• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

5 ಮಂದಿಗೆ ಬೇಲ್ ಕ್ಯಾನ್ಸಲ್ ಆದ್ರೆ ಡಿಬಾಸ್‌ಗೆ ಸಂಕಷ್ಟ ಫಿಕ್ಸ್

ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ ಹೈ ಕೋರ್ಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 7, 2026 - 5:05 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (90)

ನಟ ದರ್ಶನ್‌

ಡಿಬಾಸ್ ದರ್ಶನ್ ಇನ್ನೆರಡು ತಿಂಗಳಲ್ಲಿ, ಇನ್ನು ಐದಾರು ತಿಂಗಳಲ್ಲಿ ಹೊರಬರ್ತಾರೆ ಅನ್ನೋ ಸುದ್ದಿಗಳು ಜೋರಾಗಿಯೇ ಹರಿದಾಡ್ತಿವೆ. ಅವರು ಹೊರಗೆ ಬರೋದು ಇರಲಿ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೊರಗಿರೋ ಆರೋಪಿಗಳೆಲ್ಲಾ ಒಳಗೆ ಹೋಗೋ ಸಾಧ್ಯತೆಯಿದೆ. ಐದು ಮಂದಿ ಬೇಲ್ ಕ್ಯಾನ್ಸಲ್ ಆಗ್ತಿದ್ದು, ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ ದಾಸ ದರ್ಶನ್.

RelatedPosts

ಇಸ್ರೇಲ್-ಇರಾನ್ ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆ ಶೇ.12 ಏರಿಕೆ, ಭಾರತಕ್ಕೆ ಶಾಕ್

ಯುವಜನತೆ ಅಶ್ಲೀಲ ಕಂಟೆಂಟ್ ನೋಡುವುದೇಕೆ ? ಸಂಶೋಧನೆಯಿಂದ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ

ದಳಪತಿ ವಿಜಯ್ ದಾಂಪತ್ಯ ಅಂತ್ಯ?: “ನನಗೆ ಮನೆ ಬೇಕು” ಎಂದು ಕೋರ್ಟ್‌ ಮೊರೆ ಹೋದ ಪತ್ನಿ ಸಂಗೀತಾ

ಗೂಗಲ್ ಬಾಸ್ ಸುಂದರ್ ಪಿಚೈಗೆ ₹5,750 ಕೋಟಿ ಬೋನಸ್ ! ತಿಂಗಳ ಸಂಬಳ ಕೇಳಿದ್ರೆ ದಾಂಗಾಗ್ತೀರಾ..!

ADVERTISEMENT
ADVERTISEMENT

ಇಲ್ಲಿಯವರೆಗೆ ಒಂದು ಲೆಕ್ಕ.. ಇನ್ಮುಂದೆ ಹೊಸ ಲೆಕ್ಕ. ಇತ್ತೀಚೆಗೆ ಬಂದಂತಹ ಝೈದ್ ಖಾನ್, ರವಿಚಂದ್ರನ್ ಅವರ ಸ್ಟೇಟ್‌‌ಮೆಂಟ್‌‌ಗಳನ್ನ ಕೇಳಿ ಅಬ್ಬಾ.. ನಮ್ ಡಿಬಾಸ್ ಇನ್ನೇನ್ ಹೊರಕ್ಕೆ ಬಂದುಬಿಡ್ತಾರೆ ಗುರು ಅಂತ ಸಂಭ್ರಮಿಸಿದ್ರು ದರ್ಶನ್ ಫ್ಯಾನ್ಸ್. ಆದ್ರೆ ಕಾನೂನಿನ ಚಕ್ರಕ್ಕೆ ಸಿಲುಕಿ ಎಲ್ಲಾ ಊಹೆಗಳು, ಅಂತೆ ಕಂತೆಗಳು, ಲೆಕ್ಕಾಚಾರಗಳು ಉಲ್ಟಾ ಪಲ್ಟಾ ಆಗ್ತಿವೆ.

