• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧುರಂಧರ್ 2ಗೆ ಥಿಯೇಟರ್‌‌ಗಳಲ್ಲಿ ‘ಭಾರತ್ ಮಾತಾ ಕೀ ಜೈ’ ವೇದ ಘೋಷ

Jr NTR, ಅಲ್ಲು ಅರ್ಜುನ್, ದೇವರಕೊಂಡ ಮೆಚ್ಚಿದ ಧುರಂಧರ್: ದಿ ರಿವೆಂಜ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 20, 2026 - 4:19 pm
in Flash News, ಬಾಲಿವುಡ್, ಸಿನಿಮಾ, ಸಿನಿಮಾ ವಿಮರ್ಶೆ
0 0
0
Untitled design 2026 03 20T161242.391

ನೂರ ಹದಿಮೂರು ವರ್ಷಗಳ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಮಾಸ್ಟರ್‌ಪೀಸ್ ಹಾಗೂ ಮಾಸ್ಟರ್‌ಕ್ಲಾಸ್ ಮೂವಿಗಳ ಸಾಲಿಗೆ ಧುರಂಧರ್ ಕೂಡ ಸೇರಿಕೊಂಡಿದೆ. ಥಿಯೇಟರ್‌‌ಗಳಲ್ಲಿ ಭಾರತ್ ಮಾತಾ ಕೀ ಜೈ ವೇದ ಘೋಷ ಜೋರಾಳಿ ಮೊಳಗುತ್ತಿದೆ. ಇಷ್ಟಕ್ಕೂ ಈ ಸಿನಿಮಾದಲ್ಲಿ ಅಂಥದ್ದೇನಿದೆ..? ಇದ್ರ ಹಿಂದಿನ ಮಾಸ್ಟರ್‌ಮೈಂಡ್ ಯಾರು..? ಡೈರೆಕ್ಟರ್ ಆದಿತ್ಯ ಧಾರ್ ಹಿನ್ನೆಲೆ ಏನು..? ಕ್ರಿಕೆಟ್ ಕನಸು ಕಂಡು ಇಂದು ದೇಶವೇ ಕೊಂಡಾಡುವಂತಹ ಸಿನಿಮಾ ಮಾಡಿದ್ದು ಹೇಗೆ ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ ನೋಡಿ.

RelatedPosts

Fact Check: ಆಪರೇಷನ್ ಸಿಂದೂರ & ನೌಕಾಪಡೆಯ ಮುಖ್ಯಸ್ಥರ ಭಾಷಣ ತಿರುಚಿದ ಡೀಪ್ ಫೇಕ್..! ಅಸಲಿ ಸಂಗತಿ ಏನು..?

RCB vs MI: ಗೆಲುವಿನ ಬೆನ್ನಲ್ಲೇ ಆರ್‌ಸಿಬಿ ಕೋಚ್‌ ಆ್ಯಂಡಿ ಫ್ಲವರ್‌ಗೆ ಭಾರಿ ದಂಡ!

ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ

ಮಧ್ಯಪ್ರಾಚ್ಯ ಯುದ್ಧದ ಹೊಡೆತ..ತೈಲ ಬೆಲೆ ಏರಿಕೆ ಭೀತಿ: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

ADVERTISEMENT
ADVERTISEMENT

ಥಿಯೇಟರ್‌‌ಗಳಲ್ಲಿ ‘ಭಾರತ್ ಮಾತಾ ಕೀ ಜೈ’ ವೇದ ಘೋಷ

Jr NTR, ಅಲ್ಲು ಅರ್ಜುನ್, ದೇವರಕೊಂಡ ಮೆಚ್ಚಿದ ರಿವೆಂಜ್

ಧುರಂಧರ್ ದಿ ರಿವೆಂಜ್.. ಯುಗಾದಿ ಹಬ್ಬದ ವಿಶೇಷ ವಿಶ್ವದಾದ್ಯಂತ ಬಿಗ್ ಸ್ಕ್ರೀನ್‌ಗೆ ಎಂಟ್ರಿ ಕೊಟ್ಟ ಇಂಡಿಯಾದ ಮೋಸ್ಟ್ ಎಕ್ಸ್‌ಪೆಕ್ಟೆಡ್ ಮೂವಿ. ರಿಲೀಸ್ ಬಳಿಕ ಅದ್ರ ನಿರೀಕ್ಷೆ ಹುಸಿಯಾಗಲಿಲ್ಲ. ಧುರಂಧರ್‌‌ಗಿಂತ ಅದ್ರ ಸೀಕ್ವೆಲ್ ಸಖತ್ ಇಂಪ್ರೆಸ್ಸೀವ್ ಹಾಗೂ ಇಂಟರೆಸ್ಟಿಂಗ್ ಆಗಿದೆ. ನೋಡುಗರ ಎದೆ ಝಲ್ ಎನ್ನುವಂತಹ ಟ್ವಿಸ್ಟ್ ಅಂಡ್ ಟರ್ನ್ಸ್ ಮೂಲಕ ಮಸ್ತ್ ಮನರಂಜನೆ ನೀಡ್ತಿದೆ. ಜೊತೆಗೆ ದೇಶಪ್ರೇಮದ ಕಿಚ್ಚನ್ನು ದುಪ್ಪಟ್ಟಾಗಿಸಿದೆ.

