• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಸುನಾಮಿ ಆದ್ರೂ ಮೆಚ್ಚಲಿಲ್ಲ ರಮ್ಯಾ

ಭಗವದ್ಗೀತೆ ತಿರುಚಬೇಡಿ.. ಧುರಂಧರ್ ಬಗ್ಗೆ ದುರ್ಗುಟ್ಟಿದ ರಮ್ಯಾ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2026 - 6:15 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 22T181358.006

ಧುರಂಧರ್-2 ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಬಾಕ್ಸ್ ಆಫೀಸ್ ಮಾತ್ರವಲ್ಲ… ವಿವಾದದ ಕಿಡಿಯೂ ಹೊತ್ತಿಕೊಂಡಿದೆ. ‘ಧುರಂಧರ್-2’ ಸಿನಿಮಾ ಈಗ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಒಂದೆಡೆ ಸ್ಟಾರ್‌ಗಳು ಮೆಚ್ಚುಗೆ ವ್ಯಕ್ತಪಡಿಸ್ತಿದ್ದರೆ… ಮತ್ತೊಂದೆಡೆ ನಟಿ ರಮ್ಯಾ ನೇರವಾಗಿ ಸಿನಿಮಾ ವಿರುದ್ಧ ಕಿಡಿಕಾರಿದ್ದಾರೆ. ಹೀಗಾಗಿ ಈ ಸಿನಿಮಾ ಸುತ್ತ ಇದೀಗ ಪರ-ವಿರೋಧದ ಫುಲ್ ಫೈಟ್ ಶುರುವಾಗಿದೆ. ಅಷ್ಟಕ್ಕೂ ರಮ್ಯಾ ಸಿನಿಮಾನ ಭಗವತ್ ಗೀತೆಗೆ ತಿರುಚಬೇಡಿ ಅಂದಿದ್ಯಾಕೆ..? ಹೇಳ್ತಿವಿ ಈ ಸ್ಟೋರಿ ನೋಡಿ.

  • ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಸುನಾಮಿ ಆದ್ರೂ ಮೆಚ್ಚಲಿಲ್ಲ ರಮ್ಯಾ
  • ಭಗವದ್ಗೀತೆ ತಿರುಚಬೇಡಿ.. ಧುರಂಧರ್ ಬಗ್ಗೆ ದುರ್ಗುಟ್ಟಿದ ರಮ್ಯಾ..!
  • ಹಿಂಸಾಚಾರ ಹೆಚ್ಚಾಗಿದೆ, ಧರ್ಮದ ಅರ್ಥ ಯುದ್ಧ ಅಲ್ಲ ರಮ್ಯಾ ಕಿಡಿ
  • ರಣ್‌ವೀರ್‌ ಅಂದ್ರೆ ಇಷ್ಟ… ಆದ್ರೆ ಧುರಂಧರ್ 2 ನೋಡಲು ಕಷ್ಟ..!

‘ಧುರಂಧರ್-2’ ಸಿನಿಮಾ ರಿಲೀಸ್ ಆದ ಕ್ಷಣದಿಂದಲೇ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳ ಮಳೆ ಸುರಿಸುತ್ತಿದೆ. ಓಪನಿಂಗ್ ಡೇಯಲ್ಲೇ ಭರ್ಜರಿ ಕಲೆಕ್ಷನ್ ಮಾಡಿರುವ ಈ ಚಿತ್ರ, ಹಲವು ಸೆಂಟರ್‌ಗಳಲ್ಲಿ ಹೌಸ್‌ಫುಲ್ ಬೋರ್ಡ್ ಹಾಕಿಸಿಕೊಂಡು ಸದ್ದು ಮಾಡಿದೆ. ಅಡ್ವಾನ್ಸ್ ಬುಕ್ಕಿಂಗ್‌ನಲ್ಲೇ ಕೋಟಿ ಕೋಟಿ ಗಳಿಕೆ ಮಾಡಿ ಟ್ರೇಡ್ ಸರ್ಕಲ್‌ಗಳಲ್ಲಿ ಹಾಟ್ ಟಾಪಿಕ್ ಆಗಿರುವ ‘ಧುರಂಧರ್-2’, ಮಲ್ಟಿಪ್ಲೆಕ್ಸ್‌ನಿಂದ ಸಿಂಗಲ್ ಸ್ಕ್ರೀನ್‌ವರೆಗೂ ಭರ್ಜರಿ ರನ್ ಮುಂದುವರಿಸಿದೆ. ಹಾಗೆ ವಿವಾದಗಳಿಗೂ ಆಹಾರವಾಗಿದೆ. ಹೌದು ‘ಧುರಂಧರ್’ ಸಿನಿಮಾ ಬಗ್ಗೆ ನಟಿ ರಮ್ಯಾ ಮಾಡಿರೋ ಪೋಸ್ಟ್ ಈಗ ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದಂತಾಗಿದೆ. ಈ ಸಿನಿಮಾ ನೋಡಿದ್ರೆ ಹಣ ವ್ಯರ್ಥ… ನಿದ್ದೆ ಬರಿಸುವಂತಿದೆ ಅಂತ ನೇರವಾಗಿ ಟೀಕೆ ಮಾಡಿದ ರಮ್ಯಾ, ಕೆಲ ಸನ್ನಿವೇಶಗಳು ತಮಾಷೆ ಎನಿಸುತ್ತವೆ ಅಂತ ಹೇಳಿ ಚಿತ್ರ ತಂಡಕ್ಕೆ ಶಾಕ್ ಕೊಟ್ಟಿದ್ದಾರೆ. ಇದು ಸಾಕಾಗಿಲ್ಲ ಅನ್ನೋ ಹಾಗೆ ‘ಧುರಂಧರ್-2’ ಬಗ್ಗೆ ಇನ್ನಷ್ಟು ಕಠಿಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

