• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2026 - 8:12 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 21T201023.843

RelatedPosts

LPG ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಹೊಸ ನಿಯಮ ಜಾರಿ: ಮೇ 1 ರಿಂದ ಬದಲಾಗಲಿವೆ ಈ 3 ಪ್ರಮುಖ ನಿಯಮಗಳು!

ಜೈರಾಜ್-ಕೊತ್ವಾಲ್ ಭೂಗತಲೋಕದಲ್ಲಿ ಬಲರಾಮನ ದಿನಗಳು

ಕಾಲ ಭೈರವ ಕಿಚ್ಚ.. ಪ್ರೇಮ್-ಧ್ರುವಗಾಗಿ ಸುದೀಪ್ ಮಾಡಿದ್ದೇನು?

200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್

ADVERTISEMENT
ADVERTISEMENT

ಬೆಂಗಳೂರು: ಸ್ಯಾಂಡಲ್‌ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ (ಅಲಿಯಾಸ್ ‘ಚೀಟರ್ ಮಲ್ಲು’) ವಿರುದ್ಧ ನಿರ್ದೇಶಕ ದಿನಕರ್ ತೂಗುದೀಪ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ್, ಇತ್ತೀಚೆಗೆ ಏಪ್ರಿಲ್ 16ರಂದು ದಿಢೀರನೆ ಪ್ರತ್ಯಕ್ಷವಾಗಿ ಸುದ್ದಿಗೋಷ್ಠಿ ನಡೆಸಿದ್ದರು. ಇದರ ಬೆನ್ನಲ್ಲೇ ದಿನಕರ್ ತೂಗುದೀಪ ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ದಿನಕರ್ ತೂಗುದೀಪ ಪೋಸ್ಟ್‌ನಲ್ಲೇನಿದೆ?
“ಮಲ್ಲಿಕಾರ್ಜುನ್ ಗದಗ ಅಲಿಯಾಸ್ ಚೀಟರ್ ಮಲ್ಲು ಒಬ್ಬ ಫ್ರಾಡ್. ಎಂಟು ವರ್ಷಗಳ ಹಿಂದೆ ನಮಗೂ ಹಣಕಾಸಿನಲ್ಲಿ ಮೋಸ ಮಾಡಿ, ನನ್ನ ಹೆಸರು, ದರ್ಶನ್ ಅವರ ಹೆಸರು ಮತ್ತು ನಮ್ಮ ತೂಗುದೀಪ ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ. ನಮ್ಮ ಪರಿಚಯದವರು ಮತ್ತು ಸ್ನೇಹಿತರ ಬಳಿ ಸುಳ್ಳು ಹೇಳಿ ಹಣ ಪಡೆದು ವಂಚಿಸಿ ಪರಾರಿಯಾಗಿದ್ದ ಈತ, ಈಗ ಸುದ್ದಿಗೋಷ್ಠಿ ನಡೆಸಿರುವುದು ಹಾಸ್ಯಾಸ್ಪದ” ಎಂದು ದಿನಕರ್ ಬರೆದುಕೊಂಡಿದ್ದಾರೆ.

‘ಮೋಸ ಮಾಡುವ ಮುನ್ನ ಬಳಸುವ ದಾಳವೇ ಸಿಂಪತಿ’
ಮಲ್ಲಿಕಾರ್ಜುನ್ ಸುದ್ದಿಗೋಷ್ಠಿಯಲ್ಲಿ ಹೇಳುತ್ತಿರುವುದೆಲ್ಲಾ ಸುಳ್ಳು ಹಾಗೂ ಕಟ್ಟುಕಥೆ ಎಂದು ದಿನಕರ್ ಕಿಡಿಕಾರಿದ್ದಾರೆ. “ಮೋಸ ಮಾಡುವ ಮುನ್ನ ಈತ ‘ಸಿಂಪತಿ’ ಎಂಬ ದಾಳವನ್ನು ಬಳಸುತ್ತಾನೆ. ಅದನ್ನು ಪಡೆಯಲು ಸುಳ್ಳು ಕಥೆಗಳನ್ನು ಹೆಣೆಯುತ್ತಾನೆ. ತನಗೆ ಏನೇನೆಲ್ಲಾ ಆಯಿತು ಎಂದು ಹೇಳುತ್ತಿರುವ ಈತ, ತನ್ನಿಂದ ಯಾರಿಗೆಲ್ಲ ಏನು ಅನಾಹುತವಾಯಿತು ಎಂದು ಹೇಳಿರುವುದಿಲ್ಲ. ಈತ ಮಹಾ ಮೋಸಗಾರ” ಎಂದು ಆರೋಪಿಸಿದ್ದಾರೆ.