ಇದು ಪಾಕಿಸ್ತಾನದ ಮೇಲೆ ಭಾರತದ ಸ್ಪೈ ಮಾಸ್ಟರ್ ಅಜಿತ್ ದೋವಲ್ ನಡೆಸೋ ಬಿಗ್ಗೆಸ್ಟ್ ಆಪರೇಷನ್ ಕುರಿತ ಸಿನಿಮಾ. ನೈಜ ಘಟನೆಗಳನ್ನ ಆಧರಿಸಿದ ಸಿನಿಮಾ ಆಗಿರೋದ್ರಿಂದ ಸಹಜವಾಗಿಯೇ ನೋಡುಗರಿಗೆ ಸಖತ್ ಕಿಕ್ ಕೊಡ್ತಿದೆ. ನಮ್ಮ ಒಬ್ಬೇ ಒಬ್ಬ ಸ್ಪೈ ಏಜೆಂಟ್, ಇಂಡಿಯಾ ಮೇಲೆ ಆದಂತಹ ದಾಳಿಗಳಿಗೆ ಕಾರಣೀಭೂತರಾದ ಎಲ್ಲರ ಪಾಲಿಗೆ ಯಮನಾಗುವ ಕಥೆ ಇದು. ಅಲ್ಲೇ ಅವರಲ್ಲೇ ಒಬ್ಬ ಆಗಿದ್ದುಕೊಂಡು, ದಾವೂದ್ ಇಬ್ರಾಹಿಂ, ಐಎಸ್‌ಐ ಮೇಜರ್, ಪೊಲಿಟಿಕಲ್ ಲೀಡರ್ಸ್, ಸ್ಪೆಷಲ್ ಟಾಸ್ಕ್ ಫೋರ್ಸ್, ಬಲೂಚಿಗಳಿಗೆ ಮಣ್ಣು ಮುಕ್ಕಿಸೋ ಕಾರ್ಯ ಮಾಡ್ತಾನೆ ನಾಯಕನಟ.

113 ವರ್ಷಗಳ ಭಾರತೀಯ ಚಿತ್ರರಂಗದ ‘ಮಾಸ್ಟರ್‌‌ಕ್ಲಾಸ್’..!

ದೇಶಪ್ರೇಮದ ಕಿಚ್ಚು.. ಭಾರತದ ಬಿಗ್ಗೆಸ್ಟ್ ಸ್ಪೈ ಎಂಟರ್‌ಟೈನರ್

ರಣ್ವೀರ್ ಸಿಂಗ್ ಲೀಡ್‌ನಲ್ಲಿ ನಟಿಸಿರೋ ಈ ಚಿತ್ರದಲ್ಲಿ ಅರ್ಜುನ್ ರಾಂಪಾಲ್, ಆರ್ ಮಾಧವನ್, ಸಂಜಯ್ ದತ್, ಸಾರಾ ಅರ್ಜುನ್.. ಹೀಗೆ ದೊಡ್ಡ ತಾರಾಗಣವಿದೆ. ಅಂದಹಾಗೆ ಧುರಂಧರ್ ದಿ ರಿವೆಂಜ್ ಮೂವಿ 113 ವರ್ಷಗಳ ಇತಿಹಾಸವಿರೋ ನಮ್ಮ ಭಾರತೀಯ ಚಿತ್ರರಂಗದ ಎವರ್‌‌ಗ್ರೀನ್ ಮಾಸ್ಟರ್‌ಪೀಸ್ ಹಾಗೂ ಮಾಸ್ಟರ್‌‌ಕ್ಲಾಸ್ ಮೂವಿ ಅಂದ್ರೆ ತಪ್ಪಾಗಲ್ಲ. ಚಿತ್ರಮಂದಿರಗಳಲ್ಲಿ ಭಾರತ್ ಮಾತಾ ಕೀ ಜೈ ಅನ್ನೋ ವೇದಘೋಷ ಮೊಳಗುವಂತೆ ಮಾಡಿದೆ ಧುರಂಧರ್ ಸೀಕ್ವೆಲ್.