RelatedPosts

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?

ಟ್ರಂಪ್ ಎಚ್ಚರಿಕೆ ಬಳಿಕ ಎಫ್-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್

ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಇಟ್ಟ ಸ್ಫೋಟಕ ತೆಗೆಯಲು ಜಪಾನ್ ಸಿದ್ಧ: ಯುದ್ಧರಂಗಕ್ಕೆ ಎಂಟ್ರಿ?

ADVERTISEMENT
ADVERTISEMENT

“ಚಿತ್ರದಲ್ಲಿ ಹಿಂಸಾಚಾರ ಮಿತಿ ಮೀರಿ ಹೋಗಿದೆ ಸುತ್ತಮುತ್ತ ಇರುವ ವಸ್ತುಗಳನ್ನೇ ಆಯುಧಗಳಾಗಿ ಬಳಸಲಾಗಿದೆ. ಇದು ಥಿಯೇಟರ್‌ನಲ್ಲಿ ನೋಡೋ ಸಿನಿಮಾ ಅಲ್ಲ ನೋಡ್ಬೇಕು ಅಂದ್ರೆ OTTಯಲ್ಲಿ ನೋಡಿ” ಅಂತ ರಮ್ಯಾ ಹೇಳಿಕೆ ಕೊಟ್ಟಿದ್ದಾರೆ. ಇವರ ಪೋಸ್ಟ್ ಫ್ಯಾನ್ಸ್‌ಗೂ, ಚಿತ್ರತಂಡಕ್ಕೂ ಅಚ್ಚರಿ ತಂದಿದ್ದು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಕೆಲವರು ರಮ್ಯಾ ಪರ ನಿಂತರೆ ಇನ್ನೂ ಕೆಲವರು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇದ್ರ ಮಧ್ಯೆ ಮತ್ತೊಂದು ಟ್ವೀಟ್ ಮೂಲಕ ರಮ್ಯಾ ಹೊಸ ವಿವಾದಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಧುರಂಧರ್- 2 ಚಿತ್ರದಲ್ಲಿ ಭಗವದ್ಗೀತೆಯನ್ನು ಬಳಸಿಕೊಂಡಿರುವ ರೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ  “ತತ್ತ್ವಶಾಸ್ತ್ರವನ್ನು ತಪ್ಪಾಗಿ ತೋರಿಸಿ ದ್ವೇಷಕ್ಕೆ ಕಾರಣ ಮಾಡಬೇಡಿ” ಧರ್ಮದ ಅರ್ಥ ಯುದ್ಧ ಅಲ್ಲ… ಅದು ಒಳಗಿನ ಹೋರಾಟ ಅಂತ ಗಂಭೀರವಾಗಿ ಸಂದೇಶ ಹೇಳಿದ್ದಾರೆ. ಇನ್ನೊಂದು ಕಡೆ ನಟ ರಣ್‌ವೀರ್ ಸಿಂಗ್ ಬಗ್ಗೆ ಪೋಸ್ಟ್ ಮಾಡಿರೋ ರಮ್ಯಾ ‘ಧುರಂಧರ್-1’ನಲ್ಲಿ ಅವರ ಅಭಿನಯವನ್ನು ಹೊಗಳಿದರೂ, ಸೀಕ್ವೆಲ್‌ನಲ್ಲಿ ಕೋಪ-ಹಿಂಸೆ ಮಾತ್ರ ಹೆಚ್ಚಾಗಿದೆ. ನಮ್ಮ ಅಭಿಪ್ರಾಯಗಳು ಬೇರೆಬೇರೆ ಆಗಬಹುದು, ಅದರಲ್ಲಿ ತಪ್ಪೇನಿಲ್ಲ . ಮೊದಲೇ ಹೇಳಿದಂತೆ ರಣ್‌ವೀರ್ ಇದಕ್ಕಿಂತ ಚೆನ್ನಾಗಿ ನಟಿಸಬಲ್ಲರು. ಅವರ ಮುಂದಿನ ಚಿತ್ರಕ್ಕಾಗಿ ಕಾಯ್ತಿದ್ದೀನಿ ಎಂದು ಪೋಸ್ಟ್ ಮಾಡಿದ್ದಾರೆ.

