• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಡಿವೋರ್ಸ್ ನಂತರ ಮತ್ತೆ ಪ್ರೀತಿಯಲ್ಲಿ ನಟ ಧನುಷ್..!!

ಸಿಕ್ಕಿಬಿದ್ರಾ ಸ್ಟಾರ್ ಜೋಡಿ.. ಡೇಟಿಂಗ್ ವದಂತಿ ನಿಜಾನಾ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 29, 2025 - 4:04 pm
in ಬಾಲಿವುಡ್, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 11 29T155519.613

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್.

ತಮಿಳು ನಟ ಧನುಷ್ ಡಿವೋರ್ಸ್ ನಂತರ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರಾ..? ಮೃಣಾಲ್ ಠಾಕೂರ್ ಹಾಗೂ ಧನುಷ್ ನಡುವೆ ಲವ್ವಿ ಡವ್ವಿ ಅನ್ನೋ ಗಾಸಿಪ್ ಶುರುವಾಗಿದೆ. ಒಟ್ಟಿಗೆ ನಟಿಸಿಲ್ಲ ಅಂದ್ರೂ ಬೇರೆ ಬೇರೆ ಇಂಡಸ್ಟ್ರಿಯ ನಟ ನಟಿಯರು ಇಷ್ಟು ಕ್ಲೋಸ್ ಹೇಗೆ ಅಂತ ನೆಟ್ಟಿಗರು ಪ್ರಶ್ನೆ ಮಾಡ್ತಿದ್ದಾರೆ. ಅದ್ರಲ್ಲೂ ಇಬ್ಬರ ಸೋಶಿಯಲ್ ಮೀಡಿಯಾದ ಕಾಮೆಂಟ್ಸ್, ಡೇಟಿಂಗ್ ಚರ್ಚೆಗೆ ಗ್ರಾಸವಾಗಿದೆ. ಹಾಗಿದ್ರೆ ರಜನಿ ಅಳಿಯನಿಗೆ ಮೃಣಾಲ್ ಮಾಡಿರೋ ಕಾಮೆಂಟ್ ಏನು..? ಚಾಟಿಂಗ್ ಓಕೆ.. ಡೇಟಿಂಗ್ ನಿಜಾನಾ ಅಂತ ಹೇಳ್ತೀವಿ, ಈ ಸ್ಟೋರಿ ನೋಡಿ.

RelatedPosts

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!

ADVERTISEMENT
ADVERTISEMENT

ಕಾಲಿವುಡ್‌ ಸ್ಟಾರ್‌ ನಟ ಧನುಷ್ ಸಿನಿಮಾ ಕರಿಯರ್ ಯಶಸ್ಸಿನ ನಡುವೆಯೂ ವೈಯಕ್ತಿಕ ವಿಚಾರಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಅವರ ಲವ್ ಲೈಫ್ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಈಗ ಡೈವೋರ್ಸ್ ನಂತರ ಮತ್ತೆ ಪ್ರೀತಿಯಲ್ಲಿ ಬಿದ್ದಿದಾರ ಧನುಷ್ ಎಂದು ಫ್ಯಾನ್ ಪ್ರಶ್ನೆ ಮಾಡ್ತಿದ್ದಾರೆ. ನಟಿ ಮೃಣಾಲ್ ಠಾಕೂರ್ ಜೊತೆ ಧನುಷ್ ಆತ್ಮೀಯತೆ ಕ್ಯಾಮೆರಾ ಕಣ್ಣಿಗೆ ಹಲವು ಬಾರಿ ಬಿದಿದ್ದೆ. ಇಬ್ಬರ ಬಾಂಡಿಂಗ್ ರಿಲೇಶನ್ ಶಿಪ್ ಆಗಿದಿಯ ಎಂಬುವಂತೆ ಧನುಷ್ -ಮೃಣಾಲ್ ಹೆಸರು ತಳುಕು ಹಾಕಿಕೊಂಡಿದೆ.

ಡಿವೋರ್ಸ್ ನಂತರ ಮತ್ತೆ ಪ್ರೀತಿಯಲ್ಲಿ ನಟ ಧನುಷ್..!!

