• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಚ್ಚು ಗೆಳತಿ ಸಿಗ್ನಲ್.. ಏನಿದು ಸಮಯ, ತಾಳ್ಮೆ ಸೀಕ್ರೆಟ್.. ?

ಕೋರ್ಟ್‌‌ನಲ್ಲಿ ಸುಬ್ಬ- ಸುಬ್ಬಿ ನಡುವೆ ಸಂಥಿಂಗ್ ಸಂಥಿಂಗ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 24, 2025 - 2:37 pm
in ಸಿನಿಮಾ
0 0
0
Befunky collage 2025 05 24t142512.154

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಬಳಿಕ ದರ್ಶನ್ ಹಾಗೂ ಪವಿತ್ರಾ ಗೌಡ ಸಂಬಂಧ ಮುರಿದು ಬಿದ್ದಿದೆ. ನಾನೊಂದು ತೀರ ನೀನೊಂದು ತೀರ ಅಂತಿದ್ದಾರೆ ಸುಬ್ಬ-ಸುಬ್ಬಿ. ಆದ್ರೀಗ ಸಮಯ ಹಾಗೂ ತಾಳ್ಮೆಯ ಸೀಕ್ರೆಟ್ ಬಿಚ್ಚಿಟ್ಟಿರೋ ಪವಿತ್ರಾ ಗೌಡ, ದೊಡ್ಡದಾಗಿ ಏನೋ ಸಿಗ್ನಲ್ ನೀಡಿದ್ದಾರೆ. ಅದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ. ಜಸ್ಟ್ ಹ್ಯಾವ್ ಎ ಲುಕ್.

  • ದಚ್ಚು ಗೆಳತಿ ಸಿಗ್ನಲ್.. ಏನಿದು ಸಮಯ, ತಾಳ್ಮೆ ಸೀಕ್ರೆಟ್.. ?
  • ಕೋರ್ಟ್‌‌ನಲ್ಲಿ ಸುಬ್ಬ- ಸುಬ್ಬಿ ನಡುವೆ ಸಂಥಿಂಗ್ ಸಂಥಿಂಗ್
  • ಲಿಫ್ಟ್‌‌ನಲ್ಲಿ ನಂಬರ್ ಎಕ್ಸ್‌ಚೇಂಜ್..? ಮೌನ ಮುರಿದ ಪವಿತ್ರಾ
  • ನಿಲ್ಲುವಂತಿಲ್ಲ ಜಡೆ ಜಗಳ.. ಹೈರಾಣಾಗದಿರಲಿ ದಚ್ಚು ಲೈಫ್..!

ಗಜ ಸಿನಿಮಾದ ಮಾತು ನನ್ನೋಳು, ಮೌನಾನು ನನ್ನೋಳು ಅನ್ನೋ ದರ್ಶನ್ ಹಾಡು ಈ ಸಂದರ್ಭಕ್ಕೆ ಹೇಳಿ ಮಾಡಿಸಿದಂತಿದೆ. ಇಲ್ಲಿಯವರೆಗೂ ಮೌನವ್ರತ ಪಾಠಿಸ್ತಿದ್ದ ಡಿಬಾಸ್ ದರ್ಶನ್‌ರ ಆಪ್ತ ಗೆಳತಿ ಪವಿತ್ರಾ ಗೌಡ, ಇದ್ದಕ್ಕಿದ್ದಂತೆ ಮೌನ ಮುರಿದಿದ್ದಾರೆ. ಇನ್ಸ್‌ಟಾದಲ್ಲಿ ಫೋಟೋ ಸಮೇತ ದೊಡ್ಡದಾಗಿ ಸಿಗ್ನಲ್ ನೀಡಿದ್ದಾರೆ.

RelatedPosts

ಹೊಸಕೊಟೆಯಲ್ಲಿ ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಚಾಲನೆ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ: ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ರಿಯಾಕ್ಷನ್‌

DCMಗೆ ಭಾರೀ ಮುಖಭಂಗ.. ವೀರಮಲ್ಲು ಅಟ್ಟರ್ ಫ್ಲಾಪ್

ತೆರೆಯ ಮೇಲೆ ಮೋಡಿ ಮಾಡಲಿದೆ ತಂದೆ-ಮಗನ ಬಾಂಧವ್ಯದ “ಫಾದರ್ಸ್ ಡೇ”