ನಟ ದರ್ಶನ್ ಗೆ ಮತ್ತೆ ಬೆನ್ನುನೋವು: ಚಿಕಿತ್ಸೆಗೆ ಅನುಮತಿ ನೀಡುವಂತೆ ಮನವಿ

5 ಮಂದಿಗೆ ಬೇಲ್ ಕ್ಯಾನ್ಸಲ್ ಆದ್ರೆ ಡಿಬಾಸ್‌ಗೆ ಸಂಕಷ್ಟ ಫಿಕ್ಸ್

ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ ಹೈ ಕೋರ್ಟ್

ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಅನ್ನುವಂತೆ.. ತಪ್ಪು ಮಾಡಿದವನು ಶಿಕ್ಷೆ ಅನುಭವಿಸಿಯೇ ಅನುಭವಿಸ್ತಾನೆ ಅನ್ನುವಂತಾಗಿದೆ. ಇದರಲ್ಲಿ ಎ-1, ಎ-2 ಆಗಿರೋ ಪವಿತ್ರಾ ಗೌಡ, ದರ್ಶನ್‌ರಿಂದ ಹಿಡಿದು ಎ-12ವರೆಗೂ ಕಾನೂನು ಸಂಕಷ್ಟ ಎದುರಾಗ್ತಿದೆ. ರೇಣುಕಾಸ್ವಾಮಿ ಮರ್ಡರ್ ಕೇಸ್‌‌ನಲ್ಲಿ ಮೊದಲ ಆರೋಪಿಯಿಂದ ಹಿಡಿದು ಎಲ್ಲರಿಗೂ ಬೇಲ್ ಸಿಕ್ಕಿ, ಹೊರಗೆ ಆರಾಮಾಗಿದ್ರು. ಆದ್ರೆ ದರ್ಶನ್-ಪವಿತ್ರಾ ಸೇರಿದಂತೆ ಏಳು ಮಂದಿ ಆರೋಪಿಗಳ ಬೇಲ್ ಕ್ಯಾನ್ಸಲ್ ಆಗಿ ಮತ್ತೆ ಜೈಲು ಸೇರಿದ್ರು.

ಪವಿತ್ರಾ ಗೌಡ ಮಗಳ ಹೆಸರು,ಪವಿತ್ರಾ ಗೌಡ ಮಗಳು ಖುಷಿ ಪೋಸ್ಟ್‌ ವೈರಲ್;‌ ಇನ್ಸ್ಟಾಗ್ರಾಮ್‌  ಸ್ಟೋರಿಯಲ್ಲಿ ಏನಿದೆ? - pavithra gowda daughter kushi gowda instagram story  goes viral - vijaykarnataka

ಸದ್ಯ ಪವಿತ್ರಾ ಗೌಡ-ದರ್ಶನ್ ಜೊತೆ ಪ್ರದೋಶ್, ನಾಗರಾಜ್, ಜಗದೀಶ್, ಲಕ್ಷ್ಮಣ್ ಹಾಗೂ ಅನುಕುಮಾರ್.. ಪ್ರಕರಣ ಸಂಬಂಧ 7 ಮಂದಿ ಈಗಾಗ್ಲೇ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಇದೀಗ ಇನ್ನು ಉಳಿದ ಐದು ಮಂದಿ ಆರೋಪಿಗಳ ಬೇಲ್ ಕೂಡ ಕ್ಯಾನ್ಸಲ್ ಆಗುವ ಸಾಧ್ಯತೆಯಿದೆ. ಈ ಕುರಿತು ಹೈ ಕೋರ್ಟ್‌‌ನಲ್ಲಿ ವಾದ-ಪ್ರತಿವಾದ ಆಲಿಸಿರೋ ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿದ್ದಾರೆ. ಬಹುತೇಕ ಆರೋಪಿಗಳಾದ ಪವನ್, ವಿನಯ್, ಧನರಾಜ್, ರಾಘವೇಂದ್ರ ಹಾಗೂ ನಂದೀಶ್ ಬೇಲ್‌ಗಳು ಕ್ಯಾನ್ಸಲ್ ಆಗೋದು ಕನ್ಫರ್ಮ್ ಎನ್ನಲಾಗ್ತಿದೆ.

