• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಚ್ಚುಗೆ ಡೆವಿಲ್ ಕೊನೆ ಚಿತ್ರ..? ಉಳಿದೆಲ್ಲಾ ಅಡ್ವಾನ್ಸ್ ವಾಪಸ್?

ಜೈಲಿಗೆ ಹೀರೋ ದಾಸ.. ಥಿಯೇಟರ್‌ಗೆ ಡೆವಿಲ್- ದಿ ಹೀರೋ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 18, 2025 - 3:39 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
1 (2)

ಬಹುಶಃ ಡೆವಿಲ್ ನಟ ದರ್ಶನ್‌ರ ಕಟ್ಟ ಕಡೆಯ ಸಿನಿಮಾ ಎನ್ನಲಾಗ್ತಿದೆ. ಅದಕ್ಕೆ ಕಾರಣ ಮತ್ತೆ ದರ್ಶನ್ ಯಾವಾಗ ಹೊರಗೆ ಬರ್ತಾರೋ ಗೊತ್ತಿಲ್ಲ. ಅಸಲಿಗೆ ಬರ್ತಾರಾ ಅನ್ನೋದೇ ಡೌಟು. ಈ ಬಗ್ಗೆ ಯಾವ ಜ್ಯೋತಿಷಿ ಕೂಡ ಭವಿಷ್ಯ ನುಡಿಯಲಾರ. ಅಲ್ಲದೆ, ಡೆವಿಲ್ ಬಳಿಕ ಸೆಟ್ಟೇರಬೇಕಿದ್ದ ಮೂರು ಸಿನಿಮಾಗಳ ಅಡ್ವಾನ್ಸ್ ವಾಪಸ್ ನೀಡಿದ್ದಾರೆ ಎನ್ನಲಾಗ್ತಿದೆ.

  • ದಚ್ಚುಗೆ ಡೆವಿಲ್ ಕೊನೆ ಚಿತ್ರ..? ಉಳಿದೆಲ್ಲಾ ಅಡ್ವಾನ್ಸ್ ವಾಪಸ್?
  • ಯಾವ ಜ್ಯೋತಿಷಿಗೂ ಗೊತ್ತಿಲ್ಲ ದರ್ಶನ್ ಮುಂದಿನ ಭವಿಷ್ಯ..!
  •  ಜೈಲಿಗೆ ಹೀರೋ ದಾಸ.. ಥಿಯೇಟರ್‌ಗೆ ಡೆವಿಲ್- ದಿ ಹೀರೋ
  • ಡಿವಿಲ್‌‌ನಲ್ಲಿ ಮೀಡಿಯಾಗೆ ಟಾಂಗ್ ಕೊಡೋ ಕಂಟೆಂಟ್..?!

ತಾನು ಮಾಡಿದ ಮಹಾ ಎಡವಟ್ಟುಗಳು, ಅವು ಸಾಲದು ಅಂತ ಅಭಿಮಾನಿಗಳ ಹೆಸರಲ್ಲಿ ತರಲೆಗಳು ಮಾಡಿದ ಮಿಸ್ಟೇಕ್‌‌ಗಳಿಂದ ನಟ ದರ್ಶನ್ ಬೇಲ್‌ನ ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ನಟ ದರ್ಶನ್‌‌ಗೆ ಮತ್ತೆ ಚಿತ್ರರಂಗ, ಸಮಾಜ, ಅಭಿಮಾನಿಗಳು ಹಾಗೂ ಕುಟುಂಬದ ದರ್ಶನ ಅಷ್ಟು ಸುಲಭವಾಗಿಲ್ಲ. ಹೌದು.. ಒಂದಷ್ಟು ಮೂಲಗಳ ಪ್ರಕಾರ ಡೆವಿಲ್ ಸಿನಿಮಾನೇ ದಚ್ಚು ಕಟ್ಟಕಡೆಯ ಸಿನಿಮಾ ಎನ್ನಲಾಗ್ತಿದೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ಯೆಸ್.. ಹಿರಿಯ ಕಾನೂನು ತಜ್ಞರು ಹೇಳಿದಂತೆ ದರ್ಶನ್‌ಗೆ ಕನಿಷ್ಟ 7 ವರ್ಷ ಸೆರೆಮನೆ ವಾಸ ಕನ್ಫರ್ಮ್‌. ಇನ್ ಕೇಸ್ 302 ಅಪ್ಲೈ ಮಾಡಿದ್ರೆ ಜೀವಾವಧಿ ಅಥವಾ ಮರಣದಂಡನೆ ನೀಡಿದ್ರೂ ಅಚ್ಚರಿಯಿಲ್ಲ ಎನ್ನಲಾಗ್ತಿದೆ. ಹೀಗಿರುವಾಗ ಯಾವ ಜ್ಯೋತಿಷಿ ಕೂಡ ಡಿಬಾಸ್ ಮುಂದಿನ ಭವಿಷ್ಯವನ್ನು ಊಹಿಸಲಾರ. ಭವಿಷ್ಯ ಹೇಳಲಾರ. ಈ ಬಾರಿಯ ಬೇಲ್ ರದ್ದು ತೀರ್ಪು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ಅಂತ ದೇಶಕ್ಕೆಲ್ಲಾ ಮಾದರಿ ಆಗಲಿದೆ ಎಂದಿದೆ. ಹಾಗಾಗಿ ದರ್ಶನ್ ನಿಜಕ್ಕೂ ಹೊರಬರ್ತಾರಾ..? ಬಂದು ಮತ್ತೆ ಸಿನಿಮಾ ಮಾಡ್ತಾರಾ ಅಂದ್ರೆ ಸದ್ಯಕ್ಕೆ ನೋ ಅಂತಲೇ ಆನ್ಸರ್ ಸಿಗ್ತಿದೆ.