ADVERTISEMENT
ADVERTISEMENT

11 (1)ಹೌದು.. ಸಮಯ ಹಾಗೂ ತಾಳ್ಮೆಯೇ ಎಲ್ಲಕ್ಕೂ ಕೀಲಿ ಕೈ ಅಂದಿದ್ದಾರೆ. ಅಷ್ಟೇ ಅಲ್ಲ, ಮೌನವೇ ಎಲ್ಲಾ ಪ್ರಶ್ನೆಗಳಿಗೆ ಬೆಸ್ಟ್ ಆನ್ಸರ್ ಎಂದಿದ್ದಾರೆ. ಎಂಥದ್ದೇ ಪರಿಸ್ಥಿತಿಯಲ್ಲೂ ನಗ್ತಾ ಇರೋದೇ ಉತ್ತಮ ಪ್ರತಿಕ್ರಿಯೆ ಅಂತ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡೋ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಇದರ ಅರ್ಥ ಸುಬ್ಬ-ಸುಬ್ಬಿ ಒಂದಾಗಿದ್ದಾರಾ ಅಂತಲೂ ಎಲ್ಲರೂ ಪ್ರಶ್ನಿಸ್ತಿದ್ದಾರೆ.

ಅಂದಹಾಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಿಂದಾಗಿ ಜೈಲು ಸೇರಿದ ದರ್ಶನ್ ಹಾಗೂ ಪವಿತ್ರಾ, ಅದಾದ ಬಳಿಕ ಭೇಟಿ ಆದ ನಿದರ್ಶನವೇ ಇಲ್ಲ. ಅಲ್ಲದೆ, ನಿನ್ನಿಂದಲೇ ಇದೆಲ್ಲಾ ಆಯ್ತು ಅನ್ನೋ ಅರ್ಥದಲ್ಲಿ ಪವಿತ್ರಾ ಸಹವಾಸವೇ ಸಾಕು ಅಂತ ಪರಪ್ಪನ ಅಗ್ರಹಾರದಲ್ಲೂ ಕೂಡ ದರ್ಶನ್ ಆಕೆಯತ್ತ ಮುಖ ಎತ್ತಿ ಕೂಡ ನೋಡಿರಲಿಲ್ಲ. ಕೋರ್ಟ್‌ಗೆ ಹಾಜರಾದಾಗಲೂ ಮುಖ ಕೂಡ ನೋಡದೆ ಆಕೆಯನ್ನ ಅವಾಯ್ಡ್ ಮಾಡ್ತಿದ್ರು ದಾಸ ದರ್ಶನ್.

11ತಾನಾಯ್ತು ತನ್ನ ಸಿನಿಮಾ, ಫ್ಯಾಮಿಲಿ, ಫಾರ್ಮ್ ಹೌಸ್, ಆಫ್ತ ವಲಯ ಆಯ್ತು ಅಂತ ತನ್ನ ಪಾಡಿಗೆ ತಾನಿದ್ರು ದರ್ಶನ್. ಅದು ನಿನ್ನೆ ಮೊನ್ನೆವರೆಗೂ. ಆದ್ರೀಗ ಇತ್ತೀಚೆಗೆ ಕೋರ್ಟ್‌ಗೆ ಹಾಜರಾಗಿದ್ದ ದರ್ಶನ್‌‌ರನ್ನ ಕೊನೆಗೂ ಮಾತನಾಡಿಸೋ ಪ್ರಯತ್ನ ಮಾಡಿ, ಸಕ್ಸಸ್ ಆಗಿದ್ದಾರೆ ಪವಿತ್ರಾ ಗೌಡ ಎನ್ನಲಾಗ್ತಿದೆ. ಅಷ್ಟೇ ಅಲ್ಲ, ಹಿಂದೆ ಬಿದ್ದು ಲಿಫ್ಟ್‌‌ನಲ್ಲಿ ಪ್ಲೀಸ್ ಪ್ಲೀಸ್ ಅಂತ ಮಾತನಾಡಿಸ್ತಾ ನಂಬರ್ ಪಡೆಯೋ ಪ್ರಯತ್ನದಲ್ಲಿ ಸಕ್ಸಸ್ ಆಗಿದ್ದಾರಂತೆ ಪವಿತ್ರಾ. ಅಲ್ಲಿಗೆ ಸುಬ್ಬ- ಸುಬ್ಬಿ ಸ್ಟೋರಿ ಟು ಬಿ ಕಂಟಿನ್ಯೂಡ್ ಅನ್ನೋದು ಗ್ಯಾರಂಟಿ.

