• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ದೇವಸಸ್ಯ’ ಟೈಟಲ್ ಟೀಸರ್ ಬಿಡುಗಡೆ

admin by admin
June 3, 2025 - 11:19 am
in ಸಿನಿಮಾ
0 0
0
Web 2025 06 03t111341.170

ದೇವಸಸ್ಯ ಒಂದು ವಿಶಿಷ್ಠ ಕಥಾಹಂದರವನ್ನು ಹೇಳುವ ಹಾಗೂ ಅಪರೂಪದ ಗಿಡದ ಸುತ್ತ ನಡೆಯುವ ಘಟನೆಗಳ ಗುಚ್ಛ. ಬಹುತೇಕ ಉತ್ತರ ಕನ್ನಡದವರೇ ಸೇರಿ ಮಾಡಿರುವ ಪ್ಯಾನ್ ಇಂಡಿಯಾ ಚಿತ್ರವಿದು. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ದೇಶಾದ್ಯಂತ ತೆರೆಗೆ ಬರುತ್ತಿದೆ.
ಅನಂತ ಫಿಲಂಸ್ ಅಡಿಯಲ್ಲಿ ಅನಂತಕುಮಾರ್ ಹೆಗ್ಡೆ ಅವರು ನಿರ್ಮಾಣ ಮಾಡಿರೋ ಈ ಚಿತ್ರಕ್ಕೆ ಕಾರ್ತೀಕ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ. ನಟ ನವೀನ್ ಕೃಷ್ಣ ಅವರು ಈ ಚಿತ್ರದ 5 ಭಾಷೆಯ ಟೀಸರನ್ನು ಬಿಡುಗಡೆ ಮಾಢಿದರು.
ವೇದಿಕೆಯಲ್ಲಿ ನಿರ್ದೇಶಕ ಕಾರ್ತೀಕ್ ಭಟ್ ಮಾತನಾಡಿ ಈ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಮೊದಲಿಂದಲೂ ನನಗೆ ಸಿನಿಮಾ ಹುಚ್ಚು.

Whatsapp image 2025 06 03 at 10.47.13 am (3)

RelatedPosts

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!

ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ

ADVERTISEMENT
ADVERTISEMENT

ಬೆಂಗಳೂರಿಗೆ ಬಂದ ಮೇಲೆ ಕೆಲವು ಸಿನಿಮಾ, ಸೀರಿಯಲ್ ಗಳಿಗೆ ಬರಹಗಾರನಾಗಿ ಕೆಲಸ ಮಾಡಿದೆ. ಸಿರ್ಸಿ ಸುತ್ತಮುತ್ತಲಿನ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಸಮುದಾಯದ ಕಥೆಯಿದು. ನಿರ್ಮಾಪಕರ ಪರಿಚಯ ಆದಮೇಲೆ ಅವರಿಗೆ ಈ ಕಥೆ ಹೇಳಿದೆ. ಕಥೆಯನ್ನು ತುಂಬಾನೇ ಇಷ್ಟಪಟ್ಟು ನಿರ್ಮಾಣ ಮಾಡುತ್ತಿದ್ದಾರೆ. ಇದು ಎರಡು ಊರುಗಳ ಮಧ್ಯೆ ನಡೆಯುವ ಕಥೆ. ಕಥೆಗಾಗೇ ೨ ವರ್ಷ ಪೇಪರ್ ವರ್ಕ್ ರೆಡಿ ಮಾಡಿಕೊಂಡೆ. ಅಲ್ಲಿ ನಿರ್ಮಾಪಕರೂ ಜತೆಗಿದ್ದರು. ಸಿದ್ದಿ ಹುಡುಗನ ಪಾತ್ರವನ್ನು ಸೆಲ್ವಿನ್ ದೇಸಾಯಿ ಮಾಡಿದ್ದಾರೆ. ಮತ್ತೊಂದು ಮುಖ್ಯ ಪಾತ್ರವನ್ನು ಅಹನ ಮಾಡಿದ್ದಾರೆ.

Whatsapp image 2025 06 03 at 10.47.15 am (2)

1995ರಲ್ಲಿ ನಡೆವ ಕಥೆಯಾಗಿದ್ದರಿಂದ ಅಂಥಾ ಲೊಕೇಶನ್ ಎಲ್ಲೂ ಸಿಗಲಿಲ.ಹಾಗಾಗಿ ಸಡಟ್ ಹಾಕಿಸಿದ್ದೆವೆ. ಕೆಜಿಎಫ್ ಖ್ಯಾಥಿಯ ಕರಣ್ ಅವರು ಅದ್ಭುತವಾಗಿ ಈ ಸೆಟ್ ಹಾಕಿದ್ದಾರೆ. ಈಗಾಗಲೇ 45 ದಿನಗಳ ಶೂಟಿಂಗ್ ನಡೆಣ ದಿದೆ. ಹೊಸಬರ ತಂಡ, ತುಂಬಾ ಆತ್ಮವಿಶ್ವಾಸದಿಂದ ಈ ಸಿನಿಮಾ ಮಾಡಿದ್ದೇವೆ. ದೇವಸಸ್ಯ ಏನು ಎನ್ನುವುದೇ ಚಿತ್ರ ನೋಡಿದ ನಂತರವೇ ಗೊತ್ತಾಗುತ್ತದೆ ಎಂದರು.