ದಚ್ಚು ಹೊರ ಬರೋದು ಇರ್ಲಿ.. ಹೊರಗಿದ್ದವರೇ ಅಂದರ್..!

ಆರೋಪ ಸಾಬೀತಾದ್ರೆ D ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ

ದರ್ಶನ್ ಹೊರಗೆ ಬರೋದು ಇರಲಿ. ಇಲ್ಲಿ ಹೊರಗಿರೋ ಆರೋಪಿಗಳೇ ಒಳಗೆ ಹೋಗ್ತಿದ್ದಾರೆ. ಸೋ.. ನಟ ದರ್ಶನ್‌‌ ಭವಿಷ್ಯ ನಾವು, ನೀವು ಅಂದುಕೊಂಡಷ್ಟು, ಊಹಿಸಿದಷ್ಟು ಸುಲಭವಾಗಿಲ್ಲ. ಅಂದಹಾಗೆ ಇತ್ತೀಚೆಗೆ ಕಾಮಾಕ್ಷಿಪಾಳ್ಯ ಪೊಲೀಸರು ಎಡವಟ್‌ ಮಾಡಿ, ಬೇರೆ ಕಡೆ ಮಹಜರ್ ಮಾಡಿ,‌ ಸುಳ್ಳು ಸಾಕ್ಷಿ ಸೃಷ್ಟಿಸಿದ್ದಾರೆ ಎನ್ನಲಾಗಿತ್ತು. ಆ ಬಗ್ಗೆ ತನಿಖೆ ನಡೆಸಿದ ಪೊಲೀಸರ ವಿರುದ್ಧವೇ ರಿಟ್ ಅರ್ಜಿ ಸಲ್ಲಿಸಿದ್ರು ದರ್ಶನ್ ಪರ ವಕೀಲರು. ಇದೀಗ ಅದೇ ನಟ ದರ್ಶನ್‌ಗೆ ನೆಗೆಟಿವ್ ಆಗ್ತಿದೆ. ಸುಪ್ರೀಂ ಕೋರ್ಟ್ ಪ್ರಕಾರ ತನಿಖೆ ಎಲ್ಲಿ ಆಗಿದೆ ಅನ್ನೋದಕ್ಕಿಂತ ತನಿಖೆಯಲ್ಲಿ ಸಿಕ್ಕಿರೋ ಸಾಕ್ಷ್ಯಗಳು ಮುಖ್ಯವಾಗುತ್ತವೆ.

ವಾಕಿಂಗ್ ಮಾಡಲು ಸೂರ್ಯನ ಬೆಳಕು ಇಲ್ಲ: ಜಡ್ಜ್ ಎದುರು ದರ್ಶನ್ ಅಳಲು - Kannada News | Darshan  Thoogudeepa still in quarantine Cell and Attends court hearing via video  conference | TV9 Kannada

ಇದೆಲ್ಲಾ ನೋಡ್ತಾ ಇದ್ರೆ ನಟ ದರ್ಶನ್ ಸದ್ಯಕ್ಕೆ ಹೊರಗೆ ಬರೋ ಯಾವುದೇ ಲಕ್ಷಣಗಳು ಕಾಣ್ತಿಲ್ಲ. ಅಷ್ಟೇ ಅಲ್ಲ, ರೇಣುಕಾಸ್ವಾಮಿ ಕೊಲೆ ಪ್ರಕರಣ ಸಾಬೀತಾದರೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 12 ಮಂದಿ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ಆಗುವ ಸಾಧ್ಯತೆ ಜಾಸ್ತಿ ಇದೆ. ಕಾನೂನು ಎಲ್ಲರಿಗೂ ಒಂದೇ. ನ್ಯಾಯಾಲಯದಲ್ಲಿ ಅನ್ಯಾಯ ಆದವರಿಗೆ ನ್ಯಾಯ ಸಿಗಲೇಬೇಕು. ತಪ್ಪು ಮಾಡಿದ್ರೆ, ಅಂತವರು ಶಿಕ್ಷೆ ಅನುಭವಿಸಲೇಬೇಕು ಅನ್ನೋದಷ್ಟೇ ಸತ್ಯಾಂಶ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 07T182848.693

