• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿಕೆ ಮನೆಯಲ್ಲಿ ಧ್ರುವ ಸರ್ಜಾ.. ಇಲ್ಲಿದೆ ಮೀಟಿಂಗ್ ಸೀಕ್ರೆಟ್

ಕನಕಪುರ ಫಾರ್ಮ್ ಹೌಸ್‌‌ ಡಿ ನೋಟಿಫೈಗೆ ಧ್ರುವ ಒದ್ದಾಟ..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 18, 2025 - 3:55 pm
in ಸಿನಿಮಾ
0 0
0
1 (3)

RelatedPosts

ಹಸೆಮಣೆ ಏರಲು ಸಜ್ಜಾದ ಕನ್ನಡದ ಸ್ಟಾರ್ ನಟಿ ಶರ್ಮಿಳಾ ಮಾಂಡ್ರೆ

ದೊಡ್ಡಣ್ಣ ಸಾವು ವದಂತಿ: ಕಿಡಿಗೇಡಿಗಳ ವಿರುದ್ಧ ದೂರು ದಾಖಲು

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

ADVERTISEMENT
ADVERTISEMENT

ಇತ್ತೀಚೆಗೆ ನಟ ಧ್ರುವ ಸರ್ಜಾ ಸದಾಶಿವನಗರದಲ್ಲಿರೋ ಡಿಕೆ ಸುರೇಶ್ ಮನೆಗೆ ಭೇಟಿ ನೀಡಿದ್ದರು. ಇದೊಂದು ಕ್ಯಾಶುವಲ್ ಮೀಟಿಂಗ್ ಅನಿಸಿದ್ರೂ, ಇದರ ಹಿಂದೆ ಬೇರೆನೇ ಕಥೆಯಿದೆ. ಇಷ್ಟಕ್ಕೂ ಆ ಮೀಟಿಂಗ್ ಹಿಂದಿನ ಅಸಲಿ ಸೀಕ್ರೆಟ್ ಏನು ಅಂತೀರಾ..? ಗ್ಯಾರಂಟಿ ನ್ಯೂಸ್ ಬಿಚ್ಚಿಡ್ತಿದೆ.

  • ಡಿಕೆ ಮನೆಯಲ್ಲಿ ಧ್ರುವ ಸರ್ಜಾ.. ಇಲ್ಲಿದೆ ಮೀಟಿಂಗ್ ಸೀಕ್ರೆಟ್
  • ಕನಕಪುರ ಫಾರ್ಮ್ ಹೌಸ್‌‌ ಡಿ ನೋಟಿಫೈಗೆ ಧ್ರುವ ಒದ್ದಾಟ..?
  • ಏರ್‌ಪೋರ್ಟ್‌ಗೆ ಭೂ ಸ್ವಾಧೀನ.. ಚಿರು ಸ್ಮಾರಕ ಕಥೆ ಏನು..?!
  • ಆ್ಯಕ್ಷನ್ ಪ್ರಿನ್ಸ್‌ಗೆ ಟೆನ್ಷನ್ ಮೇಲೆ ಟೆನ್ಷನ್.. ಏನಾಗುತ್ತೆ ಜಮೀನು?

ಧ್ರುವ ಸರ್ಜಾ.. ಪೊಗರು ಸಿನಿಮಾದ ಬಳಿಕ ಮಾರ್ಟಿನ್, ಕೆಡಿಯಿಂದಾಗಿ ನ್ಯಾಷನಲ್ ಸ್ಟಾರ್ ಆಗಿ ಮಿಂಚ್ತಿರೋ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ. ಹೈ ವೋಲ್ಟೇಜ್ ಮಾಸ್ ಎಂಟರ್‌ಟೈನರ್‌ಗಳಿಂದ ಮಾಸ್ ಫ್ಯಾನ್ ಫಾಲೋಯಿಂಗ್ ಇರೋ ಮಾಸ್ ಹೀರೋ. ಶಕ್ತಿ ಪ್ರಸಾದ್ ಕುಟುಂಬದ ಕುಡಿಯ ಒಂದೊಂದು ಸಿನಿಮಾ ರಿಲೀಸ್ ಕೂಡ ಹಬ್ಬದ ರೀತಿ ಫ್ಯಾನ್ಸ್ ಸೆಲೆಬ್ರೇಟ್ ಮಾಡ್ತಾರೆ. ಸದ್ಯ ಕೆಡಿ ಲೇಟ್ ಆದ್ರೂ ಲೇಟೆಸ್ಟ್ ಆಗಿ ಎಂಟ್ರಿ ಕೊಡಲಿದೆ.

