• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಿದ್ಧಗಂಗಾ ಮಠದಲ್ಲಿ ಡೆವಿಲ್ ಕ್ವೀನ್ ರಚನಾ ರೈ ರಂಗು

ಡೆವಿಲ್ ಪ್ರಚಾರಕ್ಕೆ ಫಿಲ್ಮ್ ಸ್ಟಾರ್ಸ್‌, ರಾಜಕಾರಣಿಗಳ ಸಾಥ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 25, 2025 - 4:32 pm
in ಸಿನಿಮಾ
0 0
0
Untitled design 2025 11 25T163046.637

ಡೆವಿಲ್ ಡೆವಿಲ್ ಡೆವಿಲ್.. ಸದ್ಯ ಎಲ್ಲೆಡೆ ಡಿಬಸ್ ಡೆವಿಲ್‌ದೇ ಸದ್ದು. ಅಷ್ಟರ ಮಟ್ಟಿಗೆ ಕ್ರೇಜ್ ಹುಟ್ಟ್ಟಿಸ್ತಿದೆ ದರ್ಶನ್ ನಟನೆಯ ಡೆವಿಲ್. ಇತ್ತೀಚೆಗೆ ನಾಯಕನಟಿ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದು, ಅದ್ರ ವಿಡಿಯೋ ಹಾಗೂ ಸ್ಟಿಲ್ಸ್ ಎಲ್ಲೆಡೆ ವೈರಲ್ ಆಗ್ತಿವೆ. ಅದರೊಟ್ಟಿಗೆ ಡೆವಿಲ್ ಪ್ರಮೋಷನ್‌ಗೆ ಮುಂದಾಗಿರೋ ಫಿಲ್ಮ್ ಆ್ಯಕ್ಟರ್ಸ್‌ ಹಾಗೂ ಪೊಲಿಟಿಷಿಯನ್ಸ್ ಬಗ್ಗೆ ಕೂಡ ತೋರಿಸ್ತೀವಿ. ನೋಡ್ಕೊಂಡ್ ಬನ್ನಿ.

  • ಸಿದ್ಧಗಂಗಾ ಮಠದಲ್ಲಿ ಡೆವಿಲ್ ಕ್ವೀನ್ ರಚನಾ ರೈ ರಂಗು
  • ಸ್ಪಂದನ 2025ನಲ್ಲಿ ಡಿಬಾಸ್ ನಾಯಕಿ ರೈ ಕೇಂದ್ರಬಿಂದು
  • ಡೆವಿಲ್ ದೇವತೆಯನ್ನ ಕಣ್ತುಂಬಿಕೊಳ್ಳೋಕೆ ಜನಸಾಗರ
  • ಡೆವಿಲ್ ಪ್ರಚಾರಕ್ಕೆ ಫಿಲ್ಮ್ ಸ್ಟಾರ್ಸ್‌, ರಾಜಕಾರಣಿಗಳ ಸಾಥ್
  • ವಿನೋದ್ ರಾಜ್ ಭಾವುಕ.. ಪ್ರತಾಪ್ ಸಿಂಹ ಹೇಳಿದ್ದೇನು..?

ರಚನಾ ರೈ.. ಡೆವಿಲ್ ಸಿನಿಮಾದ ನಾಯಕನಟಿ. ಒಂದೇ ಒಂದು ಸಲ ಹಾಡಿನಿಂದ ಸದ್ಯ ಎಲ್ಲೆಡೆ ಸಂಚಲನ ಮೂಡಿಸಿರೋ ನಟಿ. ಚೊಚ್ಚಲ ಚಿತ್ರದಲ್ಲೇ ಡಿಬಾಸ್ ದರ್ಶನ್ ಜೊತೆ ಎಲ್ಲರ ದಿಲ್ ದೋಚಿದ್ದಾರೆ. ಆಕೆಯ ಅಂದದ ಜೊತೆ ಅದೃಷ್ಠ ಕೂಡ ಕೈ ಹಿಡಿದಿದೆ. ಅದೇ ಕಾರಣದಿಂದ ದರ್ಶನ್‌‌ರ ಅಸಂಖ್ಯಾತ ಅಭಿಮಾನಿಗಳ ಪ್ರೀತಿ, ಅಭಿಮಾನ ಈಕಗೆ ದೊರೆಯುತ್ತಿದೆ.

RelatedPosts

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

ADVERTISEMENT
ADVERTISEMENT

ಪ್ರಕಾಶ್ ವೀರ್ ನಿರ್ದೇಶನದ ಡೆವಿಲ್ ಸಿನಿಮಾ ಇದೇ ಡಿಸೆಂಬರ್ 11ಕ್ಕೆ ತೆರೆಗೆ ಬರ್ತಿದೆ. ಈ ಸಿನಿಮಾದ ಪ್ರಮೋಷನ್ಸ್‌ಗೆ ದರ್ಶನ್ ಇಲ್ಲ. ಹಾಗಂತ ಟೀಂ ಎದೆಗುಂದಿಲ್ಲ. ಡೈರೆಕ್ಟರ್ ಪ್ರಕಾಶ್ ವೀರ್ ಇತ್ತೀಚೆಗೆ ದರ್ಶನ್ ಕುಟುಂಬದ ಜೊತೆಗೂಡಿ ಫ್ಯಾನ್ಸ್ ಜೊತೆ ಒಂದು ಇವೆಂಟ್ ಮಾಡಿದ್ರು. ಅಲ್ಲಿ ಈ ಸಿನಿಮಾದ ಪ್ರಮೋಷನ್ ಸ್ಟ್ರ್ಯಾಟಜಿ ಕೂಡ ಮಾಡಿದ್ರು. ಇದೀಗ ಡೆವಿಲ್ ಕ್ವೀನ್ ರಚನಾ ರೈ ಅವರೇ ಅಫಿಶಿಯಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಇಳಿದಿರೋದು ಇಂಟರೆಸ್ಟಿಂಗ್.