‘ದರ್ಶನ್ ಹೆಸರು ಬಳಸಿ ಮತ್ತೊಂದು ಹುನ್ನಾರ’
ನಾನಾಗಲಿ ಅಥವಾ ದರ್ಶನ್ ಅವರಾಗಲಿ ಅಥವಾ ನಮ್ಮ ತೂಗುದೀಪ ಸಂಸ್ಥೆಯಾಗಲಿ ಇವನನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ. ಈತನೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದು ದಿನಕರ್ ಸ್ಪಷ್ಟಪಡಿಸಿದ್ದಾರೆ. “ದರ್ಶನ್ ಅವರ ಹೆಸರನ್ನು ಬಳಸಿ ಹಣ ಮಾಡುವ ಮತ್ತೊಂದು ಹುನ್ನಾರ ಇದಾಗಿದೆ. ಈ ನಂಬಿಕೆ ದ್ರೋಹಿಯ ಮಾತುಗಳನ್ನು ನಂಬಿ ಸಾರ್ವಜನಿಕರು ಯಾರೂ ಮೋಸ ಹೋಗಬೇಡಿ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮಲ್ಲಿಕಾರ್ಜುನ್ ಹೇಳಿಕೆ ಏನು?
ಪ್ರತ್ಯಕ್ಷವಾದ ಬಳಿಕ ಮಲ್ಲಿಕಾರ್ಜುನ್ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ, ತಾವು ಎಂಟು ವರ್ಷಗಳ ಕಾಲ ಏಕೆ ನಾಪತ್ತೆಯಾಗಿದ್ದೆ ಎಂಬುದನ್ನು ವಿವರಿಸಲು ಪ್ರಯತ್ನಿಸಿದ್ದರು. ಆದರೆ, ಅವರ ಹೇಳಿಕೆಗಳ ಬಗ್ಗೆ ದಿನಕರ್ ತೂಗುದೀಪ ತೀವ್ರ ಪ್ರಶ್ನೆಗಳನ್ನು ಎತ್ತಿದ್ದಾರೆ. ತಮ್ಮ ವಿರುದ್ಧದ ಆರೋಪಗಳಿಗೆ ಮಲ್ಲಿಕಾರ್ಜುನ್ ಇದುವರೆಗೆ ಪ್ರತಿಕ್ರಿಯಿಸಿಲ್ಲ.

ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ
ದಿನಕರ್ ತೂಗುದೀಪ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಮತ್ತು ಸಿನಿಮಾ ಪ್ರೇಕ್ಷಕರು ಈ ವಿವಾದದ ಬಗ್ಗೆ ತೀವ್ರ ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ದಿನಕರ್ ಅವರ ಆರೋಪಗಳನ್ನು ಸಮರ್ಥಿಸಿದರೆ, ಇನ್ನು ಕೆಲವರು ಮಲ್ಲಿಕಾರ್ಜುನ್ ಕಡೆಯ ಸ್ಪಷ್ಟನೆಗಾಗಿ ಕಾಯುತ್ತಿದ್ದಾರೆ. ದರ್ಶನ್ ಅವರು ಇದುವರೆಗೆ ಈ ವಿಚಾರದಲ್ಲಿ ಮೌನ ವಹಿಸಿದ್ದು, ಅವರ ಪ್ರತಿಕ್ರಿಯೆ ಏನಿರಬಹುದು ಎಂಬ ಕುತೂಹಲ ಮೂಡಿದೆ.

ನಿರ್ದೇಶಕರ ಎಚ್ಚರಿಕೆ
ದಿನಕರ್ ತೂಗುದೀಪ ಅವರು ತಮ್ಮ ಪೋಸ್ಟ್ನ ಕೊನೆಯಲ್ಲಿ, “ಈತ ಎಲ್ಲಾದರೂ ನಮ್ಮ ಒಡನಾಟದ ಬಗ್ಗೆ ಹೇಳಿಕೊಂಡು ಲಾಭ ಮಾಡಲು ಬಂದರೆ ಎಚ್ಚರವಹಿಸಿ. ದಯವಿಟ್ಟು ಯಾರೂ ಇವನ ಮಾತನ್ನು ನಂಬಿ ಮೋಸ ಹೋಗಬೇಡಿ” ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (75)

PBKS vs RR IPL 2026: ಸೋಲಿಲ್ಲದ ಸರದಾರ ಪಂಜಾಬ್ ಕಿಂಗ್ಸ್‌ಗೆ ರಾಯಲ್ಸ್ ಸವಾಲು

by ಶ್ರೀದೇವಿ ಬಿ. ವೈ
April 28, 2026 - 6:33 pm
0

BeFunky collage (74)

LPG ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಹೊಸ ನಿಯಮ ಜಾರಿ: ಮೇ 1 ರಿಂದ ಬದಲಾಗಲಿವೆ ಈ 3 ಪ್ರಮುಖ ನಿಯಮಗಳು!

by ಶ್ರೀದೇವಿ ಬಿ. ವೈ
April 28, 2026 - 6:25 pm
0

BeFunky collage (73)

ಗಂಡನ ಅನುಮಾನದ ಭೂತಕ್ಕೆ ಬಲಿಯಾದಳಾ ನವವಿವಾಹಿತೆ

by ಶ್ರೀದೇವಿ ಬಿ. ವೈ
April 28, 2026 - 5:27 pm
0

BeFunky collage (72)

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಹಸುಗೂಸು?

by ಶ್ರೀದೇವಿ ಬಿ. ವೈ
April 28, 2026 - 5:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (74)
    LPG ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಹೊಸ ನಿಯಮ ಜಾರಿ: ಮೇ 1 ರಿಂದ ಬದಲಾಗಲಿವೆ ಈ 3 ಪ್ರಮುಖ ನಿಯಮಗಳು!
    April 28, 2026 | 0
  • Untitled design 2026 04 28T142331.067
    200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್
    April 28, 2026 | 0
  • Untitled design 2026 04 28T141500.663
    ಪೆಟ್ರೋಲ್ ಬಾಂಬ್ ಸ್ಫೋಟಿಸಿ ರೀಲ್ಸ್: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ ಮತ್ತೊಂದು ವಿವಾದ
    April 28, 2026 | 0
  • Untitled design 2026 04 28T134005.870
    ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ ‘ಕಾಮನ್ ಮ್ಯಾನ್’ ಆದ ಗೌರಿಶಂಕರ್
    April 28, 2026 | 0
  • Untitled design 2026 04 28T132605.489
    ಹಣ ವಿಥ್‌ಡ್ರಾ ಮಾಡಲು ಸಹೋದರಿ ಹೆಣವನ್ನೇ ಬ್ಯಾಂಕ್‌ಗೆ ಹೊತ್ತುತಂದ ಸಹೋದರ.!
    April 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version