ರಿಲೀಸ್‌ಗೂ ಮೊದಲೇ ಸ್ಪೆಷಲ್ ಪ್ರೀಮಿಯರ್ ಮೂಲಕ ಧುರಂಧರ್-2ನ ಕಣ್ತುಂಬಿಕೊಂಡಂತಹ ಜೂನಿಯರ್ ಎನ್‌ಟಿಆರ್, ವಿಜಯ್ ದೇವರಕೊಂಡ, ಅಲ್ಲು ಅರ್ಜುನ್, ಪ್ರೀತಿ ಝಿಂಟಾ, ಕಾರ್ತಿಕ್ ಆರ್ಯನ್, ರಾಮ್ ಗೋಪಾಲ್ ವರ್ಮಾ, ಅನನ್ಯಾ ಪಾಂಡೆ ಸೇರಿದಂತೆ ಸಾಕಷ್ಟು ಮಂದಿ ಸ್ಟಾರ್ಸ್.. ಸೋಶಿಯಲ್ ಮೀಡಿಯಾ ಮೂಲಕ ಚಿತ್ರಕ್ಕೆ ಫುಲ್ ಮಾರ್ಕ್ಸ್ ನೀಡಿದ್ದಾರೆ. ರಣ್ವೀರ್ ಸಿಂಗ್ ಹಾಗೂ ಇಡೀ ತಂಡವನ್ನ ಇನ್ನಿಲ್ಲದೆ ಕೊಂಡಾಡಿದ್ದಾರೆ.

ಯಾರು ಈ ಡೈರೆಕ್ಟರ್ ಆದಿತ್ಯ ಧಾರ್..? ಹಿನ್ನೆಲೆ ಗೊತ್ತಾ..?

ಕ್ರಿಕೆಟರ್ ಆಗಿ ಇಂಡಿಯಾ ಪರ ಆಡುವ ಕನಸು ಕಂಡಿದ್ದವ್ರು

ಧುರಂಧರ್ ಸಿನಿಮಾಗಳ ಹಿಂದಿನ ಒನ್ ಅಂಡ್ ಓನ್ಲಿ ಮಾಸ್ಟರ್‌ಮೈಂಡ್ ಆದಿತ್ಯ ಧಾರ್. 43 ವರ್ಷದ ಆದಿತ್ಯ ಧಾರ್, ಕಾಶ್ಮೀರಿ ಪಂಡಿತ್ ಕುಟುಂಬದಲ್ಲಿ ನ್ಯೂ ಡೆಲ್ಲಿಯಲ್ಲಿ ಜನಿಸಿದವರು. ಅವರ ತಾಯಿ ಸುನಿತಾ ಧಾರ್ ಡೆಲ್ಲಿ ಯೂನಿವರ್ಸಿಟಿಯ ಡೀನ್ ಆಗಿದ್ರು. ಮ್ಯೂಸಿಕ್ ಥಿಯೇಟರ್‌ನಲ್ಲೇ ಎರಡ ದಶಕ ಕಳೆದ ಆದಿತ್ಯ ಧಾರ್, ತಮ್ಮ ಅಣ್ಣ ಲೋಕೇಶ್ ಧಾರ್ ಅವ್ರ UTV ಮೋಷನ್ ಪಿಕ್ಚರ್ಸ್‌‌ನಲ್ಲಿ ಕೂಡ ಕೆಲಸ ಮಾಡ್ತಾರೆ. ಪ್ರತಿಷ್ಟಿತ ಫಾಕ್ಸ್ ಸ್ಟಾರ್ ಸ್ಟುಡಿಯೋನಲ್ಲೂ ಕೆಲಸ ಮಾಡುವ ಆದಿತ್ಯ, ನಂತ್ರ ಸಹೋದರನ ಜೊತಗೂಡಿ B62 ಸ್ಟುಡಿಯೋಸ್ ಆರಂಭಿಸ್ತಾರೆ.