ಮೃಣಾಲ್ ಜೊತೆ ರಜನಿ ಅಳಿಯ.. ಇದು ನ್ಯೂ ಇನ್ನಿಂಗ್ಸ್

ಸದ್ಯ ಧನುಷ್ ನಟಿಸಿರುವ ಹೊಸ ಹಿಂದಿ ಸಿನಿಮಾ ‘ತೇರೆ ಇಷ್ಕ್ ಮೇ’ ನವೆಂಬರ್ 28 ಬಿಡುಗಡೆಯಾಗಿದ್ದು, ಈ ಸಂಧರ್ಭದಲ್ಲಿ ಧನುಷ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬನಾರಸ್ ಪ್ರವಾಸದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನೆನಪಿನ ಪುಟ ತೆರೆದಂತೆ ಕಂಡ ಈ ಪೋಸ್ಟ್‌ಗೆ ನಟಿ ಮೃಣಾಲ್ ಠಾಕೂರ್ ಕಮೆಂಟ್ ಹಾಕಿದ್ದು, ಇವರಿಬ್ಬರ ನಡುವಿನ ಡೇಟಿಂಗ್ ಗಾಸಿಪ್‌ಗೆ ಮತ್ತಷ್ಟು ತೀವ್ರತೆ ನೀಡಿದೆ.

ಎಸ್, ಸೋಶಿಯಲ್ ಮೀಡಿಯಾದಲ್ಲಿ ಧನುಷ್  ಹಂಚಿಕೊಂಡ ಫೋಟೋಗೆ ಮೃಣಾಲ್ ಠಾಕೂರ್ ಕಮೆಂಟ್ ಮಾಡಿದ್ದಾರೆ. ಸರ್ ಎಂಥ ಅದ್ಭುತ ಪಯಣ ಬ್ಲಾಕ್ ಬಸ್ಟರ್, ಕಲ್ಟ್, ಲೆಗೆಸಿ ಎಂದು ನಟಿ ಮೃಣಾಲ್ ಕಮೆಂಟ್ ಮಾಡಿದ್ದು, ಅದಕ್ಕೆ ಧನುಷ್ ಅಪ್ಪುಗೆ ಮತ್ತು ಬಿಳಿ ಹಾರ್ಟ್ ಎಮೋಜಿಯನ್ನು  ಕಮೆಂಟ್ ಮಾಡಿದ್ದಾರೆ. ಈ ಪೋಸ್ಟ್ ಈಗ  ವೈರಲ್ ಆಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಧನುಷ್ ಅಷ್ಟೇನು ಆಕ್ಟೀವ್ ಆಗಿ ಇರಲ್ಲ. ಆಗೊಮ್ಮೆ ಈಗೊಮ್ಮೆ ಪೋಸ್ಟ್ ಮಾಡುತ್ತಾರೆ. ಆದ್ರೀಗ ಧನುಷ್‌ ಸೋಶಿಯಲ್‌ ಮೀಡಿಯಾದಲ್ಲಿ ಆಕ್ಟೀವ್  ಆಗಿದ್ದರೆ ಇಬ್ಬರ ಪ್ರೀತಿಯ ಪ್ರತಿಕ್ರಿಯೆ ಈಗ ಇಡೀ ಗಾಸಿಪ್ ಲೋಕದಲ್ಲಿ ಸಂಚಲನ ಮೂಡಿಸಿದೆ

ಧನುಷ್ ಕಾಮೆಂಟ್‌ ನಿಂದ ಹೆಚ್ಚಾಯ್ತು ಕ್ಯೂರಿಯಾಸಿಟಿ

ಸಿಕ್ಕಿಬಿದ್ರಾ ಸ್ಟಾರ್ ಜೋಡಿ.. ಡೇಟಿಂಗ್ ವದಂತಿ ನಿಜಾನಾ?