ಇನ್ನು ಡೆವಿಲ್ ಚಿತ್ರದ ಹೀರೋ ಜೈಲಲ್ಲಿದ್ದು, ಡೆವಿಲ್ ದಿ ಹೀರೋ ಥಿಯೇಟರ್‌ಗೆ ಇದೇ ಅಕ್ಟೋಬರ್ ತಿಂಗಳಾಂತ್ಯಕ್ಕೆ ಹೋಗುವ ಮುನ್ಸೂಚನೆ ಇದೆ. ಆದ್ರೆ ಅದಾದ ಬಳಿಕ ದರ್ಶನ್‌ರ ಮೂರು ಸಿನಿಮಾಗಳು ಸರತಿ ಸಾಲಿನಲ್ಲಿದ್ದವು. ಅವ್ಯಾವೂ ಸಹ ಸೆಟ್ಟೇರುವ ಸೂಚನೆ ಇಲ್ಲ. ಎಲ್ಲಾ ಚಿತ್ರಗಳ ಅಡ್ವಾನ್ಸ್‌‌ನ ದರ್ಶನ್ ವಾಪಸ್ ನೀಡಿದ್ದಾರಂತೆ. ಹೌದು.. ಸೂರಪ್ಪ ಬಾಬು, ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಬಿ ಸುರೇಶ್- ಶೈಲಜಾ ನಾಗ್ ಜೊತೆಗಿನ ಪ್ರಾಜೆಕ್ಟ್‌‌ಗಳ ಕಾಸು ವಾಪಸ್ ನೀಡಿ, ಮುಂದೆ ನೋಡೋಣ ಎಂದಿದ್ದಾರಂತೆ ದಾಸ.

ಇವೆಲ್ಲಾ ಒಂದ್ಕಡೆ ಆದ್ರೆ, ಡೆವಿಲ್ ಟೀಸರ್‌‌ನಲ್ಲಿ ಮೀಡಿಯಾಗೆ ಟಾಂಗ್ ಕೊಡೋ ರೀತಿ ಡೈಲಾಗ್ಸ್ ಇವೆ. ಬೇಡ ಬೇಡ ಅಂದ್ರೂ ನನ್ನ ಬಗ್ಗೆ ಚಿತ್ರಿಸ್ತೀರಿ, ಅದಕ್ಕೆ ನನಗೆ ಕೋಪ ಬಂದಿದೆ ಅನ್ನೋ ಅರ್ಥದಲ್ಲಿ ಟೀಸರ್ ಚಿತ್ರಿಸಲಾಗಿದೆ. ಅಲ್ಲದೆ, ಪತ್ನಿಗೆ ಎಣ್ಣೆ ಏಟಲ್ಲಿ ಬೈದಿದ್ದ ಆಡಿಯೋ ಲೈನ್ಸ್‌ನ ಇಟ್ಕೊಂಡು ಬೇರೆ ಸಾಂಗ್ ಮಾಡಿದ್ದಾರೆ. ಇವೆಲ್ಲವೂ ಕೂಡ ಈ ಬಾರಿಯೂ ಸಹ ದರ್ಶನ್ ಜೊತೆ ಆತನ ಸಿನಿಮಾನ ಬ್ಯಾನ್ ಮಾಡಿದ್ರೂ ಅಚ್ಚರಿಯಿಲ್ಲ ಎನ್ನಲಾಗ್ತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ದಿನಭವಿಷ್ಯ (5)

ಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ

by ಶಾಲಿನಿ ಕೆ. ಡಿ
August 13, 2026 - 9:09 am
0

ದಿನಭವಿಷ್ಯ (4)

ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

by ಶಾಲಿನಿ ಕೆ. ಡಿ
August 13, 2026 - 8:37 am
0

ದಿನಭವಿಷ್ಯ (3)

ಕರಾವಳಿ-ಮಲೆನಾಡಿನಲ್ಲಿ ಮಳೆಯ ಆರ್ಭಟ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

by ಶಾಲಿನಿ ಕೆ. ಡಿ
August 13, 2026 - 8:03 am
0

ದಿನಭವಿಷ್ಯ (2)

ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?

by ಶಾಲಿನಿ ಕೆ. ಡಿ
August 13, 2026 - 7:45 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version