• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಕೆಡಿ” ಟೀಸರ್ ಬಿಡುಗಡೆ ಚೇಳ್ಳಗುರ್ಕೀ ಸರ್ಕಾರಿ ಪ್ರೌಢ ಶಾಲೆಯಲ್ಲಿ ಧ್ರುವ ಆಸರೆ ಫೌಂಡೇಶನ್ ಗಿಡ ನೆಡುವ ಕಾರ್ಯಕ್ರಮ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 12, 2025 - 6:51 pm
in ಸಿನಿಮಾ
0 0
0
Web 2025 07 12t185001.685

ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು ಪಡೆಯುವ ನಾವು ಗಿಡಗಳನ್ನು ನೆಟ್ಟು ಬೆಳೆಸುವುದರ ಮೂಲಕ ಪ್ರಕೃತಿಯ ಋಣವನ್ನು ತೀರಿಸಬೇಕಿದೆ ಎಂದು ಧ್ರುವ ಆಸರೆ ಫೌಂಡೇಶನ್ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಎಂ.ಜಿ ಕನಕ ಅವರು ತಿಳಿಸಿದರು.

ನಟ ಧ್ರುವ ಸರ್ಜಾ ಅವರ “ಕೆಡಿ” ಚಲನಚಿತ್ರದ ಟೀಸರ್ ಬಿಡುಗಡೆ ಪ್ರಯುಕ್ತ ತಾಲೂಕಿನ ಚೇಳ್ಳಗುರ್ಕೀ ಗ್ರಾಮದ ಶ್ರೀ ಎರ್ರಿಸ್ವಾಮಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜಿ.ಕೆ ಫೌಂಡೇಶನ್ ಮತ್ತು ಜಿ.ಕೆ ಡೆವಲಪರ್ ಸಂಸ್ಥಾಪಕ ಅಧ್ಯಕ್ಷರಾದ ಜಿ.ಕೆ ಸ್ವಾಮಿ (ವಿಜಯ್) ಅವರು ಮಾತನಾಡಿ ನಾವು ಮರ-ಗಿಡಗಳನ್ನು ನೆಟ್ಟು ಬೆಳೆಸುವುದರಿಂದ ಪ್ರಕೃತಿ ಸಮೃದ್ಧವಾಗುತ್ತದೆ. ಬೇರೆ ಬೇರೆ ಕಾರಣಗಳಿಂದ ಮರಗಳನ್ನು ಕಡಿಯುತ್ತಿರುವ ಈ ಸಮಯದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವುದು ನಮ್ಮ ಕರ್ತವ್ಯ.

RelatedPosts

ದಳಪತಿಗೆ ನೀಲ್ ಆ್ಯಕ್ಷನ್ ಕಟ್..ಕಾಲಿವುಡ್‌ಗೆ ಮಾನ್‌ಸ್ಟರ್

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

ADVERTISEMENT
ADVERTISEMENT

ಧ್ರುವ ಆಸರೆ ಫೌಂಡೇಶನ್ ಸಂಸ್ಥಾಪಕ, ಅಧ್ಯಕ್ಷರು ಹಾಗೂ ನನ್ನ ಸಹೋದರನಾದ ಎಂ.ಜಿ ಕನಕ ಅವರು ಅವರ ಆಪ್ತ ಸ್ನೇಹಿತರೊಂದಿಗೆ ಉತ್ತಮವಾಗಿ ಸಮಾಜ ಸೇವೆ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ನಿಮಗೆ ಮತ್ತು ನಿಮ್ಮ ಗೆಳೆಯರಿಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವೆ ಮಾಡಲು ಚೇಳ್ಳಗುರ್ಕೀ ಎರ್ರಿತಾತನವರು ನಿಮಗೆ ಸುಖ-ಸಂತೋಷ, ಉನ್ನತ ಯಶಸ್ಸು ಮತ್ತು ಆರೋಗ್ಯ ಕೊಡಲೆಂದು ಪ್ರಾರ್ಥಿಸುತ್ತೇನೆ ಎಂದರು.

Whatsapp image 2025 07 12 at 2.57.04 pm (1)

ನಂತರ ಮಾತನಾಡಿದ ಧ್ರುವ ಆಸರೆ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಎಂ.ಜಿ ಕನಕ ಅವರು ಮರಗಿಡಗಳು ಪ್ರಕೃತಿಯ ಸಂಪತ್ತು. ಅವಿದ್ದರೆ ನಾವು. ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇರುವುದಿಲ್ಲ. ಮಾನವ ತನ್ನ ದುರಾಸೆಯಿಂದ ಪರಿಸರದ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾನೆ. ಇದೇ ಪರಿಸ್ಥಿತಿ ಮುಂದುವರಿದರೆ ದೊಡ್ಡ ಗಂಡಾಂತರ ಎದುರಿಸಬೇಕಾಗುತ್ತದೆ.

