• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಆಕ್ಷನ್ ಕಿಂಗ್ ಧರ್ಮೇಂದ್ರ ಇನ್ನೂ ನೆನಪು ಮಾತ್ರ..

admin by admin
November 24, 2025 - 1:44 pm
in ಬಾಲಿವುಡ್, ಸಿನಿಮಾ
0 0
0
Untitled design (88)

RelatedPosts

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

‘ಟಾಸ್’ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್; ಹೊಸ ಮಾಸ್ ಅವತಾರದಲ್ಲಿ ಅರ್ಜುನ್ ದೇವ್

‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!

ಬಿಗ್ ಬಾಸ್ ಕನ್ನಡ ಸೀಸನ್‌ 13ರ ಗ್ರ್ಯಾಂಡ್‌ ಓಪನಿಂಗ್‌ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

ADVERTISEMENT
ADVERTISEMENT

ಬಾಲಿವುಡ್‌ನ ನಟ ಧರ್ಮೇಂದ್ರ ಅವರು ದೀರ್ಘಕಾಲದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ . ಇತ್ತೀಚೆಗೆ ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಸ್ಪತ್ರೆಗೆ ದಾಖಲಾಗಿದ್ದ ಧರ್ಮೇಂದ್ರರನ್ನು ಕಾಣಲು ಬಾಲಿವುಡ್‌ ಸಲ್ಮಾನ್ ಖಾನ್, ಶಾರುಕ್ ಖಾನ್, ಗೋವಿಂದ, ರಿತೇಶ್ ದೇಶ್ಮುಖ್, ಜೆನಿಲಿಯಾ ದೇಶ್ಮುಖ್, ಅಮೀಷಾ ಪಟೇಲ್ ಸೇರಿದಂತೆ ಅನೇಕ ನಟ-ನಟಿಯರು ಆಸ್ಪತ್ರೆಗೆ ಭೇಟಿ ನೀಡಿ, ಧರ್ಮೇಂದ್ರರ ಆರೋಗ್ಯವನ್ನು ವಿಚಾರಿಸಿದ್ದರು. ದುರಾದೃಷ್ಟವಶಾತ್‌ ಇಂದು ತಮ್ಮ ನಿವಾಸಲ್ಲೇ ಧರ್ಮೇಂದ್ರ ಸಾವನ್ನಪ್ಪಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಧರ್ಮೇಂದ್ರರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿತ್ತು. ವೈದ್ಯಕೀಯ ಸಿಬ್ಬಂದಿಯ ಸಲಹೆಯ ಮೇರೆಗೆ, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕರೆ ತರಲಾಗಿತ್ತು. 89 ವರ್ಷ ವಯಸ್ಸಿನ ಧರ್ಮೇಂದ್ರರು ಬಾಲಿವುಡ್‌ನ ‘ಆಕ್ಷನ್ ಕಿಂಗ್’ ಮತ್ತು ‘ಹೀ-ಮ್ಯಾನ್’ ಆಗಿ ಐದು ದಶಕಗಳಿಗೂ ಹೆಚ್ಚು ಕಾಲ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ‘ಶೋಲೆ’, ‘ಚುಪ್ಕೆ ಚುಪ್ಕೆ’, ‘ಸೀತಾ ಔರ್ ಗೀತಾ’ ಮುಂತಾದ ಅನೇಕ ಸೂಪರ್‌ಹಿಟ್ ಚಲನಚಿತ್ರಗಳಲ್ಲಿ ಅವರು ನಟಿಸಿದ್ದಾರೆ. 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಧರ್ಮೇಂದ್ರರು, ಭಾರತೀಯ ಸಿನಿಮಾ ಇತಿಹಾಸದ ಒಬ್ಬ ಅಮರ ವ್ಯಕ್ತಿತ್ವವಾಗಿದ್ದಾರೆ.