ಇಸ್ರೇಲ್-ಇರಾನ್ ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆ ಶೇ.12 ಏರಿಕೆ, ಭಾರತಕ್ಕೆ ಶಾಕ್

by ಶಾಲಿನಿ ಕೆ. ಡಿ
March 7, 2026 - 6:32 pm
0

Untitled design (86)

ಯುವಜನತೆ ಅಶ್ಲೀಲ ಕಂಟೆಂಟ್ ನೋಡುವುದೇಕೆ ? ಸಂಶೋಧನೆಯಿಂದ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ

by ಯಶಸ್ವಿನಿ ಎಂ
March 7, 2026 - 6:27 pm
0

Untitled design 2026 03 07T175946.759

ದಳಪತಿ ವಿಜಯ್ ದಾಂಪತ್ಯ ಅಂತ್ಯ?: “ನನಗೆ ಮನೆ ಬೇಕು” ಎಂದು ಕೋರ್ಟ್‌ ಮೊರೆ ಹೋದ ಪತ್ನಿ ಸಂಗೀತಾ

by ಶಾಲಿನಿ ಕೆ. ಡಿ
March 7, 2026 - 6:11 pm
0

Untitled design (92)

ಗೂಗಲ್ ಬಾಸ್ ಸುಂದರ್ ಪಿಚೈಗೆ ₹5,750 ಕೋಟಿ ಬೋನಸ್ ! ತಿಂಗಳ ಸಂಬಳ ಕೇಳಿದ್ರೆ ದಾಂಗಾಗ್ತೀರಾ..!

by ಯಶಸ್ವಿನಿ ಎಂ
March 7, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 07T182848.693
    ಇಸ್ರೇಲ್-ಇರಾನ್ ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆ ಶೇ.12 ಏರಿಕೆ, ಭಾರತಕ್ಕೆ ಶಾಕ್
    March 7, 2026 | 0
  • Untitled design (86)
    ಯುವಜನತೆ ಅಶ್ಲೀಲ ಕಂಟೆಂಟ್ ನೋಡುವುದೇಕೆ ? ಸಂಶೋಧನೆಯಿಂದ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ
    March 7, 2026 | 0
  • Untitled design (92)
    ಗೂಗಲ್ ಬಾಸ್ ಸುಂದರ್ ಪಿಚೈಗೆ ₹5,750 ಕೋಟಿ ಬೋನಸ್ ! ತಿಂಗಳ ಸಂಬಳ ಕೇಳಿದ್ರೆ ದಾಂಗಾಗ್ತೀರಾ..!
    March 7, 2026 | 0
  • Untitled design (91)
    ಧನುಷ್‌‌ಗೆ ಜೈ ಅಂತಾರೆ.. ಸತೀಶ್-ವಿಜಯ್‌ಗೆ ಕಾಲೆಳೀತಾರೆ..!
    March 7, 2026 | 0
  • Untitled design 2026 03 07T170630.835
    ಸಿನಿಪ್ರಿಯರಿಗೆ ಸಿಹಿ ಸುದ್ದಿ: ಚಿತ್ರಮಂದಿರಗಳಲ್ಲಿ ಪಾರ್ಕಿಂಗ್ ಶುಲ್ಕ ವಸೂಲಿಗೆ ಹೈಕೋರ್ಟ್ ಬ್ರೇಕ್
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version