• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಮಲಶಿಲೆಯಲ್ಲಿ ಸೆಟ್ಟೇರಿತು‌ ನಾಗರಾಜ್ ಸೋಮಯಾಜಿ ನಿರ್ದೇಶನದ‌ ‘ದೇವಿ‌ ಮಹಾತ್ಮೆ’ ಸಿನಿಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 26, 2026 - 6:23 pm
in ಸಿನಿಮಾ
0 0
0
Untitled design 2026 02 26T182204.282

ಮರ್ಯಾದೆ ಪ್ರಶ್ನೆ ಸಿನಿಮಾ ಸಾರಥಿ ನಾಗರಾಜ್ ಸೋಮಯಾಜಿ ಹೊಸ ಪ್ರಯತ್ನ‌ ದೇವಿ‌ ಮಹಾತ್ಮೆ.‌ ಫಸ್ಟ್ ಲುಕ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರ ಇಂದು‌ ಸೆಟ್ಟೇರಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿನ ಕಮಲಶಿಲೆಯ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ.‌

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT

ಈ ಸಂದರ್ಭದಲ್ಲಿ ದೇವಿ ಮಹಾತ್ಮೆ ಚಿತ್ರದ‌ ನಿರ್ಮಾಪಕ ಗಾಂಧಿರಾಜನ್, ಅನುವಂಶಿಕ ಧರ್ಮದರ್ಶಿಗಳಾದ ಶ್ರೀಯುತ ಸಚ್ಚಿದಾನಂದ ಚಾತ್ರರು, ನಿರ್ದೇಶಕ‌ ನಾಗರಾಜ್ ಸೋಮಯಾಜಿ, ಚಿತ್ರದ ‌ಛಾಯಾಗ್ರಾಹಕರಾದ ಎಸ್ ಕೆ ರಾವ್ ಭಾಗಿಯಾಗಿದ್ದರು.

ದೇವಿ ಮಹಾತ್ಮೆ ಚಿತ್ರಕ್ಕೆ‌ ಒಂದೊಳ್ಳೆ ತಂಡ ರೆಡಿಯಾಗಿದೆ. ನಾಗರಾಜ ಸೋಮಯಾಜಿ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಬರವಣಿಗೆಯಲ್ಲಿ ಅರವಿಂದ್ ಕುಪ್ಳೀಕರ್, ಭಾಸ್ಕರ್ ಬಂಗೇರ‌ ಹಾಗೂ ಗುರು ಆರ್ಯ ಹಾಗೂ ವಾದಿರಾಜ ಶೆಟ್ಟಿ ಸಾಥ್ ಕೊಟ್ಟಿದ್ದಾರೆ.

ಚಿತ್ರಕ್ಕೆ ಎಸ್.‌ಕೆ ರಾವ್ ಕ್ಯಾಮರಾವರ್ಕ್ ಮಾಡುತ್ತಿದ್ದಾರೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
ಕಾಮಿಡಿ ಥ್ರಿಲ್ಲರ್ ಕಂಟೆಂಟ್ ಹೊಂದಿರುವ ದೇವಿ ಮಹಾತ್ಮೆ ಸಿನಿಮಾ ಶೂಟಿಂಗ್ ಇಂದಿನಿಂದ ಶುರುವಾಗಿದೆ. ಕುಂದಾಪುರದ ಸುತ್ತಮುತ್ತ ಚಿತ್ರೀಕರಣ ಮಾಡಲಾಗುತ್ತಿದ್ದು, ಅತಿ ಹೆಚ್ಚು ತಾರಾಬಳಗ ಚಿತ್ರದಲ್ಲಿ ಕೆಲಸ‌ ಮಾಡಲಿದೆ.

ಹಾರರ್ ‘ಮಿಕ್ಸಿಂಗ್ ಪ್ರೀತಿಯಲ್ಲಿ’ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

ಪೊಲ್ಲಾಚಿ ಮಹಾಲಿಂಗಂ ಅವರ ನಿರ್ದೇಶನದ ರೊಮ್ಯಾಂಟಿಕ್ ಕಾಮಿಡಿ, ಹಾರರ್, ಥ್ರಿಲ್ಲರ್ ಜಾನರ್ ಚಲನಚಿತ್ರ ‘ಮಿಕ್ಸಿಂಗ್ ಪ್ರೀತಿ’ ಇದೇ ತಿಂಗಳ 20ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಸ್ಯಾಂಡಲ್‌ವುಡ್ ನಟಿ ಮತ್ತು ಸೂಪರ್ ಮಾಡೆಲ್ ಸಂಹಿತಾ ವಿನ್ಯಾ ನಾಯಕಿಯಾಗಿ ನಟಿಸಿದ್ದಾರೆ.

ಒಂದು ರೆಸಾರ್ಟ್ ನಲ್ಲಿ ನಡೆಯುವ ಹಾರರ್ ಕಥೆ ಇದಾಗಿದ್ದು, 3 ಜನ ಫ್ರೆಂಡ್ಸ್ ಆ ರೆಸಾರ್ಟ್ ಗೆ ಹೋದಾಗ ಅವರು ಎದುರಿಸುವ ದೆವ್ವದ ಕಾಟ, ಅಲ್ಲಿಂದ ಅವರೆಲ್ಲ ಹೇಗೆ ಹೊರಬಂದರು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಈ ನಡುವೆ ಒಂದು ಲವ್ ಸ್ಟೋರಿ ಕೂಡ ಸಾಗುತ್ತದೆ. ಕೇರಳ, ಚೆನ್ನೈ ಹಾಗೂ ಬೆಂಗಳೂರಲ್ಲಿ ಚಿತ್ರೀಕರಣ‌ ನಡೆಸಲಾಗಿದೆ. ರೆಸಾರ್ಟ್ ನಲ್ಲಿ ರಾತ್ರಿ ವೇಳೆ ಶೂಟ್ ಮಾಡುವಾಗ ನಿಜವಾದ ಹಾರರ್ ಫೀಲ್ ಆಯ್ತು ಎಂದು ನಾಯಕಿ ಸಂಹಿತಾ ಚಿತ್ರೀಕರಣದ ಅನುಭವ ಹಂಚಿಕೊಂಡರು.