ಇತ್ತೀಚೆಗೆ, ಧರ್ಮೇಂದ್ರರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ (2023) ಮತ್ತು ‘ತೇರಿ ಬಾಟನ್ ಮೇ ಐಸಾ ಉಲ್ಜಾ ಜಿಯಾ’ (2024) ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಮುಂದಿನ ಚಿತ್ರ ಶ್ರೀರಾಮ್ ರಾಘವನ್ ನಿರ್ದೇಶನದ ‘ಇಕ್ಕೀಸ್’. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದ ನಟಿಸಲಿದ್ದು, ಈ ಚಿತ್ರವು ಡಿಸೆಂಬರ್ 25ರಂದು ರಿಲೀಸ್ ಆಗಲಿದೆ.

ಪಂಜಾಬ್‌ನ ನಸ್ರಾಲಿಯಲ್ಲಿ ಡಿಸೆಂಬರ್ 8, 1935ರಂದು ಧರ್ಮೇಂದ್ರ ಕೇವಲ್ ಕೃಷ್ಣ ಡಿಯೋಲ್ ಎಂಬ ಹೆಸರಿನಲ್ಲಿ ಜನಿಸಿದ ಅವರು 1960ರಲ್ಲಿ ‘ದಿಲ್ ಭಿ ತೇರಾ ಹಮ್ ಭಿ ತೇರೆ’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಆರು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ರೊಮ್ಯಾಂಟಿಕ್ ಹೀರೋ, ಆಕ್ಷನ್ ಸ್ಟಾರ್, ಕಾಮಿಡಿ ಆರ್ಟಿಸ್ಟ್ ಎಂಬ ಎಲ್ಲ ಪಾತ್ರಗಳಲ್ಲಿಯೂ ತಮ್ಮನ್ನು ಸಾಬೀತುಪಡಿಸಿಕೊಂಡರು.

1966ರ ‘ಫೂಲ್ ಔರ್ ಪಥ್ಥರ್’, ‘ಆಯೇ ದಿನ್ ಬಹಾರ್ ಕೆ’, ‘ಅನುಪಮಾ’ ಚಿತ್ರಗಳಲ್ಲಿ ರೊಮ್ಯಾಂಟಿಕ್ ಹೀರೋ ಆಗಿ ಹೃದಯ ಗೆದ್ದ ಅವರು, ‘ಧರ್ಮ್ ವೀರ್’, ‘ಹುಕುಮತ್’ಗಳಲ್ಲಿ ಆಕ್ಷನ್ ಸ್ಟಾರ್ ಆಗಿ ಗುರುತಿಸಿಕೊಂಡರು. ಆದರೆ ಅವರ ವೃತ್ತಿಜೀವನದ ಶ್ರೇಷ್ಠ ಗುರುತು 1975ರ ‘ಶೋಲೆ’ ಚಿತ್ರದಲ್ಲಿನ ವೀರ್ ಪಾತ್ರ. ‘ಬಸಂತೀ ಇನ್ ಕುತ್ತೋಂ ಕೆ ಸಾಮ್ನೇ ಮತ್ ನಾಚ್ನಾ’ ಎಂಬ ಸಂಭಾಷಣೆ ಇಂದಿಗೂ ಅಭಿಮಾನಿಗಳ ನಾಲಿಗೆಯಲ್ಲಿದೆ. ‘ಚುಪ್ಕೆ ಚುಪ್ಕೆ’, ‘ಸೀತಾ ಔರ್ ಗೀತಾ’ಗಳಂಥ ಹಾಸ್ಯ ಮತ್ತು ಕುಟುಂಬ ಚಿತ್ರಗಳೂ ಅವರ ವೈವಿಧ್ಯತೆಯ ಸಾಕ್ಷಿಯಾಗಿವೆ.

