• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಇಂದು ನಿರ್ಣಾಯಕ ದಿನ

ಇಂದು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ವಿಚಾರಣೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
July 17, 2025 - 9:51 am
in Flash News, ಸಿನಿಮಾ
0 0
0
0 (7)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 131 ದಿನಗಳ ಕಾಲ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಇಂದು ನಿರ್ಣಾಯಕ ದಿನವಾಗಿದೆ. ಕರ್ನಾಟಕ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ, ಮತ್ತು ಇತರ ಆರೋಪಿಗಳಿಗೆ ಮಂಜೂರು ಮಾಡಿದ ಜಾಮೀನನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ದ್ವಿ-ಸದಸ್ಯ ಪೀಠವು ಈ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲಿದ್ದು, ವಿಸ್ತೃತ ವಾದ-ಪ್ರತಿವಾದಗಳು ನಡೆಯುವ ಸಾಧ್ಯತೆಯಿದೆ. ಕಳೆದ ಜನವರಿ 24, 2025ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಈ ಪ್ರಕರಣದ ಬಗ್ಗೆ ಪ್ರಾಥಮಿಕ ಮಾಹಿತಿ ಆಲಿಸಿತ್ತು. ದರ್ಶನ್‌ರವರ ಪಾತ್ರ, ಪವಿತ್ರಾ ಗೌಡ ಅವರ ಸಂಬಂಧ, ಮತ್ತು ದರ್ಶನ್ ಅವರ ಅಭಿಮಾನಿಗಳು ಕೊಲೆಯಲ್ಲಿ ಹೇಗೆ ಭಾಗಿಯಾದರು ಎಂಬ ಬಗ್ಗೆ ಬೆಂಗಳೂರು ಪೊಲೀಸರ ಪರ ವಕೀಲರು ವಾದ ಮಂಡಿಸಿದ್ದರು.

RelatedPosts

ರಚನಾ ಮುದ್ದಾಡಿದ್ದು ಯಾರನ್ನ..? ರಕ್ಷಿತ್- ಚಾರ್ಲಿ ಫ್ಲೇವರ್‌

ಆಪರೇಷನ್ ಸಿಂದೂರ ನಂತರ ಕದನ ವಿರಾಮ ಏಕೆ?: ರಾಹುಲ್‌ ಗಾಂಧಿ

ಕಿಚ್ಚನಿಂದ ಫ್ರೆಂಡ್‌ಶಿಪ್ ಆ್ಯಂಥೆಮ್.. ಕುಚಿಕು ಸಾಂಗ್ ನೆನಪು

ಪಹಲ್ಗಾಮ್ ದಾಳಿ: ಸರ್ಕಾರದ ಭದ್ರತಾ ಲೋಪವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ

ADVERTISEMENT
ADVERTISEMENT

ಕೋರ್ಟ್ ಎರಡು ಪ್ರಮುಖ ಪ್ರಶ್ನೆಗಳನ್ನು ಪೊಲೀಸರ ಮುಂದಿಟ್ಟಿತ್ತು:

  1. ಕೊಲೆಯಲ್ಲಿ ದರ್ಶನ್‌ರವರ ನೇರ ಭಾಗಿತ್ವ ಇದೆಯೇ?

  2. ಈ ಆರೋಪಕ್ಕೆ ಪೂರಕವಾದ ಸಾಕ್ಷ್ಯಗಳೇನು?

ಇಂದಿನ ವಿಚಾರಣೆಯಲ್ಲಿ ಬೆಂಗಳೂರು ಪೊಲೀಸರು ತಮ್ಮ ವಕೀಲರ ಮೂಲಕ ದರ್ಶನ್‌ರವರ ಪಾತ್ರಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ದರ್ಶನ್‌ರವರ ಪರ ವಕೀಲರು ತಮ್ಮ ವಾದವನ್ನು ಮಂಡಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕೆ ಅಥವಾ ಮುಂದುವರೆಸಬೇಕೆ ಎಂಬ ಬಗ್ಗೆ ಕೋರ್ಟ್ ತೀರ್ಮಾನ ಕೈಗೊಳ್ಳಲಿದೆ.

ಪ್ರಸ್ತುತ, ದರ್ಶನ್ ತೂಗುದೀಪ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ ಮತ್ತು ವಿದೇಶ ಪ್ರವಾಸಕ್ಕೂ ತೆರಳಿದ್ದಾರೆ. ಈ ನಡುವೆ ನಡೆಯುತ್ತಿರುವ ಸುಪ್ರೀಂ ಕೋರ್ಟ್‌ನ ವಿಚಾರಣೆಯು ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 07 29t185213.142

ರಚನಾ ಮುದ್ದಾಡಿದ್ದು ಯಾರನ್ನ..? ರಕ್ಷಿತ್- ಚಾರ್ಲಿ ಫ್ಲೇವರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 29, 2025 - 6:53 pm
0

Untitled design 2025 07 29t183519.329

ಆಪರೇಷನ್ ಸಿಂದೂರ ನಂತರ ಕದನ ವಿರಾಮ ಏಕೆ?: ರಾಹುಲ್‌ ಗಾಂಧಿ

by ಶಾಲಿನಿ ಕೆ. ಡಿ
July 29, 2025 - 6:41 pm
0

Untitled design 2025 07 29t182839.482

ಕಿಚ್ಚನಿಂದ ಫ್ರೆಂಡ್‌ಶಿಪ್ ಆ್ಯಂಥೆಮ್.. ಕುಚಿಕು ಸಾಂಗ್ ನೆನಪು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 29, 2025 - 6:29 pm
0

Untitled design 2025 07 29t180440.309

ಪಹಲ್ಗಾಮ್ ದಾಳಿ: ಸರ್ಕಾರದ ಭದ್ರತಾ ಲೋಪವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ

by ಶಾಲಿನಿ ಕೆ. ಡಿ
July 29, 2025 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 29t183519.329
    ಆಪರೇಷನ್ ಸಿಂದೂರ ನಂತರ ಕದನ ವಿರಾಮ ಏಕೆ?: ರಾಹುಲ್‌ ಗಾಂಧಿ
    July 29, 2025 | 0
  • Untitled design 2025 07 29t180440.309
    ಪಹಲ್ಗಾಮ್ ದಾಳಿ: ಸರ್ಕಾರದ ಭದ್ರತಾ ಲೋಪವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ
    July 29, 2025 | 0
  • Untitled design 2025 07 29t164259.769
    ಪಹಲ್ಗಾಮ್ ಉಗ್ರರ ಎನ್‌ಕೌಂಟರ್ ಯಶಸ್ವಿ: ಲೋಕಸಭೆಯಲ್ಲಿ ಅಮಿತ್ ಶಾ ಘೋಷಣೆ
    July 29, 2025 | 0
  • Untitled design 2025 07 29t160643.900
    ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಇ-ಖಾತಾ ಪಡೆಯಲು ಶುಲ್ಕ ಎಷ್ಟು?; ಇಲ್ಲಿದೆ ಮಾಹಿತಿ
    July 29, 2025 | 0
  • Untitled design 2025 07 29t153201.687
    ಲೋಕಸಭೆಯಲ್ಲಿ ‘ಆಪರೇಷನ್ ಸಿಂದೂರ’ ಕುರಿತು ಚರ್ಚೆ: ಕಾಂಗ್ರೆಸ್‌ಗೆ ತಿರುಗೇಟು ನೀಡಿದ ಜೈಶಂಕರ್‌
    July 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version