ಕುಂಭಮೇಳ, ಟೆಂಪಲ್ ರನ್ ಅಂತ ಬ್ಯುಸಿಯಾಗಿದ್ದ ಪವಿತ್ರಾ ಗೌಡ, ದರ್ಶನ್ ನಂಬರ್ ಕೂಡ ಇಲ್ಲದೆ ಗೆಳೆಯನಿಗಾಗಿ ಹಂಬಲಿಸುತ್ತಿದ್ದರು ಅನಿಸುತ್ತೆ. ಆದ್ರೆ ಯಾವಾಗ ನಂಬರ್ ಸಿಕ್ತೋ, ಈಗ ನಿರಾಳಗೊಂಡಿದ್ದಾರೆ. ತಾಳ್ಮೆಯೇ ಎಲ್ಲಕ್ಕೂ ಉತ್ತರ ಅಂತ ಇಷ್ಟು ದಿನ ಕಾದಿದ್ದಕ್ಕೂ ಸಾರ್ಥಕ ಆಯ್ತು ಅನ್ನೋ ಅರ್ಥದಲ್ಲಿ ಖುಷಿಯಿಂದ ಪಾಸಿಟಿವ್ ಆಗಿ ಪೋಸ್ಟ್ ಹಾಕಿಕೊಂಡಿದ್ದಾರೆ.

Befunky collage 2025 05 24t142512.154ಸುಬ್ಬ- ಸುಬ್ಬಿ ಒಂದಾಗಲಿ ಅಥ್ವಾ ಆಗದೆ ಹೋಗಲಿ. ಆದ್ರೆ ಜಡೆ ಜಗಳಗಳ ಮಧ್ಯೆ ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ದರ್ಶನ್ ಲೈಫು ಹೈರಾಣ ಆಗದಿರಲಿ ಅನ್ನೋದು ನಮ್ಮ ಆಶಯ. ಈಗಾಗ್ಲೇ ದರ್ಶನ್ ತುಂಬಾ ನೊಂದಿದ್ದಾರೆ. ಲೈಫ್ ಸ್ಟೈಲ್ ಬದಲಿಸಿಕೊಂಡಿದ್ದಾರೆ. ಸಾಕಷ್ಟು ಬದಲಾವಣೆಗಳನ್ನ ಮಾಡಿಕೊಂಡಿದ್ದಾರೆ. ಕನ್ನಡದಲ್ಲೇ ಸಿನಿಮಾ ಮಾಡ್ತೀನಿ ಅಂತ ಸಿನಿಮಾ ಲೈಫ್‌ಗೆ ಹಿಂದಿರುಗಿದ್ದಾರೆ. ಇಂತಹ ನಟರಿಂದ ವರ್ಷಕ್ಕೆ ಎರಡೆರಡು ಸಿನಿಮಾ ಬಂದ್ರೆ, ಸಾವಿರಾರು ಮಂದಿ ಚಿತ್ರರಂಗದಲ್ಲಿ ಅನ್ನ ತಿಂತಾರೆ. ಅದಕ್ಕೆ ಅಡ್ಡಿ, ಆತಂಕಗಳು ಎದುರಾಗದಿದ್ರೆ ಅಷ್ಟೇ ಸಾಕು ಅಲ್ವಾ..?

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

111 (37)

ಮೈಸೂರು ದಸರಾ 2025: ಜಂಬೂ ಸವಾರಿಗೆ 9 ಆನೆಗಳ ಆಯ್ಕೆ ಅಂತಿಮ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 8:28 am
0

111 (36)

ಅತ್ಯಾ*ಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಇಂದು ಜಾಮೀನು ಭವಿಷ್ಯ ನಿರ್ಧಾರ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 7:53 am
0

0 (12)

ರಾಜ್ಯದಲ್ಲಿ ಮಳೆ ಆರ್ಭಟ: 1 ವಾರ ರಾಜ್ಯದಲ್ಲಿ ಭಾರೀ ಮಳೆ, ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 7:27 am
0

111 (35)

ನಿಮ್ಮ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ಇಂದನ ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 7:09 am
0

ಸಂಬಂಧಿಸಿದ ಪೋಸ್ಟ್‌ಗಳು

  • 21113 (4)
    ಹೊಸಕೊಟೆಯಲ್ಲಿ ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಚಾಲನೆ
    July 24, 2025 | 0
  • 21113 (2)
    ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ: ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ರಿಯಾಕ್ಷನ್‌
    July 24, 2025 | 0
  • 21113 (1)
    DCMಗೆ ಭಾರೀ ಮುಖಭಂಗ.. ವೀರಮಲ್ಲು ಅಟ್ಟರ್ ಫ್ಲಾಪ್
    July 24, 2025 | 0
  • 213 (11)
    ತೆರೆಯ ಮೇಲೆ ಮೋಡಿ ಮಾಡಲಿದೆ ತಂದೆ-ಮಗನ ಬಾಂಧವ್ಯದ “ಫಾದರ್ಸ್ ಡೇ”
    July 24, 2025 | 0
  • 213 (8)
    ಜಿಮ್‌ಗೆ ಹೋಗದೆ 26 ಕೆಜಿ ತೂಕ ಇಳಿಸಿ ಸ್ಲಿಮ್ ಆದ ಬೋನಿ ಕಪೂರ್..!
    July 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version