• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

777 ಚಾರ್ಲಿ ಡೈರೆಕ್ಟರ್ ಕಿರಣ್ ರಾಜ್ ಜೊತೆ ಧ್ರುವ ನೆಕ್ಸ್ಟ್ ಪ್ರಾಜೆಕ್ಟ್ ಫಿಕ್ಸ್

ಕಥೆ ಸಿದ್ಧಗೊಳಿಸಿರೋ ರಾಷ್ಟ್ರ ಪ್ರಶಸ್ತಿ ವಿಜೇತ ಕಿರಣ್ ರಾಜ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 28, 2026 - 4:07 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
ಮೃತ ವ್ಯಕ್ತಿ (8)

ಕೆಡಿರಿಲೀಸ್ ಡೇಟ್ ಅನೌನ್ಸ್ ಆದ ಬಳಿಕ ಕ್ರಮಿನಿಲ್ ಶೂಟಿಂಗ್ ಕಿಕ್‌ಸ್ಟಾರ್ಟ್ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಆಲ್ಮೋಸ್ಟ್ ಶೂಟಿಂಗ್ ಕಂಪ್ಲೀಟ್ ಹಂತಕ್ಕೆ ಬಂದು ನಿಂತಿದ್ದಾರೆ. ಅಷ್ಟೇ ಅಲ್ಲ, ತಮ್ಮ ನೆಕ್ಸ್ಟ್ ವೆಂಚರ್ ಯಾರೊಂದಿಗೆ..? ಯಾವಾಗ ಅನ್ನೋದ್ರ ಹಿಂಟ್ ಕೂಡ ನೀಡಿದ್ದಾರೆ. ಈ ಕುರಿತ ಕಂಪ್ಲೀಟ್ ಇನ್‌ಸೈಡ್ ಮ್ಯಾಟರ್ ಇಲ್ಲಿದೆ ನೋಡಿ..

  • 777 ಚಾರ್ಲಿ ಡೈರೆಕ್ಟರ್ ಜೊತೆ ಧ್ರುವ ನೆಕ್ಸ್ಟ್ ಪ್ರಾಜೆಕ್ಟ್ ಫಿಕ್ಸ್
  • ಕಥೆ ಸಿದ್ಧಗೊಳಿಸಿರೋ ರಾಷ್ಟ್ರ ಪ್ರಶಸ್ತಿ ವಿಜೇತ ಕಿರಣ್ ರಾಜ್
  • ಸಪೋಟ ಗಾರ್ಡನ್‌‌ನಲ್ಲಿ ಕ್ರಿಮಿನಲ್.. 10 ದಿನದಲ್ಲಿ ಪ್ಯಾಕಪ್
  • KD ರಿಲೀಸ್‌ಗೂ ಮೊದ್ಲೇ ಧ್ರುವ ಕ್ರಿಮಿನಲ್ ಕಂಪ್ಲೀಟ್ ಗುರು

ಹೌದು.. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಥಿಯೇಟರ್ ಅಂಗಳಕ್ಕೆ ಬಂದು ಬಹಳ ದಿನಗಳೇ ಆಯ್ತು. ಮಾರ್ಟಿನ್ ನಂತ್ರ ಇತ್ತೀಚೆಗೆ ತೆರೆಕಂಡ ಸೀತಾ ಪಯಣ ಚಿತ್ರದಲ್ಲಿ ಬಂದರಾದ್ರೂ ಅದು ಜಸ್ಟ್ ಸ್ಪೆಷಲ್ ಅಪಿಯರೆನ್ಸ್. ಆದ್ರೀಗ ಬ್ಯಾಕ್ ಟು ಬ್ಯಾಕ್ ಎರಡೆರಡು ಸಿನಿಮಾಗಳನ್ನ ಚಿತ್ರಪ್ರೇಮಿಗಳಿಗೆ ಉಣಬಡಿಸೋಕೆ ಸಜ್ಜಾಗಿದ್ದಾರೆ ಧ್ರುವ.

RelatedPosts

ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?

‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?

ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ADVERTISEMENT
ADVERTISEMENT

ಒಂದ್ಕಡೆ ಜೋಗಿ ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿದೆ. ಅದಕ್ಕೂ ಮೊದಲೇ ಕ್ರಿಮಿನಲ್ ಶೂಟಿಂಗ್ ಶುಭಾರಂಭ ಮಾಡಿದ್ದ ಬಹದ್ದೂರ್ ಗಂಡು, ಸದ್ಯ ಅದನ್ನ ಒಂದೇ ಸ್ಟ್ರೆಚ್‌‌‌ನಲ್ಲಿ ಮಾಡಿ ಮುಗಿಸ್ತಿದ್ದಾರೆ. ಶಿರಸಿ, ಸಿದ್ಧಾಪುರ, ಶಿವಮೊಗ್ಗ ಕಡೆಯಲ್ಲೆಲ್ಲಾ ಶೂಟಿಂಗ್ ಮುಗಿಸಿ ಬಂದಿರೋ ಟೀಂ ಕ್ರಿಮಿನಲ್, ಸದ್ಯ ಬೆಂಗಳೂರಿನ ಸಪೋಟ ಗಾರ್ಡನ್‌ನಲ್ಲಿ ಚಿತ್ರೀಕರಣ ನಡೆಸುತ್ತಿದೆ. ಗ್ಯಾರಂಟಿ ನ್ಯೂಸ್‌ಗೆ ಬಂದ ಅಧಿಕೃತ ಮಾಹಿತಿ ಪ್ರಕಾರ ಇನ್ನೊಂದು ಎಂಟು ಹತ್ತು ದಿನದಲ್ಲಿ ಕಂಪ್ಲೀಟ್ ಕ್ರಿಮಿನಲ್ ಚಿತ್ರದ ಶೂಟಿಂಗ್ ಮುಗಿದು, ಕುಂಬಳಕಾಯಿ ಒಡೆಯಲಿದೆಯಂತೆ ಟೀಂ.

ಅಲ್ಲಿಗೆ ಕೆಡಿ, ಕ್ರಿಮಿನಲ್ ಎರಡೂ ಬ್ಯಾಕ್ ಟು ಬ್ಯಾಕ್ ಪ್ರೇಕ್ಷಕರನ್ನ ರಂಜಿಸೋಕೆ ಬರೋದು ಪಕ್ಕಾ ಆಗಿದೆ. ಹೀಗಿರುವಾಗ ಧ್ರುವ ತಮ್ಮ ಫ್ಯಾನ್ಸ್‌ಗೆ ಮತ್ತೊಂದು ಬಿಗ್ ನ್ಯೂಸ್ ನೀಡಿದ್ದಾರೆ. ತಮ್ಮ ಮುಂದಿನ ಸಿನಿಮಾನ ಯಾರೊಟ್ಟಿಗೆ ಮಾಡ್ತಿದ್ದಾರೆ ಅನ್ನೋದ್ರ ಹಿಂಟ್ ನೀಡಿದ್ದಾರೆ. ಯೆಸ್.. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜೊತೆ 777 ಚಾರ್ಲಿ ಅನ್ನೋ ಸಿನಿಮಾ ಮಾಡಿ ವಿಶ್ವ ಸಿನಿದುನಿಯಾದ ಗಮನ ಸೆಳೆದಿದ್ದ ಕಿರಣ್ ರಾಜ್ ಸದ್ಯ ಧ್ರುವ ಮುಂದಿನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳೋದು ಕನ್ಫರ್ಮ್ ಆಗಿದೆ.

