• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್ ನೋಡಲು ಜೈಲಿಗೆ ಬಂದ ಬಲಗೈ ಬಂಟ ಧನ್ವೀರ್

ಸಂಕಷ್ಟದಲ್ಲೂ ದರ್ಶನ್ ಬೆನ್ನಿಗೆ ನಿಂತ ಧನ್ವೀರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2026 - 5:02 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 14T170134.224

ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ದರೂ ಚರ್ಚೆ ಮಾತ್ರ ಕಡಿಮೆಯಾಗಿಲ್ಲ. ಇದೇ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ನಟ ಧನ್ವೀರ್ ದಿಢೀರ್ ಭೇಟಿ ನೀಡಿ ಕೆಲ ನಿಮಿಷ ಮಾತುಕತೆ ನಡೆಸಿದ್ದಾರೆ. ಇನ್ನೊಂದೆಡೆ ಪ್ರಕರಣದಲ್ಲಿ ಉಳಿದ ಆರೋಪಿಗಳಿಗೆ ಬೇಲ್ ಗೊಂದಲ ಮುಂದುವರಿದಿದ್ದು, ಈ ಬೆಳವಣಿಗೆ ದರ್ಶನ್ ಗೆ ಯಾವ ರೀತಿ ಎಫೆಕ್ಟ್ ಆಗುತ್ತೆ..?ಸಂಕಷ್ಟದ ನಡುವೆ ಸ್ನೇಹದ ಬಲ ತೋರಿಸಿದ ಧನ್ವೀರ್ ಭೇಟಿ ದಾಸನ ಫ್ಯಾನ್ಸ್ ಗೆ ಖುಷಿ ತಂದಿದೆ..

  • ದರ್ಶನ್ ನ ನೋಡಲು ಜೈಲಿಗೆ ಬಂದ ಬಲಗೈ ಬಂಟ ಧನ್ವೀರ್
  • ಪ್ರಕರಣ ಗಂಭೀರತೆ ಆರೋಪಿಗಳಿಗೆ ಬೇಲ್ ಕ್ಯಾನ್ಸಲ್..?
  • ಸಂಕಷ್ಟದಲ್ಲೂ ದರ್ಶನ್ ಬೆನ್ನಿಗೆ ನಿಂತ ಧನ್ವೀರ್
  • ಜೈಲಿನೊಳಗೆ ಹಯಗ್ರೀವ ಸಿನಿಮಾ ಚರ್ಚೆ ದಾಸ ಹೇಳಿದ್ದೇನು..?

ಅಭಿಮಾನಿಗಳ ಪಾಲಿನ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಜೈಲಿನಲ್ಲಿದ್ದರೂ ಅವರ ಸುತ್ತಲಿನ ಚರ್ಚೆಗಳು ಮಾತ್ರ ಕ್ಷಣ ಕ್ಷಣಕ್ಕೂ ತೀವ್ರವಾಗುತ್ತಿವೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ವಿರುದ್ಧ ತನಿಖೆ ಮುಂದುವರಿಯುತ್ತಿದ್ದು, ಕಾನೂನು ಪ್ರಕ್ರಿಯೆ ದಿನೇದಿನೇ ಹೊಸ ತಿರುವು ಪಡೆಯುತ್ತಿದೆ. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ನಟ ಧನ್ವಿರ್ ಗೌಡ ದಿಢೀರ್ ಆಗಿ ಭೇಟಿ ನೀಡಿದ್ದು ಹೊಸ ಕುತೂಹಲ ಹುಟ್ಟಿಸಿದೆ. ಕೆಲ ನಿಮಿಷಗಳ ಕಾಲ ಮಾತುಕತೆ ಮಾತ್ರ ನಡೆದಿದ್ರೂ… ಜೈಲಿನೊಳಗೆ ಏನು ಮಾತುಗಳಾದವು? ಅನ್ನೋ ಪ್ರಶ್ನೆ ಈಗ ಸಿನಿ ವಲಯದಲ್ಲಿ ಗಟ್ಟಿಯಾಗಿ ಕೇಳಿಬರುತ್ತಿದೆ.

RelatedPosts

ನಟ ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ನಾಳೆ ಬಹಳ ಮಹತ್ವದ ದಿನ!

‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

ADVERTISEMENT
ADVERTISEMENT

ಸಿನಿಮಾದಲ್ಲಿ ಮಾತ್ರವಲ್ಲ, ಆಫ್-ಸ್ಕ್ರೀನ್‌ನಲ್ಲೂ ದರ್ಶನ್ ಮತ್ತು ಧನ್ವೀರ್ ನಡುವಿನ ಬಾಂಧವ್ಯ ಬಹಳ ಗಟ್ಟಿಯಾಗಿದೆ. ತಮ್ಮ ಸಿನಿ ಪ್ರಯಾಣದ ಆರಂಭದಲ್ಲೇ ದರ್ಶನ್ ನೀಡಿದ ಬೆಂಬಲ ಮತ್ತು ಪ್ರೋತ್ಸಾಹವನ್ನು ಧನ್ವೀರ್ ಮರೆತಿಲ್ಲ ಅನ್ನೋದು ಈಗಿನ ಅವರ ನಡುವಳಿಕೆಯಲ್ಲೇ ಗೊತ್ತಾಗುತ್ತೆ. ಅದೇ ಕಾರಣಕ್ಕೆ ಸಂಕಷ್ಟದ ಈ ಸಮಯದಲ್ಲೂ ಧೈರ್ಯ ತುಂಬಲು ಜೈಲಿಗೆ ಬಂದ ಧನ್ವೀರ್ ತಮ್ಮ ಹಯಗ್ರೀವ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಎಸ್, ಭೇಟಿಯ ವೇಳೆ ಧನ್ವೀರ್ ಅಭಿನಯದ ಹಯಗ್ರೀವ ಸಿನಿಮಾ ವಿಚಾರವೂ ಚರ್ಚೆಗೆ ಬಂದಿದೆಯಂತೆ. ಸೆನ್ಸಾರ್ ಸಮಸ್ಯೆಗಳು ಮತ್ತು ಎದುರಾದ ಅಡೆತಡೆಗಳ ಬಗ್ಗೆ ದರ್ಶನ್ ವಿಚಾರಿಸಿದ್ದಾರಂತೆ. ಕೆಲವೇ ನಿಮಿಷಗಳ ಮಾತುಕತೆ ನಡೆದಿದ್ರೂ ಆ ಮಾತುಕತೆಯ ಒಳಾರ್ಥ ಏನು? ಅನ್ನೋ ಕುತೂಹಲ ಮಾತ್ರ ಇನ್ನಷ್ಟು ಹೆಚ್ಚಾಗಿದೆ.

ಇನ್ನೊಂದೆಡೆ ಪ್ರಕರಣದ ತನಿಖೆ ಮುಂದುವರಿಯುತ್ತಿರುವ ಹಿನ್ನೆಲೆ ಉಳಿದ ಆರೋಪಿಗಳಿಗೆ ಬೇಲ್ ಸಿಗುವ ವಿಚಾರದಲ್ಲಿ ಗಂಭೀರ ಅಡೆತಡೆಗಳು ಎದುರಾಗುತ್ತಿವೆ. ಪ್ರಕರಣದ ಗಂಭೀರತೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹಾಗೂ ತನಿಖೆ ಇನ್ನೂ ಪೂರ್ಣಗೊಳ್ಳದ ಕಾರಣ ಕೋರ್ಟ್ ಬೇಲ್ ವಿಚಾರದಲ್ಲಿ ಎಚ್ಚರಿಕೆಯಿಂದ ಮುಂದುವರಿಯುತ್ತಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಆರೋಪಿಗಳ ಬೇಲ್ ಪ್ರಶ್ನೆ ಇನ್ನೂ ಅನಿಶ್ಚಿತತೆಯಲ್ಲೇ ಉಳಿದಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಜೈಲಿನಲ್ಲಿರುವ ದರ್ಶನ್ ಎದುರಿಸುತ್ತಿರುವ ಪರಿಸ್ಥಿತಿಯೂ ಕಠಿಣವಾಗುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹೊರಗಡೆ ನಡೆಯುತ್ತಿರುವ ಕಾನೂನು ಹೋರಾಟ, ಬೇಲ್ ಗೊಂದಲ ಮತ್ತು ಪ್ರಕರಣದ ಮುಂದಿನ ಹಂತ ಇವೆಲ್ಲವೂ ಈಗ ದೊಡ್ಡ ಕುತೂಹಲ ಹುಟ್ಟಿಸಿವೆ. ಸಂಕಷ್ಟದ ನಡುವೆ ಸ್ನೇಹದ ಬೆಂಬಲ ಸಿಗುತ್ತಿದ್ದರೂ… ಪ್ರಕರಣದ ಮುಂದಿನ ತಿರುವು ದರ್ಶನ್ ಭವಿಷ್ಯವನ್ನು ಯಾವ ದಿಕ್ಕಿಗೆ ಕರೆದೊಯ್ಯುತ್ತದೆ? ಕಾದು ನೋಡೋಣ

 

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್..

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (43)
    ನಟ ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ನಾಳೆ ಬಹಳ ಮಹತ್ವದ ದಿನ!
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (29)
    KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!
    May 2, 2026 | 0
  • BeFunky collage (28)
    ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್
    May 2, 2026 | 0
  • BeFunky collage (27)
    ಅನಿಲ್ ಶೆಟ್ಟಿಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಸಾಥ್
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version