ಇಷ್ಟು ದಿನ ಯಾವುದೇ ಸಿನಿಮಾ ಬಗ್ಗೆ ಮಾತನಾಡದ ರಮ್ಯಾ ಈಗ ಯಾಕೆ ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಇದೇ ಸಮಯದಲ್ಲಿ ರಾಮ್‌ಚರಣ್, ಜ್ಯೂ. ಎನ್‌ಟಿಆರ್, ಅಲ್ಲು ಅರ್ಜುನ್, ರಾಜಮೌಳಿ, ರಿಷಬ್ ಶೆಟ್ಟಿ ಸೇರಿದಂತೆ ಹಲವು ಸ್ಟಾರ್‌ಗಳು ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಈ ವಿಭಿನ್ನ ಅಭಿಪ್ರಾಯಗಳು ಇದೀಗ ಸಿನಿ ವಲಯವನ್ನು ಎರಡು ಭಾಗಗಳಾಗಿ ವಿಭಜಿಸಿದೆ.

ಒಟ್ಟಿನಲ್ಲಿ ‘ಧುರಂಧರ್-2’ ಸಿನಿಮಾ ಇದೀಗ ಕಲೆಕ್ಷನ್‌ಗಿಂತ ಹೆಚ್ಚು ಕಾಂಟ್ರವರ್ಸಿಯಿಂದಲೇ ಸದ್ದು ಮಾಡುತ್ತಿದೆ. ರಮ್ಯಾ ಟ್ವೀಟ್‌ಗಳ ಹಿಂದೆ ಅಸಲಿ ಉದ್ದೇಶ ಏನು ಅನ್ನೋ ಪ್ರಶ್ನೆ ಕೂಡ ಎದ್ದಿದೆ. ಇದು ಕೇವಲ ಅಭಿಪ್ರಾಯನಾ ಅಥವಾ ದೊಡ್ಡ ಚರ್ಚೆಗೆ ನಾಂದಿ ಹಾಕಿದ ಸ್ಫೋಟನಾ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 22T212121.610

“ನನಗೆ ತಂದೆಯೇ ಆಸರೆ”: ಸಂಜಯ್ ಬಂಗಾರ್ ಪುತ್ರಿ ಅನಯಾ ಬಂಗಾರ್ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
March 22, 2026 - 9:41 pm
0

Untitled design 2026 03 22T210528.526

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?

by ಶಾಲಿನಿ ಕೆ. ಡಿ
March 22, 2026 - 9:06 pm
0

Untitled design 2026 03 22T203253.130

ಟ್ರಂಪ್ ಎಚ್ಚರಿಕೆ ಬಳಿಕ ಎಫ್-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
March 22, 2026 - 8:35 pm
0

Untitled design 2026 03 22T201530.208

ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!

by ಶಾಲಿನಿ ಕೆ. ಡಿ
March 22, 2026 - 8:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T210528.526
    ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?
    March 22, 2026 | 0
  • Untitled design 2026 03 22T203253.130
    ಟ್ರಂಪ್ ಎಚ್ಚರಿಕೆ ಬಳಿಕ ಎಫ್-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್
    March 22, 2026 | 0
  • Untitled design 2026 03 22T194907.157
    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಇಟ್ಟ ಸ್ಫೋಟಕ ತೆಗೆಯಲು ಜಪಾನ್ ಸಿದ್ಧ: ಯುದ್ಧರಂಗಕ್ಕೆ ಎಂಟ್ರಿ?
    March 22, 2026 | 0
  • Untitled design 2026 03 22T182601.204
    ಸಿಎಂ ಮತ್ತು ಪಿಎಂ ಆಗಿ ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ
    March 22, 2026 | 0
  • Untitled design 2026 03 22T175350.041
    IPL 2026: ಚಾರ್ಟರ್ಡ್ ವಿಮಾನ ವದಂತಿಗೆ ನಗುವಲ್ಲೇ ಸ್ಪಷ್ಟನೆ ನೀಡಿದ ಕಿಂಗ್‌ ಕೊಹ್ಲಿ
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version