ಇಷ್ಟೇ ಅಲ್ಲದೆ ಮೃಣಾಲ್ ಹುಟ್ಟುಹಬ್ಬದಲ್ಲಿ ಧನುಷ್ ಭಾಗಿಯಾಗಿದ್ರು. ಕೇವಲ ಆಪ್ತರ ಜೊತೆ ಬರ್ತ್ಡೇ ಸೆಲೆಬ್ರೇಟ್ ಮಾಡಿಕೊಂಡ ಮೃಣಾಲ್, ಧನುಷ್ ಅವ್ರಿಗೂ invite ಮಾಡಿದ್ದು ಅನುಮಾನ ಹುಟ್ಟುಹಾಕಿತ್ತು. ಅದಾದ ಬಳಿಕ ಧನುಷ್ -ಮೃಣಾಲ್ ಠಾಕೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್ ಗಲ್ಲಿಯಾಗಿತ್ತಿದೆ.  42 ವರ್ಷದ ಧನುಷ್ ಬ್ಯಾಕ್-ಟು-ಬ್ಯಾಕ್ ಸಿನಿಮಾಗಳಿಂದ ತುಂಬಾ ಬ್ಯುಸಿಯಾಗಿದ್ದರೆ, 33 ವರ್ಷದ ಮೃಣಾಲ್ ಠಾಕೂರ್ ಬಾಲಿವುಡ್ ಹಾಗೂ ದಕ್ಷಿಣದ ಚಿತ್ರರಂಗದಲ್ಲೂ ತನ್ನದೇ ಆದ ಸ್ಥಾನ ಗಳಿಸಿಕೊಂಡಿದ್ದಾರೆ. ಇವರಿಬ್ಬರೂ ತಮ್ಮ ಸಂಬಂಧದ ಬಗ್ಗೆ ಅಧಿಕೃತವಾಗಿ ಒಂದೂ ಮಾತು ಮಾತನಾಡದಿದ್ದರೂ, ಸೋಶಿಯಲ್ ಮೀಡಿಯಾದ ಸಂಭಾಷಣೆ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದೆ.

ಸನ್ ಆಫ್ ಸರ್ದಾರ್ 2 ಪ್ರೀಮಿಯರ್‌ನಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ತೇರೆ ಇಷ್ಕ್ ಮೇ ಸಿನಿಮಾದ ಶೂಟಿಂಗ್ ಮುಗಿದ ದಿನದಲ್ಲೂ ಮೃಣಾಲ್ ಧನುಷ್ ಜೊತೆ ಇದ್ದದ್ದು ಅಭಿಮಾನಿಗಳು ಗಮನಿಸಿದ್ದರು. ಧನುಷ್ ಸಹೋದರಿಯ ಇನ್ಸ್ಟಾಗ್ರಾಮ್ ಖಾತೆಯನ್ನು ಮೃಣಾಲ್ ಫಾಲೋ ಮಾಡ್ತಿರೋದು ಇನ್ನೊಂದು ಚರ್ಚೆಗೆ ಕಾರಣವಾಗಿದೆ. ಈ ಎಲ್ಲ ಘಟನೆಗಳು ಸೇರಿ ಧನುಷ್-ಮೃಣಾಲ್ ನಡುವಿನ ಡೇಟಿಂಗ್ ಸುದ್ದಿ ಈಗ ಮತ್ತಷ್ಟು ಗರಿಗೆದರುತ್ತಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 21T220648.629

ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ

by ಶಾಲಿನಿ ಕೆ. ಡಿ
April 21, 2026 - 10:07 pm
0

Untitled design 2026 04 21T210024.331

ಪ್ರಿಯಕರನ ಆತ್ಮಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿದ ಪ್ರೇಯಸಿ

by ಶಾಲಿನಿ ಕೆ. ಡಿ
April 21, 2026 - 9:14 pm
0

Untitled design 2026 04 21T204558.585

ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ

by ಶಾಲಿನಿ ಕೆ. ಡಿ
April 21, 2026 - 8:47 pm
0

Untitled design 2026 04 21T203238.868

ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು

by ಶಾಲಿನಿ ಕೆ. ಡಿ
April 21, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 20T204433.592
    ಶ್ರೀದೇವಿ ಸಾ*ವಿನ ರಹಸ್ಯ ಬಯಲು? ನಟಿ ಆತ್ಮ ಮಾತನಾಡಿಸಿದ ತನಿಖಾಧಿಕಾರಿ.!
    April 20, 2026 | 0
  • Untitled design 2026 04 20T161912.392
    2700Cr ಒಡೆಯ ಅಕ್ಷಯ್ ಕುಮಾರ್..‌ಮಗನ ಸಂಬಳ 4,500 ರೂ.
    April 20, 2026 | 0
  • Untitled design 2026 04 15T181310.748
    ದೀಪಿಕಾ ವಿಚ್ಚೇದನ..? ಬಿಟೌನ್ ಜ್ಯೋತಿಷಿಯಿಂದ ಬಿಗ್ ಶಾಕ್
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version