ಹೌದು.. ಮನುಷ್ಯ ಹಾಗೂ ಶ್ವಾನದ ನಡುವಿನ ಬಾಂಧವ್ಯದ ಭಾವನಾತ್ಮಕ ಕಥೆ ಹೇಳಿದ್ದ ಕಿರಣ್ ರಾಜ್, ಅದನ್ನ ವಿಶ್ವದ ಮೂಲೆ ಮೂಲೆಗೆ ತಲುಪಿಸಿದ್ರು. 777 ಚಾರ್ಲಿ ಸಿನಿಮಾ ಚೈನೀಸ್ ಭಾಷೆಗೂ ಡಬ್ ಆಗಿ ರಿಲೀಸ್ ಆಗಿತ್ತು. ಇನ್ನೂ ಸ್ಟೇಟ್ ಜೊತೆ ನ್ಯಾಷನಲ್ ಅವಾರ್ಡ್ಸ್‌‌ ಕೂಡ ಈ ಸಿನಿಮಾಗೆ ಹರಿದುಬಂದಿತ್ತು. ಇಂತಹ ಮೋಸ್ಟ್ ಟ್ಯಾಲೆಂಟೆಡ್ ಡೈರೆಕ್ಟರ್ ಕಿರಣ್ ರಾಜ್ ಜೊತೆ ಕೈ ಜೋಡಿಸಿರೋ ಧ್ರುವ, ಸಂಥಿಂಗ್ ಇಂಟರೆಸ್ಟಿಂಗ್ ಕಥೆಯೊಂದಿಗೆ ಬರೋ ಮುನ್ಸೂಚನೆ ನೀಡಿದ್ದಾರೆ.

ಈಗಾಗ್ಲೇ ಒಂದು ಹಂತಕ್ಕೆ ಸ್ಕ್ರಿಪ್ಟ್ ಕೂಡ ರೆಡಿಯಾಗಿದ್ದು, ನಾಲ್ಕು ತಿಂಗಳಲ್ಲಿ ಸಿನಿಮಾ ಸೆಟ್ಟೇರುವ ಸೂಚನೆಯಿದೆ. ಅದೇನೇ ಇರಲಿ, ಒಳ್ಳೆಯ ಕಲಾವಿದರಿಗೆ ಒಳ್ಳೆಯ ಡೈರೆಕ್ಟರ್‌‌ಗಳು ಹಾಗೂ ಒಳ್ಳೆಯ ಕಥೆಗಳು ಸಿಕ್ಕಾಗ, ಅದಕ್ಕೆ ತಕ್ಕನಾಗಿ ಬೆಸ್ಟ ಸಿನಿಮಾಗಳು ಹೊರಬರೋಕೆ ಸಾಧ್ಯ. ಈ ಕಾಂಬಿನೇಷನ್ ಸಾಕಷ್ಟು ಬಝ್ ಕ್ರಿಯೇಟ್ ಮಾಡಿದ್ದು, ಯಾವ ಜಾನರ್ ಸಿನಿಮಾನ ಕೈ ಗೆತ್ತಿಕೊಳ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (79)

ನೆಲಮಂಗಲದ ಅದ್ಧೂರಿ ರಿಸೆಪ್ಷನ್‌ಗೆ ಅತಿಥಿಗಳ ಬದಲು ಖಾಕಿ ಎಂಟ್ರಿ, ಮದುವೆ ಕ್ಯಾನ್ಸಲ್!

by ಶ್ರೀದೇವಿ ಬಿ. ವೈ
April 15, 2026 - 12:45 pm
0

BeFunky collage (78)

ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!

by ಶ್ರೀದೇವಿ ಬಿ. ವೈ
April 15, 2026 - 12:27 pm
0

BeFunky collage (77)

ಆದಿಚುಂಚನಗಿರಿಯಲ್ಲಿ ಭೈರವನಿಗೆ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

by ಶ್ರೀದೇವಿ ಬಿ. ವೈ
April 15, 2026 - 12:14 pm
0

BeFunky collage (76)

ಯೋಗೀಶ್ ಗೌಡ ಹ*ತ್ಯೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ!

by ಶ್ರೀದೇವಿ ಬಿ. ವೈ
April 15, 2026 - 12:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Malli karjun
    ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?
    April 14, 2026 | 0
  • Untitled design 2026 04 14T145512.168
    ‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?
    April 14, 2026 | 0
  • Untitled design 2026 04 14T141047.242
    ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್
    April 14, 2026 | 0
  • BeFunky collage (57)
    ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!
    April 13, 2026 | 0
  • BeFunky collage (62)
    ಆಶಾ ಭೋಸ್ಲೆ ಅಂತ್ಯಕ್ರಿಯೆ: ಸರ್ಕಾರಿ ಗೌರವದೊಂದಿಗೆ ಮುಂಬೈಯಲ್ಲಿ ಅಂತಿಮ ನಮನ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version