ತುಮಕೂರಿನ ಸಿದ್ದಗಂಗಾ ಶಿಕ್ಷಣ ಸಂಸ್ಥೆಗಳು ನಡೆಸೋ ಸ್ಪಂದನ 2025 ಅದ್ದೂರಿ ಕಾರ್ಯಕ್ರಮಕ್ಕೆ ಇತ್ತೀಚೆಗೆ ಮುಖ್ಯ ಅತಿಥಿಯಾಗಿ ರಚನಾ ರೈ ತೆರಳಿದ್ದರು. ಅಲ್ಲಿ ನಡೆದಾಡುವ ದೇವರು ಅಂತಲೇ ಖ್ಯಾತಿ ಪಡೆದಿದ್ದ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಭೇಟಿ ನೀಡಿ, ಸಿದ್ದಲಿಂಗಾ ಸ್ವಾಮಿಗಳ ಆಶೀರ್ವಾದ ಕೂಡ ಪಡೆದರು. ಸಾವಿರಾರು ಮಂದಿ ವಿದ್ಯಾರ್ಥಿಗಳನ್ನ ಉದ್ದೇಶಿಸಿ ಮಾತನಾಡಿದ ನಟಿ, ಜೀವನೋತ್ಸಾಹದ ಮಾತುಗಳಿಂದ ಸ್ಫೂರ್ತಿ ತುಂಬಿದ್ರು.

ಇನ್ನು ಡಿ ಬಾಸ್ ಡಿಬಾಸ್ ಅಂತ ಅಸಂಖ್ಯಾತ ದರ್ಶನ್ ಫ್ಯಾನ್ಸ್ ರಚನಾ ರೈನ ನೋಡಿ ಕೂಗಿದ್ರು. ಎಲ್ಲರೊಂದಿಗೆ ಮಾಸ್ ಸೆಲ್ಫಿ ಕೂಡ ತೆಗೆದುಕೊಂಡು ರಚನಾ, ಒಂದಷ್ಟು ಮಂದಿಗೆ ವೈಯಕ್ತಿಕವಾಗಿಯೂ ಸೆಲ್ಫಿ ನೀಡಿದ್ರು.

ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್‌ಗೆ ದರ್ಶನ್ ಅಂದ್ರೆ ಪಂಚಪ್ರಾಣ. ಅಲ್ಲದೆ ದರ್ಶನ್ ಬೆಳ್ಳಿ ಮಹೋತ್ಸವದಲ್ಲಿ ಕೂಡ ಅವರು ಭಾಗಿಯಾಗಿದ್ರು. ನಮ್ಮ ತಾಯಿ ಎಂದೂ ದರ್ಶನ್ ಕೈ ಬಿಡಬೇಡ ಅಂತ ಹೇಳಿದ್ದಾರೆ. ಅವ್ರನ್ನ ಅಭಿಮಾನಿಗಳೇ ಕೈ ಹಿಡಿದಿದ್ದಾರೆ. ಆದ್ರೆ ಅವ್ರ ಸಿನಿಮಾಗಾಗಿ ನಾವೆಲ್ಲಾ ಇದ್ದೀವಿ ಅಂತ ಡೆವಿಲ್ ಚಿತ್ರದ ಪೋಸ್ಟರ್‌‌ನ ಹಿಡಿದು ದಚ್ಚು ಫ್ಯಾನ್ಸ್‌ ಜೊತೆ ಫಿಲ್ಮ್ ಪ್ರಮೋಷನ್ ಮಾಡ್ತಿದ್ದಾರೆ ವಿನೋದ್ ರಾಜ್.

ಇನ್ನು ಮಾಜಿ ಸಂಸದ ಕಮ್ ಪತ್ರಕರ್ತ ಪ್ರತಾಪ್ ಸಿಂಹ ಕೂಡ ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ಡಿಬಾಸ್ ದರ್ಶನ್ ಇಲ್ಲದೆ ರಿಲೀಸ್ ಆಗ್ತಿರೋ ಡೆವಿಲ್ ಸಿನಿಮಾದ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಜೊತೆಗೆ ನಿಲ್ಲೋಣ ಅನ್ನೋ ಭರವಸೆಯ ಮಾತುಗಳನ್ನಾಡಿದ್ದಾರೆ.

ಒಟ್ಟಾರೆ ದರ್ಶನ್ ಇಲ್ಲ ಅಂತ ಬೇಸರದಲ್ಲಿರೋ ಡೆವಿಲ್ ಟೀಂ ಹಾಗೂ ದಚ್ಚು ಕುಟುಂಬಕ್ಕೆ ಹೀಗೆ ಚಿತ್ರನಟರು, ರಾಜಕಾರಣಿಗಳು ಸಾಥ್ ನೀಡ್ತಿರೋದು ಇಂಟರೆಸ್ಟಿಂಗ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T200610.610

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

by ಶಾಲಿನಿ ಕೆ. ಡಿ
September 19, 2026 - 8:06 pm
0

Untitled design 2026 09 19T194715.635

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

by ಶಾಲಿನಿ ಕೆ. ಡಿ
September 19, 2026 - 7:47 pm
0

Untitled design 2026 09 19T193349.677

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
September 19, 2026 - 7:34 pm
0

Untitled design 2026 09 19T192255.811

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

by ಶಾಲಿನಿ ಕೆ. ಡಿ
September 19, 2026 - 7:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T194715.635
    ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T175841.845
    ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ
    September 19, 2026 | 0
  • ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ
    ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ
    September 19, 2026 | 0
  • Untitled design 2026 09 19T160342.421
    ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version