ನಿರ್ದೇಶಕ, ಚಿತ್ರಕಥೆಗಾರ, ನಿರ್ಮಾಪಕ, ಚಿತ್ರ ಸಾಹಿತಿ.. ಹೀಗೆ ಚಿತ್ರರಂಗದ ವಿವಿಧ ಭಾಗಗಳಲ್ಲಿ ತೊಡಗಿಸಿಕೊಂಡಂತಹ ಆದಿತ್ಯ ಧಾರ್, 2019ರ ಉರಿ ದಿ ಸರ್ಜಿಕಲ್ ಸ್ಟ್ರೈಕ್ ಮೂವಿಯಿಂದ ಸ್ವತಂತ್ರ ನಿರ್ದೇಶಕರಾಗ್ತಾರೆ. ಚೊಚ್ಚಲ ಚಿತ್ರದಲ್ಲೇ ನ್ಯಾಷನಲ್ ಅವಾರ್ಡ್ ಮುಡಿಗೇರಿಸಿಕೊಂಡು, ಚಿತ್ರರಂಗದ ಜೊತೆಗೆ ದೇಶದ ಗಮನ ಸೆಳೆಯುತ್ತಾರೆ.

2021ರಲ್ಲಿ ನಟಿ ಗೌತಮ್‌‌ರನ್ನ ಮದುವೆ ಆಗುವ ಮೂಲಕ ಸೆಲೆಬ್ರಿಟಿ ಆಗಿಬಿಡ್ತಾರೆ ಆದಿತ್ಯ ಧಾರ್. ಅಂದಹಾಗೆ ಆದಿತ್ಯ ಕೆಲಸ ಮಾಡುವ ಸಿನಿಮಾಗಳಲ್ಲಿ ಯಾಮಿ ಗೌತಮ್ ಪಾತ್ರ ಇದ್ದೇ ಇರುತ್ತೆ. ಸದ್ಯ ಧುರಂಧರ್-2ನಲ್ಲಿ ಕೂಡ ಯಾಮಿ ಸಣ್ಣದೊಂದು ಪಾತ್ರದಲ್ಲಿ ಮಿಂಚಿದ್ದಾರೆ.

ಕಾಶ್ಮೀರಿ ಪಂಡಿತರ ಕುಡಿ.. ಡೆಲ್ಲಿ ಯೂನಿವರ್ಸಿಟಿ ಡೀನ್ ಮಗ

ಯಾಮಿ ಗೌತಮ್ ಪತಿ.. ಉರಿಗೆ ಫಸ್ಟ್ ನ್ಯಾಷನಲ್ ಅವಾರ್ಡ್

ಅಂದಹಾಗೆ ಆದಿತ್ಯ ಧಾರ್ ಚಿತ್ರರಂಗಕ್ಕೆ ಕಾಲಿಡೋಕೆ ಮುನ್ನ ಒಳ್ಳೆಯ ಕ್ರಿಕೆಟರ್ ಆಗುವ ಕಸಸು ಕಂಡಿದ್ದರು. ದೇಶಕ್ಕಾಗಿ ಇಂಡಿಯನ್ ಟೀಂನಲ್ಲಿ ಆಡುವ ಬಹುದೊಡ್ಡ ಆಶಯ ಹೊಂದಿದ್ದರು. ಆದ್ರೆ ಆತ ಕ್ರಿಕೆಟ್‌‌ನಲ್ಲಿ ಹಂತ ಹಂತವಾಗಿ ಬೆಳೆಯೋದು ಅಷ್ಟು ಸುಲಭವಾಗಿರಲಿಲ್ಲ. ಸೆಲೆಕ್ಷನ್ ಕಮಿಟಿಗಳಲ್ಲಿನ ರಾಜಕೀಯಕ್ಕೆ ಬಲಿಯಾದ ಆದಿತ್ಯ ಧಾರ್, ನಂತ್ರ ಮುಂಬೈ ಬಂದು ಸಿನಿಮಾರಂಗದತ್ತ ವಾಲುತ್ತಾರೆ. ಸದ್ಯ ಕ್ರಿಕೆಟ್‌‌ನಿಂದ ಎಷ್ಟು ಮಂದಿಯಿಂದ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಅಂದುಕೊಂಡಿದ್ರೋ, ಅದಕ್ಕಿಂತ ಜಾಸ್ತಿ ಜನರಿಂದ ಜೈಕಾರ ಹಾಕಿಸಿಕೊಳ್ತಿದ್ದಾರೆ ಆದಿತ್ಯ ಧಾರ್.