ಸಿನಿಮಾಗಳ ಜೊತೆ ಫ್ಯಾಮಿಲಿಗೂ ಟೈಮ್ ಕೊಡುವ ಧ್ರುವ ಸರ್ಜಾ, ಇದೇ ಆಗಸ್ಟ್ 11ರಂದು ಡಿ.ಕೆ. ಸುರೇಶ್ ಅವರನ್ನ ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ‘ನಟರಾದ ಶ್ರೀ ಧ್ರುವ ಸರ್ಜಾ ಅವರು ಇಂದು ನನ್ನನ್ನು ಗೃಹಕಚೇರಿಯಲ್ಲಿ ಭೇಟಿ ಮಾಡಿ, ಔಪಚಾರಿಕವಾಗಿ ಮಾತುಕತೆ ನಡೆಸಿದರು’ ಹೀಗಂತ ಡಿಕೆ ಸುರೇಶ್ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋಸ್ ಸಮೇತ ಬರೆದುಕೊಂಡಿದ್ದಾರೆ. ಆದ್ರೆ ಅದು ಭೂಮಿ ವಿಚಾರಕ್ಕೆ ಅನ್ನೋದು ಇಂಟರೆಸ್ಟಿಂಗ್.

ಹೌದು.. ಕನಕಪುರದ ಬಳಿ ಸುಮಾರು ಏಳೆಂಟು ಎಕರೆ ಫಾರ್ಮ್ ಹೌಸ್ ಖರೀದಿಸಿದ್ದ ಧ್ರುವ ಸರ್ಜಾ, ಅದರಲ್ಲೇ ತಮ್ಮ ಅಚ್ಚುಮೆಚ್ಚಿನ ಸಹೋದರ ಚಿರು ಸರ್ಜಾರ ಸ್ಮಾರಕ ಕೂಡ ಕಟ್ಟಿಸಿದ್ದಾರೆ. ಅದನ್ನ ವೇರ್ ಹೌಸ್ ಕನ್ವರ್ಷನ್ ಮಾಡಿಸಿರೋ ಧ್ರುವ ಸರ್ಜಾ, ಡಿ ನೋಟಿಫೈ ಮಾಡಿಸಿಲ್ಲ. ಇದೀಗ ಆ ಜಮೀನು ಸೇರಿದಂತೆ ಅದರ ಸುತ್ತಮುತ್ತಲಿರೋ ಭೂಮಿಯೆಲ್ಲಾ ಕನಕಪುರ ಏರ್‌‌ಪೋರ್ಟ್‌ಗೆ ಸ್ವಾಧೀನ ಆಗಲಿದೆ ಎನ್ನಲಾಗ್ತಿದೆ. ಇದು ತಿಳಿಯುತ್ತಿದ್ದಂತೆ, ತಮ್ಮ ಭೂಮಿ ಡಿ ನೋಟಿಫೈ ಮಾಡಿಸಲು ಕನಕಪುರದ ಸ್ಟಾರ್‌ಗಳಾದ ಡಿಕೆ ಬ್ರದರ್ಸ್‌ ಮೊರೆ ಹೋಗಿದ್ದಾರೆ ಧ್ರುವ ಎನ್ನಲಾಗಿದೆ.

