• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನನ್‌ ಹೆಂಡ್ತಿ ಬೈತಿದ್ರೆ ‘ಮುದ್ದು ರಾಕ್ಷಸಿ’ ಎಂದು ಕರಿತೀನಿ : ನಟ ದರ್ಶನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2025 - 4:34 pm
in ಸಿನಿಮಾ
0 0
0
11 (59)

ಸ್ಯಾಂಡಲ್‌ವುಡ್‌ ಚಲನಚಿತ್ರ ನಟ ದರ್ಶನ್‌ ತೂಗುದೀಪ ಮತ್ತು ಅವರ ಕುಟುಂಬ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಇದೀಗ ತಮ್ಮ ಪತ್ನಿಯನ್ನು ದರ್ಶನ್‌ “ಮುದ್ದು ರಾಕ್ಷಸಿ” ಎಂದು ಕರೆದು ಹಳೆಯ ನೆನಪನ್ನು ನೆನಪಿಸಿಕೊಂಡಿದ್ದಾರೆ. ಈ ವಿಷಯವನ್ನು ದರ್ಶನ್‌ ಅವರೇ ತಮ್ಮ ಬಾಯಿಂದಲೇ ಹೇಳಿದ ವಿಡಿಯೋ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.

“ಅವಳು ಮನೆಯಲ್ಲಿ ಯಾವಾಗಲೂ ಕಯ್ಯ ಕಯ್ಯ ಅಂತ ಬರೋದು. ನಾನು ತಕ್ಷಣ ‘ಏ ಮುದ್ದು ರಾಕ್ಷಸಿಯೇ’ ಅಂತ ಹೇಳಿ ಕಾಡಸ್ತೀನಿ. ಅಷ್ಟರಲ್ಲಿ ಆಕೆ ನಗುತ್ತಾಳೆ,” ಎಂದು ದರ್ಶನ್‌ ತಮ್ಮ ಶೈಲಿಯಲ್ಲಿ ಹೇಳಿದರು. ಈ ಮಾತು ಅವರ ಫ್ಯಾನ್ಸ್‌ ಹೃದಯ ಗೆದ್ದಿದೆ. ಕೆಲವೇ ಗಂಟೆಗಳಲ್ಲಿ ಈ ಕ್ಲಿಪ್‌ ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ಮಂದಿ ಶೇರ್‌ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

RelatedPosts

ಪೊಲೀಸ್ರು ಸೀಜ್ ಮಾಡಿದ ಹಣಕ್ಕೆ ಲೆಕ್ಕ ನೀಡಿದ ನಟ ದರ್ಶನ್

ಮಧ್ಯೆರಾತ್ರಿವರೆಗೆ ಪತ್ನಿ, ಮಕ್ಕಳ ಜೊತೆ ಶೆಟ್ರು ದೈವದ ಮೊರೆ

‘ಫಸ್ಟ್ ಸ್ಯಾಲರಿ’ ಕಿರುಚಿತ್ರದಿಂದ ಪವನ್, ವಿಜಯ್ ಮಿಂಚು

ಬೆಂಕಿ, ಬಿರುಗಾಳಿ..ಸುಂಟರಗಾಳಿ ಡಿಬಾಸ್ ಡೆವಿಲ್ ಟ್ರೈಲರ್

ADVERTISEMENT
ADVERTISEMENT

ಇದಕ್ಕೂ ಮುನ್ನ ‘ವಾಮನ’ ಸಿನಿಮಾದ ಟ್ರೇಲರ್‌ ಬಿಡುಗಡೆ ವೇಳೆ ದರ್ಶನ್‌ “ಮುದ್ದು ರಾಕ್ಷಸಿಯೇ” ಎಂಬ ಹಾಡಿನ ಬಗ್ಗೆ ಪ್ರಸ್ತಾಪಿಸಿ ಹಾಡನ್ನು ತುಂಬಾ ಇಷ್ಟಪಟ್ಟಿದ್ದಾರೆ. “ಈ ಪದ ಎಲ್ಲಿ ಸಿಕ್ಕಿತು? ಎಷ್ಟು ಚೆನ್ನಾಗಿ ಬರೀತಾರೆ ನೋಡಿ” ಎಂದು ಹಾಡಿನ ಬರಹಗಾರರನ್ನು ಮೆಚ್ಚುಗೆ ಮಾತಗಳನ್ನಾಡಿದ್ದಾರೆ.