ಗಿಡಗಳು ನಮಗೆ ಒಳ್ಳೆಯ ವಾತಾವರಣವನ್ನು ನಿರ್ಮಿುತ್ತದೆ. ಗಿಡಮರಗಳನ್ನು ಬೆಳೆಸುವುದರಿಂದ ಪ್ರಕೃತಿಯ ಸಂರಕ್ಷಣೆಯಾದಂತಾಗುತ್ತದೆ. ಮಳೆ ಬೆಳೆ ಸಮೃದ್ಧಿಯಾಗುತ್ತದೆ. ಜೀವಿಗಳಿಗೆ ಬೇಕಾದ ಆಮ್ಲಜನಕವನ್ನು ಒದಗಿಸುತ್ತವೆ. ಇಷ್ಟೆಲ್ಲ ಪ್ರಯೋಜನ ನೀಡುವ ಗಿಡಗಳನ್ನು ಮನೆಯ ಮಕ್ಕಳಂತೆ ಸಾಕಿ ಸಲಹಬೇಕು. ಇದರಿಂದ ಜನರ ಆರೋಗ್ಯವು ವೃದ್ಧಿಯಾಗುತ್ತದೆ ಎಂದು ಎಂ.ಜಿ ಕನಕ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜೈ ಹನುಮಾನ್ ಸರ್ಜಾ ಅಭಿಮಾನಿಗಳ ಸಂಘದ ಪದಾಧಿಕಾರಿಗಳಾದ ಬಿ.ಮಾರುತಿ, ಉಮಾರ್ ಫಾರೂಕ್, ಗುಗ್ಗರಹಟ್ಟಿ ಕಿರಣ್ ಕುಮಾರ್, ಚೇಳ್ಳಗುರ್ಕೀ ನಾಗರಾಜ್ (ಹುಬ್ಬಳ್ಳಿ), ಸಿ.ಗಂಗಾಧರ, ರಾಮಕೃಷ್ಣ, ಬೆಳಗಲ್ ಗಣೇಶ್, ಹಲಕುಂದಿ ಮೈನು, ಶಾಲೆಯ ಮುಖ್ಯ ಗುರುಗಳು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (80)

ಬಿಟ್‌ಕಾಯಿನ್ ಹಗರಣಕ್ಕೆ ಇಡಿ ಶಾಕ್: ಶ್ರೀಕಿ ಮನೆಗೆ ರೇಡ್, ಮಾಜಿ ಕೇಂದ್ರ ಸಚಿವರ ಮೊಮ್ಮಗನ ಮನೆ ಮೇಲೂ ದಾಳಿ

by ಶ್ರೀದೇವಿ ಬಿ. ವೈ
April 20, 2026 - 2:58 pm
0

BeFunky collage (79)

ದಳಪತಿಗೆ ನೀಲ್ ಆ್ಯಕ್ಷನ್ ಕಟ್..ಕಾಲಿವುಡ್‌ಗೆ ಮಾನ್‌ಸ್ಟರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 2:41 pm
0

BeFunky collage (78)

ಟ್ರಂಪ್ ಸುಂಕದ ಹಣ ಇಂದಿನಿಂದ ವಾಪಸ್: ಅಮೆರಿಕ ಇತಿಹಾಸದಲ್ಲೇ ಅತಿ ದೊಡ್ಡ ರೀಫಂಡ್

by ಶ್ರೀದೇವಿ ಬಿ. ವೈ
April 20, 2026 - 2:30 pm
0

BeFunky collage (77)

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”

by ಶ್ರೀದೇವಿ ಬಿ. ವೈ
April 20, 2026 - 1:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (79)
    ದಳಪತಿಗೆ ನೀಲ್ ಆ್ಯಕ್ಷನ್ ಕಟ್..ಕಾಲಿವುಡ್‌ಗೆ ಮಾನ್‌ಸ್ಟರ್
    April 20, 2026 | 0
  • BeFunky collage (77)
    ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”
    April 20, 2026 | 0
  • BeFunky collage (59)
    ‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!
    April 19, 2026 | 0
  • BeFunky collage (58)
    ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’
    April 19, 2026 | 0
  • BeFunky collage (50)
    ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್! ಜೊತೆ 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್
    April 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version