Whatsapp image 2025 06 03 at 10.47.15 am (1)
ನಂತರ ನಟ ಸೆಲ್ವಿನ್ ಮಾತನಾಡಿ ಸಿನಿಮಾದಲ್ಲಿ ಆಕ್ಟ್ ಮಾಡಬೇಕೆಂದೇ ನಾನು ಬೆಂಗಳೂರಿಗೆ ಬಂದೆ. ಟ್ರ್ಯಾಕ್ಟರ್ ಓಡಿಸುತ್ತಿದ್ದೆ. ಆಗ ನಿರ್ದೇಶಕರು ಈ ಸಿನಿಮಾಗೆ ಕರೆದರು ನಂತರವೇ ಆಕ್ಷನ್ ಎಲ್ಲಾ ಕಲಿತೆ ಎಂದು ವಿವರಿಸಿದರು.ಮತ್ತೊಬ್ಬನಟ ಅಹನಾ ಮಾತ‌ನಾಡುತ್ತ ಇದರಲ್ಲಿ ಕುರ್ಮುಷ್ಠ ಎಂಬ ಪಾತ್ರ ಮಾಡಿದ್ದೇನೆ ಎಂದರು.ನಾಯಕಿ ಬಿಂಬಿಕಾ ಮಾತನಾಡಿ ಚಿತ್ರದಲ್ಲಿ ನಾನು ಮಾತಂಗಿ ಎಂಬ ಸಿದ್ದಿ ಜನಾಂಗದ ಹುಡುಗಿಯಾಗಿ ನಟಿಸಿದ್ದೇನೆ. ನಾರಾಯಣ ನಾರಾಯಣ ನಂತರ ಇದು ನನ್ನ 5ನೇ ಚಿತ್ರ ಎಂದರು.

Whatsapp image 2025 06 03 at 10.47.15 am
ನಿರ್ಮಾಪಕ ಅನಂತಕುಮಾರ್ ಹೆಗ್ಡೆ ಮಾತನಾಡುತ್ತ ನಾನೂ ಒಬ್ಬ ಪತ್ರಕರ್ತ. ಸಿರ್ಸಿಯಲ್ಲಿ ವಿಶ್ವಂಬರ ಟಿವಿ ಚಾನೆಲ್ ನಡೆಸುತ್ತಿದ್ದೇನೆ. ನನಗೆ ಮೊದಲಿಂದಲೂ ಸಿನಿಮಾ ಹೀರೋ ಆಗಬೇಕೆಂಬ ಆಸೆಯಿತ್ತು. ಈಗ ನಿರ್ಮಾಪಕನಾಗಿದ್ದೇನೆ.
ಹಿಂದೆ ನಮ್ಮದು ಬಡತನದ ಕುಟುಂಬ. ಬೆಂಗಳೂರಿಗೆ ಬಂದು ಅರ್ಚಕನಾಗಿ ಕೆಲಸ ಮಾಢ್ತಿದ್ದೆ. ಜನರಿಗೆ ಓಂದೊಳ್ಳೆ ಸಿನಿಮಾ ನೀಡಬೇಕೆಂದು ಈ ಚಿತ್ರ ಪ್ರಾರಂಭಿಸಿದೆ. ಅದ್ಭುತವಾದ, ವಿಶೇಷವಾದ ಸಂಜೀವಿನಿ ಗಿಡವೇ ದೇವಸಸ್ಯ. ಅದರ ಸುತ್ತ ನಡೆವ ಕಥೆಯಿದು.

30 ವರ್ಷಗಳ ಹಿಂದಿದ್ದ ಊರನ್ನು ಮರುಸೃಷ್ಠಿ ಮಾಡಿದ್ದೇವೆ. ಒಂದು ಸಸ್ಯದ ಕುರಿತಂತೆ ಮಾಡಿರುವ ಕಥೆಯಾಗಿದ್ದರಿಂದ ಎಲ್ಲಾ ಭಾಷೆಗಳಿಗೂ ಅನ್ವಯವಾಗುತ್ತೆ ಅಂತ 5 ಭಾಷೆಗೂ ಡಬ್ ಮಾಡುತ್ತಿದ್ದೇವೆ ಎಂದು ಹೇಳಿದರು. ರಾಜು ಎನ್.ಎಂ.ಅವರ ಛಾಯಾಗ್ರಹಣ, ಹರಿ ಅಜಯ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Image (1)

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

by ಪವಿತ್ರಾ ಗಣಪತಿ
June 26, 2026 - 12:41 pm
0

010

ಚೆನ್ನೈನಲ್ಲಿ 6 ಕಿ.ಮೀ. ಮ್ಯಾರಥಾನ್ ಓಡಿದ ನಟ-ಸಿಎಂ ದಳಪತಿ ವಿಜಯ್

by ಪವಿತ್ರಾ ಗಣಪತಿ
June 26, 2026 - 12:12 pm
0

9

ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆರವು

by ಪವಿತ್ರಾ ಗಣಪತಿ
June 26, 2026 - 11:49 am
0

8

ಉದ್ಯೋಗಾಕಾಂಕ್ಷಿಗಳಿಗೆ ಭಾರೀ ಸಿಹಿ ಸುದ್ದಿ: 72,186 ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್..!

by ಪವಿತ್ರಾ ಗಣಪತಿ
June 26, 2026 - 11:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T180132.010
    ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ
    June 25, 2026 | 0
  • Web Photo Editor (43)
    ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!
    June 25, 2026 | 0
  • WhatsApp Image 2026 06 25 at 1.12.58 PM
    ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!
    June 25, 2026 | 0
  • Web Photo Editor (42)
    ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ
    June 25, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version