 

ಮುದ್ದು ರಾಕ್ಷಸಿ 🤩😊@dasadarshan
Boss God Of Fans “ಪುಣ್ಯಾತ್ಮ” 🙏#DBoss | #TheDevil |#BossOfSandalwood | #dbossfanforever | #Haveri | pic.twitter.com/7o5ZHkUl52

— D Boss Samrajya Haveri (@ka_27_Gajapade) March 28, 2025

ಇನ್ನು ದರ್ಶನ್‌ ಅವರು ಇತ್ತೀಚೆಗೆ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿ ಬಿಡುಗಡೆಯಾಗಿ ತಮ್ಮ ಹೊಸ ಸಿನಿಮಾ ‘ದಿ ಡೆವಿಲ್‌’ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ‘ವಾಮನ’ ಸಿನಿಮಾದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮಕ್ಕೆ ಬರಲಿದ್ದಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಅವರು ಆಗಮಿಸದಿದ್ದರೂ, ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಧನ್ವೀರ್‌ ಅಭಿನಯದ ಚಿತ್ರ ತಂಡಕ್ಕೆ ಶುಭಾಶಯ ಕೋರಿದರು.

ಅದರ ನಡುವೆ ದರ್ಶನ್‌ ತಮ್ಮ ಕುಟುಂಬದ ಜೊತೆ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿವೆ. ವಿಜಯಲಕ್ಷ್ಮೀ ಅವರು ಆಗಾಗ ತಮ್ಮ ಮಗನೊಂದಿಗೆ ತೆಗೆಸಿಕೊಂಡ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 06T091045.934

ವೀಕೆಂಡ್‌ನಲ್ಲಿ ಬಂಗಾರ ಖರೀದಿಸುವ ಮುನ್ನ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
December 6, 2025 - 9:22 am
0

Untitled design 2025 12 06T084629.919

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ ಮುನ್ಸೂಚನೆ!

by ಶಾಲಿನಿ ಕೆ. ಡಿ
December 6, 2025 - 8:59 am
0

Untitled design 2025 12 06T083351.968

BBK 12: “ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇಲ್ಲ”..ರಕ್ಷಿತಾಗೆ ಮನೆಮಂದಿ ಕ್ಲಾಸ್!

by ಶಾಲಿನಿ ಕೆ. ಡಿ
December 6, 2025 - 8:35 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ದಿನಭವಿಷ್ಯ: ಹಣ, ಆರೋಗ್ಯ, ಉದ್ಯೋಗದಲ್ಲಿ ಅವಕಾಶ ಸಿಗಲಿದೆ?

by ಶಾಲಿನಿ ಕೆ. ಡಿ
December 6, 2025 - 8:02 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 05T183453.903
    ಪೊಲೀಸ್ರು ಸೀಜ್ ಮಾಡಿದ ಹಣಕ್ಕೆ ಲೆಕ್ಕ ನೀಡಿದ ನಟ ದರ್ಶನ್
    December 5, 2025 | 0
  • Web 2025 12 05T173954.601
    ಮಧ್ಯೆರಾತ್ರಿವರೆಗೆ ಪತ್ನಿ, ಮಕ್ಕಳ ಜೊತೆ ಶೆಟ್ರು ದೈವದ ಮೊರೆ
    December 5, 2025 | 0
  • Web 2025 12 05T170812.077
    ‘ಫಸ್ಟ್ ಸ್ಯಾಲರಿ’ ಕಿರುಚಿತ್ರದಿಂದ ಪವನ್, ವಿಜಯ್ ಮಿಂಚು
    December 5, 2025 | 0
  • Web 2025 12 05T165004.451
    ಬೆಂಕಿ, ಬಿರುಗಾಳಿ..ಸುಂಟರಗಾಳಿ ಡಿಬಾಸ್ ಡೆವಿಲ್ ಟ್ರೈಲರ್
    December 5, 2025 | 0
  • Web 2025 12 05T153712.388
    ಹೊಸ ದಾಖಲೆಗೆ ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಜೋಡಿ ರೆಡಿ
    December 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version