್ರಾಜೆಕ್ಟ್ಗಳಲ್ಲಿ ಸಹಾಯಕ ನಿರ್ದೇಶಕ, ಸಹ ನಿರ್ದೇಶಕ, ನಿರ್ಮಾಪಕ, ವಿತರಕನಾಗಿ ಕೆಲಸ ಮಾಡಿದ್ದೇನೆ.

ಕೆಲವು ಅನಿವಾರ್ಯ ಕಾರಣಗಳಿಂದ ಮತ್ತು ವೈಯಕ್ತಿಕ ಸಮಸ್ಯೆಗಳ ಹಿನ್ನೆಲೆ, ನನ್ನ ಬಿಸಿನೆಸ್ನಲ್ಲಿ ನಷ್ಟ ಉಂಟಾಗಿ ಕೆಲವು ವರ್ಷಗಳ ಹಿಂದೆ ನಾನು ಬೆಂಗಳೂರನ್ನು ತಾತ್ಕಾಲಿಕವಾಗಿ ಬಿಡುವಂತಹ ಪರಿಸ್ಥಿತಿ ಬಂತು. ಕೆಲವು ವರ್ಷಗಳಾದ ಮೇಲೆ ಮತ್ತೆ ನಾನು ವಾಪಾಸ್ ಬಂದಿದ್ದೀನಿ.

ನನ್ನ ಮುಂದಿನ ಯೋಜನೆಗಳ ಬಗ್ಗೆ ನಿಮ್ಮೊಂದಿಗೆ ಮಾತನಾಡಲು 16-04-2026, ಗುರುವಾರದಂದು ಬೆಳಿಗ್ಗೆ ಹನ್ನೊಂದು ಗಂಟೆಗೆ (11 AM) ಬೆಂಗಳೂರಿನ ಜಿಟಿ ಮಾಲ್, ಎಂಎಂಬಿ ಲೆಗಸಿಯಲ್ಲಿ ನಾನು ಪತ್ರಿಕಾಗೋಷ್ಠಿಯನ್ನು ಇಟ್ಟುಕೊಂಡಿದ್ದೇನೆ. ತಾವೆಲ್ಲರೂ ದಯವಿಟ್ಟು ಬರಬೇಕಾಗಿ ವಿನಂತಿ. ಇಂತಿ ನಿಮ್ಮ ಪ್ರೀತಿಯ ಮಲ್ಲಿಕಾರ್ಜುನ್.” ಎಂದು ಬರೆದುಕೊಂಡಿದ್ದಾರೆ. 

ಸೋಶಿಯಲ್‌ ಮೀಡಿಯಾದಲ್ಲಿ ತಿಳಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 15T232851.736

ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ

by Hemanth Kumar S
April 15, 2026 - 11:29 pm
0

Untitled design 2026 04 15T225453.890

IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ

by ಶಾಲಿನಿ ಕೆ. ಡಿ
April 15, 2026 - 11:04 pm
0

Untitled design 2026 04 15T224426.784

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

by ಶಾಲಿನಿ ಕೆ. ಡಿ
April 15, 2026 - 10:46 pm
0

Untitled design 2026 04 15T222422.320

‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?

by ಶಾಲಿನಿ ಕೆ. ಡಿ
April 15, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 15T232851.736
    ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ
    April 15, 2026 | 0
  • Untitled design 2026 04 15T225453.890
    IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ
    April 15, 2026 | 0
  • Untitled design 2026 04 15T224426.784
    ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ
    April 15, 2026 | 0
  • Untitled design 2026 04 15T215723.825
    IPL 2026: ಆರ್‌ಸಿಬಿ ಬೌಲಿಂಗ್ ಅಬ್ಬರ: ಲಖನೌ 146ಕ್ಕೆ ಆಲೌಟ್
    April 15, 2026 | 0
  • Untitled design 2026 04 15T215203.802
    UPI ನಿಯಮ ಬದಲಾವಣೆ: 10,000 ರೂ. ಮೇಲ್ಪಟ್ಟ ಹಣ ಕಳುಹಿಸಲು 1 ಗಂಟೆ ಕಾಯುವಿಕೆ ಕಡ್ಡಾಯ!
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version