ಸದ್ಯ ಭಾರತೀಯ ಚಿತ್ರರಂಗದ ಮೋಸ್ಟ್ ಸೆನ್ಸೇಷನಲ್ ಡೈರೆಕ್ಟರ್ಸ್ ಅಂದ್ರೆ ರಾಜಮೌಳಿ, ಸಂದೀಪ್ ರೆಡ್ಡಿ ವಂಗಾ, ರಾಜ್ ಕುಮಾರ್ ಹಿರಾನಿ, ಪ್ರಶಾಂತ್ ನೀಲ್, ಅಟ್ಲೀ, ಲೋಕೇಶ್ ಕನಕರಾಜ್ ಹೆಸರುಗಳನ್ನ ಹೇಳಲಾಗ್ತಿದೆ. ಅವರುಗಳ ಸಾಲಿಗೆ ಸದ್ಯ ಆದಿತ್ಯ ಧಾರ್ ಕೂಡ ಸೇರಿಕೊಂಡಿದ್ದಾರೆ. ಧುರಂಧರ್ ಜಸ್ಟ್ ಎರಡೇ ಎರಡು ಭಾಗಗಳು ಹೊರಬಂದಿವೆ. ಈ ಫ್ರಾಂಚೈಸ್ ಸಿನಿಮಾಗಳು ಮತ್ತಷ್ಟು ಮಗದಷ್ಟು ಹೊರಬರಲಿದ್ದು, ಇಂಡಿಯಾದ ಟಾಪ್ ಡೈರೆಕ್ಟರ್ ಆಗಿ ರಾರಾಜಿಸಲಿದ್ದಾರೆ ಆದಿತ್ಯ ಧಾರ್.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 05 11T140529.412

Fact Check: ಆಪರೇಷನ್ ಸಿಂದೂರ & ನೌಕಾಪಡೆಯ ಮುಖ್ಯಸ್ಥರ ಭಾಷಣ ತಿರುಚಿದ ಡೀಪ್ ಫೇಕ್..! ಅಸಲಿ ಸಂಗತಿ ಏನು..?

by ಶಾಲಿನಿ ಕೆ. ಡಿ
May 11, 2026 - 2:07 pm
0

Untitled design 2026 05 11T133928.257

RCB vs MI: ಗೆಲುವಿನ ಬೆನ್ನಲ್ಲೇ ಆರ್‌ಸಿಬಿ ಕೋಚ್‌ ಆ್ಯಂಡಿ ಫ್ಲವರ್‌ಗೆ ಭಾರಿ ದಂಡ!

by ಶಾಲಿನಿ ಕೆ. ಡಿ
May 11, 2026 - 1:40 pm
0

Untitled design 2026 05 11T130739.268

ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
May 11, 2026 - 1:13 pm
0

Untitled design 2026 05 11T120029.144

ಮಧ್ಯಪ್ರಾಚ್ಯ ಯುದ್ಧದ ಹೊಡೆತ..ತೈಲ ಬೆಲೆ ಏರಿಕೆ ಭೀತಿ: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

by ಶಾಲಿನಿ ಕೆ. ಡಿ
May 11, 2026 - 12:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 11T140529.412
    Fact Check: ಆಪರೇಷನ್ ಸಿಂದೂರ & ನೌಕಾಪಡೆಯ ಮುಖ್ಯಸ್ಥರ ಭಾಷಣ ತಿರುಚಿದ ಡೀಪ್ ಫೇಕ್..! ಅಸಲಿ ಸಂಗತಿ ಏನು..?
    May 11, 2026 | 0
  • Untitled design 2026 05 11T133928.257
    RCB vs MI: ಗೆಲುವಿನ ಬೆನ್ನಲ್ಲೇ ಆರ್‌ಸಿಬಿ ಕೋಚ್‌ ಆ್ಯಂಡಿ ಫ್ಲವರ್‌ಗೆ ಭಾರಿ ದಂಡ!
    May 11, 2026 | 0
  • Untitled design 2026 05 11T130739.268
    ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ
    May 11, 2026 | 0
  • Untitled design 2026 05 11T120029.144
    ಮಧ್ಯಪ್ರಾಚ್ಯ ಯುದ್ಧದ ಹೊಡೆತ..ತೈಲ ಬೆಲೆ ಏರಿಕೆ ಭೀತಿ: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ
    May 11, 2026 | 0
  • Untitled design 2026 05 11T112507.443
    IPL 2026: “ಈ ಗೆಲುವಿಗೆ ನಾವು ಅರ್ಹರಲ್ಲ”: RCB ಗೆಲುವಿನ ಬಳಿಕ ರಜತ್ ಪಾಟಿದಾರ್ ಅಚ್ಚರಿ ಹೇಳಿಕೆ
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version