ದೇಶ ವಿದೇಶಗಳ 75ಕ್ಕೂ ಹೆಚ್ಚು ಫ್ಯಾಷನ್ ಷೋಗಳಲ್ಲಿ ಶೋಸ್ಟಾಪರ್ ಆಗಿ ಭಾಗವಹಿಸಿ, ಸೂಪರ್ ಮಾಡೆಲ್ ಎನಿಸಿಕೊಂಡಿರುವ ಸಂಹಿತಾ ವಿನ್ಯಾ ಕನ್ನಡ ಹಾಗೂ ತಮಿಳು ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದು, ಇದೇ ಮೊದಲ ಬಾರಿಗೆ ಅವರು ಹಾರರ್, ಥ್ರಿಲ್ಲರ್ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಸಂಹಿತಾ ವಿನ್ಯಾ ನಾಯಕಿಯಾಗಿ ನಟಿಸಿರುವ ಮೆಜೆಸ್ಟಿಕ್ -2′, ಆಯುಧ, ಸ್ವಾಭಿಮಾನಿ, ಯಾಕೋ ಬೇಜಾರು, ವಿದೂಷಕ ಚಿತ್ರಗಳು ಸದ್ಯದಲ್ಲೇ ಬಿಡುಗಡೆಗೆ ಸಿದ್ದವಾಗಿವೆ‌. ಅಮೃತಘಳಿಗೆ, ಜಿಎಸ್ ಟಿ, ಲಂಗೋಟಿ ಮ್ಯಾನ್ ಅಲ್ಲದೆ ತೆಲುಗಿನ ಯು ಆರ್ ಮೈ ಹೀರೋ ಚಿತ್ರದಲ್ಲೂ ಸಂಹಿತಾ ವಿನ್ಯಾ ಅವರು ನಟಿಸಿದ್ದಾರೆ.

ಹಾಲು ತುಪ್ಪ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಂಹಿತಾ ವಿನ್ಯಾ,‌ ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು, ಅಮೃತ ಘಳಿಗೆ, ವಿಷ್ಣು ಸರ್ಕಲ್, ನಸಾಬ್, ಮಿಕ್ಸಿಂಗ್ ಪ್ರೀತಿ, ಸ್ವಾಭಿಮಾನಿ ಅಲ್ಲದೆ ತೆಲುಗು, ತಮಿಳು ಸೇರಿದಂತೆ 18ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಇದಲ್ಲದೆ ತಮಿಳಲ್ಲಿ ಜತಿನ್ ರಮೇಶ್ ಅಭಿನಯದ ಸಿನಿಮಾ, ಅಲ್ಲದೆ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ಹಿಡನ್ ಕ್ಯಾಮೆರಾ ಚಿತ್ರದಲ್ಲಿ ಸಂಹಿತಾ ನಾಯಕಿಯಾಗಿ ನಟಿಸುತ್ತಿದ್ದು, ಆ ಚಿತ್ರದ ಕೆಲಸ ಕೇರಳದಲ್ಲಿ ನಡೆಯುತ್ತಿದೆ.
ಮಿಕ್ಸಿಂಗ್ ಪ್ರೀತಿ ಚಿತ್ರದಲ್ಲಿ ಹೆಸರಾಂತ ಮಲಯಾಳಂ ನಟ ಸಿಂಟೊ ಜಾಕೋಬ್ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ಪ್ರಿಯಾ ಪವನ್, ದಿವ್ಯ ಜಸ್ಮಿತಾ ನಟಿಸಿದ್ದಾರೆ.

ಈ ಚಿತ್ರಕ್ಕೆ ರಾಜೇಶ್ ಮೋಹನ್ ಮತ್ತು ಗಣೇಶ್ವರನ್ ಅವರ ಸಂಗೀತ, ಸಾಧಿಕ್ ಕಬೀರ್ ಅವರ ಛಾಯಾಗ್ರಹಣವಿದೆ.
ಇದೇ ಚಿತ್ರವು ತಮಿಳಲ್ಲಿ ಮಿಕ್ಸಿಂಗ್ ಕಾದಲ್ ಎಂಬ ಹೆಸರಲ್ಲಿ ಬಿಡುಗಡೆಯಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

by ಕವಿತಾ
July 18, 2026 - 6:23 am
0

Untitled design (22)

ಮಳೆ ಎಫೆಕ್ಟ್: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 17, 2026 - 11:24 pm
0

Untitled design (21)

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
July 17, 2026 - 10:54 pm
0

Untitled design (19)

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

by ಕವಿತಾ
July 17, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!
    July 17, 2026 | 0
  • Untitled design (11)
    ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ
    July 17, 2026 | 0
  • ಕೃಷ್ಣ (19)
    ‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?
    July 17, 2026 | 0
  • ಕೃಷ್ಣ (18)
    ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!
    July 17, 2026 | 0
  • Untitled design 2026 07 17T180958.085
    ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version