• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತಾಯಿ-ಮಗನ ಸಂಬಂಧದಲ್ಲಿ ಅನಗತ್ಯ ವಿವಾದ ಸೃಷ್ಟಿಸಬೇಡಿ: ಸುಮಲತಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2025 - 4:03 pm
in ಸಿನಿಮಾ
0 0
0
111 (11)

ನಟ ದರ್ಶನ್‌ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಸುಮಲತಾ ಅಂಬರೀಶ್‌ ಮತ್ತು ಅವರ ಕುಟುಂಬದ ಕೆಲವೊಬ್ಬರನ್ನು ಅನ್‌ಫಾಲೋ ಮಾಡಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ಸಂಬಂಧ ಮಾಜಿ ಸಂಸದೆ ಹಾಗೂ ನಟಿ ಸುಮಲತಾ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ದರ್ಶನ್‌

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಮಾಜಿ ಸಂಸದೆ ಸುಮಲತಾ ಅಂಬರೀಶ್‌, ಅಭಿಷೇಕ್‌ ಅಂಬರೀಶ್‌, ಅವಿವಾ ಬಿದ್ದಪ್ಪ, ವಿನೀಶ್‌ ಅವರನ್ನೂ ಅನ್‌ಫಾಲೋ ಮಾಡಿದ್ದರು. ಇದರಿಂದಾಗಿ ಅವರಿಬ್ಬರ ನಡುವೆ ಮನಸ್ತಾಪ ಉಂಟಾಗಿದೆ ಎಂಬ ಮಾತುಗಳು ಹರಿದಾಡುತ್ತಿವೆ. ಇದಕ್ಕೆ ಸಂಬಂಧಿಸಿದಂತೆ, ಸುಮಲತಾ ಅವರ ಇನ್‌ಸ್ಟಾಗ್ರಾಂ ಪೋಸ್ಟ್‌ ಕೂಡಾ ವೈರಲ್‌ ಆಗಿತ್ತು.

RelatedPosts

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

ADVERTISEMENT
ADVERTISEMENT

 ಸುಮಲತಾ ಅವರ ಪ್ರತಿಕ್ರಿಯೆ

ನನ್ನ ಹಿಂದಿನ ಒಂದು ಪೋಸ್ಟ್‌ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್‌ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ; ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ.

ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ.…

— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) March 12, 2025

ನಟ ದರ್ಶನ್‌ ಇನ್ಸ್ಟಾಗ್ರಾಂನಲ್ಲಿ ಆನ್‌ಫಾಲೋ ಮಾಡಿದ ನಂತರ ಸಂಸದೆ ಸುಮಲತಾ ಅಂಬರೀಶ್‌ ಅವರು ಒಂದು ಪೋಸ್ಟ್‌ ಹಂಚಿಕೊಂಡಿದ್ದರು. ಈ ಒಂದು ಪೋಸ್ಟ್‌ ಸಾಮಾಜಿಕ ಮಾಧ್ಯಮದಲ್ಲಿ ವಿವಾದ ಸೃಷ್ಟಿಸಿದ ನಂತರ ಸುಮಲತಾ ಅವರು ಮತ್ತೊಂದು ಪೋಸ್ಟ್‌ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

 ನನ್ನ ಹಿಂದಿನ ಒಂದು ಪೋಸ್ಟ್‌ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್‌ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ, ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ.

ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು. ನಿಜಕ್ಕೂ, ದರ್ಶನ್ ಅವರು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ.

ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ. ನನ್ನ ಪೋಸ್ಟ್‌ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ ಎಂದು ಪೋಸ್ಟ್‌ ಮಅಡುವ ಮೂಲಕ ಹೇಳಿಕೆ ನೀಡಿದ್ದಾರೆ. 

ಕೊನೆಗೂ ಸತ್ಯ ಏನು?

ನಟ ದರ್ಶನ್‌ ಅವರ ಇನ್‌ಸ್ಟಾಗ್ರಾಮ್‌ ಅನ್‌ಫಾಲೋ ವಿಚಾರವು ಅವರ ವೈಯಕ್ತಿಕ ಆಯ್ಕೆ ಎಂದು ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದ್ದಾರೆ. ಅಭಿಮಾನಿಗಳು ಮತ್ತು ಮಾಧ್ಯಮಗಳು ಈ ವಿಷಯವನ್ನು ಬೇರೆ ರೀತಿ ಅರ್ಥೈಸದೆ, ಅವರ ವೈಯಕ್ತಿಕ ಜೀವನಕ್ಕೆ ಗೌರವ ನೀಡುವುದು ಮುಖ್ಯ.

ಸಿನೆಮಾ ಶೂಟಿಂಗ್‌ನಲ್ಲಿ ಬ್ಯುಸಿಯಾದ ದರ್ಶನ್‌

ನಟ ದರ್ಶನ್‌ ಅವರು ಈ ಎಲ್ಲ ಸುದ್ದಿಗಳ ನಡುವೆಯೂ ತಮ್ಮ ಮುಂದಿನ ಚಿತ್ರ ಡೆವಿಲ್‌ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿಯ ಆಶೀರ್ವಾದ ಪಡೆದು ಅವರು ಶೂಟಿಂಗ್‌ಗೆ ಚಾಲನೆ ನೀಡಿದ್ದಾರೆ.

ರೇಣುಕಾಸ್ವಾಮಿ ಪ್ರಕರಣ

ನಟ ದರ್ಶನ್‌ ಅವರ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಎಂಬುವವರು ಫೇಕ್‌ ಅಕೌಂಟ್‌ ಬಳಸಿ ಅಶ್ಲೀಲ ಕಾಮೆಂಟ್‌ ಮಾಡಿದ್ದರಿಂದ, ಈ ಪ್ರಕರಣ ಕೊಲೆಯವರೆಗೆ ತಲುಪಿತ್ತು. ಈ ಸಂಬಂಧ ದರ್ಶನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಅವರು ಈಗ ತಮ್ಮ ಶೂಟಿಂಗ್‌ ಕಾರ್ಯದಲ್ಲಿ ತೊಡಗಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T180844.972

ಸಿಟ್ರನ್‌ನಿಂದ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ: ಕೇವಲ ₹8.75 ಲಕ್ಷಕ್ಕೆ ಪ್ರೀಮಿಯಂ ಫೀಚರ್ಸ್!

by ಶಾಲಿನಿ ಕೆ. ಡಿ
July 21, 2026 - 6:09 pm
0

Untitled design 2026 07 21T174631.947

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

by ಶಾಲಿನಿ ಕೆ. ಡಿ
July 21, 2026 - 5:47 pm
0

Untitled design 2026 07 21T173001.987

ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್

by ಶಾಲಿನಿ ಕೆ. ಡಿ
July 21, 2026 - 5:30 pm
0

Untitled design 2026 07 21T170501.940

ಪ್ರಧಾನಿ ಮೋದಿ ನಿವಾಸದ ಎದುರು ರಾಹುಲ್ ಗಾಂಧಿ-ಪ್ರಿಯಾಂಕಾ ಧರಣಿ

by ಶಾಲಿನಿ ಕೆ. ಡಿ
July 21, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version