• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧ್ರುವ ಆಸರೆ ಫೌಂಡೇಶನ್ ವತಿಯಿಂದ ಸರ್ಕಾರಿ ಶಾಲಾ 250 ಮಕ್ಕಳಿಗೆ ಪರೀಕ್ಷಾ ಪ್ಯಾಡ್ ಮತ್ತು ಪೆನ್ನು ವಿತರಣೆ ಮಾಡಿದ ಎಂ.ಜಿ ಕನಕ

admin by admin
March 16, 2025 - 3:01 pm
in ಸಿನಿಮಾ
0 0
0
Befunky collage 2025 03 16t145949.745

ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕಕ್ಕ ಬೇವಿನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಧ್ರುವ ಆಸರೆ ಫೌಂಡೇಶನ್ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಎಂ.ಜಿ. ಕನಕ ಅವರ ನೇತೃತ್ವದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯಾದ ವಿ.ಶೇಷಮ್ಮ ಮತ್ತು ಶಿಕ್ಷಕರುಗಳ ಸಮ್ಮುಖದಲ್ಲಿ ಕಕ್ಕ ಬೇವಿನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1ನೇ ತರಗತಿಯಿಂದ 7ನೇ ತರಗತಿಯ 250 ಶಾಲಾ ಮಕ್ಕಳಿಗೆ ಉಚಿತವಾಗಿ ಪರೀಕ್ಷಾ ಪ್ಯಾಡ್ (Exam Pad) ಮತ್ತು ಪೆನ್ನುಗಳನ್ನು ವಿಚಾರಣೆ ಮಾಡಲಾಯಿತು.
ಇದೇ ವೇಳೆಯಲ್ಲಿ ಕನ್ನಡ ಚಲನಚಿತ್ರದ ನಾಯಕ ನಟರಾದ ಧ್ರುವ ಸರ್ಜಾ ಅವರು ವೀಡಿಯೋ ಕಾಲ್ ಮೂಲಕ ಶುಭ ಹಾರೈಸಿದರು.

Whatsapp image 2025 03 16 at 1.29.04 pm

RelatedPosts

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

ADVERTISEMENT
ADVERTISEMENT

ಈ ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಎಂ.ಜಿ ಕನಕ ಅವರು ಮಾತನಾಡಿ ಸುಮಾರು 15 ವರ್ಷದಿಂದ ಇಲ್ಲಿಯವರೆಗೆ ಸಮಾಜ ಸೇವೆ ಮಾಡುತ್ತಾ ಮತ್ತು ಹಲವಾರು ಕೆಲಸಗಳನ್ನು ಮಾಡಿರುವೆ, ಈಗ ನಾನು ಚಲನಚಿತ್ರ ನಟ ಧ್ರುವ ಸರ್ಜಾ ಅವರ ಅಭಿಮಾನಿಯಾಗಿ ಅವರ ಹೆಸರಿನಲ್ಲಿ ಅದು ಬಳ್ಳಾರಿಯಲ್ಲಿ ಧ್ರುವ ಆಸರೆ ಫೌಂಡೇಶನ್ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಸಮಾಜ ಸೇವೆಯಲ್ಲಿ ಮುಂದಾಗಿದ್ದೇನೆ, ಇನ್ನಷ್ಟು ಸಮಾಜ ಸೇವೆ ಮತ್ತು ಕೆಲಸ ಕಾರ್ಯಗಳನ್ನು ಮಾಡಲು ಆ ದೇವರು ನನಗೆ ಶಕ್ತಿ ಕೊಡಲಿ ಹಾಗೂ ಮಕ್ಕಳ ಭವಿಷ್ಯವು ಶಿಕ್ಷಣದಿಂದ ರೂಪಿತವಾದರೆ, ಸಮಾಜದಲ್ಲಿ ಸುಸ್ಥಿತಿ ಮೂಡುತ್ತದೆ.

ಶಿಕ್ಷಣದಿಂದ ಕೇವಲ ಮನುಷ್ಯ ಬದಲಾಗುವುದಿಲ್ಲ ಇಡೀ ಸಮುದಾಯ ಹಾಗೂ ಸಮಾಜ ಬದಲಾಗುತ್ತದೆ. ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಉದ್ದೆ ಪಡೆದರೆ ಸಮಾಜಕ್ಕೆ ಒಳ್ಳೆಯ ಸೇವೆ ನೀಡಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹಾಗೂ ಧ್ರುವ ಆಸರೆ ಫೌಂಡೇಶನ್ ಮಕ್ಕಳ ಭವಿಷ್ಯ ರೂಪಿಸಲು ನಿರಂತರವಾಗಿ ಕೆಲಸ ಮಾಡಲಿದೆ ಎಂದು ಎಂ.ಜಿ ಕನಕ ಅವರ ಹೇಳಿದರು.

Whatsapp image 2025 03 16 at 1.29.03 pm

ಈ ಸಂದರ್ಭದಲ್ಲಿ ಧ್ರುವ ಆಸರೆ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಎಂಜಿ.ಕನಕ, ಶಾಲೆಯ ಮುಖ್ಯ ಶಿಕ್ಷಕಿಯಾದ ವಿ.ಶೇಷಮ್ಮ, ಕೆ.ಎಸ್.ಜೆ ಯೂನಿಯನ್ ಜಿಲ್ಲಾಧ್ಯಕ್ಷರು ಹಾಗೂ ವರದಿಗಾರರಾದ ರಮೇಶ ಎನ್ ಎರುಗುಡಿ, ಅಮರಾಪುರ ಗ್ರಾಮ ಪಂಚಾಯತಿ ಸದಸ್ಯರಾದ ಲಕ್ಷ್ಮಿ ರೆಡ್ಡಿ, ರುದ್ರಪ್ಪ, ಲಕ್ಷ್ಮಮ್ಮ, ಕಿರೀಟಪ್ಪ, ಅಹಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾರ್ ಫಾರೂಕ್, ಅಹಿಂದ ಆಟೋ ಚಾಲಕ ಘಟಕದ ಅಧ್ಯಕ್ಷ ಆಪ್ತಮಿತ್ರ ಭಾಷಾ, ರಾಮಕೃಷ್ಣ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗುರು ಶಾಂತಪ್ಪ, ಶಾಲೆಯ ಶಿಕ್ಷಕರಾದ ಹೇಮಲತಾ, ಸುಧಾ, ಪರಿಮಳ, ಮೌನೇಶ್ವರಿ, ಚಂದ್ರಶೇಖರ, ಗ್ರಾಮದ ಮುಖಂಡರಾದ ಬೆಳ್ಳಿ ಸೋಮಲಿಂಗ, ಬಿಕೆ ಲಕ್ಷ್ಮಣ, ಹನುಮಂತರೆಡ್ಡಿ ಸೇರಿದಂತೆ ಶಾಲೆಯ ಮಕ್ಕಳು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಬಲಿಷ್ಠ (51)

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

by ದಿಶಾ ಕೆ. ಎಸ್.
August 10, 2026 - 6:20 pm
0

ಬಲಿಷ್ಠ (49)

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 6:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version