ಒಂದ್ಕಡೆ ಸಿನಿಮಾಗಳ ಶೂಟಿಂಗ್, ಡಬ್ಬಿಂಗ್, ಪ್ರಮೋಷನ್ಸ್. ಮತ್ತೊಂದ್ಕಡೆ ಫ್ಯಾಮಿಲಿ, ಫ್ರೆಂಡ್ಸ್, ವೈಯಕ್ತಿಕ ಪ್ರಾಪರ್ಟಿಗಳ ರಕ್ಷಣೆ. ಮಗದೊಂದು ಕಡೆ ಫ್ಯಾನ್ಸ್. ಎಲ್ಲವನ್ನೂ ಮೇಂಟೇನ್ ಮಾಡೋದು ಸ್ಟಾರ್‌‌ ಆಗಿ ಎಷ್ಟು ಕಷ್ಟ ಅಲ್ಲವೇ..? ಯೆಸ್.. ಇದೆಲ್ಲಾ ಓಕೆ.. ಇನ್ ಕೇಸ್, ಮುಂದೊಂದು ದಿನ ಧ್ರುವ ಕನಕಪುರ ಫಾರ್ಮ್ ಹೌಸ್‌‌ನ ಸರ್ಕಾರ ಭೂ ಸ್ವಾಧೀನ ಮಾಡಿದ್ರೆ ಏನು ಗತಿ..? ಅಲ್ಲಿರೋ ಚಿರಂಜೀವಿ ಸರ್ಜಾ ಪುಣ್ಯಭೂಮಿ ಕಥೆ ಏನು ಅನ್ನೋದೇ ಯಕ್ಷ ಪ್ರಶ್ನೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 17T125724.927

ಕೃಷ್ಣ ಬೈರೇಗೌಡರನ್ನು ನೋಡಿದ್ರೆ ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ನೆನಪಾಗುತ್ತೆ: ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

by ಶಾಲಿನಿ ಕೆ. ಡಿ
June 17, 2026 - 12:58 pm
0

Untitled design 2026 06 17T125114.267

ಧರ್ಮಸ್ಥಳ ಪ್ರಕರಣ: ತನ್ನ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಸ್ಪಷ್ಟನೆ

by ದಿಶಾ ಕೆ. ಎಸ್.
June 17, 2026 - 12:52 pm
0

Untitled design (28)

ಜೂ.22 ರವರೆಗೆ ನಿಷೇಧ: ಕೋರ್ಟ್‌ ಮೊರೆ ಹೋದ ಟೆಲಿಗ್ರಾಮ್‌!

by ಕವಿತಾ
June 17, 2026 - 12:45 pm
0

Untitled design 2026 06 17T121841.941

ಹಸೆಮಣೆ ಏರಲು ಸಜ್ಜಾದ ಕನ್ನಡದ ಸ್ಟಾರ್ ನಟಿ ಶರ್ಮಿಳಾ ಮಾಂಡ್ರೆ

by ಶಾಲಿನಿ ಕೆ. ಡಿ
June 17, 2026 - 12:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T121841.941
    ಹಸೆಮಣೆ ಏರಲು ಸಜ್ಜಾದ ಕನ್ನಡದ ಸ್ಟಾರ್ ನಟಿ ಶರ್ಮಿಳಾ ಮಾಂಡ್ರೆ
    June 17, 2026 | 0
  • Untitled design 2026 06 17T104545.883
    ದೊಡ್ಡಣ್ಣ ಸಾವು ವದಂತಿ: ಕಿಡಿಗೇಡಿಗಳ ವಿರುದ್ಧ ದೂರು ದಾಖಲು
    June 17, 2026 | 0
  • Untitled design 2026 06 16T184329.793
    ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’
    June 16, 2026 | 0
  • Untitled design (22)
    “ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್
    June 16, 2026 | 0
  • Untitled design 2026 06 16T182548.675
    ಮುರಳಿ, ರಾಘುಗೆ ಮಾತೃವಿಯೋಗ..ತಾಯಿಗೆ ಏನಾಗಿತ್ತು?
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version