ಇತ್ತೀಚಿನ ವರ್ಷಗಳಲ್ಲಿಯೂ ಧರ್ಮೇಂದ್ರ ಅವರು ಸಕ್ರಿಯವಾಗಿದ್ದಾರೆ. 2023ರಲ್ಲಿ ಕರಣ್ ಜೋಹಾರ್ ನಿರ್ಮಾಣದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ಯಲ್ಲಿ ರಣವೀರ್ ಸಿಂಗ್, ಆಲಿಯಾ ಭಟ್ ಜೊತೆಗೆ ಭರ್ಜರಿ ಕಾಮಿಡಿ ಟೈಮಿಂಗ್ ತೋರಿ ಪ್ರೇಕ್ಷಕರನ್ನು ಮತ್ತೊಮ್ಮೆ ರಂಜಿಸಿದರು. 2024ರಲ್ಲಿ ‘ತೇರಿ ಬಾಟೋಂ ಮೇಂ ಐಸಾ ಉಲ್ಝಾ ಜಿಯಾ’ ಚಿತ್ರದಲ್ಲಿ ಶಹೀದ್ ಕಪೂರ್ ಮತ್ತು ಕೃತಿ ಸನೋನ್ ಜೊತೆಗೆ ಮತ್ತೊಂದು ಯಶಸ್ವಿ ಇನ್ನಿಂಗ್ಸ್ ಆಡಿದರು.

ಅವರ ಮುಂದಿನ ಬಿಗ್ ರಿಲೀಸ್ ಶ್ರೀರಾಮ್ ರಾಘವನ್ ನಿರ್ದೇಶನದ ‘ಇಕ್ಕೀಸ್’. ಈ ಚಿತ್ರವು 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಪರಮ ವೀರ ಚಕ್ರ ಪಡೆದ ಅತಿ ಕಿರಿಯ ಸೈನಿಕ ಎರಡನೇ ಲೆಫ್ಟಿನೆಂಟ್ ಅರುಣ್ ಖೇತರ್‌ಪಾಲ್ ಅವರ ನಿಜ ಜೀವನ ಕಥೆಯನ್ನು ಆಧರಿಸಿದೆ. ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಧರ್ಮೇಂದ್ರ ಅವರು ಅರುಣ್ ಅವರ ತಂದೆ ಬ್ರಿಗೇಡಿಯರ್ ಎಂ.ಎಲ್. ಖೇತರ್‌ಪಾಲ್ (ನಿವೃತ್ತ) ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಚಿತ್ರಕ್ಕೆ ಅವರೇ ನಿರೂಪಣೆಯನ್ನೂ ನೀಡಿದ್ದಾರೆ. ಈ ಚಿತ್ರವು ಡಿಸೆಂಬರ್ 25, 2025ರಂದು ತೆರೆಕಾಣಲಿದೆ. 2012ರಲ್ಲಿ ಭಾರತ ಸರ್ಕಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಅಭಿಮಾನಿಗಳು ‘ಗ್ರಾಮ್ ಧರಂ’ ಎಂದು ಪ್ರೀತಿಯಿಂದ ಕರೆಯುತ್ತಾರೆ.

ವೈಯಕ್ತಿಕ ಜೀವನದಲ್ಲಿ ಧರ್ಮೇಂದ್ರ ಅವರು ಪ್ರಕಾಶ್ ಕೌರ್ ಅವರನ್ನು ಮೊದಲು ವಿವಾಹವಾದರು. ನಂತರ ನಟಿ ಹೇಮಾ ಮಾಲಿನಿ ಅವರನ್ನು ಎರಡನೇ ವಿವಾಹ ಮಾಡಿಕೊಂಡರು. ಪ್ರಕಾಶ್ ಕೌರ್ ಅವರಿಗೆ ಸನ್ನಿ ಡಿಯೋಲ್, ಬಾಬಿ ಡಿಯೋಲ್, ವಿಜೇತಾ, ಅಜೇತಾ – ನಾಲ್ವರು ಮಕ್ಕಳು. ಹೇಮಾ ಮಾಲಿನಿ ಅವರಿಗೆ ಎಶಾ ಡಿಯೋಲ್ ಮತ್ತು ಅಹಾನಾ ಡಿಯೋಲ್ ಎಂಬ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (28)

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

by ಕವಿತಾ
August 31, 2026 - 11:22 pm
0

ಪಶ್ಚಾತ್ತಾಪ (15)

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

by ಕವಿತಾ
August 31, 2026 